ಪುತ್ತೂರು

ಕರಾಯ ಬ್ರಹ್ಮಕಲಶದಲ್ಲಿ ಕರಂಡಕಾಸುರ ಕಾಳಗ ತಾಳಮದ್ದಳೆ

ಪುತ್ತೂರು: ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟ್ ರಿ. ಸಂಯೋಜನೆಯಲ್ಲಿ ಶ್ರೀ ಮಹಾಭಾರತ ಸರಣಿಯ 113 ನೇ ತಾಳಮದ್ದಳೆ ಕರಂಡಕಾಸುರ ಕಾಳಗ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ದೇವಿ ಪ್ರಸಾದ ಆಚಾರ್ಯ ಗುರುವಾಯನಕೆರೆ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಅಚ್ಯುತ್ತ ಪಾಂಗಣ್ಣಾಯ ಸಹಕರಿಸಿದರು. ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀ ಕೃಷ್ಣ), ದಿನೇಶ್ ಭಟ್ ಬಳೆಂಜ (ಅರ್ಜುನ), ಶ್ರುತಿ ವಿಸ್ಮಿತ್ (ಶುಕತುಂಡ), ಅಂಬಾ ಪ್ರಸಾದ್ ಪಾತಾಳ (ಕಲುಷಗಾಮಿನಿ), […]

ಕರಾಯ ಬ್ರಹ್ಮಕಲಶದಲ್ಲಿ ಕರಂಡಕಾಸುರ ಕಾಳಗ ತಾಳಮದ್ದಳೆ Read More »

ಅಕ್ಷಯ್ ಕಲ್ಲೇಗ ಹತ್ಯೆ: 1 ಮತ್ತು 2 ನೇ ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ಪುತ್ತೂರು: ಕಲ್ಲೇಗ ‌ಟೈಗರ್ಸ್ ಹುಲಿ ವೇಷ ತಂಡದ ಅಕ್ಷಯ್ ಕಲ್ಲೇಗ ಎಂಬ ಯುವಕನನ್ನು ಹತ್ಯೆ ಮಾಡಿದ 1 ಮತ್ತು 2 ನೇ ಆರೋಪಿಗಳಿಗೆ ಪುತ್ತೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನಿರಾಕರಿಸಿ ಆದೇಶ ನೀಡಿದೆ. ನವೆಂಬರ್ 6, 2023 ರಂದು ರಾತ್ರಿ ವೇಳೆ ನೆಹರೂ ನಗರದಲ್ಲಿ ಅಕ್ಷಯ್ ಕಲ್ಲೇಗನ ಮೇಲೆ ಭೀಕರ ಹಲ್ಲೆ ನಡೆಸಿ, ಕೊಲೆ ಮಾಡಲಾಗಿತ್ತು. ಈ ಪ್ರಕರಣದ 1 ನೇ ಆರೋಪಿ ಪಡೀಲಿನ ಮನೀಶ್, 2 ನೇ ಆರೋಪಿ ಕೃಷ್ಣನಗರದ ‌ಚೇತನ್

ಅಕ್ಷಯ್ ಕಲ್ಲೇಗ ಹತ್ಯೆ: 1 ಮತ್ತು 2 ನೇ ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ಮಗು ಕರುಣಿಸಿದ ಪ್ರಕರಣ : ಯುವತಿಗೆ ಪ್ರತಿ ತಿಂಗಳು 75 ಸಾವಿರ ರೂ. ಜೀವನಾಂಶ ನೀಡಲು ಹೈಕೋರ್ಟ್‌ ಆದೇಶ

