ಪುತ್ತೂರು

ಪುತ್ತೂರಿನಲ್ಲಿ ಹಿಂದೂ ಧರ್ಮಶಿಕ್ಷಣದ ಎರಡನೇ ಪೂರ್ವಭಾವಿ ಸಭೆ ಸಂಪನ್ನ| ಮುಂದಿನ ಯುಗಾದಿಯಂದು ತಾಲೂಕಿನ ಪ್ರತಿಗ್ರಾಮಗಳಲ್ಲಿ ಧಾರ್ಮಿಕ ಶಿಕ್ಷಣ ಜಾರಿ : ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ನಿರ್ದೇಶನದ ಮೇರೆಗೆ ಪುತ್ತೂರು ಹಾಗೂ ಸನಿಹದ ತಾಲೂಕುಗಳಾದ್ಯಂತ ಆರಂಭಿಸಲು ಉದ್ದೇಶಿಸಿರುವ ಹಿಂದೂ ಧರ್ಮ ಶಿಕ್ಷಣದ ಕುರಿತಾದ ಎರಡನೇ ಪೂರ್ವಭಾವಿ ಸಭೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ  ನಟರಾಜ ವೇದಿಕೆಯಲ್ಲಿ ನಡೆಯಿತು. ಸಭೆಯಲ್ಲಿ ಅಂಬಿಕಾ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ಶೃಂಗೇರಿ ಜಗದ್ಗುರುಗಳು ನಮಗೆಲ್ಲರಿಗೂ ವಿಶೇಷ ಜವಾಬ್ದಾರಿ ನೀಡಿದ್ದಾರೆ. ಈ ಹೊಣೆಗಾರಿಕೆಯನ್ನು ಒಂದಿನಿತೂ ಲೋಪವಿಲ್ಲದ ರೀತಿಯಲ್ಲಿ ನಿರ್ವಹಿಸಬೇಕಾಗಿದೆ. ತಾಲೂಕಿನಾದ್ಯಂತ ಮುಂಬರುವ ಯುಗಾದಿಯಂದು ಏಕಕಾಲಕ್ಕೆ ಧರ್ಮಶಿಕ್ಷಣ ಜಾರಿಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ […]

ಪುತ್ತೂರಿನಲ್ಲಿ ಹಿಂದೂ ಧರ್ಮಶಿಕ್ಷಣದ ಎರಡನೇ ಪೂರ್ವಭಾವಿ ಸಭೆ ಸಂಪನ್ನ| ಮುಂದಿನ ಯುಗಾದಿಯಂದು ತಾಲೂಕಿನ ಪ್ರತಿಗ್ರಾಮಗಳಲ್ಲಿ ಧಾರ್ಮಿಕ ಶಿಕ್ಷಣ ಜಾರಿ : ಸುಬ್ರಹ್ಮಣ್ಯ ನಟ್ಟೋಜ Read More »

ಮತದಾನ ಹಕ್ಕನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಿ : ಜುಬಿನ್ ಮೊಹಪಾತ್ರ | 15ನೇ ರಾಷ್ಟ್ರೀಯ ಮತದಾನ ದಿನಾಚರಣೆ

ಪುತ್ತೂರು: ಇತಿಹಾಸ ಪ್ರತಿಯೊಬ್ಬರಿಗೂ ತಿಳಿದಿರಬೇಕು. 1947 ರಲ್ಲಿ ಬ್ರಿಟಿಷರ ಆಳ್ವಿಕೆಯಿಂದ ಮುಕ್ತವಾಗಿ ಭಾರತಕ್ಕೆ ಸ್ವತಂತ್ರ ಸಿಕ್ಕಿದ ಮರುದಿನದಿಂದಲೇ ಪ್ರಜಾಪ್ರಭುತ್ವದ ಅತೀ ದೊಡ್ಡ ದೇಶ ಎಂದು ಭಾರತ ಹೆಸರುಗಳಿಸಿದೆ. ಇದಕ್ಕೆ ಕಾರಣ ಮತದಾನ ಹಕ್ಕು ಪ್ರತಿಯೊಬ್ಬರಿಗೂ ನೀಡಿರುವುದು ಎಂದು ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು. ಅವರು ಶನಿವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪುತ್ತೂರು ತಾಲೂಕು ಕಾನೂನು ಸೇವೆಗಳ ಸಮಿತಿ ಜಂಟಿ ಆಶ್ರಯದಲ್ಲಿ ಭಾರತ ಚುನಾವಣಾ ಆಯೋಗದ ಸಹಕಾರದೊಂದಿಗೆ15ನೇ ರಾಷ್ಟ್ರೀಯ ಮತದಾರರ

