ರಂಜಾನ್ ಹಬ್ಬ | ನಗರ ಠಾಣೆಯಲ್ಲಿ ಶಾಂತಿ ಸಭೆ
ಪುತ್ತೂರು: ಸೌಹಾರ್ದತೆ, ಸಮನ್ವಯತೆಯಿಂದ ಹಾಗೂ ಶಾಂತಿಯುತವಾಗಿ ಹಬ್ಬಗಳ ಆಚರಣೆ ನಡೆಯಬೇಕು. ಸಾರ್ವಜನಿಕರು ಈ ನಿಟ್ಟಿನಲ್ಲಿ ಸಹಕಾರ ನೀಡಬೇಕು ಎಂದು ಪುತ್ತೂರು ನಗರ ಪೊಲೀಸ್ ಇನ್ಸ್ಪೆಕ್ಟರ್ ಜಾನ್ಸನ್ ಡಿಸೋಜ ವಿನಂತಿಸಿದ್ದಾರೆ.ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ನಡೆಸಲಾದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಮಾ. 31 ರಂದು ರಂಜಾನ್ ಹಬ್ಬ ನಡೆಯಲಿದ್ದು, ಯಾವುದೇ ಮೆರವಣಿಗೆಗಳು ಇರುವುದಿಲ್ಲ. ಮಸೀದಿಯಲ್ಲಿ ಕಾರ್ಯಕ್ರಮಗಳು ಮಾತ್ರ ನಡೆಯುತ್ತವೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು. ವಾಟ್ಸಪ್ಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಬೇಡಿ. ಯಾವುದೇ ಘಟನೆಗಳಿಗೆ […]
ರಂಜಾನ್ ಹಬ್ಬ | ನಗರ ಠಾಣೆಯಲ್ಲಿ ಶಾಂತಿ ಸಭೆ Read More »










