ಪುತ್ತೂರು

ಡಾ.ಎಚ್. ಜಿ ಶ್ರೀಧರ್ ಅವರ ಚಪಡ ಕಾದಂಬರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಪುತ್ತೂರು: ವಿವೇಕಾನಂದ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ್  ಎಚ್‍.ಜಿ. ಅವರ ಚಪಡ ಕಾದಂಬರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೊಪ್ಪಳದ ಶಿವಶಾಂತ ಮಂಗಳ ಭವನದಲ್ಲಿ ನಡೆದ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾನ್ಯ ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಡಾ ಶ್ರೀಧರ ಎಚ್ ಜಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್. ಎನ್. ಮುಕುಂದ ರಾಜ್, ಹಿರಿಯ ಸಾಹಿತಿ ಪ್ರೊ. ಅಲ್ಲಮಪ್ರಭು […]

ಡಾ.ಎಚ್. ಜಿ ಶ್ರೀಧರ್ ಅವರ ಚಪಡ ಕಾದಂಬರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ Read More »

ಶ್ರೀಮಂತನೆಂದು ಹೇಳಿಕೊಂಡು ಹಿಂದೂ ಯುವತಿಯನ್ನು ಯಾಮಾರಿಸಿ ಮದುವೆಯಾದ ಮುಸ್ಲಿಂ ಯುವಕ | ಬಸ್ಸಿಗೂ ಟಿಕೇಟ್ ನೀಡಲು ಹಣವಿಲ್ಲ ಎಂದು ಗೊತ್ತಾದಾಗ ಬಸ್‍ ನಿಲ್ದಾಣದಲ್ಲೇ ಪತಿಗೆ ಥಳಿಸಿದ ಪತ್ನಿ

ಉಪ್ಪಿನಂಗಡಿ : ಶ್ರೀಮಂತನೆಂದು ಹೇಳಿಕೊಂಡು ಯುವತಿಯೊಬ್ಬಳನ್ನು ಯಾಮಾರಿಸಿ ವಿವಾಹವಾಗಿದ್ದ ವ್ಯಕ್ತಿಗೆ ಆತನಲ್ಲಿ ಬಸ್ಸು ಟಿಕೆಟ್ ಖರೀದಿಸಲು ಹಣವಿಲ್ಲವೆಂದು ತಿಳಿಯುತ್ತಲೇ ಪತ್ನಿ ಸಾರ್ವಜನಿಕರ ಎದುರೇ ಆತನಿಗೆ ಹೊಡೆದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಯುವತಿಯಾಗಿದ್ದು, ಆಕೆಯ ಗಂಡ ಸಮಿರುಲ್ಲಾ ಹಿಂದಿ ಭಾಷಿಗನಾಗಿದ್ದಾನೆ. ಯುವತಿಯು ಮಧ್ಯಮ ಕುಟುಂಬದಿಂದ ಬಂದಿದ್ದು, ಆಕೆಯ ಮುಂದೆ ಸಮಿರುಲ್ಲಾ ಶ್ರೀಮಂತನೆಂದು ತಿಳಿಸಿದ್ದ. ಅವನ ಐಷರಾಮಿ ಜೀವನ ಶೈಲಿಗೆ ಯುವತಿ ಮಾರು ಹೋಗಿದ್ದಾಳೆ ಅವರಿಬ್ಬರು ಪರಸ್ಪರ ಪ್ರೀತಿಸಲು ಆರಂಭಿಸಿದ್ದು, ಇವರಿಬ್ಬರ ಪ್ರೀತಿಗೆ

ಶ್ರೀಮಂತನೆಂದು ಹೇಳಿಕೊಂಡು ಹಿಂದೂ ಯುವತಿಯನ್ನು ಯಾಮಾರಿಸಿ ಮದುವೆಯಾದ ಮುಸ್ಲಿಂ ಯುವಕ | ಬಸ್ಸಿಗೂ ಟಿಕೇಟ್ ನೀಡಲು ಹಣವಿಲ್ಲ ಎಂದು ಗೊತ್ತಾದಾಗ ಬಸ್‍ ನಿಲ್ದಾಣದಲ್ಲೇ ಪತಿಗೆ ಥಳಿಸಿದ ಪತ್ನಿ Read More »

