ಪುತ್ತೂರು

ವಿವೇಕಾನಂದ ಕಾಲೇಜಿನ ಎನ್‌ ಸಿಸಿ ಕೆಡೆಟ್ ಗಳ ಅಗ್ರಮಾನ್ಯ ಸಾಧನೆ | ದೆಹಲಿಯ ಆರ್‌ ಡಿಸಿ ಪರೇಡ್ ನಲ್ಲಿ ಭಾಗವಹಿದ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ

ಪುತ್ತೂರು: ವಿವೇಕಾನಂದ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ನಮ್ಮ ಕಾಲೇಜಿನ ಹೆಸರನ್ನು ದೇಶದಾದ್ಯಂತ  ಪಸರಿಸಿದ್ದಾರೆ. ಬದುಕಿನ ಈ ಹಂತದಲ್ಲಿ ಆರ್‌ಡಿಸಿ ಪರೇಡ್ ನಲ್ಲಿ ಭಾಗವಹಿಸಿ ಮಹತ್ತರ ಸಾಧನೆ ಮಾಡಿದ್ದಾರೆ. ಇವರ ಸಾಧನೆ ಮತ್ತಷ್ಟು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು. ಅವರು  ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಇಲ್ಲಿ ಎನ್‌ಸಿಸಿ ಘಟಕ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಆಯೋಜಿಸಿದ  ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ […]

ವಿವೇಕಾನಂದ ಕಾಲೇಜಿನ ಎನ್‌ ಸಿಸಿ ಕೆಡೆಟ್ ಗಳ ಅಗ್ರಮಾನ್ಯ ಸಾಧನೆ | ದೆಹಲಿಯ ಆರ್‌ ಡಿಸಿ ಪರೇಡ್ ನಲ್ಲಿ ಭಾಗವಹಿದ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ Read More »

ದಿ ಪುತ್ತೂರು ಕ್ಲಬ್‌ ನ ಆರು ಕೋ.ರೂ.ವೆಚ್ಚದ ವಿವಿಧ ಹೊಸ ಸೌಲಭ್ಯಗಳ ಲೋಕಾರ್ಪಣೆ | ಸಂಬಂಧ, ಸಂಪರ್ಕ ಬೆಸೆಯುವ ದಿಕ್ಕಿನಲ್ಲಿ ಕ್ಲಬ್ ಮಹತ್ವ ಪಾತ್ರ ವಹಿಸಬೇಕು : ಎಸ್‍.ಎಲ್‍.ಭೋಜೇಗೌಡ |

ಪುತ್ತೂರು: ದಿ ಪುತ್ತೂರು ಕ್ಲಬ್ ಇದರ ಆರು ಕೋ.ರೂ.ವೆಚ್ಚದ ವಿವಿಧ ಹೊಸ ಸೌಲಭ್ಯಗಳನ್ನು ಫೆ.8 ರಂದು ಸಂಜೆ ಉದ್ಘಾಟಿಸಲಾಯಿತು. ವಿಧಾನಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಮಾತನಾಡಿ, ಸಂಬಂಧ, ಸಂಪರ್ಕ ಬೆಸೆಯುವ ದಿಕ್ಕಿನಲ್ಲಿ ಕ್ಲಬ್ ಮಹತ್ವ ಪಾತ್ರ ವಹಿಸಬೇಕು. ಸಮಾಜಮುಖಿ ಕಾರ್ಯಚಟುವಟಿಕೆಗಳ ಮೂಲಕ ಕ್ಲಬ್ ತನ್ನ ಪಾತ್ರವನ್ನು ವಿಸ್ತರಿಸಬೇಕು. ಈ ನಿಟ್ಟಿನಲ್ಲಿ ಪುತ್ತೂರು ಕ್ಲಬ್ ಮುಂದಡಿ ಇಟ್ಟಿರುವುದು ಶ್ಲಾಘನೀಯ ಸಂಗತಿ ಎಂದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, ನೆಮ್ಮದಿಗೆ ಪೂರಕವಾದ ಸ್ಥಳಗಳನ್ನು ಗುರುತಿಸಿಕೊಂಡು ಸಮಾನ ಮನಸ್ಸಿನ ಜನರು

ದಿ ಪುತ್ತೂರು ಕ್ಲಬ್‌ ನ ಆರು ಕೋ.ರೂ.ವೆಚ್ಚದ ವಿವಿಧ ಹೊಸ ಸೌಲಭ್ಯಗಳ ಲೋಕಾರ್ಪಣೆ | ಸಂಬಂಧ, ಸಂಪರ್ಕ ಬೆಸೆಯುವ ದಿಕ್ಕಿನಲ್ಲಿ ಕ್ಲಬ್ ಮಹತ್ವ ಪಾತ್ರ ವಹಿಸಬೇಕು : ಎಸ್‍.ಎಲ್‍.ಭೋಜೇಗೌಡ | Read More »

