ಪುತ್ತೂರು ಪ್ರೊಬೇಷನರಿ ಸಹಾಯ ಆಯುಕ್ತರಾಗಿ ಪಿ. ಶ್ರವಣ್ ಕುಮಾರ್
ಪುತ್ತೂರು: ಸಹಾಯಕ ಆಯಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರ ವರ್ಗಾವಣೆಯಿಂದಾಗಿ ತೆರವಾದ ಸ್ಥಾನಕ್ಕೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್ ಪ್ರಭಾರ ವಹಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿ ಕಳೆದ ಜೂನ್ 1ರಿಂದ ಕರ್ತವ್ಯದಲ್ಲಿರುವ ಪಿ.ಶ್ರವಣ್ ಕುಮಾರ್ 2023ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಬೆಂಗಳೂರಿನ ಆರ್.ವಿ.ಕಾಲೇಜ್ ಆಫ್ ಎಂಜಿನಿಯರಿಂಗ್ನಿಂದ ಎಲೆಕ್ನಿಕಲ್ ಮತ್ತು ಎಲೆಕ್ಟ್ರಾನಿಕ್ಸ್ನಲ್ಲಿ ಎಂಜಿನಿಯರಿಂಗ್ ಪದವಿ ಪಡೆದುಕೊಂಡಿರುವ ಅವರು ಆ ಬಳಿಕ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿದ್ದರು. ಭಾರತೀಯ ರಕ್ಷಣಾ ಇಲಾಖೆಯ ರಾಜ್ಯ ಸೇವೆಯಲ್ಲಿ ತರಬೇತಿಯನ್ನೂ […]
ಪುತ್ತೂರು ಪ್ರೊಬೇಷನರಿ ಸಹಾಯ ಆಯುಕ್ತರಾಗಿ ಪಿ. ಶ್ರವಣ್ ಕುಮಾರ್ Read More »