ಜ.25-26 : ಗಣರಾಜ್ಯೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ನಿಂದ ‘ಮುಳಿಯ ರಾಷ್ಟ್ರ ಸಿಂಚನ’ ಆನ್ ಲೈನ್ ನೃತ್ಯ ಸ್ಪರ್ಧೆ

ಪುತ್ತೂರು: ನಾವೀನ್ಯ ಹಾಗೂ ಪರಿಶುದ್ಧ ಆಭರಣಗಳ ಮನೆಮಾತಾಗಿರುವ ಮುಳಿಯ ಜ್ಯುವೆಲ್ಸ್ ಗಣರಾಜ್ಯೋತ್ಸವದ ಪ್ರಯುಕ್ತ ಜ.25.ಹಾಗೂ 26 ರಂದು ಮುಳಿಯ ರಾಷ್ಟ್ರ ಸಿಂಚನ ಆನ್ ಲೈನ್ ನೃತ್ಯ ಸ್ಪರ್ಧೆಯನ್ನು ಹಮ್ಮಿಕೊಂಡಿದೆ. ಸೋಲೋ ವಿಭಾಗದಲ್ಲಿ ಮೊದಲ 100 ಮಂದಿಗೆ ಅವಕಾಶವನ್ನು ಕಲ್ಪಿಸಲಾಗಿದ್ದು, 12 ರಿಂದ 20 ವರ್ಷ ವಯೋಮಿತಿಯ ಹಾಗೂ ಸಾರ್ವಜನಿಕ ವಿಭಾಗ 21 ವರ್ಷ ಮೇಲ್ಪಟ್ಟು ಎರಡು ವಿಭಾಗಗಳಲ್ಲಿ ನಡೆಯಲಿದೆ. ಗ್ರೂಪ್ ವಿಭಾಗದಲ್ಲಿ ಮೊದಲ 35 ಗುಂಪುಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಹೆಸರು ನೊಂದಾಯಿಸಲು ಜ.23 ಕೊನೆಯ ದಿನವಾಗಿದ್ದು, ಹೆಚ್ಚಿನ

ಜ.25-26 : ಗಣರಾಜ್ಯೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ನಿಂದ ‘ಮುಳಿಯ ರಾಷ್ಟ್ರ ಸಿಂಚನ’ ಆನ್ ಲೈನ್ ನೃತ್ಯ ಸ್ಪರ್ಧೆ Read More »

ಕಾರು-ಖಾಸಗಿ ಶಾಲಾ ವಾಹನ ಡಿಕ್ಕಿ

ಪುತ್ತೂರು : ಕಾರು ಹಾಗೂ ಖಾಸಗಿ ಶಾಲಾ ವಾಹನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಒಬ್ಬರಿಗೆ ಸಣ್ಣಪುಟ್ಟ ಗಾಯವಾದ ಘಟನೆ ಮಂಜಲ್ಪಡ್ಡು ಎಂಬಲ್ಲಿ ಇಂದು ನಡೆದಿದೆ. ಅಪಘಾತದ ಪರಿಣಾಮ ಕಾರಿನ ಮುಂಭಾಗ ಜಖಂ ಗೊಂಡಿದ್ದು ಏರ್ ಬ್ಯಾಗ್ ತೆರೆದುಕೊಂಡಿದೆ. ಈ ಸಂದರ್ಭ ಹಿಂಬದಿ ಇದ್ದ ಪಿಕಪ್ ವಾಹನಕ್ಕೆ ಇನೋವ ಕಾರು ಕೂಡ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರು-ಖಾಸಗಿ ಶಾಲಾ ವಾಹನ ಡಿಕ್ಕಿ Read More »

ಜ.24 : ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಪ್ರತಿಷ್ಠಾನದಿಂದ ಯಕ್ಷಗಾನ ಬಯಲಾಟ.

