ಮಾ. 29-30 : ಕರ್ಕೇರ ಕುಟುಂಬಸ್ಥರ ಕುದ್ಮಾರು ದೋಳ ತರವಾಡಿನ ಗೃಹಪ್ರವೇಶ
ಕುದ್ಮಾರು : ಕರ್ಕೇರ ಕುಟುಂಬಸ್ಥರ ಕುದ್ಮಾರು ದೋಳ ತರವಾಡು ಮನೆಯ ಗೃಹಪ್ರವೇಶ, ಶ್ರೀ ಧರ್ಮದೈವ ಧೂಮಾವತಿ ಮತ್ತು ಪರಿವಾರ ದೈವಗಳ ಪ್ರತಿಷ್ಠಾಪನೆ ಮಾ. 29 ಶನಿವಾರ ಹಾಗೂ ಮಾ.30 ಭಾನುವಾರದಂದು ನಡೆಯಲಿದೆ. ಮಾ.29ರಂದು ಬೆಳಗ್ಗೆ 9ಗಂಟೆಗೆ ವಾರ್ಷಿಕ ನಾಗತಂಬಿಲ, ಮದ್ಯಾಹ್ನ 1ಗಂಟೆಗೆ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ದೈವಗಳ ಆಭರಣ ತರುವುದು, ಪೂರ್ಣಕುಂಭ ಸ್ವಾಗತ, ಸಂಜೆ 6 ಗಂಟೆಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ಥಳ ಶುದ್ಧಿ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ […]
ಮಾ. 29-30 : ಕರ್ಕೇರ ಕುಟುಂಬಸ್ಥರ ಕುದ್ಮಾರು ದೋಳ ತರವಾಡಿನ ಗೃಹಪ್ರವೇಶ Read More »