ಮತದಾನ ಹಕ್ಕನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಿ : ಜುಬಿನ್ ಮೊಹಪಾತ್ರ | 15ನೇ ರಾಷ್ಟ್ರೀಯ ಮತದಾನ ದಿನಾಚರಣೆ Read More »

ಪ್ರತಿಷ್ಠಿತ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಚುನಾವಣೆ | ಎಲ್ಲಾ ೧೨ ಸ್ಥಾನಗಳು ಸಹಕಾರ ಭಾರತಿ ತೆಕ್ಕೆಗೆ

ಪುತ್ತೂರು: ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ೧೨ ಸದಸ್ಯರು ಜಯ ಶಾಲಿಯಾಗಿದ್ದಾರೆ. ಒಂದು ಸೀಟು ಅವಿರೋಧ ಆಯ್ಕೆಯ ಬಳಿಕ ನಡೆದ ಚುನಾವಣೆಯಲ್ಲಿ ೧೨ ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ, ಹರೀಶ್ ಬಿಜತ್ರೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದಂತೆ ಕಿಶೋರ್ ಕೊಳತ್ತಾಯ, ಚಂದ್ರಶೇಖರ್ ರಾವ್ ಬಪ್ಪಳಿಗೆ, ರಾಜು ಶೆಟ್ಟಿ, ರಾಮಚಂದ್ರ ಕಾಮತ್, ಶ್ರೀಧರ್ ಪಟ್ಲ, ಸುಜೀಂದ್ರ ಪ್ರಭು, ಗಣೇಶ್ ಕೌಕ್ರಾಡಿ, ಮಲ್ಲೇಶ್, ವೀಣಾ, ಸೀಮಾ, ಕಿರಣ್ ಕುಮಾರ್, ಶ್ರೀಧರ್ ಗೌಡ ಚುನಾವಣೆಯಲ್ಲಿ ವಿಜಯ ಶಾಲಿಯಾದರು.

ಪ್ರತಿಷ್ಠಿತ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಚುನಾವಣೆ | ಎಲ್ಲಾ ೧೨ ಸ್ಥಾನಗಳು ಸಹಕಾರ ಭಾರತಿ ತೆಕ್ಕೆಗೆ Read More »

ಉತ್ತರ ಪ್ರದೇಶದ ಪ್ರಯಾಗ್ ರಾಜ್ಯದ ಮಹಾ ಕುಂಭಮೇಳದಲ್ಲಿ ನಾಥಯೋಗಿ ಪಂಥದ ಮಹಾಸಭೆ| ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಂದ ಆಶೀರ್ವಚನ

ಪ್ರಯಾಗ್‌ರಾಜ್‌ : ಉತ್ತರ ಪ್ರದೇಶದ ಪ್ರಯಾಗ್ ರಾಜ್ಯದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಾಥಯೋಗಿ ಪಂಥದ ಮಹಾಸಭೆ ಜ. 25ರಂದು ಬೆಳಗ್ಗೆ 10ಗಂಟೆಗೆ ನಡೆಯಿತು. ಮಹಾಸಭೆಯಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಹಾಗೂ ಗೋರಖ್ ಪುರದ ಗೋರಕ್ಷಾ ಮಠದ ಮಹಂತ ಯೋಗಿ ಆದಿತ್ಯ ನಾಥ್ ಜಿರವರು  ಸಾನಿಧ್ಯವನ್ನು  ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ

ಉತ್ತರ ಪ್ರದೇಶದ ಪ್ರಯಾಗ್ ರಾಜ್ಯದ ಮಹಾ ಕುಂಭಮೇಳದಲ್ಲಿ ನಾಥಯೋಗಿ ಪಂಥದ ಮಹಾಸಭೆ| ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಂದ ಆಶೀರ್ವಚನ Read More »

