ಪುತ್ತೂರು

ಏ.24 (ನಾಳೆ): ಅಕ್ಷಯ ತೃತೀಯದ  ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

ಪುತ್ತೂರು: ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಅಕ್ಷಯ ನದಿಗೆ ದಿನದಂದು ಜನ ಚಿನ್ನದ ಖರೀದಿ ಯಾಕೆ ಮಾಡುತ್ತಾರೆ. ಇದರ ಧಾರ್ಮಿಕ ಪರಂಪರೆ ಕಾರಣಗಳು ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಏ.24 ಗುರುವಾರ ಸಂಜೆ 4 ಗಂಟೆಗೆ ನಡೆಯಲಿದೆ . ಕಾರ್ಯಕ್ರಮದಲ್ಲಿ ಕುಂಟಾರು ರವೀಶ್ ತಂತ್ರಿಗಳು, ಪಂಜ ಭಾಸ್ಕರ ಭಟ್ ,  ವಂದನಾ ಶಂಕರ್ ತಮ್ಮ ವಿಚಾರಧಾರೆಗಳನ್ನು ಮಂಡಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ […]

ಏ.24 (ನಾಳೆ): ಅಕ್ಷಯ ತೃತೀಯದ  ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ Read More »

ಕಾಶ್ಮೀರದ ಪಹಲ್ಗಾಮ್‍ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ದಾಳಿ | ಪುತ್ತೂರಿನಲ್ಲಿ ವಿಶ್ವ ಹಿಂದೂ ಪರಿಷದ್‍, ಬಜರಂಗದಳದಿಂದ ಬೃಹತ್‍ ಪ್ರತಿಭಟನಾ ಸಭೆ

ಪುತ್ತೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ ಬುಧವಾರ ಸಂಜೆ ಬಸ್‍ ನಿಲ್ದಾಣದ ಬಳಿ ಇರುವ ಗಾಂಧಿಕಟ್ಟೆಯಲ್ಲಿ ನಡೆಯಿತು. ಪ್ರತಿಭಟನಾ ಸಭೆಯ ಮೊದಲು ನಗರದ ದರ್ಬೆ ವೃತ್ತದಿಂದ ದೊಂದಿಯೊಂದಿಗೆ ಬೃಹತ್‍ ಕಾಲ್ನಡಿಗೆ ಜಾಥಾ ಗಾಂಧಿಕಟ್ಟೆ ತನಕ ನಡೆಯಿತು. ಅಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ, ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪ್ರತಿಭಟನಾ ಸಭೆಯಲ್ಲಿ ವಿಶ್ವ ಹಿಂದೂ ಪರಿಷದ್‍ ನ

ಕಾಶ್ಮೀರದ ಪಹಲ್ಗಾಮ್‍ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ದಾಳಿ | ಪುತ್ತೂರಿನಲ್ಲಿ ವಿಶ್ವ ಹಿಂದೂ ಪರಿಷದ್‍, ಬಜರಂಗದಳದಿಂದ ಬೃಹತ್‍ ಪ್ರತಿಭಟನಾ ಸಭೆ Read More »

ನಾಳೆ (ಏ.24) : ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಸಂಗೀತ ರಸಮಂಜರಿ  ಕಾರ್ಯಕ್ರಮ

ಪುತ್ತೂರು : ಮುಳಿಯದ ನೂತನ ನವೀಕೃತ ವಿಸ್ತ್ರತ ಆಭರಣ ಮಳಿಗೆಯ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಮುಂದುವರಿದ ಭಾಗವಾಗಿ  ಇದೆ ಏಪ್ರಿಲ್ 24, ಗುರುವಾರ  ಸಂಜೆ 6:30 ಕ್ಕೆ  “ಜಿ  ಸರಿಗಮಪ ಖ್ಯಾತಿಯ ಕಲಾವಿದರಿಂದ  ಮಧುರ ನೆನಪುಗಳಿಗೆ ನಾದ ಸ್ಪರ್ಶ ನೀಡಲಿರುವ – ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಗೀತ ಪ್ರಿಯರು ಈ ವಿಶೇಷ ಸಂಗೀತ ಸಂಜೆಗೆ  ಬಂದು ಸಂತೋಷದಿಂದ  ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ವಿವರಣೆ   : ಗಾನ ಮಯೂರ ಮ್ಯೂಸಿಕಲ್ ಇವೆಂಟ್ಸ್ ವತಿಯಿಂದ  ಸಂಗೀತ ಪ್ರಿಯರಿಗಾಗಿ ವಿಶೇಷ

