ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ಶ್ರೀರಾಮೋತ್ಸವ

ಪುತ್ತೂರು: ರಾಮಾಯಣದಲ್ಲಿರುವ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪ್ರಭುದ್ಧರಾಗಬೇಕು. ಹಾಗೆಯೇ ಸಂವಿಧಾನವನ್ನು ಹೇಗೆ ಪಾಲಿಸಬೇಕೆಂದು ರಾಮನ ಆಡಳಿತದಲ್ಲಿ ಕಾಣಬಹುದು. ರಾಮನ ಆದರ್ಶಗಳನ್ನು ನಾವು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ಬದುಕನ್ನು ನಡೆಸಬಹುದು ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ( ಸ್ವಾಯತ್ತ ), ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನ ಕೇಂದ್ರ, ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರ, ವಿದ್ಯಾರ್ಥಿ […]

ವಿವೇಕಾನಂದ ಕಾಲೇಜಿನಲ್ಲಿ ಶ್ರೀರಾಮೋತ್ಸವ Read More »

ಜೆಸಿಐನಿಂದ 100 ಶಾಲೆಗಳಲ್ಲಿ “ಡ್ರಗ್ಸ್ ಮುಕ್ತ ಪುತ್ತೂರು” ಕಾರ್ಯಕ್ರಮಕ್ಕೆ ಚಾಲನೆ

ಪುತ್ತೂರು: ಜೆಸಿಐ ಪುತ್ತೂರು ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕುರಿತಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ, ಕರ್ನಾಟಕ ಪೊಲೀಸ್, ಆರೋಗ್ಯ ಇಲಾಖೆಗಳ ಸಹಕಾರದೊಂದಿಗೆ ಪುತ್ತೂರು ತಾಲೂಕು ವ್ಯಾಪ್ತಿಯ 100 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಕೊಂಬೆಟ್ಟು ಬಂಟರ ಭವನದಲ್ಲಿ ಸೋಮವಾರ ಚಾಲನೆ ನೀಡಲಾಯಿತು. ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಚಾಲನೆ ನೀಡಿ, ಜೆಸಿಐ ಪುತ್ತೂರಿನ ವಿಭಿನ್ನ ಪ್ರಯತ್ನಕ್ಕೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಮುಖ್ಯ ಅತಿಥಿಗಳಾಗಿ

ಜೆಸಿಐನಿಂದ 100 ಶಾಲೆಗಳಲ್ಲಿ “ಡ್ರಗ್ಸ್ ಮುಕ್ತ ಪುತ್ತೂರು” ಕಾರ್ಯಕ್ರಮಕ್ಕೆ ಚಾಲನೆ Read More »

ಶಾಂತಿಗೋಡು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಭೆ

ಪುತ್ತೂರು: ಒಕ್ಕಲಿಗ ಗೌಡ ಮಾತೃ ಸೇವಾ ಸಂಘ, ಯುವ ಒಕ್ಕಲಿಗ ಗೌಡ ಸೇವಾ ಸಂಘ ಹಾಗೂ ಮಹಿಳಾ ಒಕ್ಕಲಿಗ ಗೌಡ ಸೇವಾ ಸಂಘ ಶಾಂತಿಗೋಡು ಇದರ ವಾರ್ಷಿಕ ಸಭೆ ಜ.26 ರಂದು ರಾಮಣ್ಣ ಗೌಡ ಓಲಾಡಿ ಅವರ ಮನೆಯಲ್ಲಿ ನಡೆಯಿತು. ಸಮಾಜ ಗಟ್ಟಿಯಾಗಬೇಕಾದರೆ ಸಂಘಟನೆ ಬಲಿಷ್ಠವಾಗಬೇಕು : ಮೋಹನ್ ಗೌಡ ಪಾದೆ ಸಭೆಯನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಮುಂಡೂರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಮೋಹನ್ ಗೌಡ ಪಾದೆ, ನಮ್ಮ ಗೌಡ ಸಮಾಜವು ಹಲವು

ಶಾಂತಿಗೋಡು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಭೆ Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದಿಂದ ಶ್ರೀಧರ ಗೌಡ ಕಣಜಾಲು, ಲೋಕೇಶ್‍ ಚಾಕೋಟೆ, ಪ್ರವೀಣ್‍ ಕುಂಟ್ಯಾನರಿಗೆ ಸನ್ಮಾನ

ಪುತ್ತೂರು: ಪ್ರತಿಷ್ಠಿತ ಪುತ್ತೂರು ಕೋ ಓಪರೇಟಿವ್‍ ಟೌನ್‍ ಬ್ಯಾಂಕ್‍ ನ ನಿರ್ದೇಶಕರಾಗಿ ಆಯ್ಕೆಯಾದ ಶ್ರೀಧರ ಗೌಡ ಕಣಜಾಲು, ಕಾವು ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಲೋಕೇಶ್‍ ಚಾಕೋಟೆ ಹಾಗೂ ದ.ಕ., ಕೊಡಗು ಜಿಲ್ಲಾ ಗೌಡ ಅಭಿವೃದ್ಧಿ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಪ್ರವೀಣ್‍ ಕುಂಟ್ಯಾನ ಅವರನ್ನು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಕಚೇರಿಯಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದಿಂದ ಶ್ರೀಧರ ಗೌಡ ಕಣಜಾಲು, ಲೋಕೇಶ್‍ ಚಾಕೋಟೆ, ಪ್ರವೀಣ್‍ ಕುಂಟ್ಯಾನರಿಗೆ ಸನ್ಮಾನ Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ 

