ಪುತ್ತೂರು

ಭರ್ಜರಿ ಪ್ರದರ್ಶನಗೊಳ್ಳುತ್ತಿರುವ  “ಭಾವ ತೀರ ಯಾನ’ ಸಿನಿಮಾ | ನಾಳೆ ಬೆಳಿಗ್ಗೆ 10.45 ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಮಾ.26 ಬುಧವಾರದಂದು ಬೆಳಿಗ್ಗೆ 10.45ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಭರ್ಜರಿ ಪ್ರದರ್ಶನಗೊಳ್ಳುತ್ತಿರುವ  “ಭಾವ ತೀರ ಯಾನ’ ಸಿನಿಮಾ | ನಾಳೆ ಬೆಳಿಗ್ಗೆ 10.45 ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ Read More »

ಕುಕ್ಕೆಸುಬ್ರಹ್ಮಣ್ಯದಲ್ಲಿ ‘ಮಾಂಗಲ್ಯ ಭಾಗ್ಯ’ ಸಾಮೂಹಿಕ ವಿವಾಹ | ದಾಂಪತ್ಯ ಜೀವನಕ್ಕೆ ಕಾಲಿರಿಸಿದ 10 ನವಜೋಡಿಗಳು

ಕಾಣಿಯೂರು : ಕರ್ನಾಟಕ ಸರಕಾರ, ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯಿ ದತ್ತಿ ಇಲಾಖೆ, ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ‘ಮಾಂಗಲ್ಯ ಭಾಗ್ಯ’ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆದಿ ಸುಬ್ರಹ್ಮಣ್ಯದ ಕಲ್ಯಾಣ ಮಂಟಪದಲ್ಲಿ ನಡೆಯಿತು. ಪೂರ್ವಾಹ್ನ ಗಂಟೆ 11ರಿಂದ 12ರ ವೃಷಭ ಲಗ್ನದಲ್ಲಿ ವಿವಾಹ ಮುಹೂರ್ತ ನೆರವೇರಿತು. 10 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಪುರೋಹಿತ ಮಧುಸೂಧನ ಕಲ್ಲೂರಾಯ ಅವರ ನೇತೃತ್ವದಲ್ಲಿ ಅರ್ಚಕ ವರ್ಗದವರು ಧಾರ್ಮಿಕ ವಿಧಿ

ಕುಕ್ಕೆಸುಬ್ರಹ್ಮಣ್ಯದಲ್ಲಿ ‘ಮಾಂಗಲ್ಯ ಭಾಗ್ಯ’ ಸಾಮೂಹಿಕ ವಿವಾಹ | ದಾಂಪತ್ಯ ಜೀವನಕ್ಕೆ ಕಾಲಿರಿಸಿದ 10 ನವಜೋಡಿಗಳು Read More »

ಏಪ್ರಿಲ್ 11 ರಿಂದ 15 : ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ಒಕ್ಕಲಿಗ ಸೌಧ ಸಭಾಭವನದಲ್ಲಿ ‘ಪ್ರೇರಣಾ ಸಮ್ಮರ್ ಕ್ಯಾಂಪ್’

ಪುತ್ತೂರು: ಕೆನರಾ ಬ್ಯಾಂಕ್ ಬಳಿ ಮುಖ್ಯರಸ್ತೆಯಲ್ಲಿರುವ ಪ್ರಭು ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ‘ಪ್ರೇರಣಾ ಸಮ್ಮರ್ ಕ್ಯಾಂಪ್’ ಏಪ್ರಿಲ್ 11 ರಿಂದ 15 ರ ತನಕ ಪುತ್ತೂರು ಖಾಸಗಿ ಬಸ್ ನಿಲ್ದಾಣದ ಎದುರು ಇರುವ ಒಕ್ಕಲಿಗ ಸೌಧ ಸಭಾಭವನದಲ್ಲಿ ನಡೆಯಲಿದೆ. ಐದು ದಿನಗಳ ಕಾಲ ನಡೆಯುವ ‘ಪ್ರೇರಣಾ ಸಮ್ಮರ್ ಕ್ಯಾಂಪ್’ ನಲ್ಲಿ ವಿವಿಧ ಚಟುವಟಿಕೆಗಳಾದ ಒರಿಗಾಮಿ, ಸ್ಪೀಚ್ & ಆ್ಯಂಕರಿಂಗ್, ಆರ್ಟಿಸ್ಟಿಕ್ ಆರ್ಟ್, ಕಾಸ್ಟ್ ಆರ್ಟ್, ಫಿಂಗರ್ ಪಪ್ಪೆಟ್, ಫೇಸ್ ಮಾಸ್ಕ್, ಮಾರ್ಬಲ್ ಆರ್ಟ್

