ಪುತ್ತೂರು

ನವೀಕೃತಗೊಂಡು ಶುಭಾರಂಭಗೊಂಡ ‘ಅವೆನ್ಯೂ ಕಂಪ್ಯೂಟರ್ಸ್‍’ ಗೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ

ಪುತ್ತೂರು: ದರ್ಬೆಯಲ್ಲಿರುವ ರಿಲಾಯನ್ಸ್ ಡಿಜಿಟಲ್‍ ಎದುರು ಕಳೆದ 15 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ‘ಅವೆನ್ಯೂ ಕಂಪ್ಯೂಟರ್ಸ್‍’ ನವೀಕರಣಗೊಂಡು ಶುಕ್ರವಾರ ಶುಭಾರಂಭಗೊಂಡಿದ್ದು, ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಶುಭ ಹಾರೈಸಿದರು. ಸಂಸ್ಥೆಯ ಮಾಲಕ ಅನಿಲ್ ಕುಮಾರ್ ಒತ್ತೆಮುಂಡೂರು ಮಾಜಿ ಶಾಸಕರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಪುರುಷೋತ್ತಮ ಮುಂಗ್ಲಿಮನೆ ಉಪಸ್ಥಿತರಿದ್ದರು.

ನವೀಕೃತಗೊಂಡು ಶುಭಾರಂಭಗೊಂಡ ‘ಅವೆನ್ಯೂ ಕಂಪ್ಯೂಟರ್ಸ್‍’ ಗೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ Read More »

ಅಕ್ಷಯ ಕಾಲೇಜಿನಲ್ಲಿ “ಪ್ರಿನ್ಸ್   ಆ್ಯಂಡ್  ಪ್ರಿನ್ಸಸ್” ಗ್ರಾಂಡ್ ಫಿನಾಲೆ

ಪುತ್ತೂರು : ಅಕ್ಷಯ ಕಾಲೇಜು ಪುತ್ತೂರು ಫ್ಯಾಷನ್ ಡಿಸೈನ್ ವಿಭಾಗ ಹಾಗೂ ಸಾಂಸ್ಕೃತಿಕ ಮತ್ತು ಲಲಿತ ಕಲಾ ಸಂಘದ ವತಿಯಿಂದ ನಡೆದ ”ಪ್ರಿನ್ಸ್ ಆ್ಯಂಡ್ ಪ್ರಿನ್ಸೆಸ್” ಫ್ಯಾಶನ್ ಶೋ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಫೆ. 8 ಶನಿವಾರದಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಡಿಸೆಂಬರ್ 01 ರಂದು ನಡೆದ ಮೊದಲ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಿದ 260 ಸ್ಪರ್ಧಾಳುಗಳಲ್ಲಿ ಫಿನಾಲೆಗೆ ಆಯ್ಕೆಯಾದ 80 ಸ್ಪರ್ಧಾಳುಗಳು ಭಾಗವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಅಧ್ಯಕ್ಷ  ಜಯಂತ್ ನಡುಬೈಲ್ ನೆರವೇರಿಸಿ“ಸ್ಪರ್ಧಾಳುಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು

ಅಕ್ಷಯ ಕಾಲೇಜಿನಲ್ಲಿ “ಪ್ರಿನ್ಸ್   ಆ್ಯಂಡ್  ಪ್ರಿನ್ಸಸ್” ಗ್ರಾಂಡ್ ಫಿನಾಲೆ Read More »