ಪುತ್ತೂರು ಸಾಂತ್ವನ ಕೇಂದ್ರ ಕಟ್ಟಡದ ದುರಸ್ತಿ ಕಾಮಗಾರಿ ಆರಂಭ | ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರಿತು

ಪುತ್ತೂರು: ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪುತ್ತೂರು ಸಾಂತ್ವನ ಕೇಂದ್ರ ಕಟ್ಟಡದ ದುರಸ್ತಿ ಕಾಮಗಾರಿಗೆ ಸೋಮವಾರ ಚಾಲನೆ ದೊರಕಿದೆ. ಪುತ್ತೂರಿನ ಶಾಸಕರ ಕಚೇರಿಯ ಪಕ್ಕದಲ್ಲಿರುವ ನಗರಸಭಾ ಸುಪರ್ದಿಗೆ ಒಳಪಟ್ಟಿರುವ ಸಾಂತ್ವನ ಕೇಂದ್ರವು ಈ ಹಿಂದೆ ಅಕ್ಷರ ಕರಾವಳಿ ಸದನವಾಗಿ ನಿರ್ಮಾಣಗೊಂಡಿತ್ತು. ಸಾಕ್ಷರತಾ ಯೋಜನೆ ಪೂರ್ಣಗೊಂಡ ಬಳಿಕ ಅದನ್ನು ಸಾಂತ್ವನ ಕೇಂದ್ರಕ್ಕೆ ನೀಡಲಾಗಿತ್ತು. ಬಳಿಕ ಹಲವು ವರ್ಷಗಳ ಕಾಲ ಇಲ್ಲಿ ಸಾಂತ್ವನ ಕೇಂದ್ರವು ನಡೆಸಲ್ಪಡುತ್ತಿತ್ತು. ಬಳಿಕ ಹಂಚಿನ ಈ ಕಟ್ಟಡವು ನಾದುರಸ್ತಿಗೊಂಡ ಹಿನ್ನಲೆಯಲ್ಲಿ ಸಾಂತ್ವನ ಕೇಂದ್ರವನ್ನು ಸಮೀಪದ

ಪುತ್ತೂರು ಸಾಂತ್ವನ ಕೇಂದ್ರ ಕಟ್ಟಡದ ದುರಸ್ತಿ ಕಾಮಗಾರಿ ಆರಂಭ | ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರಿತು Read More »

ರಾಮಕ್ಕೆ ರೈ ನಿಧನ

ಪುತ್ತೂರು: ಪುಣ್ಯಪ್ಪಾಡಿ ಗ್ರಾಮದ ಸೂಡಿಮುಳ್ಳು ನಿವಾಸಿ ರಾಮಕ್ಕೆ ರೈ( 90 ಪ)ನಿನ್ನೆ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಇಂದು ಬೆಳಿಗ್ಗೆ ನಡೆಯಿತು. ಮೃತರು ಮಕ್ಕಳಾದ ಗಣೇಶ್ ರೈ ಸೂಡಿಮುಳ್ಳು, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಪ್ರಧಾನ ಕಾಯದರ್ಶಿ ಸುರೇಶ್ ರೈ ಸೂಡಿಮುಳ್ಳು ಮತ್ತು ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್

ರಾಮಕ್ಕೆ ರೈ ನಿಧನ Read More »

ವೀರಮಂಗಲ ಶಾಲೆಯಲ್ಲಿ ಮೇಳೈಸಿದ 27ನೇ ವರ್ಷದ 58 ಕೆ.ಜಿ.ವಿಭಾಗದ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ | ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣ | ನಾನಾ ಕ್ಷೇತ್ರದ ಸಾಧಕರಿಗೆ ಸನ್ಮಾನ

