ರಾಜಕೀಯ

ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿ.ಎಂ  ಸಿದ್ಧರಾಮಯ್ಯ

ಬೆಳ್ತಂಗಡಿ: ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಮಂಗಳವಾರ ಮಾಜಿ ಸಚಿವ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದರು. ಸತ್ಯ, […]

ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿ.ಎಂ  ಸಿದ್ಧರಾಮಯ್ಯ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ : ಸಾಜ ರಾಧಾಕೃಷ್ಣ ಆಳ್ವ

ಪುತ್ತೂರು : ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷರನ್ನು ವಿನಾಕಾರಣ ಬಂಧಿಸಿದ ನಿಟ್ಟಿನಲ್ಲಿ ಬಿಡುಗಡೆಗಾಗಿ ಹೊರಟ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ ಎಂದು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ ತಿಳಿಸಿದ್ದಾರೆ. ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸುವುದನ್ನು ಬಿಟ್ಟು ಬಿಜೆಪಿ ನಾಯಕರ ಮತ್ತು ಹಿಂದೂ ಮುಖಂಡರುಗಳ ಮೇಲೆ ಕೇಸು ದಾಖಲಿಸುವುದಲ್ಲೇ ನಿರತವಾಗಿದೆ. ಈ ರೀತಿಯ ದಮನಕಾರಿ ರೀತಿಯನ್ನು ಕಾಂಗ್ರೆಸ್ ಸರಕಾರ ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ನಿಮಗೆ ಮುಳುವಾಗಲಿದೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ : ಸಾಜ ರಾಧಾಕೃಷ್ಣ ಆಳ್ವ Read More »

ಇಂದು 5ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳ 695 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ

ದೇಶದಾದ್ಯಂತ 5ನೇ ಹಂತದ ಚುನಾವಣೆ ನಡೆಯುತ್ತಿದೆ. ಐದನೇ ಹಂತದ ಮತದಾನದಲ್ಲಿ 8 ರಾಜ್ಯಗಳ 49 ಕ್ಷೇತ್ರಗಳಲ್ಲಿ 695 ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇಂದಿನ ಚುನಾವಣೆಯಲ್ಲಿ ಘಟಾನುಘಟಿಗಳು ಅಖಾಡದಲ್ಲಿದ್ದಾರೆ. ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದ್ದು ಸಂಜೆ 6 ಗಂಟೆವರೆಗೆ ನಡೆಯಲಿದೆ. ಐದನೇ ಸುತ್ತಿನಲ್ಲಿ ಮತದಾನ ನಡೆಯುತ್ತಿರುವ ಸ್ಥಾನಗಳಲ್ಲಿ ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳದ 7 ಬಿಹಾರ ಮತ್ತು ಒಡಿಶಾದಲ್ಲಿ ತಲಾ 5 ಸ್ಥಾನಗಳು ಸೇರಿವೆ. ಇದಲ್ಲದೆ ಜಾರ್ಖಂಡ್‌ನ 3

ಇಂದು 5ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳ 695 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ Read More »

ಅಕ್ರಮ ಕಲ್ಲು ಕೋರೆಗೆ ದಾಳಿ : ಬಿಜೆಪಿ ಕಾರ್ಯಕರ್ತನ ಬಂಧನ | ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ

ಬೆಳ್ತಂಗಡಿ: ಶನಿವಾರ ಮಧ್ಯರಾತ್ರಿ ವೇಳೆ ಅಕ್ರಮ ಕಲ್ಲಿನ ಕೋರೆಗೆ ದಾಳಿ ನಡೆಸಿದ ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನೆಪದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷರೊಬ್ಬರನ್ನು ಬಂಧಿಸಿದ ಘಟನೆ ಮೇಲಂತ ಬೆಟ್ಟು ಗ್ರಾಮದಲ್ಲಿ ನಡೆದಿದ್ದು, ಈ ಕುರಿತು ಶಾಸಕ ಹರೀಶ್ ಪೂಂಜ ಆಕ್ರೋಶ ವ್ಯಕ್ತಪಡಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಘಟನೆಯೂ ನಡೆಯಿತು. ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಶಾಸಕ ಹರೀಶ್ ಪೂಂಜಾ, ಬೆಳ್ತಂಗಡಿ ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತಿದ್ದು, ದಾಳಿ ನೆಪದಲ್ಲಿ ಯಾರದೋ ಒತ್ತಡಕ್ಕೆ ಮಧ್ಯರಾತ್ರಿ ಮನೆಗೆ

