ಪುತ್ತೂರು

ಪುಂಜಾಲಕಟ್ಟೆಯಲ್ಲಿ ಸ್ವಯಂ ರಕ್ಷಣಾ ತರಬೇತಿ

ಪುಂಜಾಲಕಟ್ಟೆ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ, ಕ್ರೀಡಾ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ಮಹಿಳಾ ಸಬಲೀಕರಣ ಘಟಕ ಮತ್ತು ಸ್ವರಕ್ಷಾ ಫಾರ್ ವಿಮೆನ್ ಟ್ರಸ್ಟ್ ಇವುಗಳ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ತರಬೇತಿ ಕಾರ್ಯಕ್ರಮ ನಡೆಯಿತು. November 7ರಂದು ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ತರಬೇತಿ ಕಾರ್ಯಕ್ರಮವನ್ನು ಸ್ವರಕ್ಷಾ ಫಾರ್ ವಿಮೆನ್ ಟ್ರಸ್ಟ್ (Swaraksha for Women Trust) ಇದರ […]

ಪುಂಜಾಲಕಟ್ಟೆಯಲ್ಲಿ ಸ್ವಯಂ ರಕ್ಷಣಾ ತರಬೇತಿ Read More »

ಬನ್ನೂರು: ಕ್ಯಾಂಪ್ಕೋ ನಿವೃತ್ತ ನೌಕರ ಈಶ್ವರ ಗೌಡ ಅವರಿಗೆ ಅಲುಂಬುಡ ಸೇವಾ ಪ್ರತಿಷ್ಠಾನದಿಂದ ಸನ್ಮಾನ

ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಫ್ಯಾಕ್ಟರಿಯಲ್ಲಿ ಸುದೀರ್ಘ ೩೫ ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಈಶ್ವರ ಗೌಡ ಬಾರಿಂಜ ಅವರಿಗೆ ಬನ್ನೂರು ಅಲುಂಬುಡ ಸೇವಾ ಪ್ರತಿಷ್ಠಾನದ ವತಿಯಿಂದ ಸನ್ಮಾನ ಕಾರ್ಯಕ್ರಮ ನ.೫ರಂದು ಅಲುಂಬುಡ ತರವಾಡು ಮನೆಯಲ್ಲಿ ನಡೆಯಿತು. ಸನ್ಮಾನಿಸಿ ಮಾತನಾಡಿದ ಮಾಜಿ ಶಾಸಕ ಸಂಜೀವ ಮಠಂದೂರು ಅವರು, ಗೌಡ ಸಮಾಜ ಸಜ್ಜನ ಸಮಾಜ. ಹಿರಿಯರು ಮಾಡಿದ ಕಾಯಕದಿಂದಾಗಿ ಈಗಿನ ತಲೆಮಾರಿನವರನ್ನು ಮನೆತನದಿಂದ ಗುರುತಿಸುವಂತೆ ಆಗಿದೆ. ಗೌಡರದ್ದು ೧೦ ಕುಟುಂಬ ೧೮ ಗೋತ್ರ ಸಂಪ್ರದಾಯ. ನಮ್ಮದೇ ಆದ ಆಚಾರ, ವಿಚಾರಗಳಿವೆ.

ಬನ್ನೂರು: ಕ್ಯಾಂಪ್ಕೋ ನಿವೃತ್ತ ನೌಕರ ಈಶ್ವರ ಗೌಡ ಅವರಿಗೆ ಅಲುಂಬುಡ ಸೇವಾ ಪ್ರತಿಷ್ಠಾನದಿಂದ ಸನ್ಮಾನ Read More »

