ಶ್ರೀ ಮಹಾಭಾರತ ಸರಣಿಯ 103 ನೇ ತಾಳಮದ್ದಳೆ
ಉಪ್ಪಿನಂಗಡಿ: ಶ್ರೀ ಕಾಳಿಕಾಂಬಾ ಯಕ್ಷ ಸೇವಾ ಟ್ರಸ್ಟ್ ಸ್ವರ್ಣ ಮಹೋತ್ಸವದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯ 103ನೇ ತಾಳಮದ್ದಳೆ ಕಲಿಕೀಚಕ ಎಂಬ ಪ್ರಸಂಗ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಬಿ. ಸುರೇಶ ರಾವ್ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಪರಪ್ಪು ಭಾಗವಹಿಸಿದ್ದರು. ವಿರಾಟನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಮಂತ್ರಿ ಮಾತಂಗ ಮತ್ತು ಭೀಮಸೇನನಾಗಿ ಶ್ರೀಧರ ಎಸ್ ಪಿ ಕೃಷ್ಣಾಪುರ, ರಥಕಾರನಾಗಿ ಸತೀಶ ಶಿರ್ಲಾಲು, ಕೀಚಕನಾಗಿ ಜಯರಾಮ ಗೌಡ […]
ಶ್ರೀ ಮಹಾಭಾರತ ಸರಣಿಯ 103 ನೇ ತಾಳಮದ್ದಳೆ Read More »










