ಪುತ್ತೂರು

ನೀರಕಟ್ಟೆಯಲ್ಲಿ ಬಸ್‌ ಪಲ್ಟಿ : ಓರ್ವ ಪ್ರಯಾಣಿಕ ಸಾವು

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಜತ್ತೂರು ಎಂಬಲ್ಲಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟ ಘಟನೆ ಏ.4ರಂದು ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಬಜತ್ತೂರು ಸಮೀಪ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ.ಮೃತಪಟ್ಟ ಪ್ರಯಾಣಿಕನ ಗುರುತು ಇನ್ನೂ ಪತ್ತಡೆಯಾಗಿಲ್ಲ. ಅಪಘಾತದಲ್ಲಿ ಕೆಲವು ಪ್ರಯಾಣಿಕರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸನ್ನು ಕ್ರೇನ್‌ ಸಹಾಯದಿಂದ ಮೇಲೆತ್ತಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ನೀರಕಟ್ಟೆಯಲ್ಲಿ ಬಸ್‌ ಪಲ್ಟಿ : ಓರ್ವ ಪ್ರಯಾಣಿಕ ಸಾವು Read More »

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಭಕ್ತಿ ರಥಯಾತ್ರೆ

ಪುತ್ತೂರು : ಉಡುಪಿ ಪೇಜಾವರ ಅಧೋಕ್ಷಜ ಮಠ ಹಾಗೂ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಪೆರಣಂಕಿಲ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿರುವ ಭಕ್ತಿ ಸಿದ್ದಾಂತೋತ್ಸವ- ರಾಮೋತ್ಸವದ ಪ್ರಯುಕ್ತ ಏ.2 ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಭಕ್ತಿ ರಥಯಾತ್ರೆಯನ್ನು ದೇವಳದ ವ್ಯವಸ್ಥಾಪನಾ ಸಮಿತಿಯಿಂದ ಸ್ವಾಗತಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರು ಹಾಗು ವಿ.ಹಿಂ.ಪ. ಪ್ರಮುಖರು ಭಕ್ತಿ ರಥಯಾತ್ರೆಯನ್ನು ಸ್ವಾಗತಿಸಿದರು. ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯರು ಭಕ್ತಿ ರಥಕ್ಕೆ ಪೂಜೆಯನ್ನು

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಭಕ್ತಿ ರಥಯಾತ್ರೆ Read More »

ಸಂತ ಫಿಲೋಮಿನಾದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಯಕ್ಷ ಕಲಾಕೇಂದ್ರ ಹಾಗೂ ಲಲಿತಕಲಾ ಸಂಘದ ಆಶ್ರಯದಲ್ಲಿ ವಿಶ್ವ ರಂಗಭೂಮಿ ದಿನವನ್ನು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಐಕ್ಯೂಎಸಿ ಸಂಯೋಜಕಿ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ.ಮಾಲಿನಿ ಕೆ.  ‘ರಂಗಭೂಮಿಯಲ್ಲಿ ಸೃಜನಶೀಲತೆ’ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿ,  ರಂಗಭೂಮಿಯು ನಿರಂತರತೆಯನ್ನು ಹೊಂದಿ ಹೊಸ ಸ್ವರೂಪಗಳಿಗೆ ತೆರೆದಿರಬೇಕಾದ ಅಗತ್ಯತೆಯ ಬಗ್ಗೆ ತಿಳಿಸುತ್ತಾ, ರಂಗಭೂಮಿಯ ಪ್ರಸ್ತುತಿಯನ್ನು ಅನುಭವಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸಂಸ್ಥೆಯ ಪ್ರಾಂಶುಪಾಲ ಡಾ. ಆ್ಯಂಟನಿ ಪ್ರಕಾಶ್‍ ಮೊಂತೆರೊ ಅಧ್ಯಕ್ಷತೆ ವಹಿಸಿ ಮಾತನಾಡಿ,

ಸಂತ ಫಿಲೋಮಿನಾದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ Read More »

44ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ (ಏ.3) ರಂದು ಸಂಜೆ 4-30 ಕ್ಕೆ ಶೋ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನೆಮಾ 44ನೇ ದಿನಕ್ಕೆ ಕಾಲಿರಿಸಿದ್ದು, ಯಶಸ್ವಿಯಾಗಿ ಮುನ್ನಡೆಯುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.3 ಗುರುವಾರ ಸಂಜೆ 4.30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

44ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ (ಏ.3) ರಂದು ಸಂಜೆ 4-30 ಕ್ಕೆ ಶೋ Read More »