ನಾಳೆ (ಏ.24) : ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಸಂಗೀತ ರಸಮಂಜರಿ  ಕಾರ್ಯಕ್ರಮ Read More »

ಆಟೋ ರಿಕ್ಷಾ ಚಾಲಕನೋರ್ವ ರಿಕ್ಷಾ ಸಹಿತ ನಾಪತ್ತೆ

ಪುತ್ತೂರು:  ಬಾಡಿಗೆಗೆಂದು ಹೋದ ರಿಕ್ಷಾ ಚಾಲಕನೋರ್ವ ರಿಕ್ಷಾ ಸಹಿತವಾಗಿ ನಾಪತ್ತೆಯಾದ ಘಟನೆ ನಡೆದಿದೆ. ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಬಾಡಿಗೆಗೆಂದು ಹೋದ ಸಾಲ್ಮರ ಸೂತ್ರ ಬೆಟ್ಟು ನಿವಾಸಿ ಆಟೋ ರಿಕ್ಷಾ ಚಾಲಕ ಲೋಕೇಶ ಎಂಬವರು ರಿಕ್ಷಾ ಸಮೇತ ನಾಪತ್ತೆಯಾಗಿರುವ ಕುರಿತು ಎ.21ರಂದು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗ್ಗೆ 5.30ಕ್ಕೆ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಬಾಡಿಗೆ ಇದೆ ಎಂದು ಮನೆಯಿಂದ  ಹೋದವರು ಮತ್ತೆ ಮನೆಗೆ ವಾಪಸಾಗಿಲ್ಲವೆಂದು ತಿಳಿದು ಬಂದಿದೆ. ಈ ಘಟನಾ ಕುರಿತು ಇತರ

ಆಟೋ ರಿಕ್ಷಾ ಚಾಲಕನೋರ್ವ ರಿಕ್ಷಾ ಸಹಿತ ನಾಪತ್ತೆ Read More »

ಟಿಪ್ಪರ್-ಬೈಕ್‍ ಡಿಕ್ಕಿ : ಬೈಕ್‍ ಸವಾರ ಮೃತ್ಯು

ಪುತ್ತೂರು: ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‍ ಸವಾರ ಮೃತಪಟ್ಟ ಘಟನೆ ಕುಂಟಾರು ಬಳಿ ಇಂದು ನಡೆದಿದೆ. ಯೋಗಿ ಎಂಬಾತ ಅಪಘಾತದಲ್ಲಿ ಮೃತಪಟ್ಟವರು ಗಾಳಿಮುಖ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯೋಗಿ ಮೂಲತಃ ಕೊಟ್ಯಾಡಿ ನಿವಾಸಿಯಾಗಿದ್ದಾರೆ. ಅಪಘಾತದಿಂದ ಬೈಕ್ ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಿಪ್ಪರ್-ಬೈಕ್‍ ಡಿಕ್ಕಿ : ಬೈಕ್‍ ಸವಾರ ಮೃತ್ಯು Read More »

ಪ್ರೇಕ್ಷಕ ಪ್ರಭುವಿನ ಒತ್ತಾಸೆಗೆ ಮಣಿದು ಗುರುವಾರದವರೆಗೆ ಯಾನ ಮುಂದುವರಿಸಿದ ‘ಭಾವ ತೀರ ಯಾನ’

