ಪುತ್ತೂರು

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಮೂರು ದಿನಗಳ ಯೋಗ ಶಿಬಿರ – ‘ಮೇಧಾ ಯೋಗ’

ಪುತ್ತೂರು: ಯೋಗ, ಮನುಷ್ಯ ಹಾಗೂ ಪ್ರಕೃತಿಯನ್ನು ಸೇರಿಸುವ, ಒಂದಾಗಿಸುವ ಒಂದು ಸಾಧನ. ಭೌತಿಕದಿಂದ ಅಭೌತಿಕದೆಡೆಗೆ ನಡೆಸುವ ಪಯಣಕ್ಕೆ ಈ ಯೋಗವೇ ಮಾರ್ಗದರ್ಶಕ. ಯೋಗವನ್ನು ಅಭ್ಯಾಸ ಮಾಡಿದರೆ ದೇಹದ ಜಡತ್ವವು ನಿವಾರಣೆಯಾಗಿ ಸೂಕ್ಷ್ಮ ಹಾಗೂ ಕ್ರಿಯಾಶೀಲವಾದ ಮನಸ್ಸಿನೊಡನೆ ಸ್ಪಂದಿಸಲು ಸಿದ್ಧಗೊಳ್ಳುತ್ತದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶಿಕ್ಷಕಿ ಶರಾವತಿ ರವಿನಾರಾಯಣ ಹೇಳಿದರು. ಅವರು ಶುಕ್ರವಾರ ನರೇಂದ್ರ ಪ.ಪೂ. ಕಾಲೇಜಿನಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿದ್ಯಾರ್ಥಿಗಳಿಗಾಗಿ ನಡೆಯುತ್ತಿರುವ ಮೂರು ದಿನಗಳ ಯೋಗ ಶಿಬಿರ ’ಮೇಧಾ ಯೋಗ’ ದಲ್ಲಿ  […]

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಮೂರು ದಿನಗಳ ಯೋಗ ಶಿಬಿರ – ‘ಮೇಧಾ ಯೋಗ’ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಕಬಡ್ಡಿ ತಂಡ ಚಾಂಪಿಯನ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೆಂಜನಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಈ ಮೂಲಕ ತಂಡ ತಿಪಟೂರಿನ ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಕಬಡ್ಡಿ ತಂಡ ಚಾಂಪಿಯನ್ Read More »

ಮುಂದುವರಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗ ಸ್ವಾಧೀನ ಕಾರ್ಯ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗವನ್ನು ಮರು ತೆಗೆದುಕೊಳ್ಳುವ ಕಾರ್ಯ ಶುಕ್ರವಾರದಿಂದ ಮುಂದುವರಿದಿದೆ. ಶುಕ್ರವಾರ ಪುತ್ತೂರಿನ ನೆಲ್ಲಿಕಟ್ಟೆ ಬಳಿ ಬೇರೆಯವರಲ್ಲಿ ಬಾಡಿಗೆಗೆ ಇದ್ದ ಜಾಗದ ಕಂಪೌಂಡ್‍ ನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಸ್ವಾಧೀನ ಪಡೆಯಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‍ ಮಾತನಾಡಿ, ನೆಲ್ಲಿಕಟ್ಟೆ ಪರಿಸರದಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದ ಸುಮಾರು ಒಂದೂಕಾಲು ಎಕ್ರೆ ಜಾಗವಿದೆ. ಇದೀಗ 30-40 ವರ್ಷಗಳಿಂದ ರುಕ್ಕಾಂ ಆದಂ ಹಾಜಿ ಅವರ ಬಾಡಿಗೆಗಿದ್ದ 123/5 ಸರ್ವೆ

ಮುಂದುವರಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗ ಸ್ವಾಧೀನ ಕಾರ್ಯ Read More »

ಪ್ರಗತಿ ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ಪರಿಸರ ಸ್ವಚ್ಛತೆ ಜಾಗೃತಿ ಕಾರ್ಯಕ್ರಮ