ಏಪ್ರಿಲ್ 11 ರಿಂದ 15 : ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ಒಕ್ಕಲಿಗ ಸೌಧ ಸಭಾಭವನದಲ್ಲಿ ‘ಪ್ರೇರಣಾ ಸಮ್ಮರ್ ಕ್ಯಾಂಪ್’ Read More »

ಐದನೇ ವಾರಕ್ಕೆ ಪಾದರ್ಪಣೆ ಮಾಡಿದ “ಭಾವ ತೀರ ಯಾನ’ ಸಿನಿಮಾ | ಇಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಇಂದು ಮಾ.25 ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಐದನೇ ವಾರಕ್ಕೆ ಪಾದರ್ಪಣೆ ಮಾಡಿದ “ಭಾವ ತೀರ ಯಾನ’ ಸಿನಿಮಾ | ಇಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ Read More »

ಹೃದಯಾಘಾತದಿಂದ ಯುವಕ ಮೃತ್ಯು

ಪುತ್ತೂರು: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪೆರ್ನೆಯಲ್ಲಿ ಇಂದು ಸಂಜೆ ನಡೆದಿದೆ. ಪೆರ್ನೆ ನಿವಾಸಿ ವೃತ್ತಿಯಲ್ಲಿ ವೆಲ್ಡಿಂಗ್‍ ಕೆಲಸ ಮಾಡುತ್ತಿದ್ದ ನವೀನ್ ಕುಮಾರ್ (27) ಮೃತ ಯುವಕ. ಅವರು ಉತ್ತಮ ಕಬಡ್ಡಿ ಆಟಗಾರರೂ ಆಗಿದ್ದರು. ಮೃತರು ತಾಯಿ, ಸಹೋದರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಹೃದಯಾಘಾತದಿಂದ ಯುವಕ ಮೃತ್ಯು Read More »

ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ರಾಜೇಶ್‍ ಎಸ್‍.ಡಿ. ಆತ್ಮಹತ್ಯೆ

ಪುತ್ತೂರು: ತಾಲೂಕಿನ ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ, ಸರ್ವೆ ಷಣ್ಮುಖ ಯುವಕ ಮಂಡಲದ ಮಾಜಿ ಅಧ್ಯಕ್ಷ, ರಾಜೇಶ್ ಎಸ್. .ಡಿ (45) ಸೋಮವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ್ದ ರಾಜೇಶ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ರಾಜೇಶ್‍ ಎಸ್‍.ಡಿ. ಆತ್ಮಹತ್ಯೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಡ್ರೀಮ್ಸ್ 25” ಸಾಂಸ್ಕೃತಿಕ ಸ್ಪರ್ಧೆ | ಸಂಪ್ಯ ಅಕ್ಷಯ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪುತ್ತೂರು: ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಮಾನವಿಕ ಸಂಘ ಆಯೋಜಿಸಿದ “ಡ್ರೀಮ್ಸ್ 25” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂಪ್ಯ ಅಕ್ಷಯ ಕಾಲೇಜು ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಫ್ಯಾಶನ್ ಶೋದಲ್ಲಿ ಪ್ರಥಮ, ಗಾಯನದಲ್ಲಿ ಪ್ರಥಮ, ಸಮೂಹ ನೃತ್ಯದಲ್ಲಿ ದ್ವಿತೀಯ, ಫೇಸ್ ಪೇಂಟಿಂಗ್ ನಲ್ಲಿ ದ್ವಿತೀಯ, ಮತ್ತು ಮೋಕ್ ಪ್ರೆಸ್ ನಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿದೆ. ಕಾಲೇಜಿನ ಅಧ್ಯಕ್ಷರು, ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ವರ್ಗ, ವಿಜೇತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಡ್ರೀಮ್ಸ್ 25” ಸಾಂಸ್ಕೃತಿಕ ಸ್ಪರ್ಧೆ | ಸಂಪ್ಯ ಅಕ್ಷಯ ಕಾಲೇಜಿಗೆ ಸಮಗ್ರ ಪ್ರಶಸ್ತಿ Read More »

