ಏ.27 : ವಾಸ್ತು ಬಗ್ಗೆ ಚಿಂತನ – ಮಂಥನ : ಪೂರ್ವಭಾವಿ ಸಭೆ
ಪುತ್ತೂರು: ಆನೆಗುಂದಿ ಗುರುಸೇವಾ ಪರಿಷತ್ ಮಹಾಮಂಡಲ ಪುತ್ತೂರು ವತಿಯಿಂದ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಏಪ್ರಿಲ್ 27ರಂದು ನಡೆಯಲಿರುವ ವಾಸ್ತು ಬಗ್ಗೆ ಚಿಂತನ – ಮಂಥನ 2025ರ ಪೂರ್ವಭಾವಿ ಸಭೆ ಮಂಗಳವಾರ ಬೊಳುವಾರಿನಲ್ಲಿ ನಡೆಯಿತು. ಮಹಾಮಂಡಲದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ ಅವರು ವಾಸ್ತು ಬಗ್ಗೆ ಚಿಂತನ – ಮಂಥನ ಕಾರ್ಯಕ್ರಮದ ಮಾಹಿತಿ ನೀಡಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ. ಸಂಪನ್ಮೂಲ ವ್ಯಕ್ತಿಯಾಗಿರುವ ವಾಸ್ತು ತಜ್ಞ ಎನ್. ಹರಿಶ್ಚಂದ್ರ ಆಚಾರ್ಯ ನೆಟ್ಟಣಿಗೆ ಅವರು ವಾಸ್ತುವಿನ […]
ಏ.27 : ವಾಸ್ತು ಬಗ್ಗೆ ಚಿಂತನ – ಮಂಥನ : ಪೂರ್ವಭಾವಿ ಸಭೆ Read More »