ಪುತ್ತೂರು

ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ಅಭಿಯಾನ | ಕೆಯ್ಯೂರು ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಅಭಿಯಾನ

ಪುತ್ತೂರು: ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಅವರ ಕನಸಿನ ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ಅಭಿಯಾನದ ಕನಸು ನನಸು ಮಾಡುವ ನಿಟ್ಟಿನಲ್ಲಿ ಕೆಯ್ಯುರು ಗ್ರಾಮ ಪಂಚಾಯತ್ ನಿಂದ ತಿಂಗಳ ಎರಡನೇ ಆದಿತ್ಯವಾರ ಸಂಘ ಸಂಸ್ಥೆ ಗಳ ಸಹಕಾರದಲ್ಲಿ ಸ್ವಚ್ಛತಾ ಅಭಿಯಾನ ಇಂದು ನಡೆಸಲಾಯಿತು. ಈ ಅಭಿಯಾನದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯೆ ಜಯಂತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ ದ ಪದಾಧಿಕಾರಿಗಳು, ಪೊರ್ಲುದ ಕೆಯ್ಯುರು ಘಟಕ, ವರ್ತಕರ ಸಂಘ, ಅಭಿನವ […]

ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ಅಭಿಯಾನ | ಕೆಯ್ಯೂರು ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಅಭಿಯಾನ Read More »

ಯುವಕವಿ ನಾರಾಯಣ ಕುಂಬ್ರ ಅವರ “ಹನಿದನಿ : ಇದು ಬರಹಗಳ ಮಣಿ” ಕೃತಿ ಬಿಡುಗಡೆ

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತ್ರತ್ವದ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕ, ಯುವಕವಿ ನಾರಾಯಣ ಕುಂಬ್ರ ಅವರ “ಹನಿದನಿ : ಇದು ಬರಹಗಳ ಮಣಿ.”ಎಂಬ ಕೃತಿ ಬಿಡುಗಡೆಗೊಂಡಿತು. ಸುದಾನ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ.ವಿಜಯ ಹಾರ್ವಿನ್‍ ಕೃತಿ ಬಿಡುಗಡೆ ಮಾಡಿದರು. ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಬಿ.ಪುರಂದರ ಭಟ್ ಅವರ ಆಶೀರ್ವಾದದೊಂದಿಗೆ, ಪುತ್ತೂರು ತಾಲೂಕು ಘಟಕದ ಕ.ಸಾ.ಪರಿಷತ್ತಿನ ಅಧ್ಯಕ್ಷರು ಪುತ್ತೂರು ಉಮೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ, ಪುತ್ತೂರು ಅನುರಾಗ ವಠಾರದ

ಯುವಕವಿ ನಾರಾಯಣ ಕುಂಬ್ರ ಅವರ “ಹನಿದನಿ : ಇದು ಬರಹಗಳ ಮಣಿ” ಕೃತಿ ಬಿಡುಗಡೆ Read More »

ಇನ್‍ ಸ್ಟಾಗ್ರಾಂ ಜಾಹೀರಾತಿಗೆ ಮರುಳು | ಲಕ್ಷಾಂತರ ಕಳೆದುಕೊಂಡ ಮಹಿಳೆ

ಪುತ್ತೂರು: ಪುತ್ತೂರು: ಇನ್ ಸ್ಟಾಗ್ರಾಂನಲ್ಲಿ ಬಂದ ಜಾಹೀರಾತಿಗೆ ಮಾರು ಹೋಗಿ ಟ್ರೇಡಿಂಗ್ ಇನ್‌ವೆಸ್ಟೆಂಟ್ ಮಾಡಲು ಹೋಗಿ ಬನ್ನೂರು ನಿವಾಸಿ ಯುವತಿಯೋರ್ವರು 4.90 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಪ್ರಸ್ತುತ ಮನೆಯಲ್ಲೇ ಕೆಲಸ ಮಾಡುತ್ತಿದ್ದಾರೆ. ಮಾ.1 ರಂದು  ಇನ್‍ ಸ್ಟಾಗ್ರಾಂನಲ್ಲಿ ನಲ್ಲಿ  ಹೂಡಿಕೆ ಮಾಡಿದರೆ ಲಾಭಾಂಶ ಸಿಗುವ ಬಗ್ಗೆ ಬಂದ , ໖) Instagram d Investment TASK 2 UPI

