ಪುತ್ತೂರು

ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಬಾಲಕ | ಬಿಜೆಪಿ ಮುಖಂಡರಿಂದ ಸೂಕ್ತ ಕ್ರಮಕ್ಕೆ ಆಗ್ರಹ

ಪುತ್ತೂರು : ಅನ್ಯಕೋಮಿನ ಅಪ್ರಾಪ್ತ ಯುವಕನೋರ್ವ ಹಿಂದೂ ಯುವತಿಗೆ ಅಸಹ್ಯ ರೀತಿ ನಡೆದುಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ವೇಳೆ  ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಮಾಜಿ ಶಾಸಕ ಸಂಜೀವ ಮಠಂದೂರು ,ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಮುರುಳಿಕೃಷ್ಣ ಹಂಸತಡ್ಕ ಸಹಿತ ಹಲವು ಬಿಜೆಪಿ ಮುಖಂಡರು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಠಾಣೆಗೆ ಬೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಬಾಲಕ | ಬಿಜೆಪಿ ಮುಖಂಡರಿಂದ ಸೂಕ್ತ ಕ್ರಮಕ್ಕೆ ಆಗ್ರಹ Read More »

ಮಾ.16 : ಗೋ ಆಧಾರಿತ ಕೃಷಿ ಬಗ್ಗೆ ಜಾಗೃತಿ, ಗೋ ರಕ್ಷಣೆಗಾಗಿ ನಂದಿ ರಥಯಾತ್ರೆ ಪುತ್ತೂರಿಗೆ ಆಗಮನ | ನೀನ್ಯಾರಿಗಾದೆಯೋ ಎಲೆ ಮಾನವ ಪುಣ್ಯ ಕೋಟಿಯ ನೃತ್ಯರೂಪಕ ಪ್ರದರ್ಶನ

ಪುತ್ತೂರು: ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಮತ್ತು ಗೋ ರಕ್ಷಣೆಗಾಗಿ ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್, ಪುತ್ತೂರು ನಂದಿ ರಥಯಾತ್ರೆ ಸಂಚಾಲನ ಸಮಿತಿ ವತಿಯಿಂದ ನಂದಿ ರಥ ಯಾತ್ರೆ ಮಾ.16 ರಂದು ಪುತ್ತೂರಿಗೆ ಆಗಮಿಸಲಿದೆ ಎಂದು ನಂದಿ ರಥಯಾತ್ರೆಯ ಸಂಚಾಲನ ಸಮಿತಿ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಸಂಜೆ 4 ಗಂಟೆಗೆ ದರ್ಬೆ ವೃತ್ತದಿಂದ ನಂದಿ ರಥಯಾತ್ರೆಗೆ

ಮಾ.16 : ಗೋ ಆಧಾರಿತ ಕೃಷಿ ಬಗ್ಗೆ ಜಾಗೃತಿ, ಗೋ ರಕ್ಷಣೆಗಾಗಿ ನಂದಿ ರಥಯಾತ್ರೆ ಪುತ್ತೂರಿಗೆ ಆಗಮನ | ನೀನ್ಯಾರಿಗಾದೆಯೋ ಎಲೆ ಮಾನವ ಪುಣ್ಯ ಕೋಟಿಯ ನೃತ್ಯರೂಪಕ ಪ್ರದರ್ಶನ Read More »

ಮೆಕ್ಯಾನಿಕ್‍ ಪರಿಣಿತ ಪೋಳ್ಯ ವಿಷ್ಣು ಭಟ್‍ ನಿಧನ

ಪುತ್ತೂರು: ಮೆಕ್ಯಾನಿಕ್‍ ಪರಿಣಿತ ಪೋಳ್ಯ ವಿಷ್ಣು ಭಟ್ ಹಾರಾಡಿ (71 ವ.) ಬುಧವಾರ ನಿಧನರಾದರು. ಪುತ್ತೂರಿನ ಬಜಾಜ್ ಚೇತಕ್ ಸ್ಕೂಟರ್ ನ ಪರಿಣತ ಮೆಕ್ಯಾನಿಕ್ ಆಗಿದ್ದ ವಿಷ್ಣು ಭಟ್‍ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮೆಕ್ಯಾನಿಕ್‍ ಪರಿಣಿತ ಪೋಳ್ಯ ವಿಷ್ಣು ಭಟ್‍ ನಿಧನ Read More »

