ಕೆವಿಜಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ | ವಸತಿನಿಲಯದ ಮೇಲ್ವಿಚಾರಕಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು
ಪುತ್ತೂರು : ಸುಳ್ಯದ ಡೆಂಟಲ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿಯೋರ್ವರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರ ಪ್ರಕರಣಕ್ಕೆ ಸಂಬಂಧಿಸಿದ ವಸತಿನಿಲಯ ಮೇಲ್ವಿಚಾರಕಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿದ್ಯಾರ್ಥಿನಿಯ ತಂದೆ ಬೆಳಗಾವಿ ಜಿಲ್ಲೆಯ ಅಥೇನಿ ತಾಲೂಕಿನ ಸಿದ್ಧಪ್ಪ ಶಿವಪ್ಪ ನಿಡೋಣಿ ಅವರು ಫೆ.27ರಂದು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನ್ನ ಮಗಳು ವಿದ್ಯಾಭ್ಯಾಸ ಮಾಡುತ್ತಿರುವ ವೇಳೆ ಅದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ನವೀನ್ ಎಂಬ ವಿದ್ಯಾರ್ಥಿಯು ಮಗಳಿಗೆ ಫೋನ್ ಮಾಡಿ, ನಿನ್ನ ಫೋಟೋಸ್ […]