108 ವರ್ಷಗಳ ಇತಿಹಾಸವುಳ್ಳ ವೈಜಯಂತೀ ಪಂಚಾಂಗದ ಸಂಪಾದಕರಾದ ಯರ್ಮುಂಜ ಶಂಕರ ಜೋಯಿಸರು ನಿಧನ  

ಪುತ್ತೂರು : ದೃಗ್ಗಣಿತರೀತ್ಯಾ ಪಂಚಾಂಗವನ್ನು ತಯಾರಿಸಿ ಧರ್ಮಕರ್ಮಗಳಿಗೆ ಕಾಲನಿರ್ಣಯವನ್ನು ಮಾಡಿಕೊಂಡು ಬರುತ್ತಿರುವ 108 ವರ್ಷಗಳ ಇತಿಹಾಸವುಳ್ಳ ವೈಜಯಂತೀ ಪಂಚಾಂಗದ ಸಂಪಾದಕರಾದ ಯರ್ಮುಂಜ ಶಂಕರ ಜೋಯಿಸರು  (72) ಅಂಗರಜೆಯ ಸ್ವಗೃಹದಲ್ಲಿ ಶನಿವಾರ ನಿಧನರಾಗಿದ್ದಾರೆ. ಯರ್ಮುಂಜ ಭೀಮ ಜೋಯಿಸರ ಮಗನಾದ ಅವರು ವೈಜಯಂತೀ ಪಂಚಾಂಗದ ಆದ್ಯಪ್ರವರ್ತಕರಾದ ಯರ್ಮುಂಜ ಶಂಕರ ಜೋಯಿಸರ ಮೊಮ್ಮಗ. ಧರ್ಮಶಾಸ್ತ್ರದಲ್ಲಿಯೂ ಇವರ ಪಾಂಡಿತ್ಯವು ಅಗಾಧವಾಗಿತ್ತು. ಹಲವು ಜೌತಿಷ ವಿದ್ವತ್ ಗೋಷ್ಠಿಗಳಲ್ಲಿ ಪ್ರಬಂಧ ಮಂಡಿಸಿರುವ ಇವರು ವಾಸ್ತುಪ್ರಕಾರ ಅನೇಕ ಗೃಹನಿರ್ಮಾಣಕ್ಕೆ ಮಾರ್ಗದರ್ಶನವನ್ನು ನೀಡಿರುವರು. ಅವರು ಬೈಲೂರು ಅನಂತಪದ್ಮನಾಭ ತಂತ್ರಿ

108 ವರ್ಷಗಳ ಇತಿಹಾಸವುಳ್ಳ ವೈಜಯಂತೀ ಪಂಚಾಂಗದ ಸಂಪಾದಕರಾದ ಯರ್ಮುಂಜ ಶಂಕರ ಜೋಯಿಸರು ನಿಧನ   Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಬಜತ್ತೂರು ಗ್ರಾಮ ಸಮಿತಿಯಿಂದ ಉಚಿತ ವೈದ್ಯಕೀಯ ಶಿಬಿರ

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಬಜತ್ತೂರು ಗ್ರಾಮ ಸಮಿತಿ ಮತ್ತು ಜಸ್ಟೀಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಹಾಗೂ ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಈಶ್ವರಂಭ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ಮತ್ತು ದಂತ ಚಿಕಿತ್ಸಾ ಶಿಬಿರ, ವೈದ್ಯಕೀಯ ಶಿಬಿರ ವಳಾಲು ಶಾಲಾ ವಠಾರದಲ್ಲಿ ಇಂದು ನಡೆಯಿತು. ಬಜತ್ತೂರು ಘಟಕದ ಅಧ್ಯಕ್ಷ ಹರಿಕೃಷ್ಣ ಕಾಂಚನ ಅವರ ಅಧ್ಯಕ್ಷತೆಯಲ್ಲಿ ನಡೆದ ಶಿಬಿರವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಬಜತ್ತೂರು ಗ್ರಾಮ ಸಮಿತಿಯಿಂದ ಉಚಿತ ವೈದ್ಯಕೀಯ ಶಿಬಿರ Read More »

ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: 32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ಬಿಡುಗಡೆಗೊಳಿಸಲಾಯಿತು. ಶ್ರೀ ದೇವರಿಗೆ ಪ್ರಾರ್ಥನೆ ನಡೆಸಿದ ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಬಾರಿ ನಡೆಯುವ ಕಂಬಳದ ಮಧ್ಯೆ ರಾಜ್ಯಮಟ್ಟದ ಕೆಸರುಗದ್ದೆ ಓಟ ಸ್ಪರ್ಧೆ ನಡೆಯಲಿದೆ. ಕೆಸರುಗದ್ದೆ ಓಟ ಕಂಬಳದ ಒಂದು ಭಾಗವಾಗಿದ್ದು ಮುಂದಿನ ಯುವ ಪೀಳಿಗೆಗೆ ಪ್ರೇರಣೆ ನೀಡುವ ಉದ್ದೇಶದಿಂದ ಹಾಗೂ ಇಂತಹ ಕಾರ್ಯಕ್ರಮದಲ್ಲಿ ಯುವಕರು ಆಸಕ್ತಿಯಿಂದ ತೊಡಗಿಸಿಕೊಳ್ಳುವಂತಾಗಲು ಕಂಬಳದ ಮಧ್ಯೆ ಬಿಡುವಿನ

ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಮುರುಳ್ಯ – ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಸುಧಾರಾಣಿ ದಿವಾಕರ ಆಯ್ಕೆ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಾಣಿಯೂರು ಶಾಖೆಯ ಸಲಹಾ ಸಮಿತಿ ಸಭೆಯಲ್ಲಿ ಅಭಿನಂದನೆ