ಇನ್‍ ಸ್ಟಾಗ್ರಾಂ ಜಾಹೀರಾತಿಗೆ ಮರುಳು | ಲಕ್ಷಾಂತರ ಕಳೆದುಕೊಂಡ ಮಹಿಳೆ Read More »

ಬಾಳ್ತಿಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಳ್ತಿಲ ಗ್ರಾಮ ಪಂಚಾಯಿತಿ ಹಾಗೂ ಎಚ್‍ ಡಿಎಫ್‍ ಸಿ ಬ್ಯಾಂಕ್‍ ನೇತೃತ್ವ

ಬಾಳ್ತಿಲ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಳ್ತಿಲ ಗ್ರಾಮ ಪಂಚಾಯಿತಿ ಹಾಗೂ ಎಚ್‍ ಡಿಎಫ್‍ ಸಿ ಬ್ಯಾಂಕ್‍ ಸಂಯುಕ್ತ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಬಾಳ್ತಿಲ ಗ್ರಾಮದ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆಯಿತು. ಕಾರ್ಯಕ್ರಮದ ಅಂಗವಾಗಿ ಎಚ್ ಡಿ ಎಫ್ ಸಿ ಬ್ಯಾಂಕಿನ ವತಿಯಿಂದ ದಾಸಕೋಡಿ ಅಂಗನವಾಡಿ ಸ್ತ್ರೀ ಶಕ್ತಿ ಮಹಿಳೆಯರಿಗೆ, ಪೋಷಕರಿಗೆ ಮತ್ತು ಮಕ್ಕಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮತ್ತು ಅತ್ಯುತ್ತಮ ಸ್ತ್ರೀ ಶಕ್ತಿ ಸ್ವಸಹಾಯ ಗುಂಪು ಪ್ರಶಸ್ತಿ

ಬಾಳ್ತಿಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಳ್ತಿಲ ಗ್ರಾಮ ಪಂಚಾಯಿತಿ ಹಾಗೂ ಎಚ್‍ ಡಿಎಫ್‍ ಸಿ ಬ್ಯಾಂಕ್‍ ನೇತೃತ್ವ Read More »

ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ವಿಶ್ವ ಮಹಿಳಾ ದಿನಾಚರಣೆ | ವಿವಿಧತೆಯಲ್ಲಿ ಏಕತೆ ಮಹಿಳಾ ವಾಹನ ಜಾಥಾ

ಪುತ್ತೂರು: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ದ.ಕ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ಪುತ್ತೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ನಡೆದ ವಿಶ್ವ ಮಹಿಳಾ ದಿನಾಚರಣೆ, ವಿವಿಧತೆಯಲ್ಲಿ ಏಕತೆ ಮಹಿಳಾ ವಾಹನ ಜಾಥಾ ನೆರವೇರಿತು. ದರ್ಬೆಯಿಂದ ಹೊರಟ ಮಹಿಳಾ ವಾಹನ ಜಾಥಾಕ್ಕೆ ಎಸ್.ಐ ಸವಿತಾರವರು ಚಾಲನೆ ನೀಡಿದರು. ನಂತರ ನಡೆದ ವಾಹನ ಜಾಥಾದಲ್ಲಿ ದ್ವಿಚಕ್ರ ವಾಹನದಿಂದ ಆಟೋ ರಿಕ್ಷಾ, ಜೀಪು, ಕಾರು, ಪಿಕಪ್, ಆಬ್ಯಲೆನ್ಸ್ ಹಾಗೂ ಬಸ್‌ಗಳನ್ನು ಮಹಿಳೆಯರೇ ಚಾಲಕರಾಗಿದ್ದು ವಾಹನ ಜಾಥಾವು ಎಲ್ಲರ ಗಮನ

ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ವಿಶ್ವ ಮಹಿಳಾ ದಿನಾಚರಣೆ | ವಿವಿಧತೆಯಲ್ಲಿ ಏಕತೆ ಮಹಿಳಾ ವಾಹನ ಜಾಥಾ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದಿಂದ ಆಟದಿಂದ ಪಾಠ  ಎಂಬ ವಿಸ್ತರಣಾ ಕಾರ್ಯಕ್ರಮ