ಅಕ್ರಮ ಕಲ್ಲು ಕೋರೆಗೆ ದಾಳಿ : ಬಿಜೆಪಿ ಕಾರ್ಯಕರ್ತನ ಬಂಧನ | ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ Read More »

ರೌಡಿಶೀಟರ್ ಗಳನ್ನು ಮಟ್ಟ ಹಾಕುವ ಕೆಲಸ ಪೊಲೀಸ್ ಇಲಾಖೆಯಿಂದ ಆಗಬೇಕು : ಸಂಜೀವ ಮಠಂದೂರು| ಸಂಜೀವ ಮಠಂದೂರು ಅವರ ಮೇಲೆ ಮಾಡಿದ ಮಾನಹಾನಿ ಬಿಜೆಪಿಗೆ ಮಾಡಿದ ಮಾನಹಾನಿ | ಶಾಸಕರ ಪಿಸ್ತೂಲ್ ಆಟ ಇಲ್ಲಿ ನಡೆಯುವುದಿಲ್ಲ : ಹರಿಕೃಷ್ಣ ಬಂಟ್ವಾಳ

ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ಅವರ ವಿರುದ್ಧ ಅವಹೇಳನಕಾರಿಯಾಗಿ ವರ್ತಿಸಿ, ಜೀವ ಬೆದರಿಕೆ ಒಡ್ಡಿದ ಪುತ್ತೂರು ಶಾಸಕ ಆಪ್ತ, ರೌಡಿಶೀಟರ್ ಪ್ರಜ್ವಲ್ ರೈ ಯನ್ನು ಐಪಿಎಸ್ ಸೆಕ್ಷನ್ ಅಡಿ ಕೇಸು ದಾಖಲಿಸಿ ಮತ್ತೆ ಗಡಿಪಾರು ಮಾಡಬೇಕು, ಬಂಧಿಸಿ ಜೈಲಿಗಟ್ಟಬೇಕು ಎಂದು ಒತ್ತಾಯಿಸಿ ಪುತ್ತೂರು ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಿ ಠಾಣಾಧಿಕಾರಿಗೆ ಶನಿವಾರ ಮನವಿ ನೀಡಲಾಯಿತು. ಮೊದಲಿಗೆ ಬಿಜೆಪಿ ಕಚೇರಿಯಲ್ಲಿ ತುರ್ತು ಸಭೆ ನಡೆಸಿ ಬಳಿಕ ಮೆರವಣಿಗೆ

ರೌಡಿಶೀಟರ್ ಗಳನ್ನು ಮಟ್ಟ ಹಾಕುವ ಕೆಲಸ ಪೊಲೀಸ್ ಇಲಾಖೆಯಿಂದ ಆಗಬೇಕು : ಸಂಜೀವ ಮಠಂದೂರು| ಸಂಜೀವ ಮಠಂದೂರು ಅವರ ಮೇಲೆ ಮಾಡಿದ ಮಾನಹಾನಿ ಬಿಜೆಪಿಗೆ ಮಾಡಿದ ಮಾನಹಾನಿ | ಶಾಸಕರ ಪಿಸ್ತೂಲ್ ಆಟ ಇಲ್ಲಿ ನಡೆಯುವುದಿಲ್ಲ : ಹರಿಕೃಷ್ಣ ಬಂಟ್ವಾಳ Read More »

