ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ದಶಮಾನೋತ್ಸವ ಆಚರಣೆ | ಯುವಜನತೆ ರಾಷ್ಟ್ರದ ಸಂಪತ್ತು: ಕ್ಯಾಪ್ಟನ್ ಬ್ರಿಜೇಶ್ ಚೌಟ

ಪುತ್ತೂರು:  ನಮ್ಮ ರಾಷ್ಟ್ರದ ಸ್ಥಾನಮಾನ ಅನಾವರಣವಾಗಬೇಕಾದರೆ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿರುತ್ತದೆ. ಭಾರತಕ್ಕೆ ಒಂದು ಸಾಂಸ್ಕೃತಿಕ ಪರಂಪರೆ ಇದೆ, ವಿಶ್ವದ ಮೂರನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ, ಇಂತಹ ಸಂದರ್ಭದಲ್ಲಿ ಯುವಜನತೆ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ವಿದ್ಯಾರ್ಥಿಗಳು ಕೀಳರಿಮೆಯ ಮಾನಸಿಕತೆಯನ್ನು ಬಿಟ್ಟು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಕೆಲಸ ಮಾಡಬೇಕು, ಹಾಗಿದ್ದಾಗ ಮಾತ್ರ ನಾವು ಗೆಲ್ಲಲು ಸಾಧ್ಯ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಅವರು ಶನಿವಾರ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ […]

ವಿವೇಕಾನಂದ ಕಾಲೇಜಿನಲ್ಲಿ ದಶಮಾನೋತ್ಸವ ಆಚರಣೆ | ಯುವಜನತೆ ರಾಷ್ಟ್ರದ ಸಂಪತ್ತು: ಕ್ಯಾಪ್ಟನ್ ಬ್ರಿಜೇಶ್ ಚೌಟ Read More »

ಕೆ ಎಸ್ ಎಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ವಿಧಾನಸಭೆ ಭೇಟಿ           

ಕುಕ್ಕೆ ಶ್ರೀ  ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಿಂದ  ಮಾರ್ಚ್ 20 ಗುರುವಾರದಂದು ವಿಧಾನಸಭೆಯ ಅಧಿವೇಶನಕ್ಕೆ ಅಂತಿಮ ಬಿ ಎ  ವಿದ್ಯಾರ್ಥಿಗಳು ಶೈಕ್ಷಣಿಕ ಭೇಟಿ ನೀಡಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ  ಸ್ವಾತಿ ಕೆ ಮತ್ತು ಉಪನ್ಯಾಸಕ ಭರತ್ ಎಂ.ಎಲ್ ಅವರ ಮಾರ್ಗದರ್ಶನದಲ್ಲಿ ಮತ್ತು ಪ್ರಾಕ್ತನ ವಿದ್ಯಾರ್ಥಿ ಜಯಪ್ರಕಾಶ್ ಎಂ.ಸಿ  ಅವರ  ಸಹಕಾರದೊಂದಿಗೆ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಂಡು ಕಾರ್ಯಕಲಾಪ ವೀಕ್ಷಿಸಿದರು. ವಿಧಾನಸಭಾ ಸಚಿವಾಲಯದ ಸಿಬ್ಬಂದಿ ಜ್ಞಾನಶೇಖರ್ ವಿದ್ಯಾರ್ಥಿಗಳಿಗೆ ವಿಧಾನಸಭೆಯ ಸವಿವರ ಮಾಹಿತಿ ನೀಡಿದರು.

ಕೆ ಎಸ್ ಎಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ವಿಧಾನಸಭೆ ಭೇಟಿ            Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಮಾ. 23 ರಂದು 10:30ಕ್ಕೆ ಹಾಗೂ 4:30ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ಪುತ್ತೂರಿನ ಭಾರತ್‍ ಸಿನಿಮಾಸ್‍ ನಲ್ಲಿ ಸಂಭ್ರಮಾಚರಣೆಗೊಂಡು, ಇದೀಗ ಪ್ರೇಕ್ಷಕರ  ಮೆಚ್ಚುಗೆಗೆ ಪಾತ್ರವಾಗಿದೆ. ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ  ಮಾ. 23(ನಾಳೆ) ರಂದು ಬೆಳಗ್ಗೆ 10:30ಕ್ಕೆ ಮತ್ತು 4:30 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು

ಪುತ್ತೂರಿನಲ್ಲಿ ಭಾವ ತೀರ ಯಾನ ಮಾ. 23 ರಂದು 10:30ಕ್ಕೆ ಹಾಗೂ 4:30ಕ್ಕೆ ಚಿತ್ರ ಪ್ರದರ್ಶನ Read More »

ಮಾ. 29-30 : ಕರ್ಕೇರ ಕುಟುಂಬಸ್ಥರ ಕುದ್ಮಾರು ದೋಳ ತರವಾಡಿನ ಗೃಹಪ್ರವೇಶ

ಕುದ್ಮಾರು : ಕರ್ಕೇರ ಕುಟುಂಬಸ್ಥರ ಕುದ್ಮಾರು ದೋಳ ತರವಾಡು ಮನೆಯ ಗೃಹಪ್ರವೇಶ, ಶ್ರೀ ಧರ್ಮದೈವ ಧೂಮಾವತಿ ಮತ್ತು ಪರಿವಾರ ದೈವಗಳ ಪ್ರತಿಷ್ಠಾಪನೆ ಮಾ. 29 ಶನಿವಾರ ಹಾಗೂ ಮಾ.30 ಭಾನುವಾರದಂದು ನಡೆಯಲಿದೆ. ಮಾ.29ರಂದು ಬೆಳಗ್ಗೆ 9ಗಂಟೆಗೆ ವಾರ್ಷಿಕ ನಾಗತಂಬಿಲ, ಮದ್ಯಾಹ್ನ 1ಗಂಟೆಗೆ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ದೈವಗಳ ಆಭರಣ ತರುವುದು, ಪೂರ್ಣಕುಂಭ ಸ್ವಾಗತ, ಸಂಜೆ 6 ಗಂಟೆಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ಥಳ ಶುದ್ಧಿ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ

ಮಾ. 29-30 : ಕರ್ಕೇರ ಕುಟುಂಬಸ್ಥರ ಕುದ್ಮಾರು ದೋಳ ತರವಾಡಿನ ಗೃಹಪ್ರವೇಶ Read More »

ಒಕ್ಕಲಿಗರ ಪ್ರೀಮಿಯರ್ ಲೀಗ್ – ಗೌಡ್ರ ಕಪ್ 2025-26 ಕ್ರಿಕೆಟ್ ಹಬ್ಬ – ಎ.ವಿ.ಜಿ. ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೆರ್ಸಿ ವಿತರಣೆ

‘ಗೌಡ್ರ ಕಪ್’ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದ್ದು ಅದರಲ್ಲಿ ಸ್ಪರ್ಧಿಸಲಿರುವ ‘ ಶಕ್ತಿ ಕೃಷ್ಣ ನಗರ ‘ ತಂಡಕ್ಕೆ ಎ.ವಿ.ಜಿ. ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೆರ್ಸಿಗಳನ್ನು ವಿತರಿಸಲಾಯಿತು. ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ತಂಡದ ನಾಯಕ ಪುಷ್ಪರಾಜ್ ಗೌಡ ಜೆರ್ಸಿ ಸ್ವೀಕರಿಸಿದರು. ಎ.ವಿ.ಜಿ. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಕಳುವಾಜೆ ವೆಂಕಟ್ ರಮಣ ಗೌಡ ಅವರು ಜೆರ್ಸಿ ವಿತರಿಸಿ ಶುಭ ಹಾರೈಸಿದರು. ಸಂಚಾಲಕ ಎ. ವಿ. ನಾರಾಯಣ, ಕಾರ್ಯದರ್ಶಿ

ಒಕ್ಕಲಿಗರ ಪ್ರೀಮಿಯರ್ ಲೀಗ್ – ಗೌಡ್ರ ಕಪ್ 2025-26 ಕ್ರಿಕೆಟ್ ಹಬ್ಬ – ಎ.ವಿ.ಜಿ. ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೆರ್ಸಿ ವಿತರಣೆ Read More »

ಪುತ್ತೂರಿನ  ಭಾರತ್‍ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಸಂಭ್ರಮಾಚರಣೆ  | ನಟ – ನಟಿಯರು, ಹಲವು ಗಣ್ಯರು ಭಾಗಿ