ಯೋಗ್ಯತೆಗಿಂತ ಯೋಗ ಮುಖ್ಯ. ಜನ್ಮ ದಿನದ ಸ್ವರ್ಣ ಸಂಭ್ರಮದಲ್ಲಿ SRK ಕೇಶವ ಅಮೈ

ಕೊಯ್ಲ: ಇಲ್ಲಿನ ಕಲಾಯಿಗುತ್ತು ಮನೆಯಲ್ಲಿ SRK Laddersನ ಕೇಶವ ಅಮೈ ಅವರ 50ನೇ ಹುಟ್ಟುಹಬ್ಬ ಅದ್ದೂರಿಯಾಗಿ ನಡೆಯಿತು. ಚಿತ್ರದೊಳಗೆ ಕೇಶವಮೈಸೂರಿನಲ್ಲಿ ಚಿತ್ರಕಲಾ ಶಿಕ್ಷಕರಾದ ಲಕ್ಷ್ಮೀನಾರಾಯಣ ಅವರು ಕೇಶವರನ್ನು ವೇದಿಕೆಯಲ್ಲಿ ಕುಳ್ಳಿರಿಸಿ ಹಾಡೊಂದು ಸಾಗಿಬಂದ ಆರೆಂಟು ನಿಮಿಷಗಳಲ್ಲಿ ಕೇಶವರ ಕ್ಯಾನ್ವಾಸ್ ಚಿತ್ರ ರಚಿಸಿದ್ದು ವಿಶೇಷವಾಗಿತ್ತು. AI touchಈಗಿನ ಆಪ್ತ ತಾಂತ್ರಿಕತೆಯಾಗಿರುವ ಕೃತಕ ಬುದ್ಧಿಮತ್ತೆ (Artificial Intelligence) ವಿಶೇಷ ರೀತಿಯಲ್ಲಿ ಪ್ರಕಟಗೊಂಡದ್ದು ವಿಶೇಷವಾಗಿತ್ತು. ಕೇಶವರ ಜೀವಮಾನದ ಸಾಧನೆಯ ಕುರಿತಾಗಿ ರಚನೆಯಾಗಿದ್ದ ಹಾಡಿಗೆ AI ಮೂಲಕ ರಾಗ, ಗಾಯನ ಮತ್ತು ಸಂಗೀತ

ಯೋಗ್ಯತೆಗಿಂತ ಯೋಗ ಮುಖ್ಯ. ಜನ್ಮ ದಿನದ ಸ್ವರ್ಣ ಸಂಭ್ರಮದಲ್ಲಿ SRK ಕೇಶವ ಅಮೈ Read More »

ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿದಾತ ಸೆರೆ

ಪುತ್ತೂರು: ಆರೋಪಿಯೊಬ್ಬನಿಗೆ ಜಾಮೀನು ನೀಡಲು ನಕಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಪಡುವನ್ನೂರು ನಿವಾಸಿ ಅಬ್ದುಲ್ ಹಾಶೀಮ್ (34) ಬಂಧಿತ ಆರೋಪಿ. ಆರೋಪಿಯು ಪುತ್ತೂರು ನಿವಾಸಿಯೊಬ್ಬರಿಗೆ ಸೇರಿದ ಆರ್‌ಟಿಸಿ (ಹಕ್ಕುಗಳು, ಬಾಡಿಗೆ ಮತ್ತು ಬೆಳೆಗಳ ದಾಖಲೆ) ದಾಖಲೆಯನ್ನು ತನ್ನದು ಎಂದು ನಂಬಿಸಿ, ಮತ್ತೊಬ್ಬ ಆರೋಪಿಗೆ ಜಾಮೀನು ನೀಡಲು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ವಂಚನೆ

ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿದಾತ ಸೆರೆ Read More »

ಗ್ರಂಥಾಲಯ ಸಲಹಾ ಸಮಿತಿಯ ಸಭೆ

ಬೆಳ್ತಂಗಡಿ: ತಾಲೂಕು ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಲಹಾ ಸಮಿತಿ ಮಾಸಿಕ ಸಭೆಯು ಸಲಹಾ ಸಮಿತಿ ಅಧ್ಯಕ್ಷ ಹಾಗೂ ಗ್ರಾ.ಪಂ. ಅಧ್ಯಕ್ಷ ದಿವಾಕರ ಎಂ. ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಗ್ರಂಥಾಲಯದಲ್ಲಿ ನಡೆಯುವ ಕಾರ್ಯ ಚಟುವಟಿಕೆಗಳ ಬಗ್ಗೆ, ಅರಿವು ಕೇಂದ್ರಕ್ಕೆ ಪುಸ್ತಕಗಳು ಮತ್ತು ವಿಕಲಚೇತನ ಮಕ್ಕಳಿಗೆ ಅನುಕೂಲವಾಗುವ ಅನೇಕ ಸಲಕರಣೆಗಳು ಬಂದಿರುವ ಬಗ್ಗೆ ತಿಳಿಸಲಾಯಿತು. ಸಲಹಾ ಸಮಿತಿಯ ಸದಸ್ಯ ದಿವಾಕರ ಆಚಾರ್ಯ ಗೇರುಕಟ್ಟೆ, ಸರಕಾರಿ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ಈಶ್ವರಿ, ಕೇಶವ ಪೂಜಾರಿ

