ಪುತ್ತೂರು

ಕೆವಿಜಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ | ವಸತಿನಿಲಯದ ಮೇಲ್ವಿಚಾರಕಿಗೆ  ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು

ಪುತ್ತೂರು :  ಸುಳ್ಯದ ಡೆಂಟಲ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿಯೋರ್ವರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರ ಪ್ರಕರಣಕ್ಕೆ ಸಂಬಂಧಿಸಿದ  ವಸತಿನಿಲಯ  ಮೇಲ್ವಿಚಾರಕಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿದ್ಯಾರ್ಥಿನಿಯ ತಂದೆ ಬೆಳಗಾವಿ ಜಿಲ್ಲೆಯ ಅಥೇನಿ ತಾಲೂಕಿನ ಸಿದ್ಧಪ್ಪ ಶಿವಪ್ಪ ನಿಡೋಣಿ ಅವರು ಫೆ.27ರಂದು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನ್ನ ಮಗಳು ವಿದ್ಯಾಭ್ಯಾಸ ಮಾಡುತ್ತಿರುವ ವೇಳೆ ಅದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ನವೀನ್ ಎಂಬ ವಿದ್ಯಾರ್ಥಿಯು ಮಗಳಿಗೆ ಫೋನ್ ಮಾಡಿ, ನಿನ್ನ ಫೋಟೋಸ್‍ […]

ಕೆವಿಜಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ | ವಸತಿನಿಲಯದ ಮೇಲ್ವಿಚಾರಕಿಗೆ  ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು Read More »

ಅಕ್ಷಯ ಕಾಲೇಜಿನಲ್ಲಿ ಇಫ್ತಾರ್ ಕೂಟ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಫ್ತಾರ ಕೂಟ ಆಚರಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು, ಸಂಪ್ಯದ ಮುಸ್ಲಿಂ ಬಾಂಧವರು ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು.  ಆದರ್ಶ ಎಲೆಕ್ಟ್ರಾನಿಕ್ಸ್ ಅಂಡ್ ಫರ್ನಿಚರ್ಸ್ ನ ಮಾಲಕ ಅಬ್ದುಲ್ ರಹಮಾನ್ ಇಫ್ತಾರ್ ಕೂಟದಲ್ಲಿ ಭಾಗವಹಿಸಿ, ಇದೊಂದು ಉತ್ತಮವಾದ ಕಾರ್ಯಕ್ರಮವನ್ನು ಕಾಲೇಜು ಆಯೋಜಿಸಿದೆ ಹಾಗೂ ಸರ್ವಧರ್ಮ ಸಮನ್ವಯ ಎನ್ನುವ ಶೀರ್ಷಿಕೆಯಡಿ ಏಕತೆಯನ್ನು ಸಾರುವ ಜಯಂತ ನಡುಬೈಲು ಅವರ ಯೋಚನೆ ಶ್ಲಾಘನೀಯ ಎಂದರು. ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು, ಆಡಳಿತಾಧಿಕಾರಿ

ಅಕ್ಷಯ ಕಾಲೇಜಿನಲ್ಲಿ ಇಫ್ತಾರ್ ಕೂಟ Read More »

ಜಿಡೆಕಲ್ಲು ಸರಕಾರಿ ಕಾಲೇಜಿನಲ್ಲಿ ಜಾನಪದ ಉತ್ಸವ

ಪುತ್ತೂರು: ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ’ ಎಂಬ ಶಿರೋನಾಮೆಯಲ್ಲಿ ‘ಜಾನಪದ ಉತ್ಸವ-2025’ ನಡೆಯಿತು. ಉಡುಪಿಯ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಮತ್ತು ಸಹಾಯಕ ಪ್ರಾಧ್ಯಾಪಕಿ ಡಾ. ಹರಿಣಾಕ್ಷಿ ಎಂ.ಡಿ.ಯವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ತುಳುನಾಡ ಜಾನಪದ ಸಂಸ್ಕೃತಿ ಶ್ರೇಷ್ಠವಾಗಿದ್ದು ಅದು ಭಾರತೀಯ ಸಂಸ್ಕೃತಿಗೆ ಪ್ರಮುಖ ಕೊಡುಗೆಯಾಗಿದೆ. ಜನಪದ ಸಾಹಿತ್ಯದ ಪ್ರಕಾರಗಳಾದ ಗಾದೆ, ಒಗಟು, ಪಾಡ್ದನ ಮತ್ತು ಕತೆಗಳು ಜೀವನ ಮೌಲ್ಯಗಳನ್ನು ತಲೆಮಾರುಗಳ ಮೂಲಕ ದಾಟಿಸುವ ಪ್ರಮುಖ ಮಾಧ್ಯಮಗಳಾಗಿವೆ