ದಿನಸಿ ಅಂಗಡಿಯಲ್ಲಿ ಬೆಂಕಿ ಅವಘಡ | ಸ್ಥಳೀಯರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ದುರಂತ

ವಿಟ್ಲ: ಅಂಗಡಿಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿ ಹೆಚ್ಚಿನ ಅನಾಹುತತಪ್ಪಿದ ಘಟನೆ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿರುವ ಅಂಗಡಿಯಲ್ಲಿ ಸಂಭವಿಸಿದೆ. ವಿಟ್ಲ-ಮಂಗಳೂರು ರಸ್ತೆಯಲ್ಲಿರುವ ನೆತ್ರಕೆರೆ ನಿವಾಸಿ ಮಹೇಶ್ ಭಟ್ ಅವರಿಗೆ ಸೇರಿದ ನೆತ್ರಕೆರೆ ಜನರಲ್ ಸ್ಟೋರ್ ನಲ್ಲಿ ಈ ಘಟನೆ ಸಂಭವಿಸಿದೆ. ರಾತ್ರಿ ವೇಳೆ ಅಂಗಡಿ ಮಾಲಕ ಬಂದ್ ಮಾಡಿ ತೆರಳಿದ್ದರು. ಅಂಗಡಿ ಒಳಗಡೆಯಿಂದ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣವೇ ಬಾಗಿಲು ತೆರೆದಾಗ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯ ಕಿಟ್ ಕ್ಯಾಟ್ ಪೆಟ್

ದಿನಸಿ ಅಂಗಡಿಯಲ್ಲಿ ಬೆಂಕಿ ಅವಘಡ | ಸ್ಥಳೀಯರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ದುರಂತ Read More »

ಯಶಸ್ವಿಯಾಗಿ ಸಾಗುತ್ತಿದೆ  “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.2  ಬುಧವಾರದಂದು ಸಂಜೆ 4:30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಯಶಸ್ವಿಯಾಗಿ ಸಾಗುತ್ತಿದೆ  “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ Read More »

ಪುತ್ತೂರು ಅಕ್ಷಯ ಕಾಲೇಜಿನಲ್ಲಿ “WORKPLACE ETHIQUETTE”  ಕಾರ್ಯಾಗಾರ

ಪುತ್ತೂರು : ಅಕ್ಷಯ ಕಾಲೇಜಿನಲ್ಲಿ  ವಾಣಿಜ್ಯ ವಿಭಾಗ ದ ಇನ್ವಿಕ್ತಾ  ಕಾಮರ್ಸ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ  ಸಹಭಾಗಿತ್ವದಲ್ಲಿ “WORKPLACE ETHIQUETTE”  ಕಾರ್ಯಾಗಾರ ನಡೆಯಿತು. ಈ ಸಂದರ್ಭದಲ್ಲಿ ಕೆಲಸ   ಸ್ಥಳದ  ಶಿಷ್ಟಾಚಾರ ಎಂಬ ವಿಷಯದಲ್ಲಿ ಕಾರ್ಯಾಗಾರದ   ಸಂಪನ್ಮೂಲ ವ್ಯಕ್ತಿಯಾಗಿ  ಕುಮಾರಿ  ಅಕ್ಷತ ಕೆ  ಹಣಕಾಸು ವಿಶ್ಲೇಷಕರು ನೋವಿಗೋ  ಐ. ಟಿ  ಸಂಸ್ಥೆ ಮಂಗಳೂರು  ಇವರು  ಭಾಗವಹಿಸಿದರು.   ಕೆಲಸ   ಸ್ಥಳದ  ಶಿಷ್ಟಾಚಾರವು ಒಂದು ನಿರ್ದಿಷ್ಟ ವ್ಯವಹಾರದಲ್ಲಿ ಉದ್ಯೋಗಿಗಳಿಂದ ನಿರೀಕ್ಷಿಸಲಾಗುವ ಮಾತು ಮತ್ತು ನಡವಳಿಕೆಯಾಗಿದೆ.  ಉದ್ಯೋಗಿಗಳು ,ಮಾಲೀಕರು 

ಪುತ್ತೂರು ಅಕ್ಷಯ ಕಾಲೇಜಿನಲ್ಲಿ “WORKPLACE ETHIQUETTE”  ಕಾರ್ಯಾಗಾರ Read More »

ಪಿಎಂಶ್ರೀ ವೀರಮಂಗಲ ಶಾಲಾ ವಿದ್ಯಾರ್ಥಿಗಳು ನಿತ್ಯ ಚಪಾತಿ ಆಹಾರ ಸಂಸ್ಕರಣಾ ಕೇಂದ್ರ ಮುಕ್ವೆ ಗೆ ಅನುಭವಾತ್ಮಕ ಭೇಟಿ