ಪುತ್ತೂರು : ಇಂದು ಕೊನೆಯ ಪ್ರದರ್ಶನವೆಂದು ನಿಗದಿಯಾಗಿದ್ದ ‘ಭಾವ ತೀರ ಯಾನ’  ಸಿನಿಮಾ ಪ್ರದರ್ಶನ ಮುಂದುವರಿದು, ಏ. 24 ಗುರುವಾರದವರೆಗೆ GL ONE MALLನಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ವಿತರಕರು ಮತ್ತು ನಿರ್ಮಾಪಕರು ತಿಳಿಸಿದ್ದಾರೆ. ನಾಳೆ ಸಂಜೆ 4-45ಕ್ಕೆ ಪ್ರದರ್ಶನ ನಿಗದಿಯಾಗಿದ್ದು ಸಾಕಷ್ಟು ಮಂದಿ ಈಗಾಗಲೇ ಟಿಕೆಟ್ ಕಾಯ್ದಿರಿಸಿದ್ದಾರೆ. Book my show App ನಲ್ಲಿಯೂ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ಪ್ರೇಕ್ಷಕ ಪ್ರಭುವಿನ ಒತ್ತಾಸೆಗೆ ಮಣಿದು ಗುರುವಾರದವರೆಗೆ ಯಾನ ಮುಂದುವರಿಸಿದ ‘ಭಾವ ತೀರ ಯಾನ’ Read More »

ಪುತ್ತೂರಿನಲ್ಲಿ ತಾಲೂಕು ಹಿಂದೂ ಧರ್ಮ ಶಿಕ್ಷಣ ಸಮಿತಿ ಉದ್ಘಾಟನೆ

ಶೃಂಗೇರಿ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾ ಸನ್ನಿಧಾನಂಗಳವರ ಆಶೀರ್ವಾದಗಳೊಂದಿಗೆ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ನೀಡಿರುವ ನಿರ್ದೇಶನದಂತೆ ಪುತ್ತೂರಿನಾದ್ಯಂತ ಧರ್ಮ ಶಿಕ್ಷಣವನ್ನು ಜಾರಿಗೊಳಿಸುವ ಹಿನ್ನೆಲೆಯಲ್ಲಿ ತಾಲೂಕು ಧರ್ಮ ಶಿಕ್ಷಣ ಸಮಿತಿಯನ್ನು ಭಾನುವಾರ ಪುತ್ತೂರಿನ ಸ್ವಾಮಿ ಕಲಾಮಂದಿರದಲ್ಲಿ ಘೋಷಿಸಲಾಯಿತು.   ಕಳೆದ ಕೆಲವು ತಿಂಗಳುಗಳಿಂದ ಪುತ್ತೂರು ಹಾಗು ಕಡಬ ತಾಲೂಕಿನ ನಾನಾ ಭಾಗಗಳಲ್ಲಿ ಗ್ರಾಮ ಸಮಿತಿಗಳು ರೂಪುಗೊಂಡಿದ್ದು, ಇದೀಗ ತಾಲೂಕು ಸಮಿತಿಯನ್ನು ರಚಿಸುವ ಮೂಲಕ ಧರ್ಮ ಶಿಕ್ಷಣದ ಜಾರಿಗೊಳಿಸುವಿಕೆಯ ಪ್ರಕ್ರಿಯನ್ನು ಮತ್ತೊಂದು ಹಂತಕ್ಕೆ ಒಯ್ಯಲಾಯಿತು. ಸಮಿತಿಯ ಗೌರವ

ಪುತ್ತೂರಿನಲ್ಲಿ ತಾಲೂಕು ಹಿಂದೂ ಧರ್ಮ ಶಿಕ್ಷಣ ಸಮಿತಿ ಉದ್ಘಾಟನೆ Read More »

