ತೈಲ ಬೆಲೆ ಏರಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ
ಮಂಗಳೂರು: ರಾಜ್ಯ ಸರಕಾರ ತೈಲ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ರಾಜ್ಯ ಸರಕಾರದ ವಿರುದ್ಧ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗದೆ ಮತ್ತು ವಾಲ್ಮೀಕಿ ನಿಗಮದ ಭ್ರಷ್ಟಾಚಾರದಂತಹ ಅವ್ಯವಸ್ಥೆಗಳಿಂದ ಕಂಗೆಟ್ಟು ಹೋಗಿರುವ ಕಾಂಗ್ರೆಸ್ ಸರಕಾರ ಹಣವನ್ನು ಸರಿದೂಗಿಸಲು ಸಾಮಾನ್ಯ ಜನರ ಕಿಸೆಗೆ ಕನ್ನ ಹಾಕುತ್ತಿರುವುದು […]
ತೈಲ ಬೆಲೆ ಏರಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ Read More »