ದ್ವಿಚಕ್ರ- ಆಟೋ ನಡುವೆ ಡಿಕ್ಕಿ| ಸವಾರರು ಗಂಭೀರ ಗಾಯ

ವಿಟ್ಲ: ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ವಿಟ್ಲ – ಸಾಲೆತ್ತೂರು ಮಾರ್ಗ ಸಮೀಪವಿರುವ ವಿಟ್ಲದ ಸೈಂಟ್  ರೀಟಾ ವಿದ್ಯಾಸಂಸ್ಥೆಯ ರಸ್ತೆಯ ಬಳಿ ನಡೆದಿದೆ.  ದ್ವಿಚಕ್ರ ವಾಹನ ಸಾಲೆತ್ತೂರು ಕಡೆಯಿಂದ ವಿಟ್ಲ ಕಡೆಗೆ ಸಂಚರಿಸುತ್ತಿದ್ದು, ರಿಕ್ಷಾ ವಿಟ್ಲದಿಂದ ಕುಡ್ತ ಮುಗೇರು ಕಡೆಗೆ ಬರುತ್ತಿತ್ತು ಎನ್ನಲಾಗಿದೆ. ಘಟನೆಯ ಪರಿಣಾಮ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ರಿಕ್ಷಾ ಚಾಲಕನಿಗೂ ಗಾಯಗಳಾಗಿದೆ. ಗಾಯಾಳುಗಳನ್ನು  ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ರಿಕ್ಷಾ ಮತ್ತೊಂದು

ದ್ವಿಚಕ್ರ- ಆಟೋ ನಡುವೆ ಡಿಕ್ಕಿ| ಸವಾರರು ಗಂಭೀರ ಗಾಯ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ  ಮಾಣಿ ಶಾಲೆಗೆ ಬೆಂಚ್, ಡೆಸ್ಕ್ ವಿತರಣೆ

ಮಾಣಿ  : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಟ್ಲ ತಾಲೂಕು ಮಾಣಿ ವಲಯದ  ಕರ್ನಾಟಕ ಪ್ರೌಢ ಶಾಲೆಗೆ ಸಮುದಾಯದ ಅಭಿವೃದ್ಧಿ  ಜ್ಞಾನ ದೀಪ ಕಾರ್ಯಕ್ರಮದಡಿ. ಮಂಜೂರಾದ ಬೆಂಚು, ಡೆಸ್ಕ್ ನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿಟ್ಲ ಯೋಜನಾಧಿಕಾರಿ ರಮೇಶ್ ಬೆಂಚು, ಡೆಸ್ಕ್ ನ್ನು ವಿತರಿಸಿ ಮಾತನಾಡಿ,  ಶಿಕ್ಷಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆಗಳ ಬಗ್ಗೆ ಮಾಹಿತಿ ತಿಳಿಸಿ, ಮಕ್ಕಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ  ಶಾಲೆಯ ಸಂಚಾಲಕ  ಹಾಜಿ ಇಬ್ರಾಹಿಂ ಕೆ, ಶಿಕ್ಷಕ ರಕ್ಷಕ ಸಂಘದ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ  ಮಾಣಿ ಶಾಲೆಗೆ ಬೆಂಚ್, ಡೆಸ್ಕ್ ವಿತರಣೆ Read More »

ಜ.26 : ಕುಂಬ್ರ ಸ್ಪಂದನಾ ಸೇವಾ ಬಳಗದಿಂದ ‘ಶ್ರೀರಾಮ ಲೀಲೋತ್ಸವ’, ಸುಜ್ಞಾನ ದೀಪಿಕೆ ಪುಸ್ತಕ ಅನಾವರಣ

ಪುತ್ತೂರು: ಕುಂಬ್ರ ಸ್ಪಂದನಾ ಸೇವಾ ಬಳಗದ ವತಿಯಿಂದ ಧರ್ಮ ಜಾಗೃತಿಗಾಗಿ ರಾಮ ಸಂಕೀರ್ತನೆ ಧ್ಯೇಯ ವಾಕ್ಯದಲ್ಲಿ ‘ಶ್ರೀರಾಮ ಲೀಲೋತ್ಸವ’, ಸುಜ್ಞಾನ ದೀಪಿಕೆ ಪುಸ್ತಕ ಅನಾವರಣ ಜ.26 ಭಾನುವಾರ ಕುಂಬ್ರ ಆಲಂಗಾರು ಗದ್ದೆಯಲ್ಲಿ ವಿವಿಧ ಧಾರ್ಮಿಕ ಸಭಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಕುಂಬ್ರ ಸ್ಪಂದನಾ ಸೇವಾ ಬಳಗದ ಅಧ್ಯಕ್ಷ ರತನ್ ರೈ ಕುಂಬ್ರ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸ್ಪಂದನಾ ಸೇವಾ ಬಳಗ ಕಳೆದ ಹಲವಾರು ವರ್ಷಗಳಿಂದ ಉಚಿತ ಆರೋಗ್ಯ ತಪಾಸಣೆ, ಕಷ್ಟದಲ್ಲಿರುವ ಬಡವರಿಗೆ ಧನ ಸಹಾಯ

