ಕರಾಯ ಬ್ರಹ್ಮಕಲಶದಲ್ಲಿ ಕರಂಡಕಾಸುರ ಕಾಳಗ ತಾಳಮದ್ದಳೆ
ಪುತ್ತೂರು: ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟ್ ರಿ. ಸಂಯೋಜನೆಯಲ್ಲಿ ಶ್ರೀ ಮಹಾಭಾರತ ಸರಣಿಯ 113 ನೇ ತಾಳಮದ್ದಳೆ ಕರಂಡಕಾಸುರ ಕಾಳಗ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ದೇವಿ ಪ್ರಸಾದ ಆಚಾರ್ಯ ಗುರುವಾಯನಕೆರೆ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಅಚ್ಯುತ್ತ ಪಾಂಗಣ್ಣಾಯ ಸಹಕರಿಸಿದರು. ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀ ಕೃಷ್ಣ), ದಿನೇಶ್ ಭಟ್ ಬಳೆಂಜ (ಅರ್ಜುನ), ಶ್ರುತಿ ವಿಸ್ಮಿತ್ (ಶುಕತುಂಡ), ಅಂಬಾ ಪ್ರಸಾದ್ ಪಾತಾಳ (ಕಲುಷಗಾಮಿನಿ), […]
ಕರಾಯ ಬ್ರಹ್ಮಕಲಶದಲ್ಲಿ ಕರಂಡಕಾಸುರ ಕಾಳಗ ತಾಳಮದ್ದಳೆ Read More »