ಪುತ್ತೂರು : ಬೊಳುವಾರಿನಲ್ಲಿರುವ ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಜ.24 ರಂದು 9ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಶ್ರೀ ದುರ್ಗಾ ಉಳ್ಳಾಲ್ತಿ ಮಲರಾಯ ಯಕ್ಷಕಲಾ ಪ್ರತಿಷ್ಠಾನದಿಂದ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಕ್ಷೇತ್ರದ ಪವಿತ್ರಪಾಣಿ ಬಾಲಸುಬ್ರಹ್ಮಣ್ಯ ಭಟ್ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 2016 ರಿಂದ ನಮ್ಮ ದೇವಸ್ಥಾನದ ಜೊತೆಯಾಗಿ ಶ್ರೀ ದುರ್ಗಾ ಉಳ್ಳಾಳ್ತಿ ಮಲರಾಯ ಯಕ್ಷಕಲಾ ಪ್ರತಿಷ್ಠಾನವನ್ನು ಪ್ರಾರಂಭ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಚೆಂಡೆ, ಮದ್ದಳೆ, ಭಾಗವತಿಕೆ, ನೃತ್ಯ

ಜ.24 : ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಪ್ರತಿಷ್ಠಾನದಿಂದ ಯಕ್ಷಗಾನ ಬಯಲಾಟ. Read More »

ಗಿರಾಕಿಗಳ ಹಣದಿಂದ ಮಟ್ಕಾ, ಜೂಜಾಟ ನಡೆಸಿದ ಆರೋಪಿಯ ಬಂಧನ

ಸುಳ್ಯ: ಪಾನ್ ಬೀಡ ಅಂಗಡಿಯೊಂದರಲ್ಲಿ ಓರ್ವ ವ್ಯಕ್ತಿ ಮಟ್ಕಾ, ಜೂಜಾಟ ಆಡುತ್ತಿದ್ದ ವೇಳೆ ಸುಳ್ಯ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪಿಯನ್ನು ಕಲ್ಲುಗುಂಡಿ ಸಂಪಾಜೆ ಗ್ರಾಮ ಸುಳ್ಯ ನಿವಾಸಿ ಮಹಮ್ಮದ್ ಮುಸ್ತಕ್ ಎನ್ನಲಾಗಿದೆ. ಕಲ್ಲುಗುಂಡಿ ಪೇಟೆಯ ಚರ್ಚ್ ಬಳಿ ಸಮೀಪ ಹೊಟೇಲ್ ಬದಿಯಲ್ಲಿರುವ ಪಾನ್ ಬೀಡ ಅಂಗಡಿಯೊಂದರ ವ್ಯಕ್ತಿ ಜನರಿಂದ ಹಣವನ್ನು ಪಣವಾಗಿರಿಸಿಕೊಂಡು ಮಟ್ಕಾ ಜೂಜಾಟ ನಡೆಸುತಿರುವ ಬಗ್ಗೆ ಮಾಹಿತಿ ಮೂಲಕ ಜ. 20 ರಂದು ರಾತ್ರಿ ಸುಳ್ಯ

ಗಿರಾಕಿಗಳ ಹಣದಿಂದ ಮಟ್ಕಾ, ಜೂಜಾಟ ನಡೆಸಿದ ಆರೋಪಿಯ ಬಂಧನ Read More »

ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ ವಿದುಷಿ ಚೈತನ್ಯ ಕೋಟೆಗೆ ಎರಡು ಚಿನ್ನದ ಪದಕ

ಪೆರ್ನಾಜೆ : ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರಿನಲ್ಲಿ  ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ (ಮಾಸ್ಟರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ) ವಿದುಷಿ ಚೈತನ್ಯ ಕೋಟೆ ಎರಡು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ  ಅತೀ ಹೆಚ್ಚು ಅಂಕಗಳನ್ನು ಪಡೆಯುವುದರೊಂದಿಗೆ, ‌ಪ್ರಥಮ ರಾಂಕ್‍ ಗಳಿಸಿ ಜ. 18, 2025 ಶನಿವಾರದಂದು ವಿಶ್ವವಿದ್ಯಾಲಯದಲ್ಲಿ ನಡೆದ 7,8 ಮತ್ತು 9 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆದುಕೊಂಡಿರುತ್ತಾರೆ. ಇವರು

ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ ವಿದುಷಿ ಚೈತನ್ಯ ಕೋಟೆಗೆ ಎರಡು ಚಿನ್ನದ ಪದಕ Read More »

ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ದೀಕ್ಷಿತ್ ಕುಮಾರ್  ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

ಪುತ್ತೂರು  : ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ಪುತ್ತೂರಿನ  ಬನ್ನೂರು, ಕರ್ಮಲ ನಿವಾಸಿಯಾಗಿರುವ ದೀಕ್ಷಿತ್ ಕುಮಾರ್  ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ವತಿಯಿಂದ ಜುಲೈ-ಆಗಸ್ಟ್ 2024ರಲ್ಲಿ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ  ಭಾಗವಹಿಸಿದ್ದಾರೆ. ಪ್ರಸ್ತುತವಾಗಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಚಿಕ್ಕಮಗಳೂರು ಇಲ್ಲಿ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಸುನಾದ ಸಂಗೀತ ಕಲಾ ಶಾಲೆ ಪುತ್ತೂರು

ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ದೀಕ್ಷಿತ್ ಕುಮಾರ್  ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ Read More »

ಕಾಲೇಜು ವಿದ್ಯಾರ್ಥಿನಿ ಭೂ ಅಭಿವೃದ್ಧಿ ಬ್ಯಾಂಕ್‌ ನಿರ್ದೇಶಕಿ

ಪುತ್ತೂರು  :  ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ಗೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಬ್ಯಾಂಕ್ ನಿರ್ದೇಶಕಿಯಾಗಿ ಆಯ್ಕೆಯಾಗಿದ್ದಾರೆ. ಸಹಕಾರ ಭಾರತಿ ಅಡಿಯಲ್ಲಿ ಅವಿರೋಧವಾಗಿ ಆಯ್ಕೆಗೊಂಡಿರುವ  ಈಕೆ ಸುಬ್ರಹ್ಮಣ್ಯ ಕೆಎಸ್‌ಎಸ್ ಕಾಲೇಜಿನಲ್ಲಿ  ಅಂತಿಮ ಬಿಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಕಡಬ ವಲಯದ ಮಹಿಳಾ ಮೀಸಲು ಕ್ಷೇತ್ರದಿಂದ ಆಯ್ಕೆಗೊಂಡ ಅವರು ಭೂ ಅಭಿವೃದ್ಧಿ ಬ್ಯಾಂಕ್‌ಗೆ ಆಯ್ಕೆಯಾಗಿರುವ ನಿರ್ದೇಶಕರ ಪೈಕಿ ಅತ್ಯಂತ ಕಿರಿಯ ಸದಸ್ಯೆ ಎನ್ನಲಾಗಿದೆ. ಕೃಷಿ ಪೂರಕ ವ್ಯವಸ್ಥೆಯ ಈ ಸಹಕಾರಿ ಬ್ಯಾಂಕಿನ ಮೆಟ್ಟಲು ಏರಿದ ಮೊದಲ ಕಾಲೇಜು ವಿದ್ಯಾರ್ಥಿನಿ ಸ್ವಾತಿ ರೈ ಆರ್ತಿಲ.

ಕಾಲೇಜು ವಿದ್ಯಾರ್ಥಿನಿ ಭೂ ಅಭಿವೃದ್ಧಿ ಬ್ಯಾಂಕ್‌ ನಿರ್ದೇಶಕಿ Read More »

ಬೆಂಕಿ ತಗುಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ವಿಟ್ಲ: ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರ ಗಾಯಗೊಂಡ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅನಂತಾಡಿ ಗ್ರಾಮದ ಶಾಕೊಟ್ಟೆ ನಿವಾಸಿ ದಿ. ಹೊನ್ನಪ್ಪ ಗೌಡr ಪತ್ನಿ ಸುಶೀಲ (76) ಮೃತಪಟ್ಟವರು. ಸುಶೀಲ ಅವರು ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಅವರ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಈ ಕುರಿತು  ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಕಿ ತಗುಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

error: Content is protected !!
Scroll to Top