ಜ.26 : ಕುಂಬ್ರ ಸ್ಪಂದನಾ ಸೇವಾ ಬಳಗದಿಂದ ‘ಶ್ರೀರಾಮ ಲೀಲೋತ್ಸವ’, ಸುಜ್ಞಾನ ದೀಪಿಕೆ ಪುಸ್ತಕ ಅನಾವರಣ Read More »

ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ದಿಢೀರ್ ವರ್ಗಾವಣೆ

ಪುತ್ತೂರು: ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರು ರಾಯಚೂರು ಸಿಟಿ ಕಮೀಷನರ್ ಆಗಿ ವರ್ಗಾವಣೆಗೊಂಡಿದ್ದಾರೆ. ಭಾರತ ಸರಕಾರದ ಕಾರ್ಯದರ್ಶಿ ಟಿ.ಮಹಂತೇಶ್‍ ವರ್ಗಾವಣೆ ಆದೇಶ ಹೊರಡಿಸಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಅವರು ಪುತ್ತೂರು ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿದ್ದು, ಉತ್ತಮ ಸೇವೆ ಸಲ್ಲಿಸುವ ಮೂಲಕ  ಪುತ್ತೂರಿನ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ದಿಢೀರ್ ವರ್ಗಾವಣೆ Read More »

ಪ್ರತಿಷ್ಠಿತ  ಶ್ರೀ  ಕೃಷ್ಣ ಭವನ  ಹೋಟೆಲ್  ನೆಹರು  ನಗರದಲ್ಲಿ  ಪಟ್ಲ  ಕಾಂಪ್ಲೆಕ್ಸ್’ ಗೆ ಸ್ಥಳಾಂತರಗೊಂಡು ಉದ್ಘಾಟನೆ | ಶ್ರೀ  ಕೃಷ್ಣ ಭವನ  ಹೋಟೆಲ್  ಅನೇಕ ವರ್ಷಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕವಾಗಿ ಅನ್ನದಾತವಾದ ಸಂಸ್ಥೆ: ಸಂಜೀವ ಮಠಂದೂರು |41 ವರ್ಷದಿಂದ  ಹೋಟೆಲ್  ಸೇವೆಯನ್ನು  ನೀಡಿದ  ಯಶಸ್ವಿ  ಉದ್ಯಮಿ  ಕೃಷ್ಣಪ್ಪ  ಗೌಡ : ಅರುಣ್‍ ಕುಮಾರ್ ಪುತ್ತಿಲ | ಶ್ರೀ ಕೃಷ್ಣ ಭವನ ಹೋಟೆಲ್‍ ಗೆ ಶುಭ ಹಾರೈಸಿದ ಅಶೋಕ್‍ ಕುಮಾರ್ ರೈ| ಶ್ರೀ  ಕೃಷ್ಣ ಭವನ  ಹೋಟೆಲ್ ಗೆ  ಭೇಟಿ ನೀಡಿ ಶುಭ ಹಾರೈಸಿದ ತಹಶೀಲ್ದಾರ್ ಪುರಂದರ ಹೆಗ್ಡೆ  

ಪುತ್ತೂರು : ಕೃಷ್ಣಪ್ಪ  ಗೌಡ  ಮಾಲಿಕತ್ವದ  ಪುತ್ತೂರಿನ  ನೆಹರು  ನಗರದಲ್ಲಿರುವ  ಹೋಟೆಲ್  ಶ್ರೀಕೃಷ್ಣ ಭವನವು  ಸುಮಾರು  20   ವರುಷಗಳಿಂದಲೂ   ಅಧಿಕ   ಸಮಯದಿಂದ   ನೆಹರು   ನಗರದಲ್ಲಿನ   ಪುತ್ತೂರು- ಮಂಗಳೂರು   ಹೆದ್ದಾರಿ   ರಸ್ತೆ   ಬದಿಯ   ಅಶ್ವಿನಿ   ಕಾಂಪ್ಲೆಕ್ಸ್’ನಲ್ಲಿ   ಕಾರ್ಯಾಚರಿಸುತ್ತಿದ್ದು,   ಇದೀಗ  ಹೋಟೆಲ್   ಶ್ರೀಕೃಷ್ಣ  ಭವನ   ಪಟ್ಲ  ಕಾಂಪ್ಲೆಕ್ಸ್’ಗೆ  ಜ. 24ರಂದು  ಸ್ಥಳಾoತರಗೊಂಡಿದೆ. ಈ  ಸಂದರ್ಭದಲ್ಲಿ  ಲಕ್ಷ್ಮೀ   ಪೂಜೆಯೊಂದಿಗೆ   ಹೋಟೆಲ್   ಶ್ರೀ  ಕೃಷ್ಣ ಭವನ  ಪಟ್ಲ  ಕಾಂಪ್ಲೆಕ್ಸ್’ ನ ನೂತನ   ಕಟ್ಟಡ   ಶುಭಾರಂಭಗೊಂಡಿದೆ.   ನೂತನ   ಹೋಟೆಲನ್ನು   ಪುತ್ತೂರು   ಮಾಜಿ   ಶಾಸಕ  ಸಂಜೀವ