ಪುತ್ತೂರು : ನಗರ ಸಭೆ ವತಿಯಿಂದ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಹಯೋಗದಲ್ಲಿ ಶಿಕ್ಷಣ ಸಂಪನ್ಮೂಲ ಕೇಂದ್ರ(ರಿ.) ಪುತ್ತೂರು ಇದರ ಸಂಯೋಜಕತ್ವದಲ್ಲಿ ಪರಿಸರ ಸ್ವಚ್ಛತೆ ಕುರಿತು ಜಾಗೃತಿ ಕಾರ್ಯಕ್ರಮ ಬೊಳುವಾರಿನ ಪ್ರಗತಿ ಆಸ್ಪತ್ರೆಯ ಅಂಗ ಸಂಸ್ಥೆಯಾದ ಪ್ರಗತಿ ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ನಡೆಯಿತು. ಪ್ರಾಧ್ಯಪಕರಾದ ರಾಜೇಶ್ ಬೆಜ್ಜಂಗಳ ಅವರು ಸ್ವಚ್ಛತೆ ಕುರಿತಾಗಿ ಉಪನ್ಯಾಸ ನೀಡಿದರು. ಸಂಸ್ಥೆಯ ಆಡಳಿತಧಿಕಾರಿ ಪ್ರಿತಾ ಹೆಗ್ಡೆ ಸಭಾಧ್ಯಕ್ಷತೆ ವಹಿಸಿದ್ದರು.  ಶಿಕ್ಷಣ ಸಂಪನ್ಮೂಲ ಕೇಂದ್ರ(ರಿ.) ಪುತ್ತೂರು ಇದರ ಅಧ್ಯಕ್ಷ ರಫೀಕ್ ಮತ್ತು

ಪ್ರಗತಿ ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ಪರಿಸರ ಸ್ವಚ್ಛತೆ ಜಾಗೃತಿ ಕಾರ್ಯಕ್ರಮ Read More »

ವನ್ಯಜೀವಿ ಬೇಟೆಯಾಡಿ ಮಾಂಸ ದಾಸ್ತಾನು | ಆರೋಪಿಗೆ ಜಾಮೀನು ಮಂಜೂರು

ಪುತ್ತೂರು: ಕಳೆದ ಏಪ್ರಿಲ್ ತಿಂಗಳಲ್ಲಿ ವನ್ಯಜೀವಿ ಬೇಟೆಯಾಡಿ, ಅದರ ಮಾಂಸವನ್ನು ದಾಸ್ತಾನಿರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ದ.ಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ನಿರೀಕ್ಷಣ ಜಾಮೀನು ಮಂಜೂರುಗೊಳಿಸಿ ಆದೇಶ ನೀಡಿದೆ.   ಏ.24 ರಂದು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲೆಂಜಾಲು ಎಂಬಲ್ಲಿ ವಾಸವಿರುವ ವರ್ಗೀಸ್‍ ಥಾಮಸ್ ಎಂಬವರ ಮನೆಯಲ್ಲಿ ವನ್ಯ ಪ್ರಾಣಿಯ ಮಾಂಸದ ತುಂಡುಗಳನ್ನು ದಾಸ್ತಾನಿಟ್ಟಿರುವ ಕುರಿತು ಮಾಹಿತಿ ಬಂದಿದ್ದು, ಪಂಜ ವಲಯದ ಕಡಬ ಅರಣ್ಯಾಧಿಕಾರಿಗಳು ಆರೋಪಿ ಮನೆಗೆ ದಾಳಿ ನಡೆಸಿದಾಗ ಮನೆಯ ರೆಫ್ರಿಜರೇಟರ್ ಒಳಗಡೆ

ವನ್ಯಜೀವಿ ಬೇಟೆಯಾಡಿ ಮಾಂಸ ದಾಸ್ತಾನು | ಆರೋಪಿಗೆ ಜಾಮೀನು ಮಂಜೂರು Read More »

ಮೇ 17 : ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್-  ಮತ್ತಷ್ಟು ಹೊಸತನದೊಂದಿಗೆ ಬೆಳ್ತಂಗಡಿಯ  ಅತಿ ದೊಡ್ಡ ಶೋರೂಂ ಉದ್ಘಾಟನೆ

