ಪುತ್ತೂರು

ಉದ್ಯಮಿ ಮನೆಗೆ ದಾಳಿ ನಡೆಸಿದ ನಕಲಿ ಇಡಿ ಅಧಿಕಾರಿಗಳು | 30 ಲಕ್ಷ ರೂ. ಲೂಟಿ

ವಿಟ್ಲ: ನಕಲಿ ಇಡಿ ಅಧಿಕಾರಿಗಳು ಉದ್ಯಮಿಯೊಬ್ಬರ ಮನೆಗೆ ದಾಳಿ ನಡೆಸಿ 30 ಲಕ್ಷ ರೂ. ಲೂಟಿ ಮಾಡಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲ್ಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರಿನಲ್ಲಿ ಆಗಮಿಸಿದ ತಂಡ ಬಂದು ದಿಡೀರ್ ದಾಳಿ ನಡೆಸಿದೆ. ನಾವು ಇಡಿ ಅಧಿಕಾರಿಗಳು’ ಎಂದು ನಂಬಿಸಿ […]

ಉದ್ಯಮಿ ಮನೆಗೆ ದಾಳಿ ನಡೆಸಿದ ನಕಲಿ ಇಡಿ ಅಧಿಕಾರಿಗಳು | 30 ಲಕ್ಷ ರೂ. ಲೂಟಿ Read More »

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ನೆಲ್ಯಾಡಿ: ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದಲ್ಲಿ ನಡೆದಿದೆ. ಶಿರಾಡಿ ಗ್ರಾಮದ ಪೇರಮಜಲು ಎಡಪ್ಪಾಟ್ ನಿವಾಸಿ ವರ್ಕಿ ಇ.ಪಿ. (59) ಮೃತಪಟ್ಟವರು. ವರ್ಕಿ ಅವರು ಅಡ್ಡಹೊಳೆ ಮಿತ್ತಮಜಲು ಎಂಬಲ್ಲಿರುವ ಸಹೋದರ ಜೋಯಿ ಇ.ಪಿ.ಎಂಬವರ ಮನೆಗೆ ಕೆಲಸಕ್ಕೆ ಹೋದವರು ಅಲ್ಲಿ ತೆಂಗಿನಮರ ಏರಿ ತೆಂಗಿನ ಕಾಯಿ ಕೀಳುತ್ತಿರುದ್ದ ವೇಳೆ ಆಕಸ್ಮಿಕವಾಗಿ ಕೈ ಜಾರಿ ಮರದಿಂದ ಕೆಳಕ್ಕೆ ಬಿದ್ದು ತೀವ್ರ ಗಾಯಗೊಂಡಿದ್ದರು. ಅವರನ್ನು ತಕ್ಷಣ ಚಿಕಿತ್ಸೆಗಾಗಿ ನೆಲ್ಯಾಡಿ ಖಾಸಗಿ ಕರೆತರಲಾಯಿತಾದರೂ

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಪ್ರಕಾಶ್ಚಂದ್ರ ಹೇಮಳ ನಿಧನ

ಎಡಮಂಗಲ: ಗ್ರಾಮದ ಹೇಮಳ ದಿ. ಈಶ್ವರ ಗೌಡರ ಪುತ್ರ, ಬಂಟ್ವಾಳ ಬಿಇಒ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ಪ್ರಕಾಶ್ಚಂದ್ರ ಹೇಮಳ (38) ರವರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾದರು. ಸುಳ್ಯ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಉದ್ಯೋಗಿಯಾಗಿದ್ದ ಅವರು ಆ ಬಳಿಕ ಬಂಟ್ವಾಳ ಬಿಇಒ ಕಚೇರಿಗೆ ವರ್ಗಾವಣೆಗೊಂಡಿದ್ದರು. ಹೇಮಳ ಪರಿಸರದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ಸ್ವಾತಿ, ಪುತ್ರಿ ಗಹನ, ಕುಟುಂಬಸ್ಥರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ

ಪ್ರಕಾಶ್ಚಂದ್ರ ಹೇಮಳ ನಿಧನ Read More »

ಶ್ರೀ ರಾಮ ಭಜನಾ ತಂಡದ ಭಜನಾ ಕೀರ್ತನ ಸಂಭ್ರಮ | ಭಕ್ತಿ-ಭಾವ ಕುಣಿತದ ಸಮ್ಮಿಲನ

ಪುತ್ತೂರು : ಶ್ರೀ ರಾಮ ಭಜನಾ ತಂಡ ಆನಡ್ಕ, ಪುತ್ತೂರು ಇದರ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಭಜನಾ ಕೀರ್ತನ ಸಂಭ್ರಮ, ಭಕ್ತಿ-ಭಾವ- ಕುಣಿತದ ಸಮ್ಮಿಲನವು ಜ.5 ರಂದು ಆನಡ್ಕದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮ ಸಂಜೆ 7ಗಂಟೆಗೆ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆನಡ್ಕದ ಶ್ರೀ ರಾಮ ಭಜನಾ ತಂಡ ಅಧ್ಯಕ್ಷ ಗುರುಪ್ರಸಾದ್‍ ವಾಲ್ತಾಜೆ, ಮುಖ್ಯ ಅತಿಥಿಯಾಗಿ ಪುತ್ತೂರು ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ಸಂಚಾಲಕ ಅವಿನಾಶ್‍ ಕೊಡಂಕಿರಿ, ಪುತ್ತೂರು ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‍

ಶ್ರೀ ರಾಮ ಭಜನಾ ತಂಡದ ಭಜನಾ ಕೀರ್ತನ ಸಂಭ್ರಮ | ಭಕ್ತಿ-ಭಾವ ಕುಣಿತದ ಸಮ್ಮಿಲನ Read More »

ಪ್ರೀತಿಸುವ ನೆಪದಲ್ಲಿ ವಿದ್ಯಾರ್ಥಿನಿಯ ಅತ್ಯಾಚಾರ | ಆರೋಪಿ ಮೇಲೆ ಪೋಕ್ಸೋ, ಅಟ್ರಾಸಿಟಿ ಪ್ರಕರಣ ದಾಖಲು

ಕಡಬ : ಕಾಲೇಜ್ ವಿದ್ಯಾರ್ಥಿನಿಯನ್ನು ಪ್ರೀತಿಸುವ ನೆಪದಲ್ಲಿ ದೈಹಿಕ ಸಂಪರ್ಕ ಬೆಳೆಸಿ ಅದನ್ನು ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‍ ಮೇಲ್‍ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಒಂಕಲ್ ನಿವಾಸಿ ಪ್ರವೀಣ್ ಪೂಜಾರಿ ಬಂಧಿತ ಆರೋಪಿ. ಸಂತ್ರಸ್ತೆಯು ಕಾಲೇಜು ವಿದ್ಯಾರ್ಥಿನಿಯಾಗಿದ್ದು ಆಕೆಯನ್ನು ಪ್ರವೀಣ್ ಪ್ರೀತಿಯ ಬಲೆಗೆ ಬೀಳಿಸಿದ ಬಳಿಕ ತನ್ನ ಬಾಡಿಗೆ ಮನೆಗೆ ಕರೆದುಕೊಂಡು ಬಂದು ಲೈಂಗಿಕವಾಗಿ ಬಳಸಿಕೊಂಡಿದ್ದ. ಅಲ್ಲದೆ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್‍ ಮೇಲ್‍ ಮಾಡುತ್ತಿದ್ದ ಅನೇಕ ಬಾರಿ ಆಕೆಯನ್ನು ಪುತ್ತೂರು ಬಳಿಯ ಬಾಡಿಗೆ ರೂಂಗೆ

ಪ್ರೀತಿಸುವ ನೆಪದಲ್ಲಿ ವಿದ್ಯಾರ್ಥಿನಿಯ ಅತ್ಯಾಚಾರ | ಆರೋಪಿ ಮೇಲೆ ಪೋಕ್ಸೋ, ಅಟ್ರಾಸಿಟಿ ಪ್ರಕರಣ ದಾಖಲು Read More »

ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‌ರವರನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ವಾಯ್ಸ್ ಮೇಸೇಜ್‌ | ಪುತ್ತೂರು ಗ್ರಾಮಾಂತರ ಠಾಣಾಧಿಕಾರಿಗೆ ದೂರು

ಪುತ್ತೂರು: ದ.ಕ. ಜಿಲ್ಲಾ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‍ ವಿರುದ್ಧ ಅವ್ಯಾಚ ಶಬ್ದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಾಯ್ಸ್‍ ಮೆಸೇಜ್‍ ಹಾಕಿರುವುದನ್ನು ಖಂಡಿಸಿ ಇದಕ್ಕೆ ಕಾರಣನಾದವನ ವಿರುದ್ಧ ಪಿ.ನವೀನ್ ಕುಮಾರ್ ರೈ ಎಂಬವರು ಪುತ್ತೂರು ಗ್ರಾಮಾಂತರ ಠಾಣಾಧಿಕಾರಿಗೆ ದೂರು ನೀಡಿದ್ದಾರೆ. ಪುತ್ತೂರು ತಾಲೂಕು ಇಂದಿರಾನಗರ ನಿವಾಸಿ ಅವಿನಾಶ್ ಜೋಗಿ ಸಾಮಾಜಿಕ ಜಾಲತಾಣದಲ್ಲಿ ನಾನು ಅವಿನಾಶ್, ಅರುಣ್ ಕುಮಾರ್ ಪುತ್ತಿಲನಿಗೆ ಜೈ, ನಳಿನ್ ಕುಮಾರ್ ಕಟೀಲ್ ಫಕ್‍, ನನಗೆ ಅರುಣಣ್ಣನೇ ಹೀರೋ, ನಳಿನ್ ಕುಮಾರ್ ಲಾಟ್ ಪೋಟ್

ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‌ರವರನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ವಾಯ್ಸ್ ಮೇಸೇಜ್‌ | ಪುತ್ತೂರು ಗ್ರಾಮಾಂತರ ಠಾಣಾಧಿಕಾರಿಗೆ ದೂರು Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

ಸುಳ್ಯ: ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿದ್ದ ಸಂತೋಷ್ ಕುಮಾರ್ ರೈಯವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಪ್ರಸ್ತುತ ವಿಜಯಪುರ ಜಿಲ್ಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ್‌ ಕುಮಾರ್ ರೈಯವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂತೋಷ್ ಕುಮಾರ್ ರೈಯವರು ಪುತ್ತೂರ ತಾಲೂಕಿನ ಸವಣೂರು ನಿವಾಸಿಯಾಗಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ Read More »

ಮಾಜಿ ಶಾಸಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಟ್ಟು ಹಾಲಿ ಶಾಸಕರು ಅಭಿವೃದ್ಧಿ ಕಡೆ ಗಮನಹರಿಸಲಿ | ಪತ್ರಿಕಾಗೋಷ್ಠಿಯಲ್ಲಿ ಶೌಕತ್ ಅಲಿ

ಪುತ್ತೂರು: ಹಿರೇಬಂಡಾಡಿಯಲ್ಲಿ ನಡೆದ ಅಕ್ರಮ-ಸಕ್ರಮ ಬೈಠಕ್‍ ನಲ್ಲಿ ಶಾಸಕ ಅಶೋಕ್‍ ಕುಮಾರ್‍ ರೈ ಯವರು ಟ್ಯಾಕ್ಸ್ ಕಲೆಕ್ಷನ್ ಎಂಬ ಶಬ್ದವನ್ನು ಬಳಸಿ ಮಾಜಿ ಶಾಸಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿದ್ದು, ಈ ಕುರಿತು ನೀವು ಕೊಡುವ ಸರ್ಟಿಫಿಕೇಟ್‍ ಅಗತ್ಯವಿಲ್ಲ. ಇದು ರಾಜಕೀಯ ಪ್ರೇರಿತ ಹೇಳಿಕೆಯಾಗಿದ್ದು, ಮಾಜಿ ಶಾಸಕರ ರಾಜಕೀಯ ಜೀವನದ 35 ವರ್ಷಗಳ ಬಗ್ಗೆ ಹಿರೇಬಂಡಾಡಿ ಜನರಿಗೆ ತಿಳಿದಿದೆ ಎಂದು ಹಿರೇಬಂಡಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶೌಕತ್ ಅಲಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,