ವೀರಮಂಗಲ : ಪುತ್ತೂರು ತಾಲೂಕಿನ ನರಿಮೊಗರು,ಮುಕ್ವೆ ಪರಿಸರದಲ್ಲಿರುವ ನಿತ್ಯ ಚಪಾತಿ ಆಹಾರ ಸಂಸ್ಕರಣಾ ಕೇಂದ್ರಕ್ಕೆ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿನ ಮಕ್ಕಳು ಅನುಭವಾತ್ಮಕ ಭೇಟಿ ನೀಡಿ ಆಹಾರ ಸಿರಿದಾನ್ಯಗಳಾದ ಶಾಮೆ, ಸಜ್ಜೆ ,ಬರಗು, ರಾಗಿ, ಕೊರಳೆ, ಜೋಳ, ಊದಲು, ನವನೆ, ಹಾರಕ, ಇತ್ಯಾದಿ ಆಹಾರ ವಸ್ತುಗಳಿಂದ ಸಿದ್ಧವಾಗುವ ಚಪಾತಿ, ಪೂರಿ, ಪಾನೀಯ , ಕುಕ್ಕೀಸ್, ಮಾಡುವುದನ್ನು ನೋಡಿ ತಿಳಿದರು. ಸಂಸ್ಥೆಯ ಮುಖ್ಯಸ್ಥರಾದ ರಾಧಾಕೃಷ್ಣ ಹಾಗೂ ಉಮಾವತಿ ಸಮಗ್ರ ಮಾಹಿತಿಯನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ 40 ವಿದ್ಯಾರ್ಥಿಗಳು ಭಾಗವಹಿಸದರು.

ಪಿಎಂಶ್ರೀ ವೀರಮಂಗಲ ಶಾಲಾ ವಿದ್ಯಾರ್ಥಿಗಳು ನಿತ್ಯ ಚಪಾತಿ ಆಹಾರ ಸಂಸ್ಕರಣಾ ಕೇಂದ್ರ ಮುಕ್ವೆ ಗೆ ಅನುಭವಾತ್ಮಕ ಭೇಟಿ Read More »

ಏ.10-20 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಜಾತ್ರೋತ್ಸವಕ್ಕೆ ನಡೆಯಿತು ಗೊನೆ ಮುಹೂರ್ತ

ಪುತ್ತೂರು : ಏ.10 ರಿಂದ 20 ರ ತನಕ ವೈಭವದಿಂದ ನಡೆಯಲಿರುವ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಮಂಗಳವಾರ ಬೆಳಿಗ್ಗೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯರು ಗರ್ಭಗುಡಿಯಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ವಾದ್ಯದೊಂದಿಗೆ ಸ್ಥಳೀಯ ತೋಟವೊಂದರಲ್ಲಿ ವೆ.ಮೂರ್ತಿ ವಿ.ಎಸ್.ಭಟ್ ಗೊನೆ ಕಡಿಯುವ ಮೂಲಕ ಗೊನೆಮುಹೂರ್ತಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಶಾಸಕ ಅಶೋಕ್ ಕುಮಾರ್ ರೈ,

ಏ.10-20 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಜಾತ್ರೋತ್ಸವಕ್ಕೆ ನಡೆಯಿತು ಗೊನೆ ಮುಹೂರ್ತ Read More »

ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಸೋಮವಾರ ಬೆಳಿಗ್ಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್‌ ಪಾಯಿಂಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ, ಸುಬ್ರಹಮಣ್ಯ ಕಡೆಯಿಂದ ಬಂದ ಮಾರುತಿ ಸುಝುಕಿ ಆಲ್ಟೋ 800 ಕಾರನ್ನು  ಪರಿಶೀಲಿಸಿದಾಗ ಕಾರಿನ ಡ್ಯಾಶ್ ಬೋರ್ಡ್‌ಲ್ಲಿ ಮಾದಕ ವಸ್ತುಗಳನ್ನು ಸೇದುವ ಸಾಧನಗಳು, ತೂಕ ಮಾಪಕ ಕಂಡುಬಂದಿತ್ತು. ಕಾರಿನ ಚಾಲಕ ಹಾಗೂ ಮತ್ತೊಬ್ಬನಲ್ಲಿ ಈ ಬಗ್ಗೆ

ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ Read More »

error: Content is protected !!
Scroll to Top