ಜಿಡೆಕಲ್ಲು ಸರಕಾರಿ ಕಾಲೇಜಿನಲ್ಲಿ ಜಾನಪದ ಉತ್ಸವ Read More »

ಸ್ವರ್ಣ ಸಾಧನಾ’ ಪ್ರಶಸ್ತಿಗೆ ಡಾ. ಎಂ. ಪ್ರಭಾಕರ ಜೋಶಿ ಆಯ್ಕೆ | ಮೇ 1 ರಂದು ಪ್ರಶಸ್ತಿ ಪ್ರದಾನ ಸಮಾರಂಭ

ಪುತ್ತೂರು: ಹಿರಿಯ ಯಕ್ಷಗಾನ ಗಾನ ಅರ್ಥಧಾರಿ, ಸಂಶೋಧಕ, ಸಂಸ್ಕೃತಿ ಚಿಂತಕ, ನಿವೃತ್ತ ಪ್ರಾಚಾರ್ಯ ಡಾ. ಎಂ. ಪ್ರಭಾಕರ ಜೋಶಿಯವರನ್ನು ‘ಸ್ವರ್ಣ ಸಾಧನಾ’ ಪ್ರಶಸ್ತಿಗೆ  ಆಯ್ಕೆ ಮಾಡಲಾಗಿದೆ. ಕಳೆದ  3 ವರ್ಷಗಳಿಂದ ನಿವೃತ್ತ ನೌಕರರ ಸಂಘದ ಸ್ವರ್ಣ ಮಹೋತ್ಸವದ  ಸವಿನೆನಪಿಗಾಗಿ ವಿವಿಧ  ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ  ಮಾಡಿದ ಜಿಲ್ಲೆಯ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 2022 ರಲ್ಲಿ ಪ್ರಥಮವಾಗಿ ಕೃಷಿ ಮತ್ತು ನೀರಾವರಿ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿದ ಪದ್ಮಶ್ರೀ ಪುರಸ್ಕತ ಅಮೈ ಮಹಾಲಿಂಗ ನಾಯ್ಕ. 2023

ಸ್ವರ್ಣ ಸಾಧನಾ’ ಪ್ರಶಸ್ತಿಗೆ ಡಾ. ಎಂ. ಪ್ರಭಾಕರ ಜೋಶಿ ಆಯ್ಕೆ | ಮೇ 1 ರಂದು ಪ್ರಶಸ್ತಿ ಪ್ರದಾನ ಸಮಾರಂಭ Read More »

ಪುತ್ತೂರು ರೋಟರಿ ಕ್ಲಬ್ ಗೆ 60 ರ ಸಂಭ್ರಮ | ವಿವಿಧ ಸಮಾಜಮುಖಿ ಯೋಜನೆಗಳ ಲೋಕಾರ್ಪಣೆ

ಪುತ್ತೂರು: 60 ರ ಸಂಭ್ರಮದಲ್ಲಿರುವ ಪುತ್ತೂರು ರೋಟರಿ ಕ್ಲಬ್‍ ವತಿಯಿಂದ ಹಲವಾರು ಸಮಾಜಮುಖಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಡಾ.ಶ್ರೀಪತಿ ರಾವ್‍ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಗತ್ತಿನಾದ್ಯಂತ ಹಲವು ಕ್ಲಬ್‍ ಗಳು, ಕೆಲವು ಲಕ್ಷ ಸದಸ್ಯರಿದ್ದಾರೆ. 34 ಹಿರಿಯ ಗಣ್ಯ ವ್ಯಕ್ತಿಗಳ ದೂರದೃಷ್ಟಿಯಿಂದ ಬೆಳೆದು ಬಂದ ಪುತ್ತೂರು ರೋಟರಿ ಕ್ಲಬ್‍ ತನ್ನದೇ ಆದ ಕೊಡುಗೆಯನ್ನು ಪುತ್ತೂರಿನ ಜನತೆಗೆ ನೀಡುತ್ತಾ ಬಂದಿದೆ ಎಂದ ಅವರು, 2024-25ನೇ ಸಾಲಿನಲ್ಲಿ ಹಮ್ಮಿಕೊಂಡ ಹಾಗೂ ಮುಂದೆ ಹಮ್ಮಿಕೊಳ್ಳುವ

