ರಾಜ್ಯ ಸರಕಾರದ ತುಘಲಕ್ ಆಡಳಿತ, ಜನವಿರೋಧಿ ನೀತಿ ಖಂಡಿಸಿ ಏ.9 ರಂದು ಮಂಗಳೂರಿನಲ್ಲಿ ಜನಾಕ್ರೋಶ ಪಾದಯಾತ್ರೆ : ಸಂಜೀವ ಮಠಂದೂರು
ಪುತ್ತೂರು: ರಾಜ್ಯ ಸರಕಾರ ಒಂದೆಡೆ ಗ್ಯಾರಂಟಿ ನೆಪದಲ್ಲಿ ಅಭಿವೃದ್ಧಿ ಮರೆತು, ಇನ್ನೊಂದೆಡೆ ನೆಲ-ಜಲ ಎಲ್ಲವನ್ನೂ ಬಿಡದೆ ದರ ಏರಿಕೆ ಮೂಲಕ ಜನಸಾಮಾನ್ಯರನ್ನು ಲೂಟುತ್ತಿದ್ದು, ರಾಜ್ಯ ಸರಕಾರದ ತುಘಲಕ್ ಆಡಳಿತ, ಜನವಿರೋಧಿ ನೀತಿಯನ್ನು ಖಂಡಿಸಿ ಏ.9 ರಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರಿನಲ್ಲಿ ಜನಾಕ್ರೋಶ ಪಾದಯಾತ್ರೆ ನಡೆಯಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸುಮಾರು ಮೂರು ಸಾವಿರ ಮಂದಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಬಜೆಟ್ […]










