ಪುತ್ತೂರು

ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಉಪ್ಪಿನಂಗಡಿ: ಯುವಕನೋರ್ವ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆದಿದೆ. ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ ಆತ್ಮಹತ್ಯೆಗೈದ ಯುವಕ ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ ತೋಟದಲ್ಲಿನ ಕೆರೆಯಲ್ಲಿ ಪತ್ತೆಯಾಗಿತ್ತು ಈತನ ಸಾವಿಗೆ ಕಾರಣ ತಿಳಿದುಬಂದಿಲ್ಲ ಉಪ್ಪಿನಂಗಡಿ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ

ಕೆರೆಗೆ ಹಾರಿ ಯುವಕ ಆತ್ಮಹತ್ಯೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ  ಜನಮಂಗಲ ಕಾರ್ಯಕ್ರಮದಲ್ಲಿ ಕೊಮೋಡಾ ವೀಲ್ ಚಯರ್ ವಿತರಣೆ

ಬಂಟ್ವಾಳ  ತಾಲೂಕು, ಕೆದಿಲ ಗ್ರಾಮದ  ಕರಿಮಜಲು  ಪ್ರೇಮ W/O  ರಾಮಮೂಲ್ಯ ಮತ್ತು  ಕಂಪ  ಲೋಕಯ ಗೌಡ ಇವರು ಅಸೌಖ್ಯಂದಿದ್ದು, ಇವರಿಗೆ    ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ  ಯೋಜನೆಯ  ಜನಮಂಗಲ ಕಾರ್ಯಕ್ರಮದ  ಯೋಜನೆಯಡಿಯಲ್ಲಿ ಫೆ.24   ಸೋಮವಾರದಂದು ಕೊಮೋಡೋ  ವೀಲ್ ಚಯರನ್ನು ನೀಡಲಾಯಿತು. ವಿಟ್ಲ ತಾಲೂಕು ಕೃಷಿ ಅಧಿಕಾರಿ ಚಿದಾನಂದ ಮತ್ತು ಪೆರ್ನೆ ವಲಯ  ಮೇಲ್ವಿಚಾರಕಿ ಶಾರದಾ ಕೊಮೋಡೋ  ವೀಲ್ ಚಯರನ್ನು ವಿತರಿಸಿದರು.  ಈ ಸಂದರ್ಭದಲ್ಲಿ  ಕೆದಿಲ “A” ಒಕ್ಕೂಟದ ಸೇವಾಪ್ರತಿನಿಧಿ  ಶಾರದಾ ಮತ್ತು ಕೆದಿಲ  “B” ಒಕ್ಕೂಟದ ಸೇವಾಪ್ರತಿನಿಧಿ

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ  ಜನಮಂಗಲ ಕಾರ್ಯಕ್ರಮದಲ್ಲಿ ಕೊಮೋಡಾ ವೀಲ್ ಚಯರ್ ವಿತರಣೆ Read More »

ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಪುತ್ತೂರು: ತೋಟವೊಂದರಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ಪಾಂಗ್ಲಾಯಿ ಎಂಬಲ್ಲಿ ನಡೆದಿದೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ದೇಹದ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 25ನೇ ವರ್ಷದ ಮಹಾಶಿವರಾತ್ರಿ “ರಜತ ಪಥ” | ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ, ಕುಣಿತ ಭಜನೆ | ಶ್ರೀ ದೇವರಿಗೆ ರಜತ ಕವಚ ಸಮರ್ಪಣೆ

ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 25ನೇ ವರ್ಷದ ಮಹಾಶಿವರಾತ್ರಿ ಉತ್ಸವ ‘ರಜತ ಪಥ’ ಫೆ.26 ಬುಧವಾರ ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಬೆಳಿಗ್ಗೆ 6.30 ರಿಂದ ಸಂಜೆ 6.30 ರ ತನಕ ಅರ್ಧ ಏಕಾಹ ಭಜನೆ, ಬೆಳಿಗ್ಗೆ 7.30 ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಏಕಾದಶ ರುದ್ರಾಭಿಷೇಕ, ಶ್ರೀ ಪಂಚಲಿಂಗೇಶ್ವರ ದೇವರಿಗೆ ರಜತ ಕವಚ ಸಮರ್ಪಣೆ, ಶ್ರೀ ರುದ್ರಯಾಗದ ಪ್ರಾರಂಭ, ಮಧ್ಯಾಹ್ನ