ಪುತ್ತೂರು ರೋಟರಿ ಕ್ಲಬ್ ಗೆ 60 ರ ಸಂಭ್ರಮ | ವಿವಿಧ ಸಮಾಜಮುಖಿ ಯೋಜನೆಗಳ ಲೋಕಾರ್ಪಣೆ Read More »

ಆರನೇ ವಾರಕ್ಕೆ ಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಮದ್ಯಾಹ್ನ 1: 45 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಮಾ.29 ಶುಕ್ರವಾರದಂದು ಮದ್ಯಾಹ್ನ 1: 45ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಆರನೇ ವಾರಕ್ಕೆ ಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಮದ್ಯಾಹ್ನ 1: 45 ಕ್ಕೆ ಚಿತ್ರ ಪ್ರದರ್ಶನ Read More »

ನಟ ದರ್ಶನ್‍ ಹೆಸರಲ್ಲಿ ಪುತ್ತೂರಿನಲ್ಲಿ ಎರಡು ತಂಡಗಳ ವಾರ್

ಪುತ್ತೂರು : ನಟ ದರ್ಶನ್ ತನ್ನ ಸಂಕಷ್ಠಗಳು ನಿವಾರಣೆಯಾಗಲಿ ಎಂದು ಫ್ಯಾಮಿಲಿ ಸಮೇತರಾಗಿ  ಕೇರಳದ ಮಾಡಾಯಿಕಾವು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ  ವಿಚಾರದಲ್ಲಿ ಪುತ್ತೂರಿನಲ್ಲಿ ಎರಡು ತಂಡಗಳ ನಡುವೆ ಬಾರಿ ಜಗಳಗಳಾಗಿವೆ. ವಾರದ ಹಿಂದೆ ನಟ ದರ್ಶನನ್ನು ಪುತ್ತೂರಿನ ಪ್ರಜ್ವಲ್ ರೈ ಪಾತಾಜೆ ಎಂಬವರು ಮಾಡಾಯಿಕಾವು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಶತ್ರುಸಂಹಾರ ಪೂಜೆ ನೆರವೇರಿಸಿದ್ದರು. ಈ ವೇಳೆ ದರ್ಶನ ಜೊತೆಯಲ್ಲೇ ಮಾಡಾಯಿಕಾವು ದೇವಸ್ಥಾನದಲ್ಲಿ ದರ್ಶನ್ ಜೊತೆ ಪ್ರಜ್ವಲ್ ರೈ ಫೋಟೋ ತೆಗೆಸಿಕೊಂಡಿದ್ದಾರೆ. ಇದನ್ನು ಪ್ರಜ್ವಲ್ ರೈ ತನ್ನ

ನಟ ದರ್ಶನ್‍ ಹೆಸರಲ್ಲಿ ಪುತ್ತೂರಿನಲ್ಲಿ ಎರಡು ತಂಡಗಳ ವಾರ್ Read More »