ಪ್ರಕರಣಕ್ಕೆ ತಾತ್ಕಾಲಿಕ ತಡೆ ನೀಡಿದ ನ್ಯಾಯಾಲಯ ಬೆಂಗಳೂರು: ಪುತ್ತೂರಿನ ಪ್ರೀತಿಸಿದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮಗು ಕರುಣಿಸಿದ ಪ್ರಕರಣದಲ್ಲಿ ಸಂತ್ರಸ್ತ ಯುವತಿಗೆ ಪ್ರತಿ ತಿಂಗಳು 75 ಸಾವಿರ ರೂ ಜೀವನಾಂಶ ಪಾವತಿಸಲು ಹೈಕೋರ್ಟ್‌ ಆದೇಶಿಸಿ ಪ್ರಕರಣಕ್ಕೆ ತಾತ್ಕಾಲಿಕ ತಡೆ ನೀಡಿದೆ. ಆರೋಪಿಯ ದೈಹಿಕ ಸಂಪರ್ಕದಿಂದ ಯುವತಿಗೆ ಮಗುವಾಗಿದೆ. 10 ತಿಂಗಳ ಮಗು, ತಾಯಿಯನ್ನು ಅನಾಥವನ್ನಾಗಿಸುವುದು ಬೇಡ. ಹೀಗಾಗಿ ಮುಂದಿನ ಆದೇಶದವರೆಗೂ ಮಗು ಹಾಗೂ ತಾಯಿಗೆ ಮಾಸಿಕ 75 ಸಾವಿರ ರೂಪಾಯಿ ಪಾವತಿಸುವಂತೆ ಅರ್ಜಿದಾರ ಕೃಷ್ಣ ಜೆ. ರಾವ್​ಗೆ

ಮಗು ಕರುಣಿಸಿದ ಪ್ರಕರಣ : ಯುವತಿಗೆ ಪ್ರತಿ ತಿಂಗಳು 75 ಸಾವಿರ ರೂ. ಜೀವನಾಂಶ ನೀಡಲು ಹೈಕೋರ್ಟ್‌ ಆದೇಶ Read More »

ನಿಯಂತ್ರಣಕ್ಕೆ ಸಿಗದ ಬೈಕ್: ಗುಂಡಿಗೆ ಬಿದ್ದು ಸವಾರ ಸಾವು

ಉಪ್ಪಿನಂಗಡಿ: ಬೈಕ್ ನಿಯಂತ್ರಣಕ್ಕೆ ಸಿಗದ ಪರಿಣಾಮ ಸವಾರನೊಬ್ಬ ಗುಂಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಹಿರೇಬಂಡಾಡಿ ನಿವಾಸಿ ಲಿಖಿತ್ ಎಂಬವರೇ ‌ಮೃತ ದುರ್ದೈವಿ. ಲಿಖಿತ್ ಅವರು ಬೈಕ್‌ನ ನಿಯಂತ್ರಣ ಕಳೆದುಕೊಂಡು ಗುಂಡಿಗೆ ಬಿದ್ದಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿರುವುದಾಗಿದೆ.

ನಿಯಂತ್ರಣಕ್ಕೆ ಸಿಗದ ಬೈಕ್: ಗುಂಡಿಗೆ ಬಿದ್ದು ಸವಾರ ಸಾವು Read More »

ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ, 16 ಡಿಸ್ಟಿಂಕ್ಷನ್

ಸವಣೂರು: ವಿದ್ಯಾರಶ್ಮಿ ವಿದ್ಯಾಲಯ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾದ ವಿದ್ಯಾರಶ್ಮಿ ವಿದ್ಯಾಲಯದ 26 ವಿದ್ಯಾರ್ಥಿಗಳ ಪೈಕಿ 26 ವಿದ್ಯಾರ್ಥಿಗಳು ತೇರ್ಗಡೆಯಾಗಿ 100 ಶೇಕಡಾ ಫಲಿತಾಂಶ ಲಭಿಸಿದೆ. 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ವಿಶಿಷ್ಟ ಶ್ರೇಣಿಯ ಸಾಧಕರು: ಅಯಿಷತ್ ಇಹ್‌ಶಾನ-602 (ಕಲಂಬಿ ಪಲ್ಲತ್ತಾರು ಅಬ್ಬಾಸ್ ಮತ್ತು ರೆಹನತ್ ದೇಂಬಲೆ ಇವರ ಮಗಳು), ಶಝ ಫಾತಿಮ ಪಿ – 600 (ಉಮ್ಮರ್ ಶಾಫಿ ಪಿ. ಮತ್ತು ಫಾತಿಮತ್ ಶಹರ್ ಬಾನ್ ಪಿ.

ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ, 16 ಡಿಸ್ಟಿಂಕ್ಷನ್ Read More »

ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಏಳು ಜನರಿಂದ ಹಲ್ಲೆ: ದೂರು ದಾಖಲು

ಪುತ್ತೂರು: ಏಳು ಜನರ ಗುಂಪೊಂದು ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ಪುತ್ತೂರಿನ ಸರ್ಕಾರಿ ಬಸ್ ನಿಲ್ದಾಣದ ಸಮೀಪ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಬೆಳ್ತಂಗಡಿ ಆದಿಲ್ ಹುಸೈನ್ (21) ಎಂದು ಗುರುತಿಸಲಾಗಿದೆ. ಈ ಹಿಂದೆ ನಡೆದಿದ್ದ ಜಗಳವೊಂದನ್ನು ಬಿಡಿಸಿದ್ದಕ್ಕೆ ‌ಪ್ರತಿಕಾರವಾಗಿ ಈತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಈತ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದು, ಎ. 22 ರಂದು ತನ್ನ ಗೆಳೆಯರಿಬ್ಬರ ಜೊತೆಗೆ ಪುತ್ತೂರು ಬಸ್‌ಸ್ಟಾಂಡ್‌ನಲ್ಲಿ ‌ಟಿ ಕುಡಿಯುತ್ತಿದ್ದ ವೇಳೆ ಈ ಹಲ್ಲೆ ನಡೆದಿದೆ.

ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಏಳು ಜನರಿಂದ ಹಲ್ಲೆ: ದೂರು ದಾಖಲು Read More »

ಪ್ರೀತಿಸಿ ಮಗು ಕರುಣಿಸಿದ ಪ್ರಕರಣ : ಮದುವೆಯಾಗುವುದೇ ಉತ್ತಮ ಎಂದ ಹೈಕೋರ್ಟ್‌

ಯುವತಿಗೆ ಮಾಸಿಕ ಹತ್ತು ಸಾವಿರ ರೂ. ಜೀವನಾಂಶ ನೀಡಲು ಸಿದ್ಧರಿದ್ದಿರಾ ಎಂದು ಕೇಳಿದ ಕೋರ್ಟ್‌ ಬೆಂಗಳೂರು: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಮಗು ಕರುಣಿಸಿದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ ಎಂದು ಅಭಿಪ್ರಾಯಪಟ್ಟಿದೆ. ಯುವತಿ ಹಾಗೂ ಮಗುವನ್ನು ಅನಾಥವನ್ನಾಗಿಸುವುದು ಸರಿಯಲ್ಲ. ತಂದೆಯಾಗಿರುವುದರಿಂದ ಮಗುವಿನ ಆರೈಕೆ ಮಾಡುವುದು ಆರೋಪಿಯ ಕರ್ತವ್ಯ. ಯುವತಿಗೆ ಮಾಸಿಕ

ಪ್ರೀತಿಸಿ ಮಗು ಕರುಣಿಸಿದ ಪ್ರಕರಣ : ಮದುವೆಯಾಗುವುದೇ ಉತ್ತಮ ಎಂದ ಹೈಕೋರ್ಟ್‌ Read More »

ಕರಾಯ ಬ್ರಹ್ಮಕಲಶೋತ್ಸವದಲ್ಲಿ ಉಲೂಪಿ ಕಲ್ಯಾಣ ತಾಳಮದ್ದಳೆ

ಪುತ್ತೂರು: ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಶ್ರೀ ಮಹೇಶ ಮರ್ದಿನಿ ಯಕ್ಷಕಲಾ ಪ್ರತಿಷ್ಠಾನ (ರಿ )ಚಾರ – ಹೆಬ್ರಿ ಸಂಯೋಜನೆಯಲ್ಲಿ ಚಾರ ಪ್ರದೀಪ ಹೆಬ್ಬಾರ್ ರಚಿತ ಉಲೂಪಿ ಕಲ್ಯಾಣ ತಾಳಮದ್ದಳೆ ಜರಗಿತು. ಭಾಗವತರಾಗಿ ದೇವಿ ಪ್ರಸಾದ್ ಗುರುವಾಯನಕೆರೆ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ ಅರ್ಥಧಾರಿಗಳಾಗಿ ಶ್ರೀಧರ ಎಸ್. ಪಿ. ಕೃಷ್ಣಾಪುರ (ಅರ್ಜುನ), ದಿವಾಕರ ಆಚಾರ್ಯ ಗೇರುಕಟ್ಟೆ(ಉಲೂಪಿ), ಸಂಜೀವ ಪಾರೆಂಕಿ (ಕೌರವ್ಯ), ಚಾರ ಪ್ರದೀಪ ಹೆಬ್ಬಾರ್( ದೃತರಾಷ್ಟ್ರ) ಭಾಗವಹಿಸಿದ್ದರು. ಬ್ರಹ್ಮಕಲಶೋತ್ಸವ

