ನಿಮ್ಮನ್ನು ಹಂದಿ ಮರಿ, ಕತ್ತೆ ಮರಿ ಎಂದರೆ ಒಪ್ಪಿಗೇನಾ?
ಸಿದ್ದರಾಮಯ್ಯಗೆ ಈಶ್ವರಪ್ಪ ಟಾಂಗ್ ಶಿವಮೊಗ್ಗ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾಯಿಗೆ ಹೋಲಿಸಿರುವ ಸಿದ್ದರಾಮಯ್ಯ ಅವರು ರಾಜ್ಯ ಜನತೆಯ ಬಳಿ ಕ್ಷಮೆಯಾಚಿಸಬೇಕು ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದವರು. ಒಬ್ಬ ಮುಖ್ಯಮಂತ್ರಿಯನ್ನು ಹೇಗೆ ಸಂಬೋಧಿಸಬೇಕೆಂಬ ಪರಿಜ್ಞಾನ ಇಲ್ಲ. ನಾಯಿಗೆ ಹೋಲಿಸುತ್ತಾರೆ. ನಮಗೂ ಹೋಲಿಕೆ ಮಾಡಲು ಬೇಕಾದಷ್ಟು ಪ್ರಾಣಿಗಳಿವೆ. ಕೇವಲ ನಾಯಿ ಅಲ್ಲ ಹಂದಿಯೂ ಇದೆ. ನಿಂದನೆ ಮಾಡಲು ನಮಗೆ ಬರುವುದಿಲ್ಲವೇ ಎಂದು ಪ್ರಶ್ನಿಸಿದ ಅವರು, ನಾವು ನಿಮ್ಮನ್ನು ನಾಯಿಮರಿ, ಕತ್ತೆ ಮರಿ, ಹಂದಿ […]
ನಿಮ್ಮನ್ನು ಹಂದಿ ಮರಿ, ಕತ್ತೆ ಮರಿ ಎಂದರೆ ಒಪ್ಪಿಗೇನಾ? Read More »