ಪುತ್ತೂರು

ಮಾ. 29-30 : ಕರ್ಕೇರ ಕುಟುಂಬಸ್ಥರ ಕುದ್ಮಾರು ದೋಳ ತರವಾಡಿನ ಗೃಹಪ್ರವೇಶ

ಕುದ್ಮಾರು : ಕರ್ಕೇರ ಕುಟುಂಬಸ್ಥರ ಕುದ್ಮಾರು ದೋಳ ತರವಾಡು ಮನೆಯ ಗೃಹಪ್ರವೇಶ, ಶ್ರೀ ಧರ್ಮದೈವ ಧೂಮಾವತಿ ಮತ್ತು ಪರಿವಾರ ದೈವಗಳ ಪ್ರತಿಷ್ಠಾಪನೆ ಮಾ. 29 ಶನಿವಾರ ಹಾಗೂ ಮಾ.30 ಭಾನುವಾರದಂದು ನಡೆಯಲಿದೆ. ಮಾ.29ರಂದು ಬೆಳಗ್ಗೆ 9ಗಂಟೆಗೆ ವಾರ್ಷಿಕ ನಾಗತಂಬಿಲ, ಮದ್ಯಾಹ್ನ 1ಗಂಟೆಗೆ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ದೈವಗಳ ಆಭರಣ ತರುವುದು, ಪೂರ್ಣಕುಂಭ ಸ್ವಾಗತ, ಸಂಜೆ 6 ಗಂಟೆಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ಥಳ ಶುದ್ಧಿ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ […]

ಮಾ. 29-30 : ಕರ್ಕೇರ ಕುಟುಂಬಸ್ಥರ ಕುದ್ಮಾರು ದೋಳ ತರವಾಡಿನ ಗೃಹಪ್ರವೇಶ Read More »

ಒಕ್ಕಲಿಗರ ಪ್ರೀಮಿಯರ್ ಲೀಗ್ – ಗೌಡ್ರ ಕಪ್ 2025-26 ಕ್ರಿಕೆಟ್ ಹಬ್ಬ – ಎ.ವಿ.ಜಿ. ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೆರ್ಸಿ ವಿತರಣೆ

‘ಗೌಡ್ರ ಕಪ್’ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದ್ದು ಅದರಲ್ಲಿ ಸ್ಪರ್ಧಿಸಲಿರುವ ‘ ಶಕ್ತಿ ಕೃಷ್ಣ ನಗರ ‘ ತಂಡಕ್ಕೆ ಎ.ವಿ.ಜಿ. ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೆರ್ಸಿಗಳನ್ನು ವಿತರಿಸಲಾಯಿತು. ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ತಂಡದ ನಾಯಕ ಪುಷ್ಪರಾಜ್ ಗೌಡ ಜೆರ್ಸಿ ಸ್ವೀಕರಿಸಿದರು. ಎ.ವಿ.ಜಿ. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಕಳುವಾಜೆ ವೆಂಕಟ್ ರಮಣ ಗೌಡ ಅವರು ಜೆರ್ಸಿ ವಿತರಿಸಿ ಶುಭ ಹಾರೈಸಿದರು. ಸಂಚಾಲಕ ಎ. ವಿ. ನಾರಾಯಣ, ಕಾರ್ಯದರ್ಶಿ

ಒಕ್ಕಲಿಗರ ಪ್ರೀಮಿಯರ್ ಲೀಗ್ – ಗೌಡ್ರ ಕಪ್ 2025-26 ಕ್ರಿಕೆಟ್ ಹಬ್ಬ – ಎ.ವಿ.ಜಿ. ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೆರ್ಸಿ ವಿತರಣೆ Read More »

ಪುತ್ತೂರಿನ  ಭಾರತ್‍ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಸಂಭ್ರಮಾಚರಣೆ  | ನಟ – ನಟಿಯರು, ಹಲವು ಗಣ್ಯರು ಭಾಗಿ