ಗ್ರಂಥಾಲಯ ಸಲಹಾ ಸಮಿತಿಯ ಸಭೆ Read More »

ನ.9: ಮಾಹಿ ಕಿರುಚಿತ್ರ ಬಿಡುಗಡೆ

ಕಾವು: ಕೀರ್ತನ್ ಶೆಟ್ಟಿ ಸುಳ್ಯ ನಿರ್ದೇಶನದ, ಅಜಿತ್ ಬಿ.ಟಿ. ನಿರ್ಮಾಣದ ಕಿರು ಚಿತ್ರ ಮಾಹಿ ಇದೇ ತಿಂಗಳ 9 ರಂದು ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಪ್ರಥಮ ಪ್ರೀಮಿಯರ್ ಶೋ ರಿಲೀಸ್ ಆಗಲಿದೆ ಎಂದು ಚಿತ್ರದ ನಿರ್ದೇಶಕ ಕೀರ್ತನ್ ಶೆಟ್ಟಿಯವರು ಮಾಹಿತಿ ನೀಡಿದ್ದಾರೆ. ಹಲವು ಗಣ್ಯರ ಸಮ್ಮುಖದಲ್ಲಿ ತೆರೆ ಕಾಣಲಿರುವ, ಮಕ್ಕಳು ನಟಿಸಿರುವ ಮಾಹಿ ಚಿತ್ರದ 4 ಶೋ ಭಾನುವಾರ ಪ್ರದರ್ಶನಗೊಳ್ಳಲಿದೆ. ಚಿತ್ರದ ಎಲ್ಲ ಟಿಕೆಟ್‌ಗಳು ಮುಗಿದಿದ್ದು ಈಗಲೇ ಹೌಸ್ ಫುಲ್ ಆಗಿರುವುದಾಗಿ ಅವರು ಹೇಳಿದ್ದಾರೆ.

ನ.9: ಮಾಹಿ ಕಿರುಚಿತ್ರ ಬಿಡುಗಡೆ Read More »

ನ.8ರಿಂದ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಕರಿಮಣಿ ಮೇಳ

ಪುತ್ತೂರು: ನಗರದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ನ.8 ರಿಂದ ಕರಿಮಣಿ ಮೇಳ‌ ‌ನಡೆಯಲಿದೆ ಎಂದು ಸಂಸ್ಥೆ ತಿಳಿಸಿದೆ. ಈ ಮೇಳದಲ್ಲಿ ಹಳೆಯ ಕರಿಮಣಿಯನ್ನು ಹೊಸತರ ಜೊತೆಗೆ ಬದಲಾವಣೆ ಮಾಡುವ ಅವಕಾಶ ಇದ್ದು, ಹಳೆಯ ಚಿನ್ನದ ಪ್ರತಿ ಗ್ರಾಂ ಗೆ ಹೆಚ್ಚುವರಿಯಾಗಿ ರೂ. 100 ದೊರೆಯಲಿದೆ. ಸಂಸ್ಥೆಯಲ್ಲಿ ಕರಿಮಣಿ ಸರಗಳ ವಿನೂತನ ಕಲೆಕ್ಷನ್ ಇದ್ದು, ಅಚ್ಚರಿಯ ಕೊಡುಗೆ ಮತ್ತು ಉಡುಗೊರೆಗಳನ್ನು ಸಹ ನೀಡಲಾಗುತ್ತದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ನ.8ರಿಂದ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಕರಿಮಣಿ ಮೇಳ Read More »

ಪುತ್ತೂರು : ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ವಂಚಿಸಿದ ಟ್ರಾವೆಲ್ಸ್‌ ಸಂಸ್ಥೆಯ ವಿರುದ್ಧ ದೂರು

ಥಾಯ್ಲೆಂಡ್‌ ಎಂದು ನಂಬಿಸಿ ಮಯನ್ಮಾರ್‌ಗೆ ಕಳುಹಿಸಿದ್ದಾರೆ ಎಂದು ದೂರು ನೀಡಿದ ತಾಯಿ ಪುತ್ತೂರು: ಥಾಯ್ಲೆಂಡ್ ದೇಶದ ಕಂಪನಿಯೊಂದರಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಂಗಳೂರಿನ ಉಳ್ಳಾಲದ ಯುವಕನೊಬ್ಬನಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರಿನ ಸಂಸ್ಥೆಯೊಂದರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲ ಸೋಮೇಶ್ವರ ನಿವಾಸಿಗಳಾದ ಹುಸೈನ್-ಝುಬೈದಾ ದಂಪತಿಯ ಪುತ್ರ ಅಹ್ಮದ್ ರಝಾಕ್ ವಂಚನೆಗೊಳಗಾದವರು. ಸಂತ್ರಸ್ತ ಯುವಕ ಮಯನ್ಮಾರ್ ದೇಶದಲ್ಲಿ ಬಂಧನಕ್ಕೊಳಗಾಗಿರುವುದಾಗಿ ಕರೆ ಮಾಡಿ ತಿಳಿಸಿರುವುದಾಗಿ ತಾಯಿ ಝುಬೈದಾ ಪೊಲೀಸರಿಗೆ ನೀಡಿರುವ