ಮಾಜಿ ಶಾಸಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಟ್ಟು ಹಾಲಿ ಶಾಸಕರು ಅಭಿವೃದ್ಧಿ ಕಡೆ ಗಮನಹರಿಸಲಿ | ಪತ್ರಿಕಾಗೋಷ್ಠಿಯಲ್ಲಿ ಶೌಕತ್ ಅಲಿ Read More »

ಕಂದಕಕ್ಕೆ ಉರುಳಿದ ಕಾರು | ಐವರು ಪ್ರಾಣಾಪಾಯದಿಂದ ಪಾರು

ಪುತ್ತೂರು: ಕಾರೊಂದು ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಬಿದ್ದು ಸಂಪೂರ್ಣ ಜಖಂಗೊಂಡ ಘಟನೆ ಉಪ್ಪಿನಂಗಡಿ-ಪುತ್ತೂರು ಹೆದ್ದಾರಿಯ ಸೇಡಿಯಾಪು ಸಮೀಪದ ಕಾಪು ಎಂಬಲ್ಲಿ ಇಂದು ನಡೆದಿದೆ. ಕಾರಿನಲ್ಲಿ ತೆರಳಿ ಒತ್ತೆಕೋಲದಲ್ಲಿ ಭಾಗವಹಿಸಿ ವಾಪಸ್ಸು ಮನೆಗೆ ತೆರಳುತ್ತಿದಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದು ಮಾರುತಿ ಕಾರು ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ಚಲಿಸುತ್ತಿದ್ದ ವೇಳೆ ಸೇಡಿಯಾಪು ಜಂಕ್ಷನ್ ನಿಂದ 250 ಮೀ ದೂರದ ಕಾಪು ಎಂಬಲ್ಲಿ ಎಡ ಬದಿಗೆ ಚಲಿಸಿ ತೋಟದ ನೀರು ಹರಿಯುವ ಕಾಲುವೆಗೆ

ಕಂದಕಕ್ಕೆ ಉರುಳಿದ ಕಾರು | ಐವರು ಪ್ರಾಣಾಪಾಯದಿಂದ ಪಾರು Read More »

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ | ಪ್ರಿಯಾಂಕ ಖರ್ಗೆಯನ್ನು ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿಯಿಂದ ಪ್ರತಿಭಟನೆ

ಪುತ್ತೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ  ಕೈವಾಡವಿರುವುದನ್ನು ಆರೋಪಿಸಿ ಆರೋಪಿಸಿ ಪುತ್ತೂರು ಬಿಜೆಪಿಯಿಂದ ಬಿಜೆಪಿ ಕಚೇರಿ ಬಳಿ ಇಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರುಮಾರು ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದಿಂದ ತುಂಬಿದೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖಗೆ ಅವರ ಕೈವಾಡ ಇರುವ ಬಗ್ಗೆ, ಡೆತ್ ನೋಟ್ ನಲ್ಲಿ ಉಲ್ಲೇಖವಿರುವುದರಿಂದ ಕೂಡಲೇ ಸಚಿವ ಪ್ರಿಯಾಂಕ ಖರ್ಗೆಯವರನ್ನು ಸಂಪುಟದಿಂದ ವಜಾಗೊಳಿಸಿ ಅವರ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ | ಪ್ರಿಯಾಂಕ ಖರ್ಗೆಯನ್ನು ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿಯಿಂದ ಪ್ರತಿಭಟನೆ Read More »

error: Content is protected !!
Scroll to Top