ಪುತ್ತೂರು

ಏ.27 : ವಾಸ್ತು ಬಗ್ಗೆ ಚಿಂತನ – ಮಂಥನ : ಪೂರ್ವಭಾವಿ ಸಭೆ

ಪುತ್ತೂರು: ಆನೆಗುಂದಿ ಗುರುಸೇವಾ ಪರಿಷತ್ ಮಹಾಮಂಡಲ ಪುತ್ತೂರು ವತಿಯಿಂದ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಏಪ್ರಿಲ್ 27ರಂದು ನಡೆಯಲಿರುವ ವಾಸ್ತು ಬಗ್ಗೆ ಚಿಂತನ – ಮಂಥನ 2025ರ ಪೂರ್ವಭಾವಿ ಸಭೆ ಮಂಗಳವಾರ ಬೊಳುವಾರಿನಲ್ಲಿ ನಡೆಯಿತು. ಮಹಾಮಂಡಲದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ ಅವರು ವಾಸ್ತು ಬಗ್ಗೆ ಚಿಂತನ – ಮಂಥನ ಕಾರ್ಯಕ್ರಮದ ಮಾಹಿತಿ ನೀಡಲಿದ್ದಾರೆ.  ಬೆಳಿಗ್ಗೆ 10 ಗಂಟೆಗೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ. ಸಂಪನ್ಮೂಲ ವ್ಯಕ್ತಿಯಾಗಿರುವ ವಾಸ್ತು ತಜ್ಞ ಎನ್. ಹರಿಶ್ಚಂದ್ರ ಆಚಾರ್ಯ ನೆಟ್ಟಣಿಗೆ ಅವರು ವಾಸ್ತುವಿನ […]

ಏ.27 : ವಾಸ್ತು ಬಗ್ಗೆ ಚಿಂತನ – ಮಂಥನ : ಪೂರ್ವಭಾವಿ ಸಭೆ Read More »

ಗುಡ್ಡೆಯಲ್ಲಿ ಅನ್ಯವ್ಯಕ್ತಿಯ ಶವ ಪತ್ತೆ

ವಿಟ್ಲ: ಗುಡ್ಡೆಯಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆ ಎಂಬಲ್ಲಿ ನಡೆದಿದೆ. ಸ್ಥಳದಲ್ಲಿ ಸಾರ್ವಜನಿಕರು ಧಾವಿಸಿದ್ದು,  ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ .ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಗುಡ್ಡೆಯಲ್ಲಿ ಅನ್ಯವ್ಯಕ್ತಿಯ ಶವ ಪತ್ತೆ Read More »

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆ,  ಸಾಮೂಹಿಕ ಕುಂಕುಮಾರ್ಚನೆ

ಪುತ್ತೂರು: ಭಾರತೀಯ ಭವ್ಯ ಸನಾತನ ಪರಂಪರೆಯ ಅಸ್ಮಿತೆ ಸಿಂಧೂರ, ಈ ಸಿಂಧೂರದ ಕುರಿತಾದ ಮಹತ್ವವನ್ನು ತಿಳಿಸುವ ಹಿನ್ನೆಲೆಯಲ್ಲಿ, ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕಿ ಕೃಷ್ಣವೇಣಿ ಮುಳಿಯ ಅವರ ಮುತುವರ್ಜಿಯಲ್ಲಿ, ಕಾಸರಗೋಡಿನ  ಲೇಖಕಿ ಶೀಲಾ ಲಕ್ಷ್ಮೀ ಅವರು ಬರೆದ ಕೃತಿ ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆ ಏ.27 ಆದಿತ್ಯವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಬಳಿಯಲ್ಲಿರುವ ಅನ್ನ ಛತ್ರದಲ್ಲಿ ಬೆಳಗ್ಗೆ  9:30 ಕ್ಕೆ  ಲೋಕಾರ್ಪಣೆ ಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಮಹಿಳೆಯರಿಂದ  ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ. ಮಂಗಳೂರು ದೇವಾಲಯ

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆ,  ಸಾಮೂಹಿಕ ಕುಂಕುಮಾರ್ಚನೆ Read More »

ಅಂಬಿಕಾ ಸಂಸ್ಥೆಯಲ್ಲಿ ಕಾಶ್ಮೀರ ಭಯೋತ್ಪಾಧಕ ದಾಳಿ ಸಂತ್ರಸ್ತರ ಮಕ್ಕಳಿಗೆ ಉಚಿತ ಶಿಕ್ಷಣ : ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾಧಕರ ನಡೆಸಿದ ನರಮೇಧದಿಂದ ಮೃತಪಟ್ಟ ಕುಟುಂಬಗಳಿಂದ ಅನಾಥರಾದ ಮಕ್ಕಳಿಗೆ ಎಲ್‌ ಕೆಜಿಯಿಂದ ಪದವಿ ತನಕ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ಒದಗಿಸಲಾಗುವುದು ಎಂದು ಅಂಬಿಕಾ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ನಡೆದಿರುವ ದಾಳಿಯಿಂದ ಹಿಂದೂ ಸಮಾಜ ತಲೆ ತಗ್ಗಿಸುವಂತಾಗಿದೆ. ಹಿಂದೂ ಧರ್ಮದಲ್ಲಿ ಹುಟ್ಟಿರುವುದೇ ಪಾಪ ಎಂಬಂತಾಗಿದೆ. ಹಿಂದೂವಿಗೆ ಅನ್ಯಾಯ ನಡೆದಾಗ ಅದು ದೇಹದಲ್ಲಿ