ಪುತ್ತೂರಿನಲ್ಲಿ ಹೆಚ್ಚಿದ ಕಳವು, ದರೋಡೆ ಪ್ರಕರಣ | ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ

ಪುತ್ತೂರು: ಇತ್ತೀಚಿನ ದಿನಗಳಲ್ಲಿ ಪುತ್ತೂರು ನಗರದಾದ್ಯಂತ ಬೈಕ್, ಕಾರ್, ಕಳವು ಪ್ರಕರಣಗಳು, ಹಾಡುಹಗಲೇ ಮನೆಯ ದರೋಡೆಯಂತಹ ಘಟನೆಗಳಿಂದ ನಾಗರೀಕರು ಭಯಭೀತರಾಗಿದ್ದು ಈ ಹಿನ್ನಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಬಿಜೆಪಿ ನಿಯೋಗ ಭೇಟಿ ಮಾಡಿ ಪ್ರಮುಖ ಸ್ಥಳಗಳಲ್ಲಿ ನಾಕಾಬಂಧಿ ಮತ್ತು ರಾತ್ರಿ ಬೀಟ್ ವ್ಯವಸ್ಥೆಯನ್ನು ಹೆಚ್ಚಿಸಬೇಕೆಂದು ಆಗ್ರಹಿಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲು, ಅನಿಲ್ ಗೌಡ ತೆಂಕಿಲ, ಟೌನ್ ಬ್ಯಾಂಕ್  ನಿರ್ದೇಶಕರಾದ ರಾಜು ಶೆಟ್ಟಿ, ಪ್ರವೀಣ್

ಪುತ್ತೂರಿನಲ್ಲಿ ಹೆಚ್ಚಿದ ಕಳವು, ದರೋಡೆ ಪ್ರಕರಣ | ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ Read More »

ಮಂಗಳೂರು ವಿವಿ ಪರೀಕ್ಷೆಯಲ್ಲಿ ಪುತ್ತೂರು ಅಕ್ಷಯ ಕಾಲೇಜಿಗೆ 2 ರ‍್ಯಾಂಕ್

ಪುತ್ತೂರು: ವಿನೂತನವಾದ ವೃತ್ತಿಪರ ಶಿಕ್ಷಣವನ್ನು ಪರಿಚಯಿಸಿ ಹಲವು ಶೈಕ್ಷಣಿಕ ಸಾಂಸ್ಕೃತಿಕ ಸಾಧನೆಯನ್ನು ಮಾಡುತ್ತಿರುವ ಸಂಪ್ಯದಲ್ಲಿರುವ ಅಕ್ಷಯ ಕಾಲೇಜು ಪ್ರತಿವರ್ಷದಂತೆ ಈ ವರ್ಷವೂ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ನಡೆಸಿದ 2023-24 ರ ಸಾಲಿನ ಪದವಿ ಪರೀಕ್ಷೆಗಳಲ್ಲಿ ಎರಡು ರ‍್ಯಾಂಕ್ ಪಡೆದಿದೆ. ಬಿ.ಎಸ್ಸಿ ಇಂಟೀರಿಯರ್ ಡಿಸೈನ್ ವಿಭಾಗದ ಜೀವಿತ ಎಸ್ ಕೆ 4550 ರಲ್ಲಿ 4144 (91.08%) ಅಂಕ ಪಡೆದು ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇವರು ಮಂಜುನಾಥ ಆಚಾರ್ಯ ಎಸ್.ಕೆ. ಹಾಗೂ ಚಂದ್ರಾವತಿ ದಂಪತಿ ಪುತ್ರಿ. ಇಂಟೀರಿಯರ್ ಡಿಸೈನ್ ವಿಭಾಗದ ಇನ್ನೊರ್ವ

