ರಾಜಕೀಯ

ನೈಋತ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ರಘುಪತಿ ಭಟ್ ಸ್ಪರ್ಧೆ | ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ಕಾರಣವೇನು | ಈ ಕುರಿತು ಏನಂದ್ರು ರಘುಪತಿ ಭಟ್ ?

ಪುತ್ತೂರು: ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಆಸಕ್ತಿ ಇದ್ದ ಕಾರಣ ಒಂದು ಇಲೆಕ್ಟ್ರಾಲ್ ಪೊಲಿಟಿಕಲ್ ಬೇಕು ಎಂಬ ನಿಟ್ಟಿನಲ್ಲಿ ನಾನು ಸ್ಪರ್ಧೆಗೆ ನಿಂತಿದ್ದೇನೆ ಹೊರತು ಪಕ್ಷದಿಂದ ನನಗೆ ಸೀಟು ಸಿಕ್ಕಿಲ್ಲ, ನನಗೆ ಮೋಸ ಆಗಿದೆ ಎಂಬ ನಿಟ್ಟಿನಲ್ಲಿ ಚುನಾವಣೆಗೆ ನಿಂತಿಲ್ಲ ಎಂದು ಉಡುಪಿ ಮಾಜಿ ಶಾಸಕ, ನೈಋತ್ಯ ಪದವೀಧರ ಕ್ಷೇತ್ರ ಅಭ್ಯರ್ಥಿ ರಘುಪತಿ ಭಟ್‍ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಉಡುಪಿಯಲ್ಲಿ ಮೂರು ಬಾರಿ ಶಾಸಕನಾಗಿ ಜಿಲ್ಲೆಯಲ್ಲಿ ಜನಪರ, ಸಾಮಾಜಿಕ, ಅಭಿವೃದ್ಧಿ ಕಾರ್ಯ ಎಲ್ಲರಿಗೂ ತಿಳಿದಿದು, […]

ನೈಋತ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ರಘುಪತಿ ಭಟ್ ಸ್ಪರ್ಧೆ | ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ಕಾರಣವೇನು | ಈ ಕುರಿತು ಏನಂದ್ರು ರಘುಪತಿ ಭಟ್ ? Read More »

ಲೋಕಸಭೆ ಚುನಾವಣೆ ಮತ ಎಣಿಕೆ l 144 ಸೆಕ್ಷನ್ ಜಾರಿ

ಮಂಗಳೂರು: ಎರಡು ಹಂತಗಳಲ್ಲಿ ನಡೆದ ಸಾರ್ವತ್ರಿಕ ಲೋಕಸಭೆ ಚುನಾವಣೆ-2024 ರ ಹಿನ್ನಲೆಯಲ್ಲಿ ಮತ ಎಣಿಕೆಯು ಜೂನ್.4ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಜೂನ್.04 ರಂದು ಬೆಳಗ್ಗೆ ಗಂಟೆ 6 ರಿಂದ ಜೂನ್.05 ರ ಬೆಳಗ್ಗೆ ಗಂಟೆ 6.00 ರವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲು ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಸಂದರ್ಭ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಅದರಲ್ಲಿ ನಿಷೇದಾಜ್ಞೆ ಜಾರಿ

ಲೋಕಸಭೆ ಚುನಾವಣೆ ಮತ ಎಣಿಕೆ l 144 ಸೆಕ್ಷನ್ ಜಾರಿ Read More »

ರಘುಪತಿ ಭಟ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

ಪುತ್ತೂರು: ವಿಧಾನಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ರಘುಪತಿ ಭಟ್ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿದರು. ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ರಾಜಾರಾಂ ಭಟ್, ಪ್ರಮುಖರಾದ ನವೀನ್ ಕುಲಾಲ್, ಶಿವ ಭಟ್ ಉಪಸ್ಥಿತರಿದ್ದರು. ಇಂದು ಪುತ್ತೂರಿನಾದ್ಯಂತ ಶಾಲಾ ಕಾಲೇಜು, ಪದವೀಧರರನ್ನು ಭೇಟಿಯಾಗಿ ಮತಯಾಚನೆ ನಡೆಸಲಿದ್ದಾರೆ.