ಅಂಬಿಕಾ ಸಂಸ್ಥೆಯಲ್ಲಿ ಕಾಶ್ಮೀರ ಭಯೋತ್ಪಾಧಕ ದಾಳಿ ಸಂತ್ರಸ್ತರ ಮಕ್ಕಳಿಗೆ ಉಚಿತ ಶಿಕ್ಷಣ : ಸುಬ್ರಹ್ಮಣ್ಯ ನಟ್ಟೋಜ Read More »

ಸೀತಾರಾಮ ಪಟ್ಟೆ ವಿಧಿವಶ

ಪುತ್ತೂರು – ಉಪ್ಪಿನಂಗಡಿ ರಸ್ತೆಯ ಪಡೀಲಿನಲ್ಲಿರುವ ಬಾಳಪ್ಪ ಕಾಂಪ್ಲೆಕ್ಸ್’ನಲ್ಲಿ ಎಸ್.ಆರ್. ಹಾರ್ಡ್’ವೇರ್ ಉದ್ಯಮ ನಡೆಸುತ್ತಿದ್ದ ಸೀತಾರಾಮ ಪಟ್ಟೆಯವರು ಇಂದು ಮುಂಜಾನೆ 5.30ಕ್ಕೆ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಈಚೆಗೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಪತ್ನಿ ಶೋಭಾ ಮತ್ತು ಅಂಬಿಕಾ ಸೆಂಟ್ರಲ್ ಸ್ಕೂಲ್’ನಲ್ಲಿ 10ನೆ ತರಗತಿ ವ್ಯಾಸಂಗ ಮಾಡುತ್ತಿರುವ ಮಗಳು ಮನಸ್ವಿ ಮತ್ತು 6ನೆ ತರಗತಿ ವ್ಯಾಸಂಗ ಮಾಡುತ್ತಿರುವ ಶ್ರೇಯಸ್ ಅವರನ್ನು ಅಗಲಿದ್ದಾರೆ. ಸೀತಾರಾಮ ಅವರು ಪಡೀಲ್’ನಲ್ಲಿರುವ ‘ಸಮೃದ್ಧಿ ಕಾಂಪ್ಲೆಕ್ಸ್’ನ ಮಾಲಕರು ಆಗಿದ್ದರು. ಪುಟ್ಟದೊಂದು ಸರಕು ಸಾಗಣೆಯ

ಸೀತಾರಾಮ ಪಟ್ಟೆ ವಿಧಿವಶ Read More »

ಏ.26 : ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ಆಡಳಿತ ಮಂಡಳಿ ಚುನಾವಣೆ | ಸಹಕಾರ ಭಾರತೀಯ ಅಭ್ಯರ್ಥಿಗಳು ಎಲ್ಲಾ 16 ಸ್ಥಾನಗಳಲ್ಲೂ ಅಭೂತಪೂರ್ವ ಗೆಲುವು : ನಾರಾಯಣ ಪ್ರಕಾಶ್‍

ಪುತ್ತೂರು: ಮಂಗಳೂರು ಕುಲಶೇಖರದಲ್ಲಿ ಎ.26  ರಂದು ನಡೆಯುವ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ಎಲ್ಲಾ 16 ಸ್ಥಾನಗಳಲ್ಲೂ ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ ಎಂದು ಸಹಕಾರ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಪ್ರಕಾಶ್ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಹಕಾರ ಭಾರತಿ ಸಹಕಾರ ಕ್ಷೇತ್ರದಲ್ಲಿ ಏಕೈಕ ರಾಷ್ಟ್ರಮಟ್ಟದ ಸಂಘಟನೆಯಾಗಿದ್ದು, ಸಹಕಾರಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಸಂಘಟನಾತ್ಮಕವಾಗಿ, ರಚನಾತ್ಮಕವಾಗಿ

ಏ.26 : ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ಆಡಳಿತ ಮಂಡಳಿ ಚುನಾವಣೆ | ಸಹಕಾರ ಭಾರತೀಯ ಅಭ್ಯರ್ಥಿಗಳು ಎಲ್ಲಾ 16 ಸ್ಥಾನಗಳಲ್ಲೂ ಅಭೂತಪೂರ್ವ ಗೆಲುವು : ನಾರಾಯಣ ಪ್ರಕಾಶ್‍ Read More »