ಮಂಗಳೂರು ವಿವಿ ಪರೀಕ್ಷೆಯಲ್ಲಿ ಪುತ್ತೂರು ಅಕ್ಷಯ ಕಾಲೇಜಿಗೆ 2 ರ‍್ಯಾಂಕ್ Read More »

ಇಳೆಯನ್ನು ತಂಪಾಗಿಸಿದ ಮಳೆ | ಪುತ್ತೂರಿನಲ್ಲಿ ಮಳೆಯ ಸಿಂಚನ

ಪುತ್ತೂರು: ಬಿಸಿಲ ಬೆಗೆಯಿಂದ ಬೆಂದಿದ್ದ ಪುತ್ತೂರಿನಲ್ಲಿ ಬುಧವಾರ ಮಳೆ ಬೀಳುವ ಮೂಲಕ ತಂಪಿನ ವಾತಾವರಣ ಉಂಟಾಯಿತು. ಬೆಳಿಗ್ಗೆಯಿಂದ ಭಾರೀ ಬಿಸಿಲಿ ತಾಪಮಾನ ಹೊಂದಿದ್ದ ಪುತ್ತೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಉಂಟಾಯಿತು. ಸುಮಾರು 5 ಗಂಟೆ ಹೊತ್ತಿಗೆ ಮಳೆ ಬರಲಾರಂಭಿಸಿತು. ಈ ಮೂಲಕ ತಂಪಿನ ವಾತಾವರಣ ಉಂಟಾಯಿತು.

ಇಳೆಯನ್ನು ತಂಪಾಗಿಸಿದ ಮಳೆ | ಪುತ್ತೂರಿನಲ್ಲಿ ಮಳೆಯ ಸಿಂಚನ Read More »

ಏ17 ರಿಂದ 20 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ | ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವವರು ಹೆಸರು ನೋಂದಾಯಿಸಬಹುದು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಸಂದರ್ಭ ಎ.10 ರಿಂದ 20ರ ತನಕ ನಡೆಯುವ ವಿವಿಧ ಕಾರ್ಯಕ್ರಮದಲ್ಲಿ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವವರು ಮಾ.20ರ ಒಳಗೆ ದೇವಳದ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸುವಂತೆ ತಿಳಿಸಲಾಗಿದೆ. ದೇವಳದ ವತಿಯಿಂದ ದೇವಳದ ಗದ್ದೆಯಲ್ಲಿ ಎ.17ರ ಬ್ರಹ್ಮರಥೋತ್ಸವದ ಸಂದರ್ಭ ಬಿಟ್ಟು ಉಳಿದ ದಿನ ಎ.10 ರಿಂದ 20ರ ತನಕ ಪ್ರತಿ ದಿನ ಸಂಜೆಯಿಂದ ರಾತ್ರಿಯ ತನಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ದೇವಳದ ವತಿಯಿಂದ

ಏ17 ರಿಂದ 20 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ | ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವವರು ಹೆಸರು ನೋಂದಾಯಿಸಬಹುದು Read More »

ಏ.10 ರಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ : ಆಮಂತ್ರಣ ಪತ್ರ ಬಿಡುಗಡೆ – ಬ್ರಹ್ಮರಥೋತ್ಸವದ ಪ್ರಥಮ ಸೇವೆ ರಶೀದಿಗೆ ಚಾಲನೆ