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 25ನೇ ವರ್ಷದ ಮಹಾಶಿವರಾತ್ರಿ “ರಜತ ಪಥ” | ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ, ಕುಣಿತ ಭಜನೆ | ಶ್ರೀ ದೇವರಿಗೆ ರಜತ ಕವಚ ಸಮರ್ಪಣೆ Read More »

ಪುತ್ತೂರು ಸಂಚಾರಿ ಪೋಲಿಸ್ ಠಾಣೆಗೆ ಜಿ.ಎಲ್ ಆಚಾರ್ಯ ಸಂಸ್ಥೆಯಿಂದ ಕಂಪ್ಯೂಟರ್ ಕೊಡುಗೆ | ಕೃತಜ್ಞತಾ ಪತ್ರ ನೀಡಿ ಅಭಿನಂದನೆ

ಪುತ್ತೂರು: ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆ ಸಂಚಾರ ಪೊಲೀಸ್ ಠಾಣೆಗೆ ಕಂಪ್ಯೂಟರನ್ನು ಕೊಡುಗೆಯಾಗಿ ನೀಡಿದೆ.   ಕಂಪ್ಯೂಟರನ್ನು ಕೊಡುಗೆಯಾಗಿ ನೀಡಿದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಗೆ ಸಂಚಾರ ಪೊಲೀಸ್ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಚಿದಾನಂದ ಮತ್ತು ಹೆಡ್‌ಕಾನ್‌ ಸ್ಟೇಬಲ್ ದಿನೇಶ್ ಅವರು ಜಿ.ಎಲ್.ಆಚಾರ್ಯ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಆಡಳಿತ ನಿರ್ದೇಶಕ ಸುಧನ್ವ ಆಚಾರ್ಯ ಅವರಿಗೆ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಿದರು. ಈ ಸಂದರ್ಭ ಎಸ್.ಬಿ ಉದಯರವಿ

ಪುತ್ತೂರು ಸಂಚಾರಿ ಪೋಲಿಸ್ ಠಾಣೆಗೆ ಜಿ.ಎಲ್ ಆಚಾರ್ಯ ಸಂಸ್ಥೆಯಿಂದ ಕಂಪ್ಯೂಟರ್ ಕೊಡುಗೆ | ಕೃತಜ್ಞತಾ ಪತ್ರ ನೀಡಿ ಅಭಿನಂದನೆ Read More »

ಕೊಳವೆ ಬಾವಿಗಳನ್ನು ಪುನರ್ ವ್ಯವಸ್ಥೆ ಕಲ್ಪಿಸಲು ಅವಕಾಶ : ಅಶೋಕ್ ಕುಮಾರ್ ರೈ | ಕುಡಿಯುವ ನೀರು ಯೋಜನೆ ಕುರಿತು ಅಧಿಕಾರಿಗಳ ಸಭೆ

ಪುತ್ತೂರು: ಈ ಬಾರಿ ಗ್ರಾಪಂಗಳಲ್ಲಿ ಸರ್ಕಾರಿ ಕೊಳವೆ ಬಾವಿಗಳನ್ನು ಕೊರೆಸುವುದನ್ನು ಸರ್ಕಾರ ರದ್ದು ಮಾಡಿದೆ. ಈ ಹಿಂದೆ ತೆಗೆಯಲಾದ ಕೊಳವೆ ಬಾವಿಗಳನ್ನು ಪುನರ್ ವ್ಯವಸ್ಥೆ ಕಲ್ಪಿಸಲು ಅವಕಾಶ ಇದೆ. ಬಹುಗ್ರಾಮ ಕುಡಿಯುವ ನೀರು ಯೋಜನೆಯಲ್ಲಿ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ತಾಲೂಕಿನ ಒಟ್ಟು 56 ಗ್ರಾಪಂಚಾಯತ್ ಗಳಿಗೆ  ಕುಡಿಯುವ ನೀಡಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು. ಅವರು ಸೋಮವಾರ ಸಂಜೆ ಪುತ್ತೂರು ತಾಪಂ ಸಭಾಂಗಣದಲ್ಲಿ ಕುಡಿಯುವ ನೀರು ಯೋಜನೆಗೆ ಸಂಬಂಧಿಸಿ ವಿಧಾನಸಭಾ

ಕೊಳವೆ ಬಾವಿಗಳನ್ನು ಪುನರ್ ವ್ಯವಸ್ಥೆ ಕಲ್ಪಿಸಲು ಅವಕಾಶ : ಅಶೋಕ್ ಕುಮಾರ್ ರೈ | ಕುಡಿಯುವ ನೀರು ಯೋಜನೆ ಕುರಿತು ಅಧಿಕಾರಿಗಳ ಸಭೆ Read More »