ಪುತ್ತೂರು : ಯುವ ಕಲಾವಿದ ಮಯೂರ್ ಅಂಬೆಕಲ್ಲು ನಿರ್ದೇಶನದ “ಭಾವತೀರ ಯಾನ” ಕನ್ನಡ ಸಿನೆಮಾ ಫೆ.21 ರಂದು ರಾಜ್ಯಾದ್ಯಂತ ತೆರೆ ಕಂಡಿದ್ದು, ಹಾಗೆಯೇ ಪುತ್ತೂರಿನ ಜಿಎಲ್ ಒನ್ ಮಾಲ್ ನಲ್ಲಿರುವ ಭಾರತ್ ಸಿನೆಮಾಸ್ ನಲ್ಲಿ ಪ್ರದರ್ಶನಗೊಂಡು ಒಂದು ತಿಂಗಳು ಪೂರ್ಣಗೊಂಡ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಸಂಭ್ರಮಾಚರಣೆ ಮಾಡಲಾಯಿತು. ಪುತ್ತೂರಿನಲ್ಲಿ ಫೆ.21 ರಂದು ಸಿನೆಮಾ ಬಿಡುಗಡೆ ಸಮಾರಂಭದಲ್ಲಿ ಅತಿಥಿಯಾಗಿ ರಂಗನಟಿ ವಸಂತಲಕ್ಷ್ಮೀ ಶಶಿಧರ್ ಉಪಸ್ಥಿತರಿದ್ದರು. ವೇದಿಕೆಯಲ್ಲಿ ನಟ ತೇಜಸ್ ಕಿರಣ್ ಹಾಗೂ ನಟಿ ಆರೋಹಿ ನೈನಾ, ಸಹನಟ ಸಂದೀಪ

ಪುತ್ತೂರಿನ  ಭಾರತ್‍ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಸಂಭ್ರಮಾಚರಣೆ  | ನಟ – ನಟಿಯರು, ಹಲವು ಗಣ್ಯರು ಭಾಗಿ Read More »

ಉಪ್ಪಿನಂಗಡಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಪಡ್ಡಡ್ಕದಲ್ಲಿ ನಡೆದಿದೆ. ಶೇಷಪ್ಪ (38) ಎಂಬವರೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು ಗುರುವಾರದಂದು ರಾತ್ರಿ ಮನೆಗೆ ಬಂದಾತ ತಾಯಿಯೊಂದಿಗೆ ಜಗಳವಾಡಿದ್ದರು. ಈ ಸಂದರ್ಭಸ್ಮರಕ್ಷಣೆಗಾಗಿ ತಾಯಿ ನೆರೆಮನೆಗೆ ಹೋಗಿದ್ದರು. ಈ ವೇಳೆ ಮನೆಯ ಎದುರುಗಡೆಯ ಹಾಲ್‌ನಲ್ಲಿ ಅಡ್ಡಕ್ಕೆ ನೇಣು ಬಿಗಿದು ಈತ ಆತ್ಮಹತ್ಯೆ ಮಾಡಿದ್ದಾನೆ. ಆತನ ಪತ್ನಿ ತವರು ಮನೆಗೆ ಹೋಗಿರುವ ಬೇಸರದಿಂದ ಜೀವನದಲ್ಲಿ ಜಿಗುಪ್ಪೆ ಹೊಂದಿ ಈ ಕೃತ್ಯವೆಸಗಿರುವುದಾಗಿ ರಾಮಕ್ಕ

ಉಪ್ಪಿನಂಗಡಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಸಂಪ್ಯ ಅಕ್ಷಯ ಕಾಲೇಜಿನಲ್ಲಿ “ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮ

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಮತ್ತು ಬೆಳ್ಳಾರೆ ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ, ಸಮಾಜ ಕಾರ್ಯ ವಿಭಾಗ ಮತ್ತು ಪ್ರಜ್ಞಾಶ್ರಮ ಬೌದ್ಧಿಕ ದಿವ್ಯಾಂಗರ ವಸತಿಯುಕ್ತ ಕೇಂದ್ರ ಬೀರಮಲೆ ಬೆಟ್ಟ ಪುತ್ತೂರು ಸಯುಕ್ತ ಆಶ್ರಯದಲ್ಲಿ “ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮ ಅಕ್ಷಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳ ಮೇಲೆ