ಪುತ್ತೂರು: ಏ.10 ರಿಂದ ನಡೆಯುವ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಅಂಗವಾಗಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಬುಧವಾರ ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಬಿಡುಗಡೆಗೊಳಿಸಲಾಯಿತು. ವರ್ಷಾವದಿ ಜಾತ್ರೆಗೆ ಸಂಬಂಧಿಸಿ ಏ.1 ರಂದು ರಂದು ನಡೆಯುವ ಗೊನೆ ಮುಹೂರ್ತದಿಂದ ಹಿಡಿದು ಜಾತ್ರೆ ಸಂಪನ್ನಗೊಳ್ಳುವಲ್ಲಿ ಶ್ರೀ ದೇವರು ಯಶಸ್ವಿಯಾಗಿ ನಡೆಸಿಕೊಡುವಂತೆ ಮತ್ತು ಜಾತ್ರೆಯ ಸಂದರ್ಭ ಅನ್ನದಾನ ಅಕ್ಷಯವಾಗಿ ಬೆಳಗುವಂತೆ ಹಾಗು ಅಭಿವೃದ್ಧಿ ಕಾರ್ಯಗಳಿಗೆ ಶ್ರೀ ದೇವರ ಪೂರ್ಣಾನುಗ್ರಹ ಸಿಗುವಂತೆ

ಏ.10 ರಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ : ಆಮಂತ್ರಣ ಪತ್ರ ಬಿಡುಗಡೆ – ಬ್ರಹ್ಮರಥೋತ್ಸವದ ಪ್ರಥಮ ಸೇವೆ ರಶೀದಿಗೆ ಚಾಲನೆ Read More »

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ

ಪುತ್ತೂರು : ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಹಿ ಪ್ರಾ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು. ಮೊದಲ ದಿನ 9.00 ಗಂಟೆಗೆ ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ. ಎಸ್ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ನೇರವೇರಿತು. ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ದಳದಿಂದ 350 ಮಕ್ಕಳು ಭಾಗವಹಿಸಿದರು. ನಂತರ ನಡೆದ ಉದ್ಘಾಟನಾ ಸಮಾರಂಭದಲ್ಲಿ

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ Read More »

ಎಸ್‍ ಕೆ ಡಿಆರ್ ಡಿಪಿ ಉಪ್ಪಿನಂಗಡಿ ವಲಯ ಕಚೇರಿ, ಸಿಎಸ್‍ ಸಿ ಸೇವಾ ಕೇಂದ್ರ ಉದ್ಘಾಟನೆ

ಉಪ್ಪಿನಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ವಲಯದ ವಲಯ ಕಚೇರಿ ಮತ್ತು ಸಿ ಎಸ್ ಸಿ ಸೇವಾ ಕೇಂದ್ರವನ್ನು ಉಪ್ಪಿನಂಗಡಿ ರಾಮನಗರದ ಅಲಿಮಮ್ಮ ಅವರ ಕಟ್ಟಡದಲ್ಲಿ ಉದ್ಘಾಟನೆಗೊಂಡಿತು. ಉಪ್ಪಿನಂಗಡಿ ಕಂಬಳ ಸಮಿತಿ ಗೌರವಾಧ್ಯಕ್ಷ ಉಮೇಶ್ ಶೆಣೈ ಟೇಪ್ ಕಟ್‍ ಮಾಡುವ ಮೂಲಕ ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಕ್ಷಿಣ ಕನ್ನಡ 2 ವಿಭಾಗದ ಜಿಲ್ಲಾ ನಿರ್ದೇಶಕ ಪ್ರವೀಣ್ ದೀಪ ಬೆಳಗಿಸಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗ್ರಾಮಮಟ್ಟದಲ್ಲಿ ಮತ್ತು ವಲಯ

ಎಸ್‍ ಕೆ ಡಿಆರ್ ಡಿಪಿ ಉಪ್ಪಿನಂಗಡಿ ವಲಯ ಕಚೇರಿ, ಸಿಎಸ್‍ ಸಿ ಸೇವಾ ಕೇಂದ್ರ ಉದ್ಘಾಟನೆ Read More »

error: Content is protected !!
Scroll to Top