ಸವಣೂರು: ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಚರಿಸಲಾದ 76ನೇ , ಗಣರಾಜ್ಯೋತ್ಸವದ ಅಂಗವಾಗಿ ಸಂಸ್ಥೆಯ ಆಡಳಿತಾಧಿಕಾರಿ Adv ಅಶ್ವಿನಿ ಎಲ್. ಶೆಟ್ಟಿ ಅವರು ಧ್ವಜಾರೋಹಣ ಗೈದರು. ಬಳಿಕ ಮಾತನಾಡಿದ ಅವರು ಮಕ್ಕಳು ಉತ್ತಮ ವ್ಯಕ್ತಿತ್ವ ಅಳವಡಿಸಿಕೊಂಡು ಸತ್ ಪ್ರಜೆಯಾಗಿ ಬದುಕಿ ಬಾಳಿ ಎಂದು ಕರೆಯಿತ್ತರು. ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ  ಪ್ರತಿಭಾ ಭಟ್ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರಾಯಲ್ ಎನ್ಫೀಲ್ಡ್ ರೈಡರ್ಸ್ ಪುತ್ತೂರು, ಸಂಸ್ಥೆಯ ಪ್ರಾಂಶುಪಾಲರುಗಳಾದ ಡಾ. ರಾಜಲಕ್ಷ್ಮಿ, ಶಶಿಕಲಾ

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ  Read More »

ವಿವೇಕಾನಂದ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ

ಪುತ್ತೂರು: ಕಳೆದ ಎಪ್ಪತ್ತಾರು ವರ್ಷಗಳಲ್ಲಿ ನಮ್ಮ ದೇಶ ಸಾಗಿ ಬಂದುದುರ ಬಗೆಗೆ ನಾವಿಂದು ವಿಶ್ಲೇಷಣೆ ಮಾಡಬೇಕಾದ ಸಮಯವಿದು. ನಮ್ಮ ದೇಶ ಅತ್ಯಂತ ವಿಶಿಷ್ಟವಾದ ದೇಶ. ಅತ್ಯಂತ ಹೆಚ್ಚು ಜನಸಂಖ್ಯೆ ಇರುವ ದೇಶವಾದರೂ ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲೂ ಸಾಕಷ್ಟ ಮುಂದುವರೆದಿದ್ದೇವೆ. ಅನೇಕ ವಿಚಾರಗಳಲ್ಲಿ ದೇಶ ತನ್ನದೇ ಆದ ರೀತಿಯಲ್ಲಿ ಗುರುತಿಸಿಕೊಂಡಿದೆ. ಕೃಷಿ ಕ್ಷೇತ್ರದಲ್ಲಿ ಅಗಣಿತ ಸಾಧನೆ ಮಾಡಿದುದು ಅಲ್ಲದೇ ತಂತ್ರಜ್ಞಾನ, ಕೈಗಾರಿಕಾ ಕ್ಷೇತ್ರದಲ್ಲಿಯೂ ಅಭಿವೃದ್ಧಿಯನ್ನು ಸಾಧಿಸಿಕೊಂಡು ಬಂದಿದೆ. ಆದರೆ ದೇಶ ಇಂದು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ದೇಶ ಇಂದು

ವಿವೇಕಾನಂದ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ Read More »

ಸಂಪ್ಯ ಅಕ್ಷಯ ಕಾಲೇಜಿನಲ್ಲಿ 76ನೇ ವರ್ಷದ ಗಣರಾಜ್ಯೋತ್ಸವ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿ ಸಹಯೋಗದಲ್ಲಿ 76ನೇ ವರ್ಷದ ಗಣರಾಜ್ಯೋತ್ಸವವನ್ನು ಭಾನುವಾರ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅಕ್ಷಯ ಕಾಲೇಜಿನ ಆಡಳಿತ ಅಧಿಕಾರಿ ಅರ್ಪಿತ್ ಟಿ.ಎ. ಧ್ವಜಾರೋಹಣ ನೆರವೇರಿಸಿದರು.  ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಕಿಶೋರ್ ಕುಮಾರ್ ರೈ ಕುಮಾರಿ ಮೇಘಶ್ರೀ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಕುಮಾರ್  ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ -ಸೇವಕಿಯರು ಹಾಜರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕಿ

ಸಂಪ್ಯ ಅಕ್ಷಯ ಕಾಲೇಜಿನಲ್ಲಿ 76ನೇ ವರ್ಷದ ಗಣರಾಜ್ಯೋತ್ಸವ Read More »