ಪ್ರತಿಷ್ಠಿತ  ಶ್ರೀ  ಕೃಷ್ಣ ಭವನ  ಹೋಟೆಲ್  ನೆಹರು  ನಗರದಲ್ಲಿ  ಪಟ್ಲ  ಕಾಂಪ್ಲೆಕ್ಸ್’ ಗೆ ಸ್ಥಳಾಂತರಗೊಂಡು ಉದ್ಘಾಟನೆ | ಶ್ರೀ  ಕೃಷ್ಣ ಭವನ  ಹೋಟೆಲ್  ಅನೇಕ ವರ್ಷಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕವಾಗಿ ಅನ್ನದಾತವಾದ ಸಂಸ್ಥೆ: ಸಂಜೀವ ಮಠಂದೂರು |41 ವರ್ಷದಿಂದ  ಹೋಟೆಲ್  ಸೇವೆಯನ್ನು  ನೀಡಿದ  ಯಶಸ್ವಿ  ಉದ್ಯಮಿ  ಕೃಷ್ಣಪ್ಪ  ಗೌಡ : ಅರುಣ್‍ ಕುಮಾರ್ ಪುತ್ತಿಲ | ಶ್ರೀ ಕೃಷ್ಣ ಭವನ ಹೋಟೆಲ್‍ ಗೆ ಶುಭ ಹಾರೈಸಿದ ಅಶೋಕ್‍ ಕುಮಾರ್ ರೈ| ಶ್ರೀ  ಕೃಷ್ಣ ಭವನ  ಹೋಟೆಲ್ ಗೆ  ಭೇಟಿ ನೀಡಿ ಶುಭ ಹಾರೈಸಿದ ತಹಶೀಲ್ದಾರ್ ಪುರಂದರ ಹೆಗ್ಡೆ   Read More »

ಕೆ.ವಿ.ಜಿ. ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಡಾ. ವಜಿದಾ ಬಾನು ಅವರಿಗೆ ಗಣರಾಜ್ಯೋತ್ಸವ ಪಥಸಂಚಲನದ ಕಮಾಂಡರ್-ಇನ್-ಚೀಫ್

ಸುಳ್ಯ: ಕೆ.ವಿ.ಜಿ. ಡೆಂಟಲ್ ಕಾಲೇಜಿನ ದ್ವಿತೀಯ ವರ್ಷ ಎಮ್.ಡಿಎಸ್ ವಿದ್ಯಾರ್ಥಿನಿ ಮತ್ತು NSS ಸ್ವಯಂಸೇವಕಿ ಡಾ. ವಜಿದಾ ಬಾನು, 2023ರ ಜನವರಿಯಲ್ಲಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದರು. ಅವರ ಈ ಸಾಧನೆಗೆ ಗೌರವ ಸೂಚವಾಗಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ಬೆಂಗಳೂರುನಲ್ಲಿ ಈ ವರ್ಷ (2025) ನಡೆಯುವ ಗಣರಾಜ್ಯೋತ್ಸವ ಪಥಸಂಚಲನದ ಕಮಾಂಡರ್-ಇನ್-ಚೀಫ್ ಅವರನ್ನು ಆಯ್ಕೆ ಮಾಡಲಾಗಿದೆ. ಹಿಂದಿನ ವರ್ಷ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ, ಡಾ. ವಜಿದಾ ಬಾನು ಅವರನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ

ಕೆ.ವಿ.ಜಿ. ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಡಾ. ವಜಿದಾ ಬಾನು ಅವರಿಗೆ ಗಣರಾಜ್ಯೋತ್ಸವ ಪಥಸಂಚಲನದ ಕಮಾಂಡರ್-ಇನ್-ಚೀಫ್ Read More »

error: Content is protected !!
Scroll to Top