ಸುಳ್ಯ: ಮುರುಳ್ಯ – ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಾಣಿಯೂರು ಶಾಖೆಯ ಸಲಹಾ ಸಮಿತಿ ಸದಸ್ಯೆ ಸುಧಾರಾಣಿ ದಿವಾಕರ ಗೌಡ ಕಡಿರಮೂಲೆ ಅವರನ್ನು ಕಾಣಿಯೂರು ಶಾಖೆಯ ಸಲಹಾ ಸಮಿತಿ ಸಭೆಯಲ್ಲಿ ಅಭಿನಂದಿಸಲಾಯಿತು. ಸಭೆಯಲ್ಲಿ ಮಾತನಾಡಿದ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಉಪಾಧ್ಯಕ್ಷ ಯು. ಪಿ ರಾಮಕೃಷ್ಣ ಮಾತನಾಡಿ, ಸಹಕಾರ ಸಂಘದಲ್ಲಿ ಇನ್ನಷ್ಟು ಸ್ಥಾನವನ್ನು ಪಡೆದು ಅಭಿವೃದ್ಧಿ ಕೆಲಸವನ್ನು, ಸಾಧನೆಯನ್ನು ಮಾಡಿ

ಮುರುಳ್ಯ – ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಸುಧಾರಾಣಿ ದಿವಾಕರ ಆಯ್ಕೆ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಾಣಿಯೂರು ಶಾಖೆಯ ಸಲಹಾ ಸಮಿತಿ ಸಭೆಯಲ್ಲಿ ಅಭಿನಂದನೆ Read More »

ಮಹಿಳಾ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕೆಡ್ಡಸ ಹಬ್ಬದ ಪ್ರಾತ್ಯಕ್ಷಿಕೆ

ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದಿಂದ ಕೆಡ್ಡಸ ಹಬ್ಬದ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಈಶ್ವರಮಂಗಲ ವಲಯದ ಕಾವು ಸಂಜೀವ ಗೌಡರ ಮನೆಯಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಒಕ್ಕಲಿಗ ಗೌಡ ಮಹಿಳಾ ಸಂಘದ ಅಧ್ಯಕ್ಷೆ ವಾರಿಜಾ ಬೆಳಿಯಪ್ಪ ಗೌಡ ಮಾತನಾಡಿ, ನೆಲ ಅಗೆಯುವುದು ನಿಷೇಧ ಎಂಬ ಅರ್ಥವನ್ನು ಕೊಡುವ ಕೆಡ್ಡಸ ಮೂರು ದಿನಗಳ ಆಚರಣೆಯ ಹಬ್ಬವಾಗಿದೆ. ಪ್ರಕೃತಿ ಹೆಣ್ಣಾಗಿರುವುದರಿಂದ ಆಕೆ ವರ್ಷಕ್ಕೊಮ್ಮೆ ಬಹಿಷ್ಠೆಯಾಗುವ, ಭೂಮಿತಾಯಿ ರಜಸ್ವಲೆಯಾಗುವ ಹಬ್ಬವೇ ಕೆಡ್ಡಸ, ಈ ಹಬ್ಬ ಫೆನ್ನಿ (ಪೊಯಿಂತೆಲ್‍) 27ನೇ

ಮಹಿಳಾ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕೆಡ್ಡಸ ಹಬ್ಬದ ಪ್ರಾತ್ಯಕ್ಷಿಕೆ Read More »

ಬನ್ನೂರು ಶ್ರೀ ಶನೀಶ್ವರ ಸನ್ನಿಧಿಯಲ್ಲಿ 20ನೇ ವರ್ಷದ ಸಾಮೂಹಿಕ ಶನಿಪೂಜೆ

ಪುತ್ತೂರು:ಬನ್ನೂರು ಶಾಲಾ ಬಳಿಯ ಸ್ಪೂರ್ತಿ ಮೈದಾನದಲ್ಲಿರುವ ಶ್ರೀ ಶನೀಶ್ವರ ದೇವರ ಸನ್ನಿಧಿಯಲ್ಲಿ 20ನೇ ವರ್ಷದ ಸಾಮೂಹಿಕ ಶ್ರೀಶನಿಪೂಜೆ ಶನಿವಾರ ನಡೆಯಿತು. ಅರ್ಚಕ ಹರೀಶ್ ಶಾಂತಿಯವರ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಗಣಪತಿಹೋಮ, ಶ್ರೀ ಶನೀಶ್ವರ ದೇವರ ಪೂಜೆ ಆರಂಭ, ಮಧ್ಯಾಹ್ನ ಶ್ರೀದೇವರಿಗೆ ಮಹಾ ಮಂಗಳಾರತಿ, ಶನೀಶ್ವರ ಕುಣಿತ ಭಜನಾ ಮಂಡಳಿಯವರಿಂದ ಕುಣಿತ ಭಜನೆ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಕಣಿಯೂರು ಚಾಮುಂಡೇಶ್ವರಿ ಕ್ಷೇತ್ರ ಶ್ರೀ ಮಹಾಬಲ ಸ್ವಾಮೀಜಿ, ನವಗ್ರಹಗಳಿಗೆ ಶನಿದೇವರು

