ಪುತ್ತೂರು

ಮಾಜಿ ಪ್ರಧಾನಿ ಅಟಲ್‍ ಬಿಹಾರಿ ವಾಜಪೇಯಿ ಜನ್ಮ ಶತಾಬ್ಧಿ | ಬಿಜೆಪಿಯಿಂದ ಜಿ.ಎಲ್‍.ಬಲರಾಮ ಆಚಾರ್ಯ, ಡಾ.ಎಂ.ಕೆ.ಪ್ರಸಾದ್, ಮುರಳೀಧರ ಅವರ ಮನೆಗೆ ತೆರಳಿ ಸನ್ಮಾನ

ಪುತ್ತೂರು: ದೇಶದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬಿಜೆಪಿಯಿಂದ ಒಂದು ವರ್ಷಗಳ ಕಾಲ ನಿರಂತರ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅಂದು ವಾಜಪೇಯಿಯವರು ಪುತ್ತೂರಿನಲ್ಲಿ ಹಲವು ಮನೆಗಳಿಗೆ ಭೇಟಿ ನೀಡಿದ ಮತ್ತು ವಾಜಪೇಯಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಿದವರ ಮನೆಗೆ ತೆರಳಿ ಮನೆ ಮಂದಿಯನ್ನು ಸನ್ಮಾನಿಸುವ ವಿಶೇಷ ಕಾರ್ಯಕ್ರಮಕ್ಕೆ ನಡೆಯುತ್ತಿದೆ. 1991 ರಲ್ಲಿ ಪುತ್ತೂರಿನಲ್ಲಿ ವಾಜಪೇಯಿ ಬಂದಾಗ ಅವರನ್ನು ಜಿ.ಎಲ್.ಕಾಂಪ್ಲೆಕ್ಸ್‌ನಲ್ಲಿ ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದ ಜಿ.ಎಲ್.ಬಲರಾಮ ಅಚಾರ್ಯ ಅವರನ್ನು ಅವರ ಕೊಂಬೆಟ್ಟು ನಿವಾಸದಲ್ಲಿ, […]

ಮಾಜಿ ಪ್ರಧಾನಿ ಅಟಲ್‍ ಬಿಹಾರಿ ವಾಜಪೇಯಿ ಜನ್ಮ ಶತಾಬ್ಧಿ | ಬಿಜೆಪಿಯಿಂದ ಜಿ.ಎಲ್‍.ಬಲರಾಮ ಆಚಾರ್ಯ, ಡಾ.ಎಂ.ಕೆ.ಪ್ರಸಾದ್, ಮುರಳೀಧರ ಅವರ ಮನೆಗೆ ತೆರಳಿ ಸನ್ಮಾನ Read More »

ಅಂಬಿಕಾ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜರಿಗೆ ಮಾತೃವಿಯೋಗ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಅವರ ಮಾತೃಶ್ರೀ ಸುಶೀಲಾ ಶಿವಾನಂದ ರಾವ್ (86) ಸೋಮವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತೀರಾ ಇತ್ತೀಚೆಗಿನವರೆಗೂ ಆರೋಗ್ಯವಾಗಿದ್ದ ಅವರು ಕಳೆದ ಕೆಲ ದಿನಗಳಿಂದ ಅಸೌಖ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪುತ್ರ, ಸೊಸೆ, ನಾಲ್ವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

ಅಂಬಿಕಾ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜರಿಗೆ ಮಾತೃವಿಯೋಗ Read More »

