ಮಹಿಳಾ ಪೊಲೀಸ್ ಠಾಣೆ ಬಳಿ ಮುಖ್ಯರಸ್ತೆಯಲ್ಲಿ ಕುಳಿತು ಸುಗಮ ಸಂಚಾರ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಹಿನ್ನೆಲೆ | ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಎ.26 ರಂದು ಬೆಳಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಮುಖ್ಯರಸ್ತೆಯ ಮಧ್ಯದಲ್ಲಿ ಕುಳಿತು ಸುಗಮ ಸಂಚಾರಕ್ಕೆ ಮತ್ತು ಇತರ ವೈದ್ಯಕೀಯ ತುರ್ತು ಸೇವೆಗೆ ಅಡ್ಡಿ ಸಹಿತ ಪೊಲೀಸರ ಕರ್ತವ್ಯಕ್ಕೂ ಅಡ್ಡಿಪಡಿಸಿರುವ ಆರೋಪದ ಮೇರೆಗೆ ಪ್ರತಿಭಟನಾಕಾರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ.25ರಂದು ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಅಶಾಜ್ಯೋತಿ ಕೆ ಪುತ್ತೂರಾಯ ಅವರ […]