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ | ಹಿಂದೂ ದಮನ ನೀತಿ, ವಿದ್ಯಾರ್ಥಿನಿಯರು, ಮಹಿಳೆಯರ ಕಗ್ಗೊಲೆ ಮೂಲಕ ಜನತೆಗೆ ಭಯದ ವಾತಾವರಣ ನಿರ್ಮಿಸುವುದು ರಾಜ್ಯ ಸರಕಾರದ ಒಂದು ವರ್ಷದ ಸಾಧನೆ : ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರ, ಮಹಿಳೆಯರ ಕಗ್ಗೊಲೆ, ಹಿಂದೂಗಳ ದಮನ ನೀತಿ ರಾಜ್ಯ ಸರಕಾರದ ಒಂದು ವರ್ಷದ ಸಾಧನೆಯಾಗಿದ್ದು, ಜನತೆ ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಒಂದು ವರ್ಷದಲ್ಲಿ ಒಂದೇ ಒಂದು ಶೌಚಾಲಯ ಕಟ್ಟಲು, ಅಂಗಡಿವಾಡಿಗಳಿಗೆ ಅನುದಾನ ಬಿಡಿ ದುರಸ್ತಿ ಕಾರ್ಯವನ್ನೂ ಮಾಡಲು ಆಗದ ಸರಕಾರಕ್ಕೆ ಇಚ್ಛಾಶಕ್ತಿಯ ಕೊರೆತ ಎದ್ದು ಕಾಣುತ್ತಿದೆ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ | ಹಿಂದೂ ದಮನ ನೀತಿ, ವಿದ್ಯಾರ್ಥಿನಿಯರು, ಮಹಿಳೆಯರ ಕಗ್ಗೊಲೆ ಮೂಲಕ ಜನತೆಗೆ ಭಯದ ವಾತಾವರಣ ನಿರ್ಮಿಸುವುದು ರಾಜ್ಯ ಸರಕಾರದ ಒಂದು ವರ್ಷದ ಸಾಧನೆ : ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು Read More »

ಅಶೋಕ್ ಕುಮಾರ್ ರೈ ಶಾಸಕತ್ವದ ಅವಧಿ ವರ್ಷ ಪೂರೈಕೆ l ಹಿರಿಯ ಬಿಜೆಪಿ ಮುಖಂಡರ ಭೇಟಿ

ಪುತ್ತೂರು : ಅಶೋಕ್ ಕುಮಾರ್  ರೈ ಪುತ್ತೂರಿನ ಶಾಸಕರಾಗಿ ಒಂದು ವರ್ಷ ಪೂರೈಸಿದ್ದಾರೆ. ಒಂದು ವರ್ಷ ಪೂರೈಸಿದ್ದರಿಂದ ಪುತ್ತೂರಿನ ಬಿಜೆಪಿ ನಾಯಕರ ಮನೆಗಳಿಗೆ ಹಾಗೂ ಹಲವು ಉದ್ಯಮಗಳ ಮನೆಗೆ ತೆರಳಿ ತಮ್ಮ ಕಾರ್ಯವೈಖರಿ ಮೌಲ್ಯ ಮಾಪನಕ್ಕೆ ತೊಡಗಿಸಿಕೊಂಡಿದ್ದಾರೆ. ಸಮಗ್ರ ಪುತ್ತೂರಿನ ಅಭಿವೃದ್ಧಿಯ ಕನಸನ್ನು ನನಸು ಮಾಡುವುದು ಮೊದಲನೇ ಆದ್ಯತೆ. ಶಾಸಕನಾದ ಬಳಿಕ ಜನರೊಂದಿಗೆ ಬೆರೆಯುವ ರೀತಿ, ನನ್ನಲ್ಲಿ ಏನಾದರೂ ತಪ್ಪಾಗಿದೆಯೇ? ತಿದ್ದಿಕೊಳ್ಳುವಂತಹ ವಿಚಾರ ಏನಾದರೂ ಇದೆಯೇ? ಪುತ್ತೂರು ಅಭಿವೃದ್ಧಿಯಾಗಬೇಕಾದರೆ ನಾನು ಏನು ಮಾಡಬೇಕು? ಪುತ್ತೂರು ಕ್ಷೇತ್ರದಲ್ಲಿರುವ ಮುಖ್ಯ

ಅಶೋಕ್ ಕುಮಾರ್ ರೈ ಶಾಸಕತ್ವದ ಅವಧಿ ವರ್ಷ ಪೂರೈಕೆ l ಹಿರಿಯ ಬಿಜೆಪಿ ಮುಖಂಡರ ಭೇಟಿ Read More »

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: 2024ರ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ, ಮೂರನೇ ಅವಧಿಗೆ ದಾಖಲೆಯ ಅಂತರದಿಂದ ಗೆಲುವಿನ ಉತ್ಸಾಹ ಮತ್ತು ನಿರೀಕ್ಷೆಯಲ್ಲಿದ್ದಾರೆ. ವಾರಣಾಸಿ ಕ್ಷೇತ್ರದಲ್ಲಿ ಜೂನ್ 1 ರಂದು ಸಾರ್ವತ್ರಿಕ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದ ಮತದಾನ ನಡೆಯಲಿದೆ. ಸತತ ಮೂರನೇ ಬಾರಿಗೆ ತಮ್ಮ ಪಕ್ಷದ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಸಂಸತ್ತಿನ ಚುನಾವಣೆಯ ಫಲಿತಾಂಶ ಘೋಷಣೆ ನಂತರ ಮುಂದಿನ ತಿಂಗಳು ಜಿ