ಎನೆಕಲ್ಲು : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ , ಆಂತರಿಕ ಗುಣಮಟ್ಟ ಭರವಸಾ ಕೋಶ ಸಮಾಜಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎನೆಕಲ್ಲು ಇಲ್ಲಿ ಆಟದಿಂದ ಪಾಠ ಎಂಬ ವಿಸ್ತರಣಾ ಕಾರ್ಯಕ್ರಮ ಮಾ.8 (ಇಂದು) ರಂದು ನಡೆಯಿತು. ಸಮಾಜಶಾಸ್ತ್ರ ವಿಭಾಗದ  ತೃತೀಯ ಪದವಿಯ ವಿದ್ಯಾರ್ಥಿಗಳು, ಶಾಲಾ ಮಕ್ಕಳಿಗೆ ವಿವಿಧ ರೀತಿಯ ಆಟಗಳನ್ನು ಹಮ್ಮಿಕೊಂಡು ಆ ಮೂಲಕ ಪಾಠವನ್ನು ಕಲಿಸಿದರು.  ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಸಮಯ ಪರಿಪಾಲನೆ, ಕೌಶಲ್ಯವನ್ನು ಹೆಚ್ಚಿಸುವ ಆಟಗಳನ್ನು ಆಡಿಸಿದರು.   ಕಾರ್ಯಕ್ರಮದಲ್ಲಿ ಸರಕಾರಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದಿಂದ ಆಟದಿಂದ ಪಾಠ  ಎಂಬ ವಿಸ್ತರಣಾ ಕಾರ್ಯಕ್ರಮ Read More »

ಪುತ್ತೂರಿನ ಖ್ಯಾತ ಗಾಯಕ  ಡಾ. ಕಿರಣ್ ಕುಮಾರ್  ಗಾನಸಿರಿಯವರಿಗೆ ಸುಗಮ ಸಂಗೀತ ಸೇವಾ ರತ್ನ ಪ್ರಶಸ್ತಿ

ಪುತ್ತೂರು : ಪುತ್ತೂರಿನ ಖ್ಯಾತ ಗಾಯಕ  ಡಾ. ಕಿರಣ್ ಕುಮಾರ್  ಗಾನಸಿರಿಯವರಿಗೆ ಸುಗಮ ಸಂಗೀತ ಸೇವಾ ರತ್ನ ಪ್ರಶಸ್ತಿ ಲಭಿಸಿದೆ. ವಿಜಯ ಮ್ಯೂಸಿಕ್ ಸ್ಕೂಲ್, ಜ್ಞಾನಭಾರತಿ, ಬೆಂಗಳೂರು ಇವರು ಖ್ಯಾತ ಸಂಗೀತ ನಿರ್ದೇಶಕರಾದ ದಿ. ರಾಜನ್ ನಾಗೇಂದ್ರ ಸವಿ ನೆನಪಿನಲ್ಲಿ ಸುಗಮ ಸಂಗೀತ ಕ್ಷೇತ್ರದ ಅನುಪಮ ಸೇವೆಗಾಗಿ  ಈ ಪ್ರಶಸ್ತಿ ಲಭಿಸಲಿದೆ.  ಪ್ರಶಸ್ತಿ ಪ್ರಧಾನ ಸಮಾರಂಭ ಸಪ್ತಸ್ವರ ಸಂಗೀತೋತ್ಸವವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಾರ್ಚ್ 9 ರಂದು ನಡೆಯಲಿದೆ. ಖ್ಯಾತ ಸಂಗೀತ ನಿರ್ದೇಶಕರು ಶ್ರೀ ಹರಿಕೃಷ್ಣ ಸೇರಿದಂತೆ

ಪುತ್ತೂರಿನ ಖ್ಯಾತ ಗಾಯಕ  ಡಾ. ಕಿರಣ್ ಕುಮಾರ್  ಗಾನಸಿರಿಯವರಿಗೆ ಸುಗಮ ಸಂಗೀತ ಸೇವಾ ರತ್ನ ಪ್ರಶಸ್ತಿ Read More »

