ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ನೂತನ ಬ್ರಹ್ಮರಥ ಭೂಸ್ಪರ್ಶ | ಧಾರ್ಮಿಕ ಸಭಾ ಕಾರ್ಯಕ್ರಮ
ಸುಳ್ಯ: ಶ್ರೀ ಚೆನ್ನಕೇಶವ ದೇವಸ್ಥಾನದ ನೂತನ ಬ್ರಹ್ಮರಥದ ಭೂ ಸ್ಪರ್ಶ ಕಾರ್ಯಕ್ರಮ ಇಂದು ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಉದ್ಘಾಟಿಸಿದರು. ವೇದಿಕೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀ ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಕುರುಂಜಿ ಚಿದಾನಂದ ಗೌಡ, ರಥಶಿಲ್ಪಿ ರಾಜಗೋಪಾಲ ಅಚಾರ್ಯ, ಲಯನ್ಸ್ ರಾಜ್ಯಪಾಲ ಎಂ.ಬಿ. ಸದಾಶಿವ, ಬ್ರಹ್ಮಶ್ರೀ ವೇದಮೂರ್ತಿ […]
ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ನೂತನ ಬ್ರಹ್ಮರಥ ಭೂಸ್ಪರ್ಶ | ಧಾರ್ಮಿಕ ಸಭಾ ಕಾರ್ಯಕ್ರಮ Read More »










