ಪುತ್ತೂರು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ವಾತ್ಸಲ್ಯ  ಮನೆ  ರಚನೆಗೆ  ಭೂಮಿ ಪೂಜೆ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ವಾತ್ಸಲ್ಯ ಕಾರ್ಯಕ್ರಮದಡಿ  ಮನೆ  ರಚನೆಗೆ  ಭೂಮಿ ಪೂಜೆ ನಡೆಸಲಾಯಿತು.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ) ವಿಟ್ಲ ತಾಲೂಕಿನ ಅಳಿಕೆ ವಲಯದ  ಮುಳಿಯ ಗ್ರಾಮದ ವಾತ್ಸಲ್ಯ  ಸದಸ್ಯರಾದ  ಸರಸ್ವತಿಯವರಿಗೆ  ಕ್ಷೇತ್ರದಿಂದ  ಮಂಜೂರಾದ  ವಾತ್ಸಲ್ಯ ಮನೆ ರಚನೆ ಕಾಮಗಾರಿಗೆ ಚಾಲನೆಯನ್ನು  ತಾಲೂಕು ಯೋಜನಾಧಿಕಾರಿ  ರಮೇಶ್ ನೀಡಿದರು. ಈ ಸಂದರ್ಭ ವಾತ್ಸಲ್ಯ ಸದಸ್ಯೆ ಸರಸ್ವತಿ, ಅಳಿಕೆ ವಲಯದ ವಲಯಾಧ್ಯಕ್ಷ  ರಾಜೇಂದ್ರ ರೈ, ಜನ ಜಾಗೃತಿ  ವಲಯಾಧ್ಯಕ್ಷ ಬಾಲಕೃಷ್ಣ ಕಾರಂತ, […]

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ವಾತ್ಸಲ್ಯ  ಮನೆ  ರಚನೆಗೆ  ಭೂಮಿ ಪೂಜೆ Read More »

ಇಂದು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಚುನಾವಣೆ | ಬಿಜೆಪಿಗೆ ಪೈಪೋಟಿ ನೀಡಬೇಕಾಗಿದ್ದ ಕಾಂಗ್ರೆಸ್‍ ಅಭ್ಯರ್ಥಿಗಳು ನಾಪತ್ತೆ

ಪುತ್ತೂರು: ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಚುನಾವಣೆ ನಡೆಯುತ್ತಿದ್ದು ಬಿಜೆಪಿಗೆ ಪೈಪೋಟಿ ನೀಡಬೇಕಾಗಿದ್ದ ಕಾಂಗ್ರೆಸ್‌ ನಾಪತ್ತೆಯಾಗಿದೆ. ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಚುನಾವಣೆ ಇಂದು ನಿಗದಿಯಾಗಿತ್ತು. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‍ ಆಡಳಿತ ಬಂದ ಮೇಲೆ ಪ್ರತಿ ರಂಗದಲ್ಲೂ ಬಿಜೆಪಿಗೆ ಪೈಪೋಟಿಯಾಗಿ ಕಾಂಗ್ರೆಸ್‍ ಸ್ಪರ್ಧಿಸುತ್ತಿರುವುದನ್ನು ಪುತ್ತೂರಿನಲ್ಲಿ ಕಾಣಬಹುದು. ಆದರೆ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಬೂತ್ ಇಲ್ಲ, ಕಾಂಗ್ರೆಸ್ ಅಭ್ಯರ್ಥಿಗಳೂ ನಾಪತ್ತೆಯಾಗಿರುವುದು ಹಾಸ್ಯಾಸ್ಪದವಾಗಿದೆ.

ಇಂದು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಚುನಾವಣೆ | ಬಿಜೆಪಿಗೆ ಪೈಪೋಟಿ ನೀಡಬೇಕಾಗಿದ್ದ ಕಾಂಗ್ರೆಸ್‍ ಅಭ್ಯರ್ಥಿಗಳು ನಾಪತ್ತೆ Read More »

ಫೆ.2 : ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2025 | ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ ಸ್ವಸಹಾಯ ಟ್ರಸ್ಟ್ ಸಹಯೋಗದೊಂದಿಗೆ ನಡೆಯಲಿದೆ ಕ್ರೀಡಾ ಸಂಭ್ರಮ

ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ ಸ್ವಸಹಾಯ ಟ್ರಸ್ಟ್ ಸಹಯೋಗದೊಂದಿಗೆ ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2025 ಫೆ.2 ಭಾನುವಾರ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಪುತ್ತೂರು ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ ತಿಳಿಸಿದ್ದಾರೆ.