ಪುತ್ತೂರು: ದ.ಕ.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್‍ ಸಹಕಾರದಲ್ಲಿ ವೀರಮಂಗಲ ರೈಸಿಂಗ್‍ ಸ್ಟಾರ್ ಸ್ಪೋರ್ಟ್ಸ್‍ ಕ್ಲಬ್‍ ಆಶ್ರಯದಲ್ಲಿ 27ನೇ ವರ್ಷದ 58 ಕೆ.ಜಿ.ವಿಭಾಗದ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ ಭಾನುವಾರ ರಾತ್ರಿ ವೀರಮಂಗಲ ಶಾಲಾ ಮೈದಾನದಲ್ಲಿ ನಡೆಯಿತು. ನರಿಮೊಗರು ಗ್ರಾಮ ಪಂಚಾಯತ್  ಸದಸ್ಯೆ ವಸಂತಿ ವಿ. ಗಂಡಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮ್ಯಾಟ್ ಕಬಡ್ಡಿ ವೀರಮಂಗಲದ ಹಳ್ಳಿಯಲ್ಲಿ ನಡೆದಿರುವುದು ಕಲ್ಪನೆಗೆ ಮೀರಿದ ಸಂಗತಿಯಾಗಿದೆ : ಸೀತಾರಾಮ ಕೇವಳ

ವೀರಮಂಗಲ ಶಾಲೆಯಲ್ಲಿ ಮೇಳೈಸಿದ 27ನೇ ವರ್ಷದ 58 ಕೆ.ಜಿ.ವಿಭಾಗದ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ | ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣ | ನಾನಾ ಕ್ಷೇತ್ರದ ಸಾಧಕರಿಗೆ ಸನ್ಮಾನ Read More »

ಫೆ.15 : “ಒಕ್ಕಲಿಗ ಗೌಡರ ಇತಿಹಾಸ” ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆ | ಒಕ್ಕಲಿಗ ಸಮುದಾಯದ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಅವಕಾಶ

ಪುತ್ತೂರು: ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ, ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದ ವತಿಯಿಂದ ಗೌಡ ಸಮುದಾಯದ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ “ಒಕ್ಕಲಿಗ ಗೌಡರ ಇತಿಹಾಸ” ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆ ಫೆ.15 ಶನಿವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಅಪರಾಹ್ನ 2.30 ಕ್ಕೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಕೆಳಗೆ ನಮೂದಿಸಿರುವ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ ಫೆ.14 ರ ಮುಂಚಿತವಾಗಿ ತಮ್ಮ ಹೆಸರನ್ನು ತರಗತಿಯೊಂದಿಗೆ ನೊಂದಾಯಿಸಿ ಕೊಳ್ಳುವಂತೆ

ಫೆ.15 : “ಒಕ್ಕಲಿಗ ಗೌಡರ ಇತಿಹಾಸ” ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆ | ಒಕ್ಕಲಿಗ ಸಮುದಾಯದ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಅವಕಾಶ Read More »

ಮೊಗಪ್ಪೆಯಲ್ಲಿ‌ ಹೈ ಮಾಸ್ಟ್ ದೀಪ ಅಳವಡಿಸಲು ಶಾಸಕರಿಗೆ ಮನವಿ

ಪುತ್ತೂರು: ಕೊಳ್ತಿಗೆ ಗ್ರಾಮದ ಮೊಗಪ್ಪೆಯಲ್ಲಿ ಹೈ ಮಾಸ್ಡ್ ದೀಪ ಅಳವಡಿಸುವಂತೆ ಎನ್ ಎಸ್ ಯು ಐ ಪ್ರಧಾನ ಕಾರ್ಯದರ್ಶಿ ರೂಪರಾಜ್ ರವರು ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು. ಜನವಸತಿ ಇರುವ ಮೊಗಪ್ಪೆಯಲ್ಲಿ ರಾತ್ರಿ ವೇಳೆ ಹೈ ಮಾಸ್ಕ್ ದೀಪದ ಅಗತ್ಯ ಇದ್ದು ಗ್ರಾಮಸ್ಥರ ಹಿತದೃಷ್ಟಿಯಿಂದ ದೀಪ ಅಳವಡಿಸುವಂತೆ ಶಾಸಕರಿಗೆ ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ. ಮನವಿ ಸ್ವೀಕರಿಸಿದ ಶಾಸಕರು ಮೊಗಪ್ಪೆಯಲ್ಲಿ ಹೈ ಮಾಸ್ಕ್ ದೀಪ ಅಳವಡಿಸುವ ಭರವಸೆಯನ್ನು ನೀಡಿದ್ದಾರೆ ಈ ಸಂದರ್ಭದಲ್ಲಿ ಎನ್ ಎಸ್ ಯು

ಮೊಗಪ್ಪೆಯಲ್ಲಿ‌ ಹೈ ಮಾಸ್ಟ್ ದೀಪ ಅಳವಡಿಸಲು ಶಾಸಕರಿಗೆ ಮನವಿ Read More »

ಡಿ.27-28-29 : ಶ್ರೀನಿವಾಸ ಕಲ್ಯಾಣೋತ್ಸವ, 100 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಸಮಾರಂಭ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಪುತ್ತಿಲ ಪರಿವಾರ ಸಂಚಾಲಕ ಅರುಣ್ ಕುಮಾರ್ ಪುತ್ತಿಲ

ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಡಿ.27, 28 ಹಾಗೂ 29 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ 100 ಜೋಡಿಗೆ ಉಚಿತ ವಿವಾಹ ಸಮಾರಂಭದ ಕುರಿತು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ವಿವರ ನೀಡಿದರು. ಸೋಮವಾರ ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿ, ಡಿಸೆಂಬರಿನಲ್ಲಿ ಅದ್ದೂರಿಯಾಗಿ ಶ್ರೀನಿವಾಸ ಕಲ್ಯಾಣೋತ್ಸವ ನಡೆದಿದೆ. ಅದೇ ರೀತಿ ಈ

ಡಿ.27-28-29 : ಶ್ರೀನಿವಾಸ ಕಲ್ಯಾಣೋತ್ಸವ, 100 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಸಮಾರಂಭ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಪುತ್ತಿಲ ಪರಿವಾರ ಸಂಚಾಲಕ ಅರುಣ್ ಕುಮಾರ್ ಪುತ್ತಿಲ Read More »

ನವೀಕೃತಗೊಂಡು ಶುಭಾರಂಭಗೊಂಡ ‘ಅವೆನ್ಯೂ ಕಂಪ್ಯೂಟರ್ಸ್‍’ ಗೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ

ಪುತ್ತೂರು: ದರ್ಬೆಯಲ್ಲಿರುವ ರಿಲಾಯನ್ಸ್ ಡಿಜಿಟಲ್‍ ಎದುರು ಕಳೆದ 15 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ‘ಅವೆನ್ಯೂ ಕಂಪ್ಯೂಟರ್ಸ್‍’ ನವೀಕರಣಗೊಂಡು ಶುಕ್ರವಾರ ಶುಭಾರಂಭಗೊಂಡಿದ್ದು, ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಶುಭ ಹಾರೈಸಿದರು. ಸಂಸ್ಥೆಯ ಮಾಲಕ ಅನಿಲ್ ಕುಮಾರ್ ಒತ್ತೆಮುಂಡೂರು ಮಾಜಿ ಶಾಸಕರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಪುರುಷೋತ್ತಮ ಮುಂಗ್ಲಿಮನೆ ಉಪಸ್ಥಿತರಿದ್ದರು.

ನವೀಕೃತಗೊಂಡು ಶುಭಾರಂಭಗೊಂಡ ‘ಅವೆನ್ಯೂ ಕಂಪ್ಯೂಟರ್ಸ್‍’ ಗೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ Read More »

ಅಕ್ಷಯ ಕಾಲೇಜಿನಲ್ಲಿ “ಪ್ರಿನ್ಸ್   ಆ್ಯಂಡ್  ಪ್ರಿನ್ಸಸ್” ಗ್ರಾಂಡ್ ಫಿನಾಲೆ

ಪುತ್ತೂರು : ಅಕ್ಷಯ ಕಾಲೇಜು ಪುತ್ತೂರು ಫ್ಯಾಷನ್ ಡಿಸೈನ್ ವಿಭಾಗ ಹಾಗೂ ಸಾಂಸ್ಕೃತಿಕ ಮತ್ತು ಲಲಿತ ಕಲಾ ಸಂಘದ ವತಿಯಿಂದ ನಡೆದ ”ಪ್ರಿನ್ಸ್ ಆ್ಯಂಡ್ ಪ್ರಿನ್ಸೆಸ್” ಫ್ಯಾಶನ್ ಶೋ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಫೆ. 8 ಶನಿವಾರದಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಡಿಸೆಂಬರ್ 01 ರಂದು ನಡೆದ ಮೊದಲ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಿದ 260 ಸ್ಪರ್ಧಾಳುಗಳಲ್ಲಿ ಫಿನಾಲೆಗೆ ಆಯ್ಕೆಯಾದ 80 ಸ್ಪರ್ಧಾಳುಗಳು ಭಾಗವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಅಧ್ಯಕ್ಷ  ಜಯಂತ್ ನಡುಬೈಲ್ ನೆರವೇರಿಸಿ“ಸ್ಪರ್ಧಾಳುಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು

ಅಕ್ಷಯ ಕಾಲೇಜಿನಲ್ಲಿ “ಪ್ರಿನ್ಸ್   ಆ್ಯಂಡ್  ಪ್ರಿನ್ಸಸ್” ಗ್ರಾಂಡ್ ಫಿನಾಲೆ Read More »

error: Content is protected !!
Scroll to Top