ಮೇ 1 : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ, ಸಂಘದ ವಾರ್ಷಿಕ ಮಹಾಸಭೆ

ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ ಹಾಗೂ ಸಂಘದ ವಾರ್ಷಿಕ ಮಹಾಸಭೆ ಮೇ 1 ಗುರುವಾರ ಬೆಳಿಗ್ಗೆ 9.30 ಕ್ಕೆ ಬಪ್ಪಳಿಗೆಯಲ್ಲಿರುವ ಜೈನ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ್‍ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾರಂಭದಲ್ಲಿ ಶೈಕ್ಷಣಿಕವಾಗಿ ಆರು ಮಂದಿ ಸಾಧಕರಿಗೆ ಅಭಿನಂದಿಸಲಾಗುವುದು. ದೆಹಲಿ ಗಣರಾಜ್ಯೋತ್ಸವದಲ್ಲಿ ಪ್ರಧಾನಮಂತ್ರಿ ರ‍್ಯಾಲಿಯಲ್ಲಿ, ದೆಹಲಿ ಕರ್ತವ್ಯಪಥ ರಾಜ್ಯೋತ್ಸವ ಪಥಸಂಚಲನದಲ್ಲಿ, ಗಣರಾಜ್ಯೋತ್ಸವ ಕರ್ತವ್ಯಪಥದಲ್ಲಿ, ಸಾಂಸ್ಕೃತಿಕ

ಮೇ 1 : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ, ಸಂಘದ ವಾರ್ಷಿಕ ಮಹಾಸಭೆ Read More »

ಕಾರು-ಆಕ್ಟಿವಾ ಡಿಕ್ಕಿ | ಆಕ್ಟಿವಾ ಸವಾರ ಗಂಭೀರ ಗಾಯ

ಪುತ್ತೂರು : ಕಾರು ಮತ್ತು ಅಕ್ಟಿವಾ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಬಳಿ ನಡೆದಿದೆ. ಘಟನೆಯಿಂದಾಗಿ ಆಕ್ಟಿವಾ ಸಂಪೂರ್ಣ ಜಖಂಗೊಂಡಿದೆ. ಕೊಡಿಪ್ಪಾಡಿ ನಿವಾಸಿ ರಫೀಕ್ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಅದೇ ರಸ್ತೆಯಾಗಿ ತೆರಳುತ್ತಿದ್ದ ಉದ್ಯಮಿ ಉಜ್ವಲ್ ಪ್ರಭು ತಕ್ಷಣ ತನ್ನ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಕಾರು-ಆಕ್ಟಿವಾ ಡಿಕ್ಕಿ | ಆಕ್ಟಿವಾ ಸವಾರ ಗಂಭೀರ ಗಾಯ Read More »

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ ಭಾವ ತೀರ ಯಾನ ಸಿನೆಮಾ | ಇಂದು (ಏ. 24) ಸಂಜೆ 4-45 ಕ್ಕೆ ಭಾವ ತೀರ ಯಾನ ಕೊನೆಯ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ  ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಯಶಸ್ವಿಯಾಗಿ ಮುನ್ನಡೆಯುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಇಂದು (ಏ.24) ಗುರುವಾರ ಸಂಜೆ 4-45 ಕ್ಕೆ ಭಾವ ತೀರ ಯಾನ ಕೊನೆಯ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ ಭಾವ ತೀರ ಯಾನ ಸಿನೆಮಾ | ಇಂದು (ಏ. 24) ಸಂಜೆ 4-45 ಕ್ಕೆ ಭಾವ ತೀರ ಯಾನ ಕೊನೆಯ ಪ್ರದರ್ಶನ Read More »

ಏ.24 (ನಾಳೆ): ಅಕ್ಷಯ ತೃತೀಯದ  ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

ಪುತ್ತೂರು: ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಅಕ್ಷಯ ನದಿಗೆ ದಿನದಂದು ಜನ ಚಿನ್ನದ ಖರೀದಿ ಯಾಕೆ ಮಾಡುತ್ತಾರೆ. ಇದರ ಧಾರ್ಮಿಕ ಪರಂಪರೆ ಕಾರಣಗಳು ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಏ.24 ಗುರುವಾರ ಸಂಜೆ 4 ಗಂಟೆಗೆ ನಡೆಯಲಿದೆ . ಕಾರ್ಯಕ್ರಮದಲ್ಲಿ ಕುಂಟಾರು ರವೀಶ್ ತಂತ್ರಿಗಳು, ಪಂಜ ಭಾಸ್ಕರ ಭಟ್ ,  ವಂದನಾ ಶಂಕರ್ ತಮ್ಮ ವಿಚಾರಧಾರೆಗಳನ್ನು ಮಂಡಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ

ಏ.24 (ನಾಳೆ): ಅಕ್ಷಯ ತೃತೀಯದ  ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ Read More »

error: Content is protected !!
Scroll to Top