ಪುತ್ತೂರು : ಯುವ ಕಲಾವಿದ ಮಯೂರ್ ಅಂಬೆಕಲ್ಲು ನಿರ್ದೇಶನದ “ಭಾವತೀರ ಯಾನ” ಕನ್ನಡ ಸಿನೆಮಾ ಫೆ.21 ರಂದು ರಾಜ್ಯಾದ್ಯಂತ ತೆರೆ ಕಂಡಿದ್ದು, ಹಾಗೆಯೇ ಪುತ್ತೂರಿನ ಜಿಎಲ್ ಒನ್ ಮಾಲ್ ನಲ್ಲಿರುವ ಭಾರತ್ ಸಿನೆಮಾಸ್ ನಲ್ಲಿ ಪ್ರದರ್ಶನಗೊಂಡು ಒಂದು ತಿಂಗಳು ಪೂರ್ಣಗೊಂಡ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಸಂಭ್ರಮಾಚರಣೆ ಮಾಡಲಾಯಿತು. ಪುತ್ತೂರಿನಲ್ಲಿ ಫೆ.21 ರಂದು ಸಿನೆಮಾ ಬಿಡುಗಡೆ ಸಮಾರಂಭದಲ್ಲಿ ಅತಿಥಿಯಾಗಿ ರಂಗನಟಿ ವಸಂತಲಕ್ಷ್ಮೀ ಶಶಿಧರ್ ಉಪಸ್ಥಿತರಿದ್ದರು. ವೇದಿಕೆಯಲ್ಲಿ ನಟ ತೇಜಸ್ ಕಿರಣ್ ಹಾಗೂ ನಟಿ ಆರೋಹಿ ನೈನಾ, ಸಹನಟ ಸಂದೀಪ

ಪುತ್ತೂರಿನ  ಭಾರತ್‍ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಸಂಭ್ರಮಾಚರಣೆ  | ನಟ – ನಟಿಯರು, ಹಲವು ಗಣ್ಯರು ಭಾಗಿ Read More »

ಉಪ್ಪಿನಂಗಡಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಪಡ್ಡಡ್ಕದಲ್ಲಿ ನಡೆದಿದೆ. ಶೇಷಪ್ಪ (38) ಎಂಬವರೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು ಗುರುವಾರದಂದು ರಾತ್ರಿ ಮನೆಗೆ ಬಂದಾತ ತಾಯಿಯೊಂದಿಗೆ ಜಗಳವಾಡಿದ್ದರು. ಈ ಸಂದರ್ಭಸ್ಮರಕ್ಷಣೆಗಾಗಿ ತಾಯಿ ನೆರೆಮನೆಗೆ ಹೋಗಿದ್ದರು. ಈ ವೇಳೆ ಮನೆಯ ಎದುರುಗಡೆಯ ಹಾಲ್‌ನಲ್ಲಿ ಅಡ್ಡಕ್ಕೆ ನೇಣು ಬಿಗಿದು ಈತ ಆತ್ಮಹತ್ಯೆ ಮಾಡಿದ್ದಾನೆ. ಆತನ ಪತ್ನಿ ತವರು ಮನೆಗೆ ಹೋಗಿರುವ ಬೇಸರದಿಂದ ಜೀವನದಲ್ಲಿ ಜಿಗುಪ್ಪೆ ಹೊಂದಿ ಈ ಕೃತ್ಯವೆಸಗಿರುವುದಾಗಿ ರಾಮಕ್ಕ

ಉಪ್ಪಿನಂಗಡಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಸಂಪ್ಯ ಅಕ್ಷಯ ಕಾಲೇಜಿನಲ್ಲಿ “ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮ

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಮತ್ತು ಬೆಳ್ಳಾರೆ ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ, ಸಮಾಜ ಕಾರ್ಯ ವಿಭಾಗ ಮತ್ತು ಪ್ರಜ್ಞಾಶ್ರಮ ಬೌದ್ಧಿಕ ದಿವ್ಯಾಂಗರ ವಸತಿಯುಕ್ತ ಕೇಂದ್ರ ಬೀರಮಲೆ ಬೆಟ್ಟ ಪುತ್ತೂರು ಸಯುಕ್ತ ಆಶ್ರಯದಲ್ಲಿ “ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮ ಅಕ್ಷಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳ ಮೇಲೆ

ಸಂಪ್ಯ ಅಕ್ಷಯ ಕಾಲೇಜಿನಲ್ಲಿ “ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮ Read More »

ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಶ್ವತ್ಥ ಪೂಜಾ ಕಾರ್ಯ

ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಶ್ವತ್ಥ ಪೂಜಾ ಕಾರ್ಯ ಮಾ. 21 ಶುಕ್ರವಾರ ( ಇಂದು ) ನಡೆಯಿತು. ಮಾ. 21, 2025 ಶುಕ್ರವಾರ ಪೂರ್ವಾಹ್ನ ಗಂಟೆ 8.00ರಿಂದ ಅಭಿಷೇಕ,ಗಣಹೋಮ, ಅಶ್ವತ್ಥ ಪೂಜೆ ನೆರವೇರಿತು. ಪೂರ್ವಾಹ್ನ ಗಂಟೆ 9.00ರಿಂದ ಶ್ರೀ ಲಕ್ಷ್ಮೀಪ್ರಿಯ ಭಜನಾ ಮಂಡಳಿ ಬೆಳಂದೂರು ವಲಯ ಇವರಿಂದ ಭಜನಾ ಕಾರ್ಯಕ್ರಮ, ಪೂರ್ವಾಹ್ನ ಗಂಟೆ 11.30ರಿಂದ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಿತು. ಸಂಜೆ 5: 30ರಿಂದ ದುರ್ಗಾಪೂಜೆ ಮತ್ತು ದೀಪಾರಾಧನೆ, ಸಂಜೆ 6.00ರಿಂದ 7.00 ಗಂಟೆಯವರೆಗೆ

ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಶ್ವತ್ಥ ಪೂಜಾ ಕಾರ್ಯ Read More »

ಕಾಯಿಮಣ ಮರಕ್ಕಡ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲ ನೇಮೋತ್ಸವ ಆರಂಭ- ಧ್ವಜಾರೋಹಣ | ಮಾ.24 ರಂದು ರಾತ್ರಿ ಶ್ರೀ ಚಾಮುಂಡಿ ದೈವದ ನೇಮೋತ್ಸವ

ಕಾಣಿಯೂರು: ಕಾಯಿಮಣ ಗ್ರಾಮದ ಮರಕ್ಕಡ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲ ನೇಮೋತ್ಸವ ಮಾ 20ರಂದು ಪ್ರಾರಂಭಗೊಂಡಿತು. ರಾತ್ರಿ ದೈವಗಳ ಭಂಡಾರ ತೆಗೆದು, ಕಲ್ಲಮಾಡದಲ್ಲಿ ಧ್ವಜಾರೋಹಣ ನಡೆಯಿತು. ಮಾ 21ರಂದು ಕಲ್ಲಮಾಡದಲ್ಲಿ ಧ್ವಜಾಪೂಜೆ, ಮಾ 22ರಂದು ಬೆಳಿಗ್ಗೆ ಮಲ್ಲಾರ ದೈವದ ನೇಮೋತ್ಸವ, ದೈಯರ ದೈವದ ನೇಮೋತ್ಸವ, ರಾತ್ರಿ ಭಜನಾ ಕಾರ್ಯಕ್ರಮ ನಡೆಯಲಿದೆ. ಮಾ 23ರಂದು ಮಧ್ಯಾಹ್ನ ಎಲ್ಯಾರ ದೈವದ ನೇಮೋತ್ಸವ, ಬಳಿಕ ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ನಾಯರ್ ದೈವದ ನೇಮೋತ್ಸವ, ರಾತ್ರಿ ಅಂಙಣ ಪಂಜುರ್ಲಿ ಮತ್ತು ಗುಳಿಗ ದೈವದ ನೇಮೋತ್ಸವ

ಕಾಯಿಮಣ ಮರಕ್ಕಡ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲ ನೇಮೋತ್ಸವ ಆರಂಭ- ಧ್ವಜಾರೋಹಣ | ಮಾ.24 ರಂದು ರಾತ್ರಿ ಶ್ರೀ ಚಾಮುಂಡಿ ದೈವದ ನೇಮೋತ್ಸವ Read More »

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಖೋ ಖೋ ಪಂದ್ಯಾಟ | ವಿವೇಕಾನಂದ ಕಾಲೇಜಿನ ಬಾಲಕರ ತಂಡ ದ್ವಿತೀಯ, ಬಾಲಕಿಯರ ತಂಡ ತೃತೀಯ

ಪುತ್ತೂರು: ಮೂಡಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ನಡೆದ ಪ್ರಸ್ತುತ ವರ್ಷದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಕಾಲೇಜಿನ ಬಾಲಕರ ತಂಡವು ದ್ವಿತೀಯ ಹಾಗೂ ಬಾಲಕಿಯರ ತಂಡವು ತೃತೀಯ ಸ್ಥಾನ ಪಡೆದುಕೊಂಡಿದೆ. ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಬಿಎ ವಿದ್ಯಾರ್ಥಿನಿ ದಿವ್ಯಾ ಆಲ್ ರೌಂಡರ್ ಪ್ರಶಸ್ತಿಯನ್ನು ಹಾಗೂ ಬಾಲಕರ ವಿಭಾಗದಲ್ಲಿ ಪ್ರಥಮ ಬಿಎಸ್ ಸ್ಸಿ ವಿದ್ಯಾರ್ಥಿ ಸುಹಾಸ್ ಬೆಸ್ಟ್ ಅಟ್ಯಾಕರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ.ಎಸ್, ಡಾ.ಜ್ಯೋತಿಕುಮಾರಿ