ಬೆಳ್ತಂಗಡಿ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ , 81+ ವರ್ಷ ಪರಂಪರೆಯ  ಚಿನ್ನದ ಮಳಿಗೆ ಬೆಳ್ತಂಗಡಿ ಶಾಖೆಯ ಹೊಸ ವಿಸ್ತೃತ ಶೋರೂಮ್ ಮುಳಿಯ ಗೋಲ್ಡನ್ ಡೈಮಂಡ್ ಎಂದು ಹೊಸ ಹೆಸರಿನಿಂದ ಮತ್ತು ಹಲವು ಹೊಸತನಗಳಿಂದ ಮೇ  17 ರಂದು ಉದ್ಘಾಟನೆಗೊಳ್ಳಲಿದೆ. ಎಂಟು ದಶಕಗಳ ಹಿಂದೆ ದಿವಂಗತ ಕೇಶವ ಭಟ್ಟರಿಂದ ಆರಂಭದ ಸಂಸ್ಥೆಯನ್ನು ಅವರ ಮೊಮ್ಮಕ್ಕಳದ ಕೇಶವ ಪ್ರಸಾದ್ ಹಾಗೂ ಕೃಷ್ಣನಾರಾಯಣ ಮುಳಿಯ ಇವರು ಮುನ್ನಡೆಸುತ್ತಿದ್ದಾರೆ . ಈ ವಿಶಾಲ ಶೋರೂಮ್ ಖ್ಯಾತ ಸಿನಿಮಾ ನಟ ಹಾಗೂ ಸ್ಪೂರ್ತಿಯ

ಮೇ 17 : ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್-  ಮತ್ತಷ್ಟು ಹೊಸತನದೊಂದಿಗೆ ಬೆಳ್ತಂಗಡಿಯ  ಅತಿ ದೊಡ್ಡ ಶೋರೂಂ ಉದ್ಘಾಟನೆ Read More »

ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಪುತ್ತೂರು: ಪಡೀಲ್‌ನಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‌ ನ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ತಿಳಿದು ಬಂದಿದೆ. ಪುತ್ತೂರು ಪಡೀಲ್‌ನಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‌ ನಲ್ಲಿ ಅಡುಗೆ ತಯಾರಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಕಲ್ಲಡ್ಕ ಸಮೀಪದ ಬಾಳಿಲ ಗ್ರಾಮದ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42ವ) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.   ಮೃತರು ಮೇ.13ರಂದು ಕಲ್ಲಡ್ಕ ಸಮೀಪ ಪೂರ್ಲಿಪ್ಪಾಡಿ ಮನೆಗೆ ತೆರಳಿದ್ದರು. ಮನೆಯಲ್ಲಿ ಅವರ ಪತ್ನಿ ಪೂಜಾ ಕಾರ್ಯಕ್ರಮಕ್ಕೆ ತೆರಳಿದ್ದರು. ಮೇ.14ರಂದು ಮನೆಗೆ

ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ Read More »

ಹೋಟೆಲ್ ಪಾರ್ಕಿಂಗ್’ಗೆ ಪೊಲೀಸ್ ಬ್ಯಾರಿಕೇಡ್

ಪುತ್ತೂರು: ಪುತ್ತೂರು ಕೆ.ಎಸ್.ಆರ್‍.ಟಿ.ಸಿ ಬಸ್ ನಿಲ್ದಾಣದ ಬಳಿ ಇರುವ  ಹೋಟೆಲ್‍ ಪಾರ್ಕಿಂಗಿಗೆ ಪೊಲೀಸ್‍ ಬ್ಯಾರಿಕೇಡ್‍ ಇಡಲಾಗಿದೆ. ಪೊಲೀಸ್ ಬ್ಯಾರಿಕೇಡ್ ಇಟ್ಟಿರುವುದು ಇದೀಗ ಚರ್ಚೆಗೆ ದಾರಿ ಮಾಡಿದೆ ಎಂದರೆ ತಪ್ಪಾಗಲಾರದು. ಸಾಮಾನ್ಯವಾಗಿ ಪೊಲೀಸ್ ಬ್ಯಾರಿಕೇಡ್ ಬಳಕೆಯಾಗುವುದು ಎಲ್ಲಿ? ಸಾರ್ವಜನಿಕ ಸ್ಥಳದಲ್ಲಿ ಮತ್ತು ಸಾರ್ವಜನಿಕ ಬಳಕೆಗಾಗಿ. ಆದರೆ ಇಲ್ಲಿ ಖಾಸಗಿ ಸಂಸ್ಥೆಯೊಂದರ ಪಾರ್ಕಿಂಗ್’ಗೆ ಬ್ಯಾರಿಕೇಡ್ ಬಳಸಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಮೂಡಿದೆ. ಪೊಲೀಸ್ ಇಲಾಖೆಯೇ ಈ ಬ್ಯಾರಿಕೇಡ್ ಇಟ್ಟಿದೆಯೋ ಅಥವಾ ಪೊಲೀಸ್ ಇಲಾಖೆಯ ಗಮನಕ್ಕೆ ಬಾರದೇ ಈ ಬ್ಯಾರಿಕೇಡ್