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ವಿಶ್ವ ಭೂದಿನ ಕಾರ್ಯಕ್ರಮ

ವೀರಮಂಗಲ : ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ವಿಶ್ವ ಭೂದಿನ ಕಾರ್ಯಕ್ರಮ ನಡೆಯಿತು. ದೇಶದ್ಯಾಂತ ಇಂದು ವಿಶ್ವ ಭೂದಿನವನ್ನಾಗಿ ಆಚರಿಸುತ್ತಿದ್ದು ಪರಿಸರ ಪ್ರೇಮದೊಂದಿಗೆ ಗಿಡಗಳ ಪರಿಚಯ, ಸ್ವಚ್ಛತೆ, ಕಸವಿಲೇವಾರಿ, ನೀರು ಇಂಗಿಸುವಿಕೆ ಇತ್ಯಾದಿ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಆಯೋಜಿಸುವ ಅಂಗವಾಗಿ ಕೇಂದ್ರ ಶಿಕ್ಷಣ ಸಚಿವಾಲಯದ ನಿರ್ದೇಶನದಂತೆ ಪ್ರತಿ ಶಾಲೆಯಲ್ಲೂ ಇಕೋ ಕ್ಲಬ್ ಸ್ಥಾಪಿಸಲಾಗಿದ್ದು ಆ ಪ್ರಯುಕ್ತ ವಿಶ್ವ ಭೂದಿನವಾದ ಏ 22 ರಂದು  ಗಿಡಗಳ ಪರಿಚಯ ಮಾಡಲು ಗಿಡಗಳಿಗೆ QR CODE ಕಟ್ಟುವುದರ ಮೂಲಕ ವೀರಮಂಗಲ ಪಿಎಂಶ್ರೀ ಶಾಲೆಯ

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ವಿಶ್ವ ಭೂದಿನ ಕಾರ್ಯಕ್ರಮ Read More »

ಅಶೋಕ್ ಬನ್ನೂರು ಕಲಾವಿದನಾದ ಕಥೆ..!

ಪುತ್ತೂರಿನ ತಟ್ಟಿರಾಯ ಕಲಾಚತುರ ಬಿರುದು ಪಡೆದಿರುವ ತುಳು ರಂಗಭೂಮಿಯ ಹಾಸ್ಯ ಕಲಾವಿದ ಬನ್ನೂರಿನ ಅಶೋಕ. ಅಶೋಕ್‍ ರಂಗ ಪಯಣದಲ್ಲಿ ದೊಡ್ಡ ಕನಸು ಕಂಡ ಚಿಕ್ಕ ಕಲಾವಿದ. ರಂಗಭೂಮಿಯಲ್ಲಿ ಅಶೋಕ್‍ ಬನ್ನೂರು ಕನಸನ್ನು ನನಸು ಮಾಡಿಬಿಟ್ಟಿದ್ದಾರೆ. ಕಲಾಭಿಮಾನಿಗಳ ಮನಸ್ಸಿನಲ್ಲಿ ಒಬ್ಬ ಉತ್ತಮ ಹಾಸ್ಯ ಕಲಾವಿದನಾಗಿ ಉಳಿದುಬಿಟ್ಟಾಗಿದೆ. ಇದು ಬನ್ನೂರಿನ ಕಲಾಚತುರ ಅಶೋಕಣ್ಣನ ಕಥೆ. ಹೌದು ಇವರು ವೇದಿಕೆಗೆ ಬಂದರೆ ಚಪ್ಪಾಳೆ ಚಪ್ಪಾಳೆ. ಹಾಸ್ಯಲೋಕದ ದಿಗ್ಗಜರಲ್ಲಿ ಒಬ್ಬ ಪುತ್ತೂರಿನ ಚಿಕ್ಕ ಮುತ್ತು ನಮ್ಮ ಅಶೋಕ್‍ ಬನ್ನೂರು. ತನ್ನದೇ ಶೈಲಿಯಲ್ಲಿ ಹಾಸ್ಯವನ್ನು

ಅಶೋಕ್ ಬನ್ನೂರು ಕಲಾವಿದನಾದ ಕಥೆ..! Read More »

ನಾಳೆ (ಏ.22) : ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

ಪುತ್ತೂರು : ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿಏ. 22ಮಂಗಳವಾರದಂದು ಸಂಜೆ 6:30 ರಿಂದ  ಪ್ರಸಿದ್ಧ  ಕಲಾವಿದರ ಕೂಡುವಿಕೆಯಿಂದ  ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು  ಯಕ್ಷಗಾನ ಪ್ರದರ್ಶನವನ್ನು  ಆಯೋಜಿಸಲಾಗಿದೆ . ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಹಿಮ್ಮೇಳದಲ್ಲಿ – ಭಾಗವತರು : ಅಮೃತಾ ಕೌಶಿಕ್ ರಾವ್ , ಮುರಾರಿ

ನಾಳೆ (ಏ.22) : ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ Read More »

error: Content is protected !!
Scroll to Top