ಬನ್ನೂರು ಶ್ರೀ ಶನೀಶ್ವರ ಸನ್ನಿಧಿಯಲ್ಲಿ 20ನೇ ವರ್ಷದ ಸಾಮೂಹಿಕ ಶನಿಪೂಜೆ Read More »

ಸವಣೂರು-ಬೆಳ್ಳಾರೆ ರಸ್ತೆಯಲ್ಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ದಾರಿ ಸೂಚನಾ ಫಲಕ ಅನಾವರಣ

ಸವಣೂರು: ಬೆಳ್ಳಾರೆ-ಸವಣೂರು ರಸ್ತೆಯ ಪರಣೆಯಲ್ಲಿ ಸವಣೂರು  ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ದಾರಿ ಸೂಚಿಸುವ ಫಲಕ ಇಂದು ಲೋಕರ್ಪಣೆಗೊಂಡಿತು. ಅರ್ಚಕ ಗೋಪಾಲಕೃಷ್ಣ ಬಡೆಕಿಲ್ಲಾಯ ಅವರು ಸೂಚನಾ ಫಲಕವನ್ನು ಕೊಡುಗೆಯಾಗಿ ನೀಡಿದ್ದಾರೆ. ನಾಮಫಲಕ ಲೋಕಾರ್ಪಣಾ ಸಂದರ್ಭದಲ್ಲಿ ಸವಣೂರು ಶ್ರೀ  ವಿಷ್ಣುಮೂರ್ತಿ  ದೇವಾಲಯದ ಜಾತ್ರೋತ್ಸವ ಸಮಿತಿ ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ಸವಣೂರು ಗ್ರಾಮ ದೈವ ಶ್ರೀರಾಡಿ‌ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಪೂರ್ವಾಧ್ಯಕ್ಷ ಪ್ರಜ್ವಲ್ ಕೆ.ಆರ್. ಕೋಡಿಬೈಲು,

ಸವಣೂರು-ಬೆಳ್ಳಾರೆ ರಸ್ತೆಯಲ್ಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ದಾರಿ ಸೂಚನಾ ಫಲಕ ಅನಾವರಣ Read More »

ದೈಪಿಲ ಶ್ರೀ ಕ್ಷೇತ್ರದಲ್ಲಿ ಶಿರಾಡಿ ರಾಜನ್ ದೈವ, ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವ

ಕಾಣಿಯೂರು: ಗ್ರಾಮದ ಚಾರ್ವಾಕ ದೈಪಿಲ ಸೇವಾ ಪ್ರತಿಷ್ಠಾನದ ವತಿಯಿಂದ ಶ್ರೀ ಶಿರಾಡಿ ರಾಜನ್‍ ದೈವ ಮತ್ತು ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವ ಫೆ.7 ಶುಕ್ರವಾರ ಹಾಗೂ ಫೆ.8 ಶನಿವಾರದಂದು ದೈಪಿಲದಲ್ಲಿ ನಡೆಯಿತು. ಫೆ.7 ಶುಕ್ರವಾರ ಬೆಳಿಗ್ಗೆ 8 ಕ್ಕೆ ದೈಪಿಲ ಸ್ಥಾನದಲ್ಲಿ ಸ್ಥಳ ಶುದ್ಧಿ ಹಾಗೂ ಗಣಹೋಮ ನಡೆದು ಸಂಜೆ 6 ಕ್ಕೆ ಭಂಡಾರ ತೆಗೆಯಲಾಯಿತು. ಫೆ.8 ಶನಿವಾರ ಬೆಳಿಗ್ಗೆ 10 ಕ್ಕೆ ಸೇವೆ ಹಾಗೂ ಹರಿಕೆಗಳನ್ನು ಒಪ್ಪಿಸುವವರು ದೈವದ ಸನ್ನಿಧಿಗೆ ಬಂದು ಒಪ್ಪಿಸಿದರು. ಮಧ್ಯಾಹ್ನ 12

ದೈಪಿಲ ಶ್ರೀ ಕ್ಷೇತ್ರದಲ್ಲಿ ಶಿರಾಡಿ ರಾಜನ್ ದೈವ, ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವ Read More »

error: Content is protected !!
Scroll to Top