ಫೆ.2 : ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2025 | ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ ಸ್ವಸಹಾಯ ಟ್ರಸ್ಟ್ ಸಹಯೋಗದೊಂದಿಗೆ ನಡೆಯಲಿದೆ ಕ್ರೀಡಾ ಸಂಭ್ರಮ Read More »

ರಾಷ್ಟ್ರ ಮಟ್ಟದ INSEF ವಿಜ್ಞಾನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಮೃದ್ಧ್ ಆರ್ ಶೆಟ್ಟಿಗೆ ಕಂಚಿನ ಪದಕ

ಪುತ್ತೂರು : ರಾಷ್ಟ್ರ ಮಟ್ಟದ INSEF ವಿಜ್ಞಾನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಸಮೃದ್ಧ್ ಆರ್ ಶೆಟ್ಟಿ ತೃತೀಯ ಸ್ಥಾನ ಪಡೆದು, ಕಂಚಿನ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅವಿಷ್ಕಾರಗಳ ಬಗ್ಗೆ ಆಸಕ್ತಿ ಮತ್ತು ಕ್ರೀಯಾಶೀಲತೆಯನ್ನು ಬೆಳೆಸುವ ಸಲುವಾಗಿ ಜೂನಿಯರ್ ವಿಭಾಗದಲ್ಲಿ INSEF ವತಿಯಿಂದ ಜನವರಿ 11ರಂದು ಬೆಂಗಳೂರಿನ ವಾಗ್ದೇವಿ ವಿಲಾಸ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆ ನಡೆಯಿತು. ಸಮೃದ್ಧ್ ಆರ್ ಶೆಟ್ಟಿ, ಶಿಕ್ಷಕ ದಂಪತಿ ರಾಮಚಂದ್ರ ಶೆಟ್ಟಿ

ರಾಷ್ಟ್ರ ಮಟ್ಟದ INSEF ವಿಜ್ಞಾನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಮೃದ್ಧ್ ಆರ್ ಶೆಟ್ಟಿಗೆ ಕಂಚಿನ ಪದಕ Read More »

ಜ.28 ರಿಂದ 31 : ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ | ವೈಭವದಿಂದ ನಡೆದ ದರ್ಶನ ಬಲಿ ಉತ್ಸವ

ಕಡಬ:  ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ಮಾಚಿಲ ಉಳ್ಳಾಕ್ಲು, ಉಳ್ಳಾಲ್ತಿ ನೇಮೋತ್ಸವ ಜ.28 ರಿಂದ 31 ರ ವರೆಗೆ ನಡೆಯಲಿದೆ. ಜಾತ್ರೋತ್ಸವದ ಅಂಗವಾಗಿ ಜ.23 ರಂದು ಗೊನೆ ಮುಹೂರ್ತ ನಡೆದಿದ್ದು, 28 ರಂದು ಬೆಳಿಗ್ಗೆ 8 ಕ್ಕೆ ಅರುವಗುತ್ತು ಮನೆಯಿಂದ ದೇವರ ಆಭರಣ ತಂದು, 8.30 ಕ್ಕೆ ನಾಲ್ಕಂಬ ಕ್ಷೇತ್ರದಲ್ಲಿ ಪ್ರಾರ್ಥನೆ, ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಬಳಿಕ ದೇವಳದಲ್ಲಿ ತೋರಣ ಮುಹೂರ್ತ ನಡೆಯಿತು. 11

ಜ.28 ರಿಂದ 31 : ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ | ವೈಭವದಿಂದ ನಡೆದ ದರ್ಶನ ಬಲಿ ಉತ್ಸವ Read More »

ಕಾಣಿಯೂರಿನ ಸೌಮ್ಯ ಪೂಜಾರಿ ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಆಯ್ಕೆ

ಪುತ್ತೂರು: ಉತ್ತರಾಖಂಡದ  ಹರಿದ್ವಾರದಲ್ಲಿ ನಡೆಯಲಿರುವ  38ನೇ  ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿ ಸುಪುತ್ರಿ ಹಾಗೂ ಸುರೇಶ್ ಅಬೀರ ಮತ್ತು ಪುತ್ತೂರಿನಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ ಸಂತೋಷ್ ಕುಮಾರ್ ರವರ ಸಹೋದರಿ. ಇವರು ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾದ್ಯಮ ಶಾಲೆ ಹಾಗೂ ಆಳ್ವಾಸ್

ಕಾಣಿಯೂರಿನ ಸೌಮ್ಯ ಪೂಜಾರಿ ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಆಯ್ಕೆ Read More »

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿರ್ದೇಶಕರಾಗಿ ಚಂದ್ರ ಕೋಲ್ಚಾರ್ ಆಯ್ಕೆ

ಸುಳ್ಯ:ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿರ್ದೇಶಕರಾಗಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ನಿರ್ದೇಶಕ ಚಂದ್ರ ಕೋಲ್ಚಾರ್ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಮೈಸೂರು ವಿಭಾಗದಿಂದ ಗೆಲುವು ಸಾಧಿಸಿ ಚಂದ್ರ ಕೋಲ್ಚಾರ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಮೈಸೂರು, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳನ್ನು ಒಳಗೊಂಡ ಮೈಸೂರು ವಿಭಾಗದಿಂದ ಚಂದ್ರ ಕೋಲ್ಟಾರ್ ಸೇರಿ 3 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದಾರೆ. 5

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿರ್ದೇಶಕರಾಗಿ ಚಂದ್ರ ಕೋಲ್ಚಾರ್ ಆಯ್ಕೆ Read More »