ಮಾಜಿ ಪ್ರಧಾನಿ ವಾಜಪೇಯಿಯವರ ಜನ್ಮ ಶತಾಬ್ಧಿ | ನಿರಂತರ ಕಾರ್ಯಕ್ರಮ

ಪುತ್ತೂರು: ದೇಶದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶಾತಾದ್ಧಿಯ ಅಂಗವಾಗಿ ಬಿಜೆಪಿಯಿಂದ ಒಂದು ವರ್ಷಗಳ ಕಾಲ ನಿರಂತರ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅಂದು ವಾಜಪೇಯಿಯವರನ್ನು ಭೇಟಿ ಮಾಡಿ, ಅವರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕ ಸಂಘದ ಅಧ್ಯಕ್ಷ ವಾಮನ ಪೈ ಹಾಗೂ ಅನುರಾಧ ಪೈ ದಂಪತಿಯನ್ನು ಬಿಜೆಪಿ ವತಿಯಿಂದ ಅವರ ನಿವಾಸಕ್ಕೆ ತೆರಳಿ ಸನ್ಮಾನಿಸಿ ಗೌರವಿಸಿದರು. ಮಾಜಿ ಶಾಸಕ ಸಂಜೀವ ಮಠಂದೂರು ಗೌರವಿಸಿ ಮಾತನಾಡಿ, ಪ್ರಧಾನ ಮಂತ್ರಿಯಾಗಿ ಅಟಲ್ ಬಿಹಾರಿ ವಾಜಪೇಯಿಯವರು ಅಭಿವೃದ್ಧಿಯಲ್ಲಿ

ಮಾಜಿ ಪ್ರಧಾನಿ ವಾಜಪೇಯಿಯವರ ಜನ್ಮ ಶತಾಬ್ಧಿ | ನಿರಂತರ ಕಾರ್ಯಕ್ರಮ Read More »

ಪಿಎಂಶ್ರೀ ಶಾಲೆ ವೀರಮಂಗಲದಲ್ಲಿ  ನರಿಮೊಗರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ವೀರಮಂಗಲ : ಶಾಲಾ ಶಿಕ್ಷಣ ಇಲಾಖೆಯ ಮಹತ್ತರವಾದ ಶೈಕ್ಷಣಿಕ ಕಾರ್ಯಕ್ರಮವಾದ FLN ಮಕ್ಕಳ ಕಲಿಕಾ ಹಬ್ಬ ರಾಜ್ಯಾದ್ಯಂತ ಕ್ಲಸ್ಟರ್ ಮಟ್ಟದಲ್ಲಿ ನಡೆಯುತ್ತಿದ್ದು, ಪುತ್ತೂರು ತಾಲೂಕಿನ ನರಿಮೊಗರು ಕ್ಲಸ್ಟರ್ ಮಟ್ಟದ FLN ಕಲಿಕಾ ಹಬ್ಬ ಫೆಬ್ರವರಿ 18 ರಂದು ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದಲ್ಲಿ ನಡೆಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ  ಹರಿಣಿ ಉದ್ಘಾಟಿಸಿ ಶುಭ ಹಾರೈಸಿದರು. ವೀರಮಂಗಲ ಪಿಎಂಶ್ರೀ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ರವಿಚಂದ್ರ ಸಭಾಧ್ಯಕ್ಷತೆಯನ್ನು ವಹಿಸಿದ್ದರು.

ಪಿಎಂಶ್ರೀ ಶಾಲೆ ವೀರಮಂಗಲದಲ್ಲಿ  ನರಿಮೊಗರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ Read More »

ವಿಟ್ಲ ಮೇಗಿನ ಪೇಟೆ ಶಾಲೆಯಲ್ಲಿ ಅಕ್ಷಯ ಕಾಲೇಜಿನ ರಾ.ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರವು ದ.ಕ ಜಿ.ಪಂ.ಹಿ.ಪ್ರಾ. ಶಾಲೆ ಮೇಗಿನಪೇಟೆ ವಿಟ್ಲ ಇಲ್ಲಿ ಫೆ.೧೭, ೨೦೨೫ರಂದು ಆರಂಭವಾಯಿತು. ಈ ಕಾರ್ಯಕ್ರಮವನ್ನು ಶ್ರೀ ಕೃಷ್ಣಯ್ಯ ಕೆ. ವಿಟ್ಲ ಅರಮನೆ ಇವರು ಉದ್ಘಾಟಿಸಿ , ಶಿಬಿರದಲ್ಲಿನ ಪಾಲ್ಗೊಳ್ಳುವಿಕೆಯು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಬೆಳೆಸುವುದಲ್ಲದೆ ಭವಿಷ್ಯದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಂತಹ ಶ್ರೀ ಜಯಂತ ನಡುಬೈಲು ಅಧ್ಯಕ್ಷರು ಅಕ್ಷಯ ಕಾಲೇಜು ಪುತ್ತೂರು ಅವರು

