ಪುತ್ತೂರು

59 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ ಬೆಳಗ್ಗೆ 11 ಗಂಟೆಗೆ ಶೋ

ಸುಳ್ಯದ ಯುವ  ಸಂಗೀತ  ಹಾಗೂ  ಚಿತ್ರ  ನಿರ್ದೇಶಕ  ಮಯೂರ  ಅಂಬೆಕಲ್ಲು  ನಿರ್ಮಾಣದ “ಭಾವ  ತೀರ  ಯಾನ’  ಸಿನಿಮಾ  ಪ್ರೇಕ್ಷಕರ  ಮೆಚ್ಚುಗೆ  ಪಡೆದು   9ನೇ  ವಾರದಲ್ಲಿ  59  ನೇ  ದಿನಕ್ಕೆ ಯಶಸ್ವಿಯಾಗಿ  ಮುನ್ನಡೆಯುತ್ತಿದ್ದು  ಚಿತ್ರಕ್ಕೆ  ವ್ಯಾಪಕ  ಬೆಂಬಲ  ವ್ಯಕ್ತವಾಗುತ್ತಿದೆ. ನಾಳೆ  ಏ.20  ಭಾನುವಾರದಂದು  ಬೆಳಗ್ಗೆ  11:00  ಗಂಟೆಗೆ  ಚಿತ್ರ  ಪ್ರದರ್ಶನಗೊಳ್ಳಲಿದೆ.

59 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ ಬೆಳಗ್ಗೆ 11 ಗಂಟೆಗೆ ಶೋ Read More »

ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಧ್ವಜಾವರೋಹಣದೊಂದಿಗೆ ಸಂಪನ್ನ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಧ್ವಜಾವರೋಹಣದೊಂದಿಗೆ ಶನಿವಾರ ಬೆಳಿಗ್ಗೆ ಸಂಪನ್ನಗೊಂಡಿತು. ಶುಕ್ರವಾರ ಸಂಜೆ ಶ್ರೀ ದೇವರು ದೂರದ ವೀರಮಂಗಲಕ್ಕೆ ಅವಭೃತ ಸವಾರಿ ನಡೆಸಿ ಶನಿವಾರ ಮುಂಜಾನೆ ತಲುಪಿ ವೀರಮಂಗಲ ಶ್ರಿ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಇರುವ ಕುಮಾರಧಾರ ನದಿಯಲ್ಲಿ ಅವಭೃತ ಸ್ನಾನ ಮುಗಿಸಿದರು. ಬಳಿಕ ಸುಮಾರು 11 ಗಂಟೆಗೆ ಶ್ರೀ ದೇವರು ದೇವಸ್ಥಾನ ತಲುಪಿ ಬಳಿಕ ಗರ್ಭಗುಡಿ ಪ್ರವೇಶಿಸಿ ಪೂಜೆ ನಡೆದ ಬಳಿಕ ಸಹಸ್ರಾರು ಭಕ್ತಾದಿಗಳ ಜಯಘೋಷಗಳೊಂದಿಗೆ ಧ್ವಜಾವರೋಹಣ ನಡೆಯಿತು. ಇಂದು

ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಧ್ವಜಾವರೋಹಣದೊಂದಿಗೆ ಸಂಪನ್ನ Read More »

ಯಕ್ಷನಮನ  ಆಜೇರು ಪುಣಚ ಇದರ 25 ನೇ ವರ್ಷದ ಯಕ್ಷ ಸಂಭ್ರಮ

ಪುಣಚ : ಯಕ್ಷನಮನ  ಆಜೇರು ಪುಣಚ. ಇದರ 25 ನೇ ವರ್ಷದ ಯಕ್ಷ ಸಂಭ್ರಮ 25  ಕಾರ್ಯಕ್ರಮವನ್ನು ಶ್ರೀ ದುರ್ಗಾನಿಲಯದಲ್ಲಿ ನಡೆಯಿತು. ಶ್ರೀ ಈಶ್ವರ ನಾಯಕ್  ಇವರ ಮನೆಯಲ್ಲಿ  ಶ್ರೀ ಸತ್ಯ ನಾರಾಯಣ ಪೂಜೆಯ ಪ್ರಯುಕ್ತ  ಯಕ್ಷ ಸಂಭ್ರಮ 25  ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ಮದ್ದಲೆ ವಾದಕರಾದ ನೇರೋಳು  ಗಣಪತಿ  ನಾಯಕ್,  ಕಾವ್ಯಶ್ರಿ ಗುರುಪ್ರಸಾದ್‍ ಆಜೇರು ಮತ್ತು  ರಾಮದಾಸ್ ಶೆಟ್ಟಿ  ದೇವಸ್ಯ ಇವರಿಗೆ ನಾಟ್ಯಚಾರ್ಯ ದಿ.ಮುದುಕುಂಜ ವಾಸುದೇವ ಪ್ರಭು ಇವರ ಸಂಸ್ಮರಣ ಅಂಗವಾಗಿ ಯಕ್ಷ ಸಂಜೀವ ಪ್ರಶಸ್ತಿಯನ್ನು