ರಘುಪತಿ ಭಟ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ Read More »

ಪ್ರಚಾರ ಕಾರ್ಯ ಮುಗಿಯುತ್ತಿದ್ದಂತೆ ಕನ್ಯಾಕುಮಾರಿಗೆ ತೆರಳಲಿದ್ದಾರೆ ಮೋದಿ| ಎರಡು ದಿನ ಧ್ಯಾನಾಸ್ಥರಾಗಲಿದ್ದಾರೆ ಮೋದಿ

ಹೊಸದಿಲ್ಲಿ : ಲೋಕಸಭಾ ಚುನಾವಣೆ ಪ್ರಚಾರ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಎರಡು ದಿನ ಧ್ಯಾನ ಮಾಡಲಿದ್ದಾರೆ. ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ್ದ ಕನ್ಯಾಕುಮಾರಿಯ ಧ್ಯಾನ ಮಂದಿರದಲ್ಲಿ ಮೋದಿ ಮೇ 30ರ ಸಂಜೆಯಿಂದ ಜೂನ್ 1ರ ಸಂಜೆವರೆಗೆ ಧ್ಯಾನ ಮಾಡಲಿದ್ದಾರೆ. ತಿರುನಲ್ವೇಲಿ ಡಿಐಜಿಗೆ ಭದ್ರತೆಯ ಉಸ್ತುವಾರಿ ನೀಡಲಾಗಿದ್ದು ಈಗಾಗಲೇ ಸ್ಥಳದಲ್ಲಿ ಮೋದಿಗೆ ಭದ್ರತೆ ನೀಡುವ ಎಸ್‌ಪಿಜಿ ತಂಡ ಬಿಡುಬಿಟ್ಟಿದೆ. ಈ ಸ್ಥಳದ ಭದ್ರತೆಗೆ 2000 ಪೊಲೀಸರನ್ನು ನಿಯೋಜಿಸಲಾಗುತ್ತದೆ. ಜೂನ್ 30ರ ಸಂಜೆ 4.45ಕ್ಕೆ ಪ್ರಧಾನಿ ಮೋದಿ ಧ್ಯಾನ

ಪ್ರಚಾರ ಕಾರ್ಯ ಮುಗಿಯುತ್ತಿದ್ದಂತೆ ಕನ್ಯಾಕುಮಾರಿಗೆ ತೆರಳಲಿದ್ದಾರೆ ಮೋದಿ| ಎರಡು ದಿನ ಧ್ಯಾನಾಸ್ಥರಾಗಲಿದ್ದಾರೆ ಮೋದಿ Read More »

ಇಂದು ಸರಕಾರದ ಧೋರಣೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಬೆಂಗಳೂರು : ಬೆಂಗಳೂರು ನಗರದ ಹೊಂಡ-ಗುಂಡಿಗಳನ್ನು ಮುಚ್ಚಲೂ ಇವರ ಬಳಿ ದುಡ್ಡಿಲ್ಲ. ಸರಕಾರದ ಧೋರಣೆಯನ್ನು ಖಂಡಿಸಿ ನಾಳೆ ಇಂದು  ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ. ಅನುದಾನವನ್ನೇ ಕೊಡದ ಬ್ರ್ಯಾಂಡ್ ಬೆಂಗಳೂರು ನಮಗೆ ಬೇಡ. ಮಳೆ ನೀರು ಎಲ್ಲ ಮನೆಗಳಿಗೆ ನುಗ್ಗಿ ಅಪಾರ ಹಾನಿ ಆಗಿದೆ. ಈ ಸರ್ಕಾರ ಬಂದ ಬಳಿಕ ರಸ್ತೆ ಕಾಮಗಾರಿಗಳು ನಡೆದಿಲ್ಲ. ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯ ನಡೆದಿಲ್ಲ ಎಂದು ಟೀಕಿಸಿದರು. ಅಭಿವೃದ್ಧಿ ಕಾಮಗಾರಿಗಳನ್ನೇ ಮಾಡದ ಈ ಸರಕಾರದ ವಿರುದ್ಧ ಒಂದು

ಇಂದು ಸರಕಾರದ ಧೋರಣೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ Read More »