ವಿಟ್ಲ ಮೇಗಿನ ಪೇಟೆ ಶಾಲೆಯಲ್ಲಿ ಅಕ್ಷಯ ಕಾಲೇಜಿನ ರಾ.ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ Read More »

ಫೆ.19 ರಿಂದ ನಗರಸಭೆ ವ್ಯಾಪ್ತಿಯ ಅನಧೀಕೃತ ಫ್ಲೆಕ್ಸ್, ಬಂಟಿಗ್ಸ್, ಬ್ಯಾನರ್ ಗಳ ತೆರವು ಕಾರ್ಯ l ನಗರ ಸಭೆಯಿಂದ ಪ್ರಕಟಣೆ

ಪುತ್ತೂರು : ಪುತ್ತೂರು ನಗರಸಭೆಯ ವ್ಯಾಪ್ತಿಯಲ್ಲಿ ಅಳವಡಿಸುವ ಎಲ್ಲ ಜಾಹಿರಾತುದಾರರ ಗಮನಕ್ಕೆ, ಯಾವುದೇ ಜಾಹಿರಾತು ಪ್ಲೆಕ್ಸ್, ಬ್ಯಾನರ್, ಹೋರ್ಡಿಂಗ್, ಬಂಟಿಂಕ್ಸ್, ಪೋಸ್ಟರ್ ಗಳನ್ನು ನಗರಸಭೆ ಅನುಮತಿ ಇಲ್ಲದೇ, ಶುಲ್ಕ ಪಾವತಿಸದೇ ಪ್ರದರ್ಶನ ಮಾಡುವುದು ಕಾನೂನು ಬಾಹಿರವಾಗಿದೆ.  ಅದರಲ್ಲೂ ಅರ್ಜಿ ನೀಡಿ ಶುಲ್ಕ ಪಾವತಿಸದೇ ವಂಚಿಸುವುದು ಅಪರಾಧವಾಗಿದೆ.  ಅರ್ಜಿ ನೀಡಿ, ಪರಿಶೀಲನೆ ನಡೆಸದೆ ಫಲಕ ಅಳವಡಿಸುತ್ತಿದ್ದು, ಕೆಲವು light ಕಂಬ, ಆಕ್ಸಿಡೆಂಟ್ ಜೋನ್, ಪಾದಚಾರಿಗಳು ನಡೆದಾಡುವ ರಸ್ತೆಯಲ್ಲಿ, ಇನ್ನಿತರ ನಿಷೇಧಿತ ಅಳವಡಿಸುವುದರಿಂದ ಸಾರ್ವಜನಿಕರಿಗೆ ವಾಹನಕ್ಕೆ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ

ಫೆ.19 ರಿಂದ ನಗರಸಭೆ ವ್ಯಾಪ್ತಿಯ ಅನಧೀಕೃತ ಫ್ಲೆಕ್ಸ್, ಬಂಟಿಗ್ಸ್, ಬ್ಯಾನರ್ ಗಳ ತೆರವು ಕಾರ್ಯ l ನಗರ ಸಭೆಯಿಂದ ಪ್ರಕಟಣೆ Read More »

ಪುತ್ತೂರಿಗೆ ಮತ್ತೊಂದು ರೈಲು ಯೋಜನೆ| ಹಾರಾಡಿ ರೈಲ್ವೆ ಮೇಲ್ಸೇತುವೆ ಮರು ನಿರ್ಮಾಣಕ್ಕೆ 8 ಕೋಟಿ ರೂ. ಪ್ರಸ್ತಾವಣೆ | ಪುತ್ತೂರು- ಉಪ್ಪಿನಂಗಡಿ ಮಧ್ಯೆ ಬಾಕಿಯಾಗಿರುವ ಚತುಷ್ಪಥ ಕಾಮಗಾರಿ ಮತ್ತೆ ಆರಂಭ