ಯಕ್ಷನಮನ  ಆಜೇರು ಪುಣಚ ಇದರ 25 ನೇ ವರ್ಷದ ಯಕ್ಷ ಸಂಭ್ರಮ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅವಭೃತ ಸ್ನಾನ ಸಂಪನ್ನ | ಶ್ರೀ ದೇವರೊಂದಿಗೆ ತೆರಳಿದ ಸಹಸ್ರಾರು ಭಕ್ತಾದಿಗಳು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸವಾರಿ ಶನಿವಾರ ಮುಂಜಾನೆ ಅತ್ಯಂತ ವೈಭವದಿಂದ ಸಂಪನ್ನಗೊಂಡಿತು. ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಇರುವ ಕುಮಾರಧಾರ ನದಿಯಲ್ಲಿ ಶನಿವಾರ ಶುಕ್ರವಾರ ಮುಂಜಾನೆ ಅವಭೃತ ಸ್ನಾನ ಮುಗಿಸಿದರು. ಶುಕ್ರವಾರ ಸಂಜೆ ಶ್ರೀ ದೇವರ ಬಲಿ ಉತ್ಸವ ನಡೆದು ಬಳಿಕ ರಕ್ತೇಶ್ವರಿ ದೈವಗಳೊಂದಿಗೆ ನುಡಿಗಟ್ಟು ನಡೆದು ಬಳಿಕ ರಥಬೀದಿಯಿಂದ ಅವಭೃತ ಸವಾರಿಗೆ ಹೊರಟರು. ಶ್ರೀ ದೇವರೊಂದಿಗೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ತೆರಳಿದರು. ದಾರಿಯುದ್ದಕ್ಕೂ ಸುಮಾರು 54 ಕಟ್ಟೆಗಳಲ್ಲಿ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅವಭೃತ ಸ್ನಾನ ಸಂಪನ್ನ | ಶ್ರೀ ದೇವರೊಂದಿಗೆ ತೆರಳಿದ ಸಹಸ್ರಾರು ಭಕ್ತಾದಿಗಳು Read More »

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ನಾಳೆ ಬೆಳಗ್ಗೆ 11 ಗಂಟೆಗೆ ಶೋ

ಸುಳ್ಯದ ಯುವ  ಸಂಗೀತ  ಹಾಗೂ  ಚಿತ್ರ  ನಿರ್ದೇಶಕ  ಮಯೂರ  ಅಂಬೆಕಲ್ಲು  ನಿರ್ಮಾಣದ “ಭಾವ  ತೀರ  ಯಾನ’  ಸಿನಿಮಾ  ಪ್ರೇಕ್ಷಕರ  ಮೆಚ್ಚುಗೆ  ಪಡೆದು   9ನೇ  ವಾರದಲ್ಲಿ  58  ನೇ  ದಿನಕ್ಕೆ ಯಶಸ್ವಿಯಾಗಿ  ಮುನ್ನಡೆಯುತ್ತಿದ್ದು  ಚಿತ್ರಕ್ಕೆ  ವ್ಯಾಪಕ  ಬೆಂಬಲ  ವ್ಯಕ್ತವಾಗುತ್ತಿದೆ. ನಾಳೆ  ಏ.19  ಶನಿವಾರದಂದು  ಬೆಳಗ್ಗೆ  11:00  ಗಂಟೆಗೆ  ಚಿತ್ರ  ಪ್ರದರ್ಶನಗೊಳ್ಳಲಿದೆ.

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ನಾಳೆ ಬೆಳಗ್ಗೆ 11 ಗಂಟೆಗೆ ಶೋ Read More »

ಪುತ್ತೂರು ಬಸ್ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಾಟಲ್ ಸಂಗ್ರಹಣಾ ಘಟಕ ಉದ್ಘಾಟನೆ