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಖೋ ಖೋ ಪಂದ್ಯಾಟ | ವಿವೇಕಾನಂದ ಕಾಲೇಜಿನ ಬಾಲಕರ ತಂಡ ದ್ವಿತೀಯ, ಬಾಲಕಿಯರ ತಂಡ ತೃತೀಯ Read More »

ಮಾ.22 ರಿಂದ 24 : ವಿವೇಕಾನಂದ ಸ್ವಾಯತ್ತ ಕಾಲೇಜಿನ 60ನೇ ವರ್ಷದ ಸಂಭ್ರಮಾಚರಣೆ, ಸಪ್ತಪರ್ಣೋತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ, ವಾರ್ಷಿಕೋತ್ಸವ ಸಮಾರಂಭ

ಪುತ್ತೂರು: ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸ್ನಾತಕೋತರ ವಿಭಾಗದ ದಶಮಾನೋತ್ಸವ ಮತ್ತು ಪದವಿ ಕಾಲೇಜಿನ 60ನೇ ವರ್ಷದ ಸಂಭ್ರಮಾಚರಣೆ ಮಾ.22 ರಂದು ನಡೆಯಲಿದೆ. ಮಾ.23ಕ್ಕೆ ಸಪ್ತಪರ್ಣೋತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ ಹಾಗು ಮಾ.24ಕ್ಕೆ ಕಾಲೇಜು ವಾರ್ಷಿಕೋತ್ಸವ ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದ ಆವರಣದಲ್ಲಿ ಜರುಗಲಿದೆ ಎಂದು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸಂಚಾಲಕ, ನ್ಯಾಯವಾದಿ ಮುರಳಿಕೃಷ್ಣ ಕೆ.ಎನ್. ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸ್ನಾತಕೋತ್ತರ ವಿಭಾಗದ ದಶಮಾನೋತ್ಸವ

ಮಾ.22 ರಿಂದ 24 : ವಿವೇಕಾನಂದ ಸ್ವಾಯತ್ತ ಕಾಲೇಜಿನ 60ನೇ ವರ್ಷದ ಸಂಭ್ರಮಾಚರಣೆ, ಸಪ್ತಪರ್ಣೋತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ, ವಾರ್ಷಿಕೋತ್ಸವ ಸಮಾರಂಭ Read More »

ಬೆಳಗಾವಿ ವಿವಿ ಎಂಜಿನಿಯರಿಂಗ್‍ ಕಾಲೇಜುಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕೂಟ | ಪುತ್ತೂರಿನ ಅನಘಾ 4×400 ಹರ್ಡಲ್ಸ್ ನಲ್ಲಿ ಪ್ರಥಮ

ಪುತ್ತೂರು :  ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ವ್ಯಾಪ್ತಿಯ ಎಂಜಿನಿಯರಿಂಗ್ ಕಾಲೇಜುಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕೂಟದ ಮಹಿಳಾ ವಿಭಾಗದ 4×400 ಮೀ. ಹರ್ಡಲ್ಸ್ ನಲ್ಲಿ ಪುತ್ತೂರಿನ ಕೆ.ಎ.ಅನಘಾ ಪ್ರಥಮ ಸ್ಥಾನ ಪಡೆದಿದ್ದಾರೆ. ಅನಘಾ ಪುತ್ತೂರು ನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ ಹಾಗೂ ಕವಿತ ಅನಿಲ್ ದಂಪತಿ ಪುತ್ರಿ. ಪ್ರಸ್ತುತ ಮಂಗಳೂರಿನ ಸೆಂಟ್‍ ಜೋಸೆಫ್‍ ಎಂಜಿನಿಯರಿಂಗ್‍ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ.

ಬೆಳಗಾವಿ ವಿವಿ ಎಂಜಿನಿಯರಿಂಗ್‍ ಕಾಲೇಜುಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕೂಟ | ಪುತ್ತೂರಿನ ಅನಘಾ 4×400 ಹರ್ಡಲ್ಸ್ ನಲ್ಲಿ ಪ್ರಥಮ Read More »

error: Content is protected !!
Scroll to Top