ಮಹಿಳಾ ದಿನಾಚರಣೆಯ  ಅಂಗವಾಗಿ ಭಾವ ತೀರ ಯಾನ ಸಿನಿಮಾ ರೂ. 99ಕ್ಕೆ ವಿಶೇಷ ಟಿಕೆಟ್‍ ಲಭ್ಯ

ಪುತ್ತೂರು : ಮಹಿಳಾ ದಿನಾಚರಣೆಯ ಪ್ರಯುಕ್ತ ಇಂದು  ಭಾವ ತೀರ ಯಾನ ಸಿನಿಮಾಕ್ಕೆ ರೂ. 99ರಂತೆ ವಿಶೇಷ ರಿಯಾಯ್ತಿ ದರದಲ್ಲಿ ಟಿಕೆಟ್ ಲಭ್ಯವಾಗಲಿದೆ. ಮೂರನೇ ವಾರಕ್ಕೆ ಹೆಜ್ಜೆಯುರಿಸಿ ಇಂದು ಭಾವ ತೀರ ಯಾನ ಸಿನಿಮಾ ಯಶಸ್ಸಿನತ್ತ ಸಾಗುತ್ತಿದೆ.

ಮಹಿಳಾ ದಿನಾಚರಣೆಯ  ಅಂಗವಾಗಿ ಭಾವ ತೀರ ಯಾನ ಸಿನಿಮಾ ರೂ. 99ಕ್ಕೆ ವಿಶೇಷ ಟಿಕೆಟ್‍ ಲಭ್ಯ Read More »

ಬಜೆಟ್ ಘೋಷಣೆ ಮೂಲಕ ಜನರ ಮೂಗಿಗೆ ತುಪ್ಪ ಸವರಲು ಸಿದ್ಧರಾಮಯ್ಯ ಹೊರಟಿದ್ದಾರೆ : ಅರುಣ್ ಕುಮಾರ್ ಪುತ್ತಿಲ

ಪುತ್ತೂರು : ಸಿಎಂ ಸಿದ್ದರಾಮಯ್ಯ  ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸೋ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಿರುವ ಬಜೆಟ್, ಶಿಕ್ಷಣದ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಯಾವುದೇ ಕೊಡುಗೆ ನೀಡಿಲ್ಲ. ಉದ್ಯೋಗ

ಬಜೆಟ್ ಘೋಷಣೆ ಮೂಲಕ ಜನರ ಮೂಗಿಗೆ ತುಪ್ಪ ಸವರಲು ಸಿದ್ಧರಾಮಯ್ಯ ಹೊರಟಿದ್ದಾರೆ : ಅರುಣ್ ಕುಮಾರ್ ಪುತ್ತಿಲ Read More »

ದೂರು ನೀಡಲು ಪೊಲೀಸ್ ಠಾಣೆಗೆ ಬಂದ ವ್ಯಕ್ತಿಯ ಮೇಲೆ ನಾಯಿ ದಾಳಿ

ವಿಟ್ಲ: ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲು ಹೋದ ವೃದ್ಧರೊಬ್ಬರ ಮೇಲೆ ಸಾಕು ನಾಯಿ ದಾಳಿ ನಡೆಸಿ, ಗಾಯಗೊಳಿಸಿದ ಘಟನೆ ನಡೆದಿದೆ. ಕರೋಪಾಡಿ ಗ್ರಾಮದ ಲಕ್ಷ್ಮಣ ಎಂಬವರು ವಿಚಾರವೊಂದಕ್ಕೆ ಠಾಣೆಗೆ ದೂರು ನೀಡಲು ಹೋಗಿದ್ದರು.  ಈ ಸಂದರ್ಭ ಠಾಣೆಯ ಮುಂಭಾಗ ಇದ್ದ ನಾಯಿ ಅವರ ಮೇಲೆ ಏಕಾಏಕಿ ದಾಳಿ ಮಾಡಿದೆ. ಇದರಿಂದ ಅವರ ಕಾಲಿನ ಮೂರು ಕಡೆ ಕಚ್ಚಿ ಗಾಯಗೊಳಿಸಿದೆ. ತಕ್ಷಣವೇ ಅವರು ಠಾಣೆಯಿಂದ ಬಂದ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ನಾಯಿ

ದೂರು ನೀಡಲು ಪೊಲೀಸ್ ಠಾಣೆಗೆ ಬಂದ ವ್ಯಕ್ತಿಯ ಮೇಲೆ ನಾಯಿ ದಾಳಿ Read More »

error: Content is protected !!
Scroll to Top