ಹೋಟೆಲ್ ಪಾರ್ಕಿಂಗ್’ಗೆ ಪೊಲೀಸ್ ಬ್ಯಾರಿಕೇಡ್ Read More »

ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನ ಮುಂಡೂರು ಇದರ ವ್ಯವಸ್ಥಾಪನಾ ಸಮಿತಿ ಸದಸ್ಯೆ ಎನ್. ಗುಲಾಬಿ ಶೆಟ್ಟಿ ಕಂಪ ನಿಧನ

ಪುತ್ತೂರು: ಮುಂಡೂರು ಕೃಷಿ ಪತ್ತಿನ ಸಹಕಾರಿ ಸಂಘ ಇದರ ನಿರ್ದೇಶಕಿಯಾದ ಎನ್. ಗುಲಾಬಿ ಶೆಟ್ಟಿ ಕಂಪ ಅನಾರೋಗ್ಯದಿಂದ ಇಂದು ಬೆಳಗ್ಗೆ ಮೃತ ಪಟ್ಟಿದ್ದಾರೆ. ಇವರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನ ಮುಂಡೂರು ಇದರ ವ್ಯವಸ್ಥಾಪನಾ ಸಮಿತಿ ಸದಸ್ಯೆ, ಮುಂಡೂರು ಕೃಷಿ ಪತ್ತಿನ ಸಹಕಾರಿ ಸಂಘ ಇದರ ನಿರ್ದೇಶಕಿ, ಕ್ರಿಯಾಶೀಲ ಸಾಮಾಜಿಕ ಕಾರ್ಯಕರ್ತೆ ಹಾಗೂ ದಾನಿ ಸ್ವಭಾವುಳ್ಳವರಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪ ಕಾಲದ ಅಸ್ವಸ್ಥತೆಯ ಕಾರಣದಿಂದ ನಿಧನರಾದರು. ಇವರು ದಿ. ನಾರಾಯಣ ಶೆಟ್ಟಿ ಕಂಪ ಅವರ ಧರ್ಮಪತ್ನಿ

ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನ ಮುಂಡೂರು ಇದರ ವ್ಯವಸ್ಥಾಪನಾ ಸಮಿತಿ ಸದಸ್ಯೆ ಎನ್. ಗುಲಾಬಿ ಶೆಟ್ಟಿ ಕಂಪ ನಿಧನ Read More »

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಫೇಸ್‍ ಬುಕ್‍ ನಲ್ಲಿ ಅವಹೇಳನಕಾರಿ ಪೋಸ್ಟ್ | ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರರ ವಿರುದ್ಧ ಬಿಜೆಪಿಯಿಂದ ನಗರ ಠಾಣೆಗೆ ದೂರು

ಪುತ್ತೂರು: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ  ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ ಅವರ ವಿರುದ್ಧ ಪುತ್ತೂರು ಬಿಜೆಪಿಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗ ತೆರಳಿ ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ ಸ್ಪೆಕ್ಟರ್ ಜಾನ್ಸನ್ ಡಿಸೋಜ ಅವರಿಗೆ ದೂರು

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಫೇಸ್‍ ಬುಕ್‍ ನಲ್ಲಿ ಅವಹೇಳನಕಾರಿ ಪೋಸ್ಟ್ | ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರರ ವಿರುದ್ಧ ಬಿಜೆಪಿಯಿಂದ ನಗರ ಠಾಣೆಗೆ ದೂರು Read More »

error: Content is protected !!
Scroll to Top