ಚಲಿಸುತ್ತಿದ್ದ ಲಾರಿಯಿಂದ ಜಿಗಿದ ನಿರ್ವಾಹಕ : ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ಚಲಿಸುತ್ತಿದ್ದ ಲಾರಿಯಿಂದ ಜಿಗಿದು ನಿರ್ವಾಹಕರೊಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ  ಗುಂಡ್ಯ  ಸಮೀಪದ ಅಡ್ಡಹೊಳೆ ಎಂಬಲ್ಲಿ ಮಂಗಳವಾರ ಮುಂಜಾನೆ ನಡೆಸಿದೆ. ತಮಿಳುನಾಡಿನ ನಾಗಪಟ್ಟಣದ ಚೆನ್ನತೂಬೂರು ನಿವಾಸಿ ಲಕ್ಷ್ಮಣನ್ ಸೆಂಗುತ್ತುವನ್ (46) ಲಾರಿಯಿಂದ ಜಿಗಿದು ಮೃತಪಟ್ಟವರು. ತಮಿಳುನಾಡಿನ ಕೃಷ್ಣಗಿರಿಯಿಂದ ಕಲ್ಲಂಗಡಿಯನ್ನು ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯು ಗುಂಡ್ಯ ಸಮೀಪದ ಅಡ್ಡಹೊಳೆ ತಲುಪುತಿದ್ದಂತೆ ಏಕಾಏಕಿಯಾಗಿ  ನಿರ್ವಾಹಕ ಲಾರಿಯಿಂದ ಜಿಗಿದು ರಸ್ತೆಗೆ ಬಿದ್ದು ಸಾವನ್ನಪ್ಪಿದ್ದಾನೆ. ಮೃತ ದೇಹವನ್ನು ಪುತ್ತೂರಿನ  ಶವಗಾರಕ್ಕೆ ಕೊಂಡಯ್ಯಲಾಗಿದೆ. ಘಟನಾ ಸ್ಥಳಕ್ಕೆ  ನೆಲ್ಯಾಡಿ

ಚಲಿಸುತ್ತಿದ್ದ ಲಾರಿಯಿಂದ ಜಿಗಿದ ನಿರ್ವಾಹಕ : ಸ್ಥಳದಲ್ಲೇ ಮೃತ್ಯು Read More »

ಆ್ಯಕ್ಟಿವಾ-ಕಾರು ಅಪಘಾತ | ಆ್ಯಕ್ಟಿವಾ ಸವಾರ ಜನಾರ್ದನ ಪೂಜಾರಿ ಮೃತ್ಯು

ಪುತ್ತೂರು: ಕಾರು ಹಾಗೂ ಆ್ಯಕ್ಟಿವಾ ಡಿಕ್ಕಿ ಹೊಡೆದುಕೊಂಡ ಪರಿಣಾಮ ಆ್ಯಕ್ಟಿವಾ ಸವಾರ ಮೃತಪಟ್ಟ ಘಟನೆ ಇಂದು ಕಬಕದಲ್ಲಿ ನಡೆದಿದೆ. ಕುಂಡಡ್ಕ ಕಂಪ ನಿವಾಸಿ ಜನಾರ್ದನ ಪೂಜಾರಿ (40) ಮೃತಪಟ್ಟ ಆ್ಯಕ್ಟಿವಾ ಸವಾರ. ಕಬಕದಿಂದ ವಿದ್ಯಾಪುರಕ್ಕೆ ಹೋಗುತ್ತಿರುವ ಆಕ್ಟಿವಾ ಮತ್ತು ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ತೀವ್ರ ಗಂಭೀರ ಗಾಯಗೊಂಡಿದ್ದ ಆಕ್ಟಿವಾ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜನಾರ್ದನ ಪೂಜಾರಿಯವರು ಇಡ್ತಿದು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದರು. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆ

ಆ್ಯಕ್ಟಿವಾ-ಕಾರು ಅಪಘಾತ | ಆ್ಯಕ್ಟಿವಾ ಸವಾರ ಜನಾರ್ದನ ಪೂಜಾರಿ ಮೃತ್ಯು Read More »

ಪುತ್ತೂರು ಮತ್ತು ಸುತ್ತೂರುಗಳ ಸಿನಿಪ್ರಿಯರ ಮನಗೆದ್ದ ಚಿತ್ರ ಭಾವ ತೀರ ಯಾನ 25 ಮತ್ತು 26ನೆ ಫೆಬ್ರುವರಿ ಮಂಗಳವಾರ ಮತ್ತು ಬುಧವಾರಗಳಂದು ವಿಶೇಷ ಪ್ರದರ್ಶನ