ಹೊಸದಾಗಿ ಖರೀದಿಸಿದ ರಿಕ್ಷಾ ಪಲ್ಟಿ | ಚಾಲಕ ಅಪಾಯದಿಂದ ಪಾರು

ಪುತ್ತೂರು : ಹೊಸ ರಿಕ್ಷಾವೊಂದು ನಿಯಂತ್ರಣ ತಪ್ಪಿ ಗುಂಡಿಗೆ ಪಲ್ಟಿಯಾದ ಘಟನೆ ಪುತ್ತೂರಿನ ಸಾಲ್ಮರದ ಕೊಟೇಚಾ ಹಾಲ್ ಬಳಿ ನಡೆದಿದೆ. ಹೊಸ ರಿಕ್ಷಾ ಖರೀದಿಸಿದ ವ್ಯಕ್ತಿ ಚಲಾವಣೆ ಕಲಿಯುತ್ತಿದ್ದ ಎನ್ನಲಾಗಿದೆ. ರಿಕ್ಷಾಕ್ಕೆ ಹಾನಿಯಾಗಿದ್ದು, ಚಾಲಕ ಮತ್ತು ಇನ್ನೋರ್ವ ವ್ಯಕ್ತಿ ರಿಕ್ಷಾದಲ್ಲಿದ್ದರು ಸಹ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಹೊಸದಾಗಿ ಖರೀದಿಸಿದ ರಿಕ್ಷಾ ಪಲ್ಟಿ | ಚಾಲಕ ಅಪಾಯದಿಂದ ಪಾರು Read More »

ಡಾ.ಕೆ.ಚಿನ್ನಪ್ಪ ಗೌಡರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರದಾನ

ಪುತ್ತೂರು: ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ನಡೆದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಭೂತಾರಾಧನೆ-ಜಾನಪದೀಯ ಅಧ್ಯಯನ, ಜಾಲಾಟ, ಸಂಸ್ಕೃತಿ ಸಿರಿ, ತುಳುಮಾನ್ಯ ಹಾಗೂ ಇನ್ನಿತರ ಕೃತಿಗಳು ಡಾ.ಚಿನ್ನಪ್ಪ ಗೌಡರ ಸಾಹಿತ್ಯ ಕೃತಿಗಳಾಗಿವೆ. ಈ ಹಿಂದೆ ಕರ್ನಾಟಕ ಸಾಹಿತ್ಯ

ಡಾ.ಕೆ.ಚಿನ್ನಪ್ಪ ಗೌಡರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರದಾನ Read More »

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದಾನ | ಇಂದು ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತ

ಪುತ್ತೂರು : ಹತ್ತೂರು ಒಡೆಯ ಪುತ್ತೂರಿನ ಮಹತೋಬಾರ ಶ್ರೀ ಮಹಾಲಿಂಗೇಶ್ವರ ಅನೇಕ ಇತಿಹಾಸವನ್ನು ಒಳಗೊಂಡಿದೆ. ಕಾರಣಿಕ ಕಥೆಯನ್ನು ಹೊಂದಿರುವ  ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದ ಅಗಳುಗಳು ಮುತ್ತಾಗಿರುವ  ಇತಿಹಾಸವಿದೆ. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಈ ಬಾರಿಯ ಜಾತ್ರೆಯಲ್ಲಿ ಭಕ್ತರಿಗೆ ಅನ್ನಪ್ರಸಾದವನ್ನು ದೇವಳದ ಕೆರೆಯ ಬಳಿಯ ವಿಶಾಲವಾದ ಜಾಗದಲ್ಲಿ ವಿತರಣೆ ಮಾಡುವುದೆಂದು ತೀರ್ಮಾನಿಸಿದಂತೆ ಮಾ.24ರಂದು ದೇವಳದ ಕೆರೆಯ ಬಳಿ ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತವನ್ನು ನೆರವೇರಿಸಿದರು. ಇದೀಗ ಈ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದಾನ | ಇಂದು ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತ Read More »

error: Content is protected !!
Scroll to Top