ಪುತ್ತೂರು : ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ವಂಚಿಸಿದ ಟ್ರಾವೆಲ್ಸ್‌ ಸಂಸ್ಥೆಯ ವಿರುದ್ಧ ದೂರು Read More »

ರಾಜ್ಯೋತ್ಸವದಂದು ಒಂದು ಹೃದಯೋತ್ಸವ

ಪುತ್ತೂರು: ಇಡೀ ಕರ್ನಾಟಕದಂತೆ ಪುತ್ತೂರು ಸಹ ರಾಜ್ಯೋತ್ಸವದ ಗುಂಗಿನಲ್ಲಿತ್ತು, ನವೆಂಬರ್ 1ನೇ ಶನಿವಾರದಂದು. ಆದರೆ ನತದೃಷ್ಟ ಕುಟುಂಬವೊಂದು ವಾಹನಾಪಘಾತದಲ್ಲಿ ಸಿಲುಕಿ ನೆರವಿಗಾಗಿ ರೋದಿಸುತ್ತಿತ್ತು. ಹೌದು, ಪರ್ಪುಂಜದ Abroad Auditorium ಬಳಿ ವೇಗವಾಗಿ ಬರುತ್ತಿದ್ದ ಕಾರೊಂದು ಆಟೋರಿಕ್ಷಾವೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮವಾಗಿ ಹೃದಯವಿದ್ರಾವಕ ದೃಶ್ಯ ನಡುರಸ್ತೆಯಲ್ಲಿ ಮೂಡಿತ್ತು.ಆಟೋರಿಕ್ಷಾ ಚಲಾಯಿಸುತ್ತಿದ್ದ ಬನ್ನೂರಿನ ಹನೀಫ್ ತನ್ನ ಕುಟುಂಬ ಸದಸ್ಯರನ್ನು ಕರೆದೊಯ್ಯುತ್ತಿದ್ದರು. ಕಾರು ಮತ್ತು ಆಟೋಗಳ ಮುಖಾಮುಖಿ ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಅನ್ನು ಓವರ್‌ಟೇಕ್ ಮಾಡುವ ವೇಳೆ ನಿಯಂತ್ರಣ ತಪ್ಪಿ

ರಾಜ್ಯೋತ್ಸವದಂದು ಒಂದು ಹೃದಯೋತ್ಸವ Read More »

ಪುತ್ತೂರಿನಲ್ಲಿ ಆಟೋಗೆ ಕಾರು ಡಿಕ್ಕಿ : ನಾಲ್ಕೂವರೆ ವರ್ಷದ ಮಗು, ಮಹಿಳೆ ದಾರುಣ ಸಾವು

ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಸಂಭವಿಸಿದ ಭೀಕರ ಅಪಘಾತ ಪುತ್ತೂರು: ಆಟೋಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕೂವರೆ ವರ್ಷದ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ. ನಿನ್ನೆ ರಾತ್ರಿ ಪುತ್ತೂರು ತಾಲೂಕಿನ ಕುಂಬ್ರ ಸಮೀಪ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಈ ಭೀಕರ ಅಪಘಾತವಾಗಿದೆ. ಸುಳ್ಯ ಕಡೆಯಿಂದ ಪುತ್ತೂರಿನತ್ತ ತೆರಳುತ್ತಿದ್ದ ಕಾರು ಚಾಲಕ ಬಸ್ಸನ್ನು ಓವರ್​ಟೇಕ್​ ಮಾಡಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡ

ಪುತ್ತೂರಿನಲ್ಲಿ ಆಟೋಗೆ ಕಾರು ಡಿಕ್ಕಿ : ನಾಲ್ಕೂವರೆ ವರ್ಷದ ಮಗು, ಮಹಿಳೆ ದಾರುಣ ಸಾವು Read More »

error: Content is protected !!
Scroll to Top