ಕರಾಯ ಬ್ರಹ್ಮಕಲಶೋತ್ಸವದಲ್ಲಿ ಉಲೂಪಿ ಕಲ್ಯಾಣ ತಾಳಮದ್ದಳೆ Read More »

ಪುತ್ತೂರು ಜಾತ್ರೆಯಲ್ಲಿ ಗಲಾಟೆ ಮಾಡಿದ ಇಬ್ಬರು ಪೊಲೀಸ್‌ ವಶಕ್ಕೆ

ಪುತ್ತೂರು : ಪೇಟೆಯಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಗಲಾಟೆ ನಡೆಸಿ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪುತ್ತೂರು ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಪುತ್ತೂರು ನರಿಮೊಗರು ನಿವಾಸಿ ಹರ್ಷ ಗೋಪಾಲ್ ಹಾಗೂ ಕಬಕ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಏಪ್ರಿಲ್ 20ರಂದು ರಾತ್ರಿ ವೇಳೆ ದೇವಸ್ಥಾನದ ಜಾತ್ರಾ ಸ್ಥಳದಲ್ಲಿ ಪುತ್ತೂರು ನಗರ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ದೇವಸ್ಥಾನದ ಕಚೇರಿಯ ಬಳಿ ಜನರು ಗುಂಪು

ಪುತ್ತೂರು ಜಾತ್ರೆಯಲ್ಲಿ ಗಲಾಟೆ ಮಾಡಿದ ಇಬ್ಬರು ಪೊಲೀಸ್‌ ವಶಕ್ಕೆ Read More »

ಪತಂಜಲಿ ಯೋಗ ಕೇಂದ್ರದ ವತಿಯಿಂದ ಪರಶುರಾಮ ಜಯಂತಿ, ಮಹಾಭಾರತ ರಸಪ್ರಶ್ನೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಇದರ ಕ್ಷೀರ ಸಂಗಮ ಸಭಾಭವನ ಕಳಿಯ ಗೇರುಕಟ್ಟೆಯೋಗ ಕೇಂದ್ರದಲ್ಲಿ ಪರಶುರಾಮ ಜಯಂತಿಆಚರಿಸಲಾಯಿತು. ವಿಷ್ಣುವಿನ ದಶಾವತಾರಗಳಲ್ಲಿ 6ನೇ ಅವತಾರದಲ್ಲಿ ಪರಶುರಾಮ ಬ್ರಾಹ್ಮಣ್ಯ ಮತ್ತು ಕ್ಷತ್ರಿಯ ಶಕ್ತಿಯ ಪ್ರತೀಕವಾಗಿ ಕೃತ, ತ್ರೇತಾ ಮತ್ತು ದ್ವಾಪರ ಯುಗಗಳಲ್ಲಿ ಧರ್ಮಸಂಸ್ಥಾಪನೆ ಮಾಡಿರುವ ಬಗ್ಗೆ ದಿವಾಕರ ಆಚಾರ್ಯ ಗೇರುಕಟ್ಟೆ ಬೌದ್ಧಿಕ ನೀಡಿದರು. ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸುವರ್ಣ ಮಹೋತ್ಸವದ ಸರಣಿ ಕಾರ್ಯಕ್ರಮವಾಗಿ ಶ್ರೀ ಮಹಾಭಾರತ ರಸಪ್ರಶ್ನೆ ಸ್ಪರ್ಧೆಯನ್ನು

ಪತಂಜಲಿ ಯೋಗ ಕೇಂದ್ರದ ವತಿಯಿಂದ ಪರಶುರಾಮ ಜಯಂತಿ, ಮಹಾಭಾರತ ರಸಪ್ರಶ್ನೆ Read More »

error: Content is protected !!
Scroll to Top