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮೋದಿ ನಾಮಪತ್ರ ಸಲ್ಲಿಕೆ Read More »

ನೀತಿ ಸಂಹಿತೆ ಜಾರಿಯಲ್ಲಿದ್ದರೂ ಜಲಸಿರಿ ಅಧಿಕಾರಿಗಳ ಸಭೆ | ಸಭೆಗೆ ಕಡಿವಾಣ ಹಾಕಿದ ಅಧಿಕಾರಿಗಳು

ಪುತ್ತೂರು: ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಜಲಸಿರಿಗೆ ಸಂಬಂಧಿಸಿದ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸುತ್ತಿದ್ದ ವೇಳೆ ಅಧಿಕಾರಿಗಳು ಬಂದು ಸಭೆ ನಿಲ್ಲಿಸಿದ ಘಟನೆ ಇಂದು ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅವರು ಜಲಸಿರಿ ಅಧಿಕಾರಿಗಳು ಹಾಗೂ ಪಂಪ್ ಆಪರೇಟರ್‍ ಗಳನ್ನು ಕರೆಸಿ ಶಾಸಕರ ಕಚೇರಿಯಲ್ಲಿ ಸಭೆ ಹಮ್ಮಿಕೊಂಡಿದ್ದರು. ಸಭೆ ಆರಂಭಗೊಂಡು ಜಲಸಿರಿ ಅಧಿಕಾರಿಗಳು ಕುಡಿಯುವ ನೀರಿನ ಪೂರೈಕೆಯಲ್ಲಿರುವ ಸಮಸ್ಯೆಗಳನ್ನು ಸಭೆಯಲ್ಲಿ ವಿವರಿಸುತ್ತಿದ್ದಂತೆ ತಹಶೀಲ್ದಾರ್ ಕುಂಞಿ ಅಹಮ್ಮದ್ ಹಾಗೂ ಇಲೆಕ್ಷನ್ ಕಮಿಷನ್ ಗೆ ಸಂಬಂಧಿಸಿದ ಅಧಿಕಾರಿಗಳು

ನೀತಿ ಸಂಹಿತೆ ಜಾರಿಯಲ್ಲಿದ್ದರೂ ಜಲಸಿರಿ ಅಧಿಕಾರಿಗಳ ಸಭೆ | ಸಭೆಗೆ ಕಡಿವಾಣ ಹಾಕಿದ ಅಧಿಕಾರಿಗಳು Read More »

ನಾಲ್ಕನೇ ಹಂತದ ಮತದಾನ ಆರಂಭ | ತೆಲಂಗಾಣದ ಎಲ್ಲ 17 ಸ್ಥಾನಗಳು ಸೇರಿದಂತೆ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ ಚುನಾವಣೆ

ಹೊಸದಿಲ್ಲಿ: ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಇಂದು ಆರಂಭಗೊಂಡಿದೆ. ತೆಲಂಗಾಣದ ಎಲ್ಲ 17 ಸ್ಥಾನಗಳು ಸೇರಿದಂತೆ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ ಚುನಾವಣೆಯ ಆರಂಭಗೊಂಡಿದ್ದು, ಆಂಧ್ರಪ್ರದೇಶದಲ್ಲಿ ಎಲ್ಲ 25 ಲೋಕಸಭಾ ಸ್ಥಾನಗಳು ಮತ್ತು 175 ವಿಧಾನಸಭೆ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಒಡಿಶಾ ವಿಧಾನಸಭೆ ಚುನಾವಣೆಗೆ ಸಹ ಮತದಾನ ಆರಂಭವಾಗಿದೆ. 82 ದಿನಗಳ ಸುದೀರ್ಘ, ಏಳು ಹಂತಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದಲ್ಲಿ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 96

ನಾಲ್ಕನೇ ಹಂತದ ಮತದಾನ ಆರಂಭ | ತೆಲಂಗಾಣದ ಎಲ್ಲ 17 ಸ್ಥಾನಗಳು ಸೇರಿದಂತೆ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ ಚುನಾವಣೆ Read More »

error: Content is protected !!
Scroll to Top