ಪುತ್ತೂರು: ಕಿಕ್ಕಿರಿದ ಪ್ರೇಕ್ಷಕ ಸಂದಣಿಯ ಹಿನ್ನೆಲೆಯಲ್ಲಿ ಫೆಬ್ರುವರಿ 25 ಮಂಗಳವಾರ ಮತ್ತು 26 ಬುಧವಾರಗಳಂದು ಮಹಾಶಿವರಾತ್ರಿಯ ಪ್ರಯುಕ್ತ ಮಯೂರ್ ಅಂಬೆಕಲ್ಲು ಚಿತ್ರ ಕತೆ ಬರೆದು, ಸಂಗೀತ ನೀಡಿ ನಿರ್ದೇಶಿಸಿದ ಚೊಚ್ಚಲ ಸಿನಿಮಾ ಭಾವ ತೀರ ಯಾನ ದ ವಿಶೇಷ ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ. ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟ್ನರ್ ಆಗಿ ಲೋಕಾರ್ಪಣೆ ಗೊಳಿಸಿರುವ ಈ ಚಿತ್ರ ಇದೀಗ ವಿಶೇಷ ದರ ಕಡಿತದೊಂದಿಗೆ, ರೂ. 180/ರ ಬದಲಿಗೆ ಕೇವಲ ರೂ. 150/-ರ ದರದಲ್ಲಿ 25/02/25ನೇ ಮಂಗಳವಾರ ಸಂಜೆ 4-45ಕ್ಕೆ ಒಂದು

ಪುತ್ತೂರು ಮತ್ತು ಸುತ್ತೂರುಗಳ ಸಿನಿಪ್ರಿಯರ ಮನಗೆದ್ದ ಚಿತ್ರ ಭಾವ ತೀರ ಯಾನ 25 ಮತ್ತು 26ನೆ ಫೆಬ್ರುವರಿ ಮಂಗಳವಾರ ಮತ್ತು ಬುಧವಾರಗಳಂದು ವಿಶೇಷ ಪ್ರದರ್ಶನ Read More »

ಮಚ್ಚಿಮಲೆ ಬಲ್ನಾಡು ರಸ್ತೆಯಲ್ಲಿ ಆಗುತ್ತಿರುವ ಕುಸಿತ | ಸರಿಪಡಿಸುವ ಕುರಿತು ಕಿಶೋರ್ ಕುಮಾರ್ ಪುತ್ತೂರು ಭರವಸೆ

ಪುತ್ತೂರು: ತಾಲೂಕಿನ ಮಚ್ಚಿಮಲೆ ಬಲ್ನಾಡು ರಸ್ತೆಯಲ್ಲಿ ಹಿಂದಿನ ಮಳೆಗಾಲದಲ್ಲಿ ಗುಡ್ಡ ಕುಸಿತದಿಂದ ಅನಾಹುತದಿಂದಾದ ರಸ್ತೆ ಹಾನಿಯಾದ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿ ಯಾವ  ರೀತಿಯಾಗಿ ರಸ್ತೆ ಸರಿಪಡಿಸಿ ಪರಿಹಾರ ನೀಡಬಹುದು ಎಂಬ ಬಗ್ಗೆ ಸ್ಥಳೀಯರ ಮನವಿಯ ಮೇರೆಗೆ  ಪರಿಶೀಲನೆ ನಡೆಸಿ ಮಚ್ಚಿಮಲೆ ನಿವಾಸಿಗಳ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕುಂಜೂರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಇರುವ ಶಿಥಲವಾದ ಬ್ರಿಡ್ಜ್ ಹಾಗೂ ತೋಡಿನ ಬದಿಯಲ್ಲಿ ಕಾಲುದಾರಿ ಸವಕಳಿ ಉಂಟಾಗಿರುವುದನ್ನು ವೀಕ್ಷಣೆ

ಮಚ್ಚಿಮಲೆ ಬಲ್ನಾಡು ರಸ್ತೆಯಲ್ಲಿ ಆಗುತ್ತಿರುವ ಕುಸಿತ | ಸರಿಪಡಿಸುವ ಕುರಿತು ಕಿಶೋರ್ ಕುಮಾರ್ ಪುತ್ತೂರು ಭರವಸೆ Read More »

error: Content is protected !!
Scroll to Top