ಯಕ್ಷಗಾನ ನೃತ್ಯ ಕಲಾ ರತ್ನ ಪ್ರಶಸ್ತಿಯನ್ನು ಪಡೆದ ಶ್ರುತಿ ವಿಸ್ಮಿತ್
ಪುತ್ತೂರು : ಸಮಾಜ ಕಲ್ಯಾಣ ಸಂಸ್ಥೆ ಬೆಂಗಳೂರು, ವಿಶ್ವ ಕನ್ನಡ ಜಾನಪದ ಪರಿಷತ್ ಬೆಂಗಳೂರು ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಏ.6 ರಂದು ಬೆಂಗಳೂರಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಪುತ್ತೂರು ಬಲ್ನಾಡು ನಿವಾಸಿ ಶ್ರುತಿ ವಿಸ್ಮಿತ್ ರವರಿಗೆ ರಾಷ್ಟ್ರೀಯ ವೀರ ವನಿತೆ ಯಕ್ಷಗಾನ ಕಲಾ ರತ್ನ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಉಪ್ಪಿನಂಗಡಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಐದನೇ ತರಗತಿಯಲ್ಲಿ ಓದುತ್ತಿರುವಾಗ ಕಲಾವಿದ ಪಾತಾಳ ಅಂಬಾ ಪ್ರಸಾದ್ ಅವರಿಂದ […]
ಯಕ್ಷಗಾನ ನೃತ್ಯ ಕಲಾ ರತ್ನ ಪ್ರಶಸ್ತಿಯನ್ನು ಪಡೆದ ಶ್ರುತಿ ವಿಸ್ಮಿತ್ Read More »