ಸಂಪ್ಯ ಅಕ್ಷಯ ಕಾಲೇಜಿನಲ್ಲಿ “ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮ Read More »

ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಶ್ವತ್ಥ ಪೂಜಾ ಕಾರ್ಯ

ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಶ್ವತ್ಥ ಪೂಜಾ ಕಾರ್ಯ ಮಾ. 21 ಶುಕ್ರವಾರ ( ಇಂದು ) ನಡೆಯಿತು. ಮಾ. 21, 2025 ಶುಕ್ರವಾರ ಪೂರ್ವಾಹ್ನ ಗಂಟೆ 8.00ರಿಂದ ಅಭಿಷೇಕ,ಗಣಹೋಮ, ಅಶ್ವತ್ಥ ಪೂಜೆ ನೆರವೇರಿತು. ಪೂರ್ವಾಹ್ನ ಗಂಟೆ 9.00ರಿಂದ ಶ್ರೀ ಲಕ್ಷ್ಮೀಪ್ರಿಯ ಭಜನಾ ಮಂಡಳಿ ಬೆಳಂದೂರು ವಲಯ ಇವರಿಂದ ಭಜನಾ ಕಾರ್ಯಕ್ರಮ, ಪೂರ್ವಾಹ್ನ ಗಂಟೆ 11.30ರಿಂದ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಿತು. ಸಂಜೆ 5: 30ರಿಂದ ದುರ್ಗಾಪೂಜೆ ಮತ್ತು ದೀಪಾರಾಧನೆ, ಸಂಜೆ 6.00ರಿಂದ 7.00 ಗಂಟೆಯವರೆಗೆ

ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಶ್ವತ್ಥ ಪೂಜಾ ಕಾರ್ಯ Read More »

ಕಾಯಿಮಣ ಮರಕ್ಕಡ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲ ನೇಮೋತ್ಸವ ಆರಂಭ- ಧ್ವಜಾರೋಹಣ | ಮಾ.24 ರಂದು ರಾತ್ರಿ ಶ್ರೀ ಚಾಮುಂಡಿ ದೈವದ ನೇಮೋತ್ಸವ

ಕಾಣಿಯೂರು: ಕಾಯಿಮಣ ಗ್ರಾಮದ ಮರಕ್ಕಡ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲ ನೇಮೋತ್ಸವ ಮಾ 20ರಂದು ಪ್ರಾರಂಭಗೊಂಡಿತು. ರಾತ್ರಿ ದೈವಗಳ ಭಂಡಾರ ತೆಗೆದು, ಕಲ್ಲಮಾಡದಲ್ಲಿ ಧ್ವಜಾರೋಹಣ ನಡೆಯಿತು. ಮಾ 21ರಂದು ಕಲ್ಲಮಾಡದಲ್ಲಿ ಧ್ವಜಾಪೂಜೆ, ಮಾ 22ರಂದು ಬೆಳಿಗ್ಗೆ ಮಲ್ಲಾರ ದೈವದ ನೇಮೋತ್ಸವ, ದೈಯರ ದೈವದ ನೇಮೋತ್ಸವ, ರಾತ್ರಿ ಭಜನಾ ಕಾರ್ಯಕ್ರಮ ನಡೆಯಲಿದೆ. ಮಾ 23ರಂದು ಮಧ್ಯಾಹ್ನ ಎಲ್ಯಾರ ದೈವದ ನೇಮೋತ್ಸವ, ಬಳಿಕ ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ನಾಯರ್ ದೈವದ ನೇಮೋತ್ಸವ, ರಾತ್ರಿ ಅಂಙಣ ಪಂಜುರ್ಲಿ ಮತ್ತು ಗುಳಿಗ ದೈವದ ನೇಮೋತ್ಸವ

ಕಾಯಿಮಣ ಮರಕ್ಕಡ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲ ನೇಮೋತ್ಸವ ಆರಂಭ- ಧ್ವಜಾರೋಹಣ | ಮಾ.24 ರಂದು ರಾತ್ರಿ ಶ್ರೀ ಚಾಮುಂಡಿ ದೈವದ ನೇಮೋತ್ಸವ Read More »

error: Content is protected !!
Scroll to Top