ಪುತ್ತೂರು  :  ಪುತ್ತೂರು- ಉಪ್ಪಿನಂಗಡಿ- ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಪುತ್ತೂರು- ಉಪ್ಪಿನಂಗಡಿ ಮಧ್ಯೆ ಬಾಕಿಯಾಗಿರುವ ಚತುಷ್ಪಥ ಕಾಮಗಾರಿ ಪ್ರಾರಂಭಗೊಂಡಿದೆ. ಪುತ್ತೂರು- ಉಪ್ಪಿನಂಗಡಿ ಕಾಮಗಾರಿ ಮಧ್ಯೆಯೇ ಹೆದ್ದಾರಿಯಲ್ಲಿ ಬರುವ ಹಾರಾಡಿ ರೈಲ್ವೆ ಮೇಲ್ಸೇತುವೆಯನ್ನು ಹೊಸದಾಗಿ ಮರು ನಿರ್ಮಿಸಲು ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ಅಂತಿಮವಾಗಲಿದೆ.  ಹಾರಾಡಿ ರೈಲ್ವೆ ಮೇಲ್ಸೇತುವೆ ಮರು ನಿರ್ಮಾಣಕ್ಕೆ ಸುಮಾರು 8 ಕೋಟಿ ರೂ. ಮೊತ್ತವನ್ನು ಅಂದಾಜಿಸಲಾಗಿದೆ.  ಬಳಿಕ ಪುತ್ತೂರು ನಗರದ ಬೊಳುವಾರಿನ ಆಂಜನೇಯ ಮಂತ್ರಾಲಯದ ಬಳಿಯಿಂದ ಚತುಷ್ಪಥ ಕಾಮಗಾರಿ ಆರಂಭವಾಗಲಿದೆ.  ರೈಲ್ವೆ ಯೋಜನೆ ಬೊಳುವಾರು ಬಳಿಯ

ಪುತ್ತೂರಿಗೆ ಮತ್ತೊಂದು ರೈಲು ಯೋಜನೆ| ಹಾರಾಡಿ ರೈಲ್ವೆ ಮೇಲ್ಸೇತುವೆ ಮರು ನಿರ್ಮಾಣಕ್ಕೆ 8 ಕೋಟಿ ರೂ. ಪ್ರಸ್ತಾವಣೆ | ಪುತ್ತೂರು- ಉಪ್ಪಿನಂಗಡಿ ಮಧ್ಯೆ ಬಾಕಿಯಾಗಿರುವ ಚತುಷ್ಪಥ ಕಾಮಗಾರಿ ಮತ್ತೆ ಆರಂಭ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ | ತೆಂಗಿನಮರ  ಬಿದ್ದು ದೇವಸ್ಥಾನದ ಕಾರ್ಮಿಕನಿಗೆ ಗಂಭೀರ ಗಾಯ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ವೇಳೆ ತೆಂಗಿನಮರ ಬಿದ್ದರಿಂದ ಕಾರ್ಮಿಕರೊಬ್ಬರಿಗೆ ಗಂಭೀರ  ಗಾಯ ಉಂಟಾಗಿದೆ. ದೇವಸ್ಥಾನದ ನಿತ್ಯ ಕಾರ್ಮಿಕನಾಗಿದ್ದರು ಎಂದು ತಿಳಿದುಬಂದಿದೆ. ದೇವಳದ ಪುಷ್ಕರಣಿ ಸಮೀಪ ಅವಘಡ ನಡೆದಿದ್ದು, ರವಿ (35) ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ತಕ್ಷಣ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತರಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ | ತೆಂಗಿನಮರ  ಬಿದ್ದು ದೇವಸ್ಥಾನದ ಕಾರ್ಮಿಕನಿಗೆ ಗಂಭೀರ ಗಾಯ Read More »

ಅಕ್ಷಯ ಕಾಲೇಜು, ಮಂಗಳೂರು ಕೆರಿಯರ್ ಡೆಸ್ಟಿನಿಯಿಂದ ಪುತ್ತೂರಿನಲ್ಲಿ ಪ್ರಥಮವಾಗಿ ಏವಿಯೇಶನ್, ಸ್ಯಾಪ್, ಬ್ಯಾಟ್ ಕೋರ್ಸ್ ಉದ್ಘಾಟನೆ | ಪಿಯುಸಿ/ಪದವಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬಲ್ಲ ಕೋರ್ಸ್ ಗಳು : ಜಯಂತ್ ನಡುಬೈಲು