ಜಾನುವಾರು ಸಾಗಾಟಮಾಡುತ್ತಿದ್ದ ಮೂವರು ಆರೋಪಿಯರ ಬಂಧನ

ಪುತ್ತೂರು : ಗೂಡ್ಸ್‌ ವಾಹನವೊಂದರಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣ ಉಪ್ಪಿನಂಗಡಿಯ  34ನೇ ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ನಲ್ಲಿ ನಡೆದಿದೆ. ಈ ಪ್ರಕರಣವನ್ನು  ಪೊಲೀಸರು ಪತ್ತೆ ಹಚ್ಚಿ, ಹಾಸನ ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.  ಕೃತ್ಯಕ್ಕೆ ಬಳಸುತ್ತಿದ್ದ ವಾಹನ ಹಾಗೂ ಜಾನುವಾರು ವಶಪಡಿಸಿಕೊಂಡಿರುವ ಘಟನೆ ಹಾಸನ ತಾಲೂಕು ಸಾಲಗಾಮೆ ಹೋಬಳಿ ನಿವಾಸಿಗಳಾದ ಪ್ರತಾಪ್ ಎಸ್.ಎಂ.(28ವ.), ಪವನ್ ಸಿ.(24ವ.), ಶ್ರೇಯಸ್ ಹೆಚ್.ವಿ.(24ವ.) ಬಂಧಿತ ಆರೋಪಿಗಳಾಗಿದ್ದಾರೆ. ಮಾ.25ರಂದು ಸಂಜೆ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಮನಿಶಾ ಎಂ.,

ಜಾನುವಾರು ಸಾಗಾಟಮಾಡುತ್ತಿದ್ದ ಮೂವರು ಆರೋಪಿಯರ ಬಂಧನ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ “ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ” ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಇನ್‌ಸ್ಟಿಟ್ಯೂಶನ್ಸ್ ಇನ್ನೊವೇಶನ್ ಕೌನ್ಸಿಲ್ (ಐಐಸಿ) ಹಾಗೂ ಗಣಕವಿಜ್ಞಾನ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ  ‘ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸ್ಪಂದನ ಸಭಾಭವನದಲ್ಲಿ ಆಯೋಜಿಸಲಾಯಿತು. ಸಂತ ಫಿಲೋಮಿನಾ ವಿಮೆನ್ಸ್ ಹಾಸ್ಟೆಲ್‌ನ ವಾರ್ಡನ್ ಸಿಸ್ಟರ್ ಲೂರ್ದ್ ಮೇರಿ ಸಂಪನ್ಮೂಲವ್ಯಕ್ತಿಯಾಗಿ, ಆಧುನಿಕ ಜಗತ್ತಿನಲ್ಲಿ ಮಹಿಳೆಯರು ಯಾವರೀತಿಯ ಸಾಧನೆ ಮಾಡಿರುತ್ತಾರೆ ಎಂಬುದನ್ನು ತಿಳಿಸಿದ ಅವರು, ನಾವು ಯಾವತ್ತೂ ಬೇರೆಯವರಿಂದ ಸ್ಪೂರ್ತಿ ಪಡೆಯುತ್ತೇವೆ. ನಮ್ಮಲ್ಲಿ ಅಂತರ್ಗತವಾದ ಅಗಾಧ ಶಕ್ತಿಯ ಅರಿವು ನಮಗಿರುವುದಿಲ್ಲ. ಯಾವುದೇ

ಸಂತ ಫಿಲೋಮಿನಾ ಕಾಲೇಜಿನಲ್ಲಿ “ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ” ಉಪನ್ಯಾಸ ಕಾರ್ಯಕ್ರಮ Read More »

ಮಹಿಳೆ ಮೇಲೆ ತಲ್ವಾರಿನಿಂದ ಹಲ್ಲೆಗೆ ಯತ್ನ

ಪುತ್ತೂರು: ಮಹಿಳೆ ಮೇಲೆ ತಲ್ವಾರ್ ಬೀಸಿ ಹಲ್ಲೆಗೆ ಯತ್ನಿಸಿದ ಘಟನೆ ಸಂಪ್ಯದ ಮೂಲೆ ಎಂಬಲ್ಲಿ ಇಂದು ನಡೆದಿದೆ. ಹಸೈನಾರ್ ಎಂಬಾತ ಸಂಪ್ಯದಮೂಲೆ ನಿವಾಸಿ ರೇಖನಾಥ್‍ ರೈ ಅವರ ಸಹೋದರಿ ಪುಷ್ಪಾವತಿ ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತಲವಾರಿನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಮಹಿಳೆ ಮೇಲೆ ತಲ್ವಾರಿನಿಂದ ಹಲ್ಲೆಗೆ ಯತ್ನ Read More »

error: Content is protected !!
Scroll to Top