ಸಂವಿಧಾನದಿಂದಾಗಿ ದೇಶದಲ್ಲಿ ಸಾಮಾಜಿಕ ನ್ಯಾಯ : ಜುಬಿನ್ ಮೊಹಾಪಾತ್ರ | ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಗಣರಾಜ್ಯೋತ್ಸವ

ಪುತ್ತೂರು: ಸಂವಿಧಾನದ ಆಧಾರದಲ್ಲಿ ನಾವು ಈ ಮಟ್ಟದ ಅಭಿವೃದ್ಧಿಯನ್ನು ಸಾಧಿಸಲು ಸಾಧ್ಯವಾಗಿದ್ದು, ಸಂವಿಧಾನದಿಂದಾಗಿ ದೇಶದಲ್ಲಿ ಸಾಮಾಜಿಕ ನ್ಯಾಯವಿದೆ. ಪ್ರಪಂಚದಲ್ಲಿಯೇ ದೊಡ್ಡ ಸಂವಿಧಾವಿರುವ ದೇಶ ನಮ್ಮದು ಎಂದು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಹೇಳಿದರು. ಅವರು ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಗರದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ಸಂವಿಧಾವು ನಮಗೆ ವಿವಿಧ ಹಕ್ಕುಗಳನ್ನು ನೀಡಿದೆ ಅದನ್ನು ಉತ್ತಮ

ಸಂವಿಧಾನದಿಂದಾಗಿ ದೇಶದಲ್ಲಿ ಸಾಮಾಜಿಕ ನ್ಯಾಯ : ಜುಬಿನ್ ಮೊಹಾಪಾತ್ರ | ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಗಣರಾಜ್ಯೋತ್ಸವ Read More »

ಬಾರ್ಯ ದೇವಸ್ಥಾನ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಆಯ್ಕೆ

ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ( ರಿ) ಇದರ ಅಧ್ಯಕ್ಷರಾಗಿ ಪುತ್ತೂರು ಪರ್ಲಡ್ಕ ನಿವಾಸಿ ಭಾಸ್ಕರ ಬಾರ್ಯ ಆಯ್ಕೆಯಾಗಿದ್ದಾರೆ. ಪುತ್ತೂರು ಬೋಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷರಾಗಿರುವ ಇವರು ಹಲವಾರು ಸಾಂಸ್ಕೃತಿಕ, ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದು, ದೇವಾಲಯದಲ್ಲಿ ಜರಗಿದ ಸಭೆಯಲ್ಲಿ ಹಂಗಾಮಿ ಅಧ್ಯಕ್ಷ ಮೊನಪ್ಪ ಗೌಡರಿಂದ‌ ನೂತನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ

ಬಾರ್ಯ ದೇವಸ್ಥಾನ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಆಯ್ಕೆ Read More »

ನಗರಸಭೆ ವಾರ್ಡ್‍ 17-18 ರಲ್ಲಿ ಸ್ವಚ್ಛತಾ ಮಾಹಿತಿ ಕಾರ್ಯಾಗಾರ, ಬಟ್ಟೆಚೀಲ ವಿತರಣೆ

ಪುತ್ತೂರು : ನಗರಸಭೆ ವಾರ್ಡ್ ನಂಬ್ರ 17-18 ರಲ್ಲಿ ಸ್ವಚ್ಛತಾ ಮಾಹಿತಿ ಕಾರ್ಯಗಾರ, ಬಟ್ಟೆ ಚೀಲ ವಿತರಣೆ ಮತ್ತು ಬಪ್ಪಳಿಗೆ ಅಂಗನವಾಡಿ ಸುತ್ತ ಮುತ್ತ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಭಾನುವಾರ ನಡೆಯಿತು. ಕಾರ್ಯಕ್ರಮ ವಾರ್ಡ್ ನಂಬ್ರ -17 ರ ಸದಸ್ಯ ಭಾಮಿ ಅಶೋಕ್ ಶೆಣೈ, ವಾರ್ಡ್ ನಂಬ್ರ -18 ರ ಸದಸ್ಯೆ ಯಶೋಧ ಹರೀಶ್ ಪೂಜಾರಿ ಅವರ ನೇತೃತ್ವದಲ್ಲಿ ನಡೆಯಿತು. ಪ್ಲಾಸ್ಟಿಕ್ ನಿಯಂತ್ರಣದ ಬಗ್ಗೆ ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಹಾಗೂ ಸಾಹಸ್ ಎನ್.ಜಿ.ಓ. ಸಂಸ್ಥೆಯ ಸಿದ್ದಪ್ಪ ಒಡೆಯರ್

ನಗರಸಭೆ ವಾರ್ಡ್‍ 17-18 ರಲ್ಲಿ ಸ್ವಚ್ಛತಾ ಮಾಹಿತಿ ಕಾರ್ಯಾಗಾರ, ಬಟ್ಟೆಚೀಲ ವಿತರಣೆ Read More »

error: Content is protected !!
Scroll to Top