ಜಾನುವಾರು ಸಾಗಾಟಮಾಡುತ್ತಿದ್ದ ಮೂವರು ಆರೋಪಿಯರ ಬಂಧನ
ಪುತ್ತೂರು : ಗೂಡ್ಸ್ ವಾಹನವೊಂದರಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣ ಉಪ್ಪಿನಂಗಡಿಯ 34ನೇ ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ನಲ್ಲಿ ನಡೆದಿದೆ. ಈ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿ, ಹಾಸನ ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸುತ್ತಿದ್ದ ವಾಹನ ಹಾಗೂ ಜಾನುವಾರು ವಶಪಡಿಸಿಕೊಂಡಿರುವ ಘಟನೆ ಹಾಸನ ತಾಲೂಕು ಸಾಲಗಾಮೆ ಹೋಬಳಿ ನಿವಾಸಿಗಳಾದ ಪ್ರತಾಪ್ ಎಸ್.ಎಂ.(28ವ.), ಪವನ್ ಸಿ.(24ವ.), ಶ್ರೇಯಸ್ ಹೆಚ್.ವಿ.(24ವ.) ಬಂಧಿತ ಆರೋಪಿಗಳಾಗಿದ್ದಾರೆ. ಮಾ.25ರಂದು ಸಂಜೆ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಮನಿಶಾ ಎಂ., […]
ಜಾನುವಾರು ಸಾಗಾಟಮಾಡುತ್ತಿದ್ದ ಮೂವರು ಆರೋಪಿಯರ ಬಂಧನ Read More »