ಜೂ.3 : ಉಡುಪಿಯಲ್ಲಿ ವಿಧಾನಪರಿಷತ್ ಚುನಾವಣಾ ನಾಯಕರ ಸಮಾವೇಶ

ಉಡುಪಿ: ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವು ಮೇ 27 ಸೋಮವಾರ ಮಧ್ಯಾಹ್ನ ಗಂಟೆ 2.00ಕ್ಕೆ ಉಡುಪಿಯ ಹೋಟೆಲ್ ಕಿದಿಯೂರು ಇದರ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭಾಗವಹಿಸಿ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಈ ಸಮಾವೇಶದಲ್ಲಿ ನೈರುತ್ಯ

ಜೂ.3 : ಉಡುಪಿಯಲ್ಲಿ ವಿಧಾನಪರಿಷತ್ ಚುನಾವಣಾ ನಾಯಕರ ಸಮಾವೇಶ Read More »

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್‍ ಜಿ.ವಿ. ಜವಾಬ್ದಾರಿ ಬದಲಾವಣೆ

ಉಡುಪಿ : ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಅವರ ಜವಾಬ್ದಾರಿಯನ್ನು ಬದಲಾವಣೆ ಮಾಡಿ ಆರ್‍ ಎಸ್‍ ಎಸ್ ಘೋಷಣೆ ಮಾಡಿದೆ. ಮೂಲತಃ  ದಕ್ಷಿಣ ಕನ್ನಡ ಜಿಲ್ಲೆಯ ಕುಂತೂರಿನವರಾದ ರಾಜೇಶ್ ಬಾಲ್ಯದಲ್ಲೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜವಾಬ್ದಾರಿ ವಹಿಸಿಕೊಂಡು, ತಮ್ಮನ್ನು ತೊಡಗಿಸಿಕೊಂಡವರು ಅನೇಕ ಜಿಲ್ಲೆ, ವಿಭಾಗಗಳಲ್ಲಿ ಹಾಗೂ ಪ್ರಾಂತದ ಪ್ರಚಾರಕರಾಗಿ ಜವಾಬ್ದಾರಿ ನಿರ್ವಹಣೆ ಮಾಡಿದ್ದಾರೆ. ಹೆಬ್ರಿಯಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್. ವರ್ಗದಲ್ಲಿ ಅನೇಕರ ಜವಾಬ್ದಾರಿಗಳು ಬದಲಾವಣೆಯಾಗಿದ್ದು, ಅದರಂತೆ ರಾಜೇಶ್ ಅವರನ್ನು ಬದಲಾವಣೆ ಮಾಡಿದೆ. ಕಳದ ಕೆಲವು ವರ್ಷಗಳಿಂದ

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್‍ ಜಿ.ವಿ. ಜವಾಬ್ದಾರಿ ಬದಲಾವಣೆ Read More »

24 ಗಂಟೆಯೊಳಗೆ ನಿವೃತ್ತಿ ಘೋಷಿಸಿ : ಪಕ್ಷ ಶಿಸ್ತು ಉಲ್ಲಂಘನೆಗಾಗಿ ರಘುಪತಿ ಭಟ್ ಗೆ ಸುನಿಲ್ ಕುಮಾರ್ ಎಚ್ಚರಿಕೆ

ಬೆಂಗಳೂರು : ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣಾ ಕಣದಿಂದ 24 ಗಂಟೆಯೊಳಗೆ ನಿವೃತ್ತಿ ಘೋಷಿಸಿ ಇಲ್ಲವೇ ಪಕ್ಷದ ಶಿಸ್ತು ಉಲ್ಲಂಘನೆಗಾಗಿ ಕ್ರಮ ಎದುರಿಸಲು ಸಿದ್ಧರಾಗಿ ಎಂದು ಕೆ ರಘುಪತಿ ಭಟ್‌ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನಿಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ. ಕರಾವಳಿಗೆ ಅನ್ಯಾಯವಾದರೆ ಪಕ್ಷದೊಳಗೆ ಮಾತನಾಡಿ ಸರಿಪಡಿಸಬಹುದು. ಅವಕಾಶ ನೀಡಿದ ಪಕ್ಷಕ್ಕೆ ಮುಜುಗರ ತಂದೊಡ್ಡುವುದು ಸರಿಯಲ್ಲ ಎಂದಿದ್ದಾರೆ. ಮಾಜಿ ಶಾಸಕ, ವಿಧಾನಪರಿಷತ್ ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ

24 ಗಂಟೆಯೊಳಗೆ ನಿವೃತ್ತಿ ಘೋಷಿಸಿ : ಪಕ್ಷ ಶಿಸ್ತು ಉಲ್ಲಂಘನೆಗಾಗಿ ರಘುಪತಿ ಭಟ್ ಗೆ ಸುನಿಲ್ ಕುಮಾರ್ ಎಚ್ಚರಿಕೆ Read More »

ಡಾ.ಧನಂಜಯ ಸರ್ಜಿ, ಎಸ್‍.ಎಲ್.ಭೋಜೇಗೌಡ ಗೆಲುವಿಗಾಗಿ ಶ್ರಮಿಸೋಣ : ಕುಮಾರ್ ಬಂಗಾರಪ್ಪ

ಸೊರಬ: ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಗೆಲುವಿಗಾಗಿ ಎಲ್ಲ ಮುಖಂಡರು, ಕಾರ್ಯಕರ್ತರು ಒಂದಾಗಿ ಶ್ರಮಿಸೋಣ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ನಿಟ್ಟಿನಲ್ಲಿ ವಾಸವಿ ಕಲ್ಯಾಣ ಮಂಟಪದಲ್ಲಿ ಸೊರಬ ಮಂಡಲ ಮತದಾರರ ಮತ್ತು ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಪದವೀಧರರ ಸಮಸ್ಯೆಗಳ ಕುರಿತು ತಿಳಿದಿರುವ ಡಾ. ಧನಂಜಯ ಸರ್ಜಿಯವರನ್ನು ಪರಿಷತ್ ಗೆ ಆಯ್ಕೆ ಮಾಡಿದರೆ ಪದವೀಧರರು ಮತ್ತು

ಡಾ.ಧನಂಜಯ ಸರ್ಜಿ, ಎಸ್‍.ಎಲ್.ಭೋಜೇಗೌಡ ಗೆಲುವಿಗಾಗಿ ಶ್ರಮಿಸೋಣ : ಕುಮಾರ್ ಬಂಗಾರಪ್ಪ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬಂಧನ ನಿರ್ಧಾರ ಕೈ ಬಿಟ್ಟ ಪೊಲೀಸರು | ಸರಕಾರಕ್ಕೆ ನಡುಕ ಹುಟ್ಟಿಸಿದ ಕಾರ್ಯಕರ್ತರ ದಂಡು

ಬೆಳ್ತಂಗಡಿ: ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಪ್ರಕರಣ ದಾಖಲಾಗಿದ್ದು, ಅವರನ್ನು ಬಂಧಿಸುವ ನಿಟ್ಟಿನಲ್ಲಿ ಪೊಲೀಸರು ಇಂದು ಪೂಂಜಾ ಅವರ ಮನೆಗೆ ತೆರಳಿದ್ದು, ಇದೀಗ ಹರೀಶ್ ಪೂಂಜಾ ಅವರ ಬಂಧನದ ನಿರ್ಧಾರವನ್ನು ಕೈಬಿಟ್ಟಿದ್ದಾರೆ. ಹರೀಶ್ ಪೂಂಜ ಬಂಧನ ಸಾಧ್ಯತೆಯ ಹಿನ್ನಲೆಯಲ್ಲಿ ಅವರ ನಿವಾಸಕ್ಕೆ ವಕೀಲರ ತಂಡ ಇಂದು ಭೇಟಿ ನೀಡಿದೆ. ಈ ಸಂದರ್ಭದಲ್ಲಿ ವಕೀಲರ ತಂಡ ಪೊಲೀಸರ ಜೊತೆ ಮಾತುಕತೆ ನೆಡೆಸಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಅವರ ನಿವಾಸ ಎದುರು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬಂಧನ ನಿರ್ಧಾರ ಕೈ ಬಿಟ್ಟ ಪೊಲೀಸರು | ಸರಕಾರಕ್ಕೆ ನಡುಕ ಹುಟ್ಟಿಸಿದ ಕಾರ್ಯಕರ್ತರ ದಂಡು Read More »

error: Content is protected !!
Scroll to Top