ಪುತ್ತೂರು : ದರ್ಬೆಯಲ್ಲಿ ಕೇವಲ ಇಪ್ಪತ್ತು ವಿದ್ಯಾರ್ಥಿಗಳಿಂದ ಆರಂಭವಾದ ಗ್ಲೋರಿಯ ಕಾಲೇಜು ಆಫ್ ಫ್ಯಾಶನ್ ಡಿಸೈನಿಂಗ್ ಇದೀಗ ಸಂಪ್ಯದಲ್ಲಿ ಉದ್ಯಮಿ ಜಯಂತ್ ನಡುಬೈಲುರವರ ಮುಂದಾಳತ್ವದಲ್ಲಿ ಅಕ್ಷಯ ಕಾಲೇಜು ಎಂಬ ನಾಮಾಂಕಿತದೊಂದಿಗೆ ಸುಮಾರು ೪೫೦ಕ್ಕೂ ಮಿಕ್ಕಿ ವಿದ್ಯಾರ್ಥಿಗಳೊಂದಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ಇದೀಗ ದರ್ಬೆ ಬೈಪಾಸ್ ರಸ್ತೆಯ ಫಾ.ಪತ್ರಾವೋ ಸರ್ಕಲ್ ಬಳಿಯ ಆರಾಧ್ಯ ಆರ್ಕೇಡ್‌ನ ಮೂರನೇ ಮಹಡಿಯಲ್ಲಿ ಅಕ್ಷಯ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಅಕ್ಷಯ ಕಾಲೇಜು ಹಾಗೂ ಕೆರಿಯರ್ ಡೆಸ್ಟಿನಿ ಮಂಗಳೂರು ಜಂಟಿ ಸಹಯೋಗದಲ್ಲಿ `ಅಕ್ಷಯ

ಅಕ್ಷಯ ಕಾಲೇಜು, ಮಂಗಳೂರು ಕೆರಿಯರ್ ಡೆಸ್ಟಿನಿಯಿಂದ ಪುತ್ತೂರಿನಲ್ಲಿ ಪ್ರಥಮವಾಗಿ ಏವಿಯೇಶನ್, ಸ್ಯಾಪ್, ಬ್ಯಾಟ್ ಕೋರ್ಸ್ ಉದ್ಘಾಟನೆ | ಪಿಯುಸಿ/ಪದವಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬಲ್ಲ ಕೋರ್ಸ್ ಗಳು : ಜಯಂತ್ ನಡುಬೈಲು Read More »

ನಿವೃತ್ತ ಯುವಜನ ಸೇವಾ, ಕ್ರೀಡಾಧಿಕಾರಿ, ಪರಿವಾರ ಸೊಸೈಟಿ ಉಪಾಧ್ಯಕ್ಷ ಶಂಕರ್ ನ್ಯಾಕ್‍ ನಿಧನ

ಪುತ್ತೂರು: ಪರಿವಾರ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಸವಣೂರು ಮದು ಕುರುವೈಲು ನಿವಾಸಿ ಕೆ ಶಂಕರ್ ನ್ಯಾಕ್ (85) ಭಾನುವಾರ ರಾತ್ರಿ ನಿಧನರಾದರು. ಕೆ.ಶಂಕರ್ ನ್ಯಾಕ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ರಾತ್ರಿ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆ ತರಲಾಯಿತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು. ನಿವೃತ್ತ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿಯಾಗಿದ್ದ ಅವರು ಪುತ್ತೂರಿನಲ್ಲಿ ಪರಿವಾರ ಕ್ರೆಡಿಟ್ ಕೋ ಓಪರೇಟಿವ್‌ ಸೊಸೈಟಿಯ ಮುಖ್ಯಪ್ರವರ್ತಕರಾಗಿದ್ದರು. ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘ ಮತ್ತು ಸವಣೂರು

ನಿವೃತ್ತ ಯುವಜನ ಸೇವಾ, ಕ್ರೀಡಾಧಿಕಾರಿ, ಪರಿವಾರ ಸೊಸೈಟಿ ಉಪಾಧ್ಯಕ್ಷ ಶಂಕರ್ ನ್ಯಾಕ್‍ ನಿಧನ Read More »

error: Content is protected !!
Scroll to Top