ಮಗು ಕರುಣಿಸಿದ ಪ್ರಕರಣ : ಜೀವನಾಂಶ ನೀಡದೆ ಕೋರ್ಟ್ ಆದೇಶ ಉಲ್ಲಂಘನೆ
ಈ ತಿಂಗಳಿಂದ ಜೀವನಾಂಶ ಪಾವತಿಯಾಗಬೇಕಿತ್ತು ಎಂದ ವಿಶ್ವಕರ್ಮ ಮಹಾಸಭಾ ಪುತ್ತೂರು: ಕಾಲೇಜು ಸ್ನೇಹಿತೆಗೆ ಮಗು ಕರುಣಿಸಿದ ಪ್ರಕರಣದಲ್ಲಿ ಆರೋಪಿ ಹೈಕೋರ್ಟ್ ನೀಡಿದ ಆದೇಶದಂತೆ 75 ಸಾವಿರ ರೂ. ಜೀವನಾಂಶ ನೀಡಿಲ್ಲ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಆರೋಪಿಸಿದೆ. ಆರೋಪಿ ಕೃಷ್ಣ ಜೆ.ರಾವ್ಗೆ ಹೈಕೋರ್ಟ್ ಅಂತಿಮ ತೀರ್ಪು ಹೊರಬೀಳುವ ತನಕ ಸಂತ್ರಸ್ತ ಯುವತಿಗೆ ಪ್ರತಿ ತಿಂಗಳು 75 ಸಾವಿರ ರೂ ಜೀವನಾಂಶ ನೀಡಬೇಕೆಂದು ಆದೇಶಿಸಿತ್ತು. ಮೇ 1ರಂದು ಈ ತಿಂಗಳ ಜೀವನಾಂಶ ನೀಡಬೇಕಿತ್ತು. ಆದರೆ ಇನ್ನೂ ಯುವತಿಗೆ […]
ಮಗು ಕರುಣಿಸಿದ ಪ್ರಕರಣ : ಜೀವನಾಂಶ ನೀಡದೆ ಕೋರ್ಟ್ ಆದೇಶ ಉಲ್ಲಂಘನೆ Read More »