ಪುತ್ತೂರಿನ ರಾಜಗೋಪಾಲ್‍ ಎನ್‍.ಎನ್‍. ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಪಿಎಚ್‍ ಡಿ ಪದವಿ

ಪುತ್ತೂರು: ರಾಜಗೋಪಾಲ್. ಎನ್‍.ಎನ್‍. ಅವರು ಮಂಡಿಸಿರುವ ” Quality of Life of Migrated Adults in Unorganised Sector – With Special Reference to Mysuru City. ” ಎಂಬ ಮಹಾ ಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾನಿಲಯವು ಪಿಎಚ್‍ ಡಿ ಪದವಿ ನೀಡಿ ಗೌರವಿಸಿದೆ. ಅವರು ಕರ್ನಾಟಕ ಸರಕಾರದ ಸೇವೆಯಲ್ಲಿದ್ದು, ಪ್ರಸ್ತುತ ಮೈಸೂರಿನಲ್ಲಿ ನೆಲೆಸಿರುತ್ತಾರೆ  ದಿವಂಗತ ನಾರಾಯಣ ಗೌಡ ಹಾಗೂ ಭಾಗೀರಥಿ ದಂಪತಿ ಪುತ್ರನ್ನಾಗಿದ್ದು, ಪುತ್ತೂರಿನ ಬಪ್ಪಳಿಗೆಯ ನಿವಾಸಿಯಾಗಿರುತ್ತಾರೆ. ಅವರ ಸಹೋದರ ಪ್ರಸನ್ನ ಬಾಗಿನ ಚಲನಚಿತ್ರ

ಪುತ್ತೂರಿನ ರಾಜಗೋಪಾಲ್‍ ಎನ್‍.ಎನ್‍. ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಪಿಎಚ್‍ ಡಿ ಪದವಿ Read More »

ಪುತ್ತೂರು ಪ್ರೊಬೇಷನರಿ ಸಹಾಯ ಆಯುಕ್ತರಾಗಿ ಪಿ. ಶ್ರವಣ್‍ ಕುಮಾರ್

ಪುತ್ತೂರು: ಸಹಾಯಕ ಆಯಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರ ವರ್ಗಾವಣೆಯಿಂದಾಗಿ ತೆರವಾದ ಸ್ಥಾನಕ್ಕೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್ ಪ್ರಭಾರ ವಹಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿ ಕಳೆದ ಜೂನ್ 1ರಿಂದ ಕರ್ತವ್ಯದಲ್ಲಿರುವ ಪಿ.ಶ್ರವಣ್ ಕುಮಾರ್ 2023ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಬೆಂಗಳೂರಿನ ಆರ್.ವಿ.ಕಾಲೇಜ್ ಆಫ್ ಎಂಜಿನಿಯರಿಂಗ್‌ನಿಂದ ಎಲೆಕ್ನಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಎಂಜಿನಿಯರಿಂಗ್ ಪದವಿ ಪಡೆದುಕೊಂಡಿರುವ ಅವರು ಆ ಬಳಿಕ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿದ್ದರು. ಭಾರತೀಯ ರಕ್ಷಣಾ ಇಲಾಖೆಯ ರಾಜ್ಯ ಸೇವೆಯಲ್ಲಿ ತರಬೇತಿಯನ್ನೂ

ಪುತ್ತೂರು ಪ್ರೊಬೇಷನರಿ ಸಹಾಯ ಆಯುಕ್ತರಾಗಿ ಪಿ. ಶ್ರವಣ್‍ ಕುಮಾರ್ Read More »

ಹಿರೇಬಂಡಾಡಿ ಗ್ರಾಮದಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಪುತ್ತೂರು: ತಾಲೂಕು ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ “ನಮ್ಮ ಸಂಸ್ಕೃತಿ  ಸ್ವಚ್ಛ ಸಂಸ್ಕೃತಿ” ” ಸ್ವಚ್ಛ ಪುತ್ತೂರು”  ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮದ ಅಂಗವಾಗಿ ಹಿರೇಬಂಡಾಡಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಿಂದ ಗುರುಶ್ರೀ ಸಹಕಾರಿ ಬ್ಯಾಂಕ್ ವರೆಗೆ  ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಶ್ರಮದಾನದಲ್ಲಿ ಹಿರೇಬಂಡಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ , ಶಾಲಾ ಎಸ್‍ ಡಿಎಂಸಿ ಉಪಾಧ್ಯಕ್ಷರು, ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು , ಬಿಸಿಯೂಟ ಮೇಲ್ವಿಚಾರಕರು, ಲೈಬ್ರೇರಿ ಸಿಬ್ಬಂದಿ, ಉಗ್ರಾಣಿ, ಒಕ್ಕೂಟದ ಪದಾಧಿಕಾರಿ ರಸ್ತೆ ಬದಿಯ ಕಸವನ್ನು ತೆಗೆದು ಸ್ವಚ್ಛ

ಹಿರೇಬಂಡಾಡಿ ಗ್ರಾಮದಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ Read More »

error: Content is protected !!
Scroll to Top