ಪುತ್ತೂರು: ನಗರಸಭೆ ಬೆಂಗಳೂರು ಸಾಹಸ ಸರಕಾರೇತರ ಸಂಸ್ಥೆಯ ಸಹಯೋಗದೊಂದಿಗೆ  ಎಚ್‍ ಡಿಬಿ ಫೈನಾನ್ಸಿಯಲ್ ಸರ್ವೀಸಸ್ ನ ಆರ್ಥಿಕ ನೆರವಿನ ಮೂಲಕ ಪುತ್ತೂರು ಬಸ್ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಾಟಲ್ ಸಂಗ್ರಹಣಾ ಘಟಕವನ್ನು ಸ್ಥಾಪಿಸಲಾಯಿತು. ಪ್ಲಾಸ್ಟಿಕ್ ಬಾಟಲ್ ಸಂಗ್ರಹಣಾ ಘಟಕವನ್ನು ಮಾಜಿ ಶಾಸಕ ಸಂಜೀವ ಮಟಂದೂರು ಚಾಲನೆ ನೀಡಿ, ಸ್ವಚ್ಛತೆಗೆ ಪುತ್ತೂರು ನಗರಸಭೆ ಸಹಕಾರ ನೀಡುತ್ತಿರುವ ಬಗ್ಗೆ ಕೃತಜ್ಞತೆ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರು ನಗರಸಭೆ ಅಧಕ್ಷೆ ಲೀಲಾವತಿ ಅಣ್ಣು ನಾಯ್ಕ್, ಉಪಾಧ್ಯಕ್ಷ ಬಾಲಚಂದ್ರ ಕೆ, ಸ್ಥಾಯಿ ಸಮಿತಿಯ ಅಧ್ಯಕ್ಷ

ಪುತ್ತೂರು ಬಸ್ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಾಟಲ್ ಸಂಗ್ರಹಣಾ ಘಟಕ ಉದ್ಘಾಟನೆ Read More »

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ಇಂದು ಬೆಳಗ್ಗೆ 11 ಗಂಟೆಗೆ ಶೋ

ಸುಳ್ಯದ ಯುವ  ಸಂಗೀತ  ಹಾಗೂ  ಚಿತ್ರ  ನಿರ್ದೇಶಕ  ಮಯೂರ  ಅಂಬೆಕಲ್ಲು  ನಿರ್ಮಾಣದ “ಭಾವ  ತೀರ  ಯಾನ’  ಸಿನಿಮಾ  ಪ್ರೇಕ್ಷಕರ  ಮೆಚ್ಚುಗೆ  ಪಡೆದು   9ನೇ  ವಾರದಲ್ಲಿ  58  ನೇ  ದಿನಕ್ಕೆ ಯಶಸ್ವಿಯಾಗಿ  ಮುನ್ನಡೆಯುತ್ತಿದ್ದು  ಚಿತ್ರಕ್ಕೆ  ವ್ಯಾಪಕ  ಬೆಂಬಲ  ವ್ಯಕ್ತವಾಗುತ್ತಿದೆ. ನಾಳೆ  ಏ.19  ಶನಿವಾರದಂದು  ಬೆಳಗ್ಗೆ  11:00  ಗಂಟೆಗೆ  ಚಿತ್ರ  ಪ್ರದರ್ಶನಗೊಳ್ಳಲಿದೆ.

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ಇಂದು ಬೆಳಗ್ಗೆ 11 ಗಂಟೆಗೆ ಶೋ Read More »

ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ಕಾಯ್ದೆ ಕುರಿತು ಪುತ್ತೂರು ಶಾಸಕರ ಹೇಳಿಕೆ ಖಂಡನೀಯ : ಅರುಣ್ ಜಿ. ಶೇಟ್ | ಮುಸಲ್ಮಾನರ ತುಷ್ಠೀಕರಣದ ಮೂಲಕ ಓಟ್ ಬ್ಯಾಂಕ್ ನ್ನಾಗಿ ಮಾಡಿ ಮುಗ್ದ ಬಡ ಮುಸ್ಲಿಮರ ತಲೆ ಕೆಡಿಸಲು ಕಾಂಗ್ರೆಸ್ ಹೊರಟಿರುವುದು ಖೇದಕರ

ಪುತ್ತೂರು: ವಕ್ಫ್ ತಿದ್ದುಪಡಿ ಕಾಯ್ದೆ ಸಾಂವಿಧಾನಿಕವಾಗಿ ಅಂಗೀಕಾರಗೊಂಡು, ರಾಷ್ಟ್ರಪತಿಯವರಿಂದಲೂ ಅಂಕಿತಗೊಂಡು ಪೂರ್ಣ ಪ್ರಮಾಣದ ಕಾಯ್ದೆಯಾಗಿ ರೂಪುಗೊಂಡಿದ್ದು, ಈ ಕಾಯ್ದೆ ಜಾರಿಯಾಗುತ್ತಿದ್ದಂತೆ ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್ ತನ್ನ ಹಿಂಬಾಗಿಲಿನ ಕುಮ್ಮಕ್ಕಿನಿಂದ ಅಲ್ಲಲ್ಲಿ ಪ್ರತಿಭಟನೆ ನಡೆಸಿ ನ್ಯಾಯಾಲಯದ ಪ್ರಕ್ರಿಯೆ ಮೇಲೆ ಪ್ರಭಾವ ಬೀರುವ ಹುನ್ನಾರ ಖಂಡನೀಯ ಎಂದು ದ.ಕ.ಜಿಲ್ಲಾ ಬಿಜೆಪಿ ವಕ್ತಾರ ಅರುಣ್ ಜಿ. ಶೇಟ್ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರಿನ ಶಾಸಕರು ತರಾತುರಿಯಲ್ಲಿ ಮುಸಲ್ಮಾನರನ್ನು ತುಷ್ಠೀಕರಣ ಮಾಡುವ ಭರದಲ್ಲಿ ಬಡ ಹಾಗೂ ಹಿಂದುಳಿದ ಮುಸಲ್ಮಾನರಿಗಾಗಿ

ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ಕಾಯ್ದೆ ಕುರಿತು ಪುತ್ತೂರು ಶಾಸಕರ ಹೇಳಿಕೆ ಖಂಡನೀಯ : ಅರುಣ್ ಜಿ. ಶೇಟ್ | ಮುಸಲ್ಮಾನರ ತುಷ್ಠೀಕರಣದ ಮೂಲಕ ಓಟ್ ಬ್ಯಾಂಕ್ ನ್ನಾಗಿ ಮಾಡಿ ಮುಗ್ದ ಬಡ ಮುಸ್ಲಿಮರ ತಲೆ ಕೆಡಿಸಲು ಕಾಂಗ್ರೆಸ್ ಹೊರಟಿರುವುದು ಖೇದಕರ Read More »

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಪಾಕಶಾಲೆ ಉದ್ಘಾಟನೆ

ಪುತ್ತೂರು: ಸದಾ ಹೊಸತನ ಮತ್ತು ವಿಶೇಷತೆಗಳಿಗೆ ಹೆಸರಾದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ  ಗ್ರಾಹಕರಿಗೆ  ಮತ್ತು ಸಿಬ್ಬಂದಿಗಳಿಗೆ ಮನೆ ಪದ್ಧತಿಯ ಅಪರಾಹ್ನ ಭೋಜನ ಹಾಗೂ ಸಂಜೆ ಉಪಹಾರ ನೀಡುವ ನೂತನ ಪಾಕಶಾಲೆ ಹಾಗೂ ಭೋಜನಶಾಲೆ ಆರಂಭಿಸಿದೆ. ಮನೆ ಮನ ಗೆದ್ದಿರುವ ಯುವ ಉದ್ಯಮಿ ಹಾಗೂ ಭಟ್ ಅಂಡ್ ಭಟ್ ಖ್ಯಾತಿಯ ಸುದರ್ಶನ್ ಭಟ್ ಅವರು ಈ ಶಾಲೆಯನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಮಾತನಾಡಿ,  ಗ್ರಾಹಕ ಸಂತೃಪ್ತಿಯ ಅದ್ಯತೆಯಲ್ಲಿ

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಪಾಕಶಾಲೆ ಉದ್ಘಾಟನೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ | ಪುನೀತರಾದ ಲಕ್ಷಾಂತರ ಭಕ್ತರು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ ಲಕ್ಷಾಂತರ ಭಕ್ತ ಜಯಘೋಷಗಳೊಂದಿಗೆ ಗುರುವಾರ ರಾತ್ರಿ ನಡೆಯಿತು. ಸಂಜೆ ಶ್ರಿ ದೇವಸ್ಥಾನದ ಒಳ ಹಾಗೂ ಹೊರಾಂಗಣದಲ್ಲಿ ಶ್ರೀ ದೇವರ ಬಲಿ ಉತ್ಸವ ನಡೆದು ಬಳಿಕ ಶ್ರೀ ದೇವರು ರಥಬೀದಿಗೆ ಬಂದು, ಬಳಿಕ ಶ್ರೀ ಮಹಾಲಿಂಗೇಶ್ವರ ದೇವರು ರಥಾರೋಢರಾದರು. ಬಳಿಕ ಸಿಡಿಮದ್ದು ಪ್ರದರ್ಶನ ಪ್ರಾರಂಭಗೊಂಡು ಸುಮಾರು ಒಂದು ಗಂಟೆಗಳ ಕಾಲ ಸಿಡಿಮದ್ದು ಪ್ರದರ್ಶನ ಬಾನೆತ್ತರದಲ್ಲಿ ಬೆಳಕಿನ ಚಿತ್ತಾರವನ್ನೇ ಮೂಡಿಸಿತು. ಇದನ್ನು ವೀಕ್ಷಿಸಿದ ಲಕ್ಷಾಂತರ ಭಕ್ತರು ಹರ್ಷೋದ್ದಾರವಾದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ | ಪುನೀತರಾದ ಲಕ್ಷಾಂತರ ಭಕ್ತರು Read More »

error: Content is protected !!
Scroll to Top