ಪುತ್ತೂರು

ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಚಾಲನೆ | ಶ್ರೀದೇವಿ ಭೂದೇವಿ ಸಹಿತನಾದ ಶ್ರೀನಿವಾಸ ದೇವರ ವೈಭವದ ಮೆರವಣಿಗೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಎರಡು ದಿನ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಚಾಲನೆ ನೀಡಲಾಗಿದ್ದು, ಶನಿವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರೀದೇವಿ ಭೂದೇವಿ ಸಹಿತನಾದ ಶ್ರೀನಿವಾಸ ದೇವರನ್ನು ವೈಭವದಿಂದ ಮೆರವಣಿಗೆಯ ಮೂಲಕ ಕಲ್ಯಾಣೋತ್ಸವ ನಡೆಯುವ ಈಶ ಮಂಟಪಕ್ಕೆ ಕರೆತರಲಾಯಿತು. ಬೊಳುವಾರಿನಲ್ಲಿ ವೈಭವದ ಮೆರವಣಿಗೆಯನ್ನು ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ತೆಂಗಿನ ಕಾಯಿ […]

ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಚಾಲನೆ | ಶ್ರೀದೇವಿ ಭೂದೇವಿ ಸಹಿತನಾದ ಶ್ರೀನಿವಾಸ ದೇವರ ವೈಭವದ ಮೆರವಣಿಗೆ Read More »

ವಿವೇಕಾನಂದ ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿಗಳ ಸಾಧನೆ

ಪುತ್ತೂರು: ದೆಹಲಿಯ ಗಣರಾಜ್ಯೋತ್ಸವ ಪರೇಡ್ ನ ಪ್ರಯುಕ್ತ ಬಳ್ಳಾರಿಯಲ್ಲಿ ಆಯೋಜಿಸಿದ ಇಂಟರ್ ಗ್ರೂಪ್ ಸ್ಪರ್ಧೆಯಲ್ಲಿ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ  ಘಟಕದ ವಿದ್ಯಾರ್ಥಿಗಳಾದ ಜೆಯುಒ ಲಹರಿ, ಜೆಯುಒ ಸುಜಿತ್, ಸಿಪಿಎಲ್ ದರ್ಷಿಣಿ, ಎಲ್‌ಸಿಪಿಎಲ್ ಶುಭದ ಆರ್ ಪ್ರಕಾಶ್, ಕೆಡೆಟ್ ಆದಿತ್ಯ ಎ.ಐ, ಕೆಡೆಟ್ ಪ್ರಜ್ವಲ್ ಎಸ್.ಕೆ. ಸಾಂಸ್ಕೃತಿಕ ಹಾಗೂ ಕರ್ತವ್ಯಪಥ್‌ನಲ್ಲಿ ಪಾಲ್ಗೊಂಡಿದ್ದಾರೆ. ಸತತ ಐದು ವರ್ಷಗಳಿಂದ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ ನಲ್ಲಿ ಮಂಗಳೂರು ಗ್ರೂಪ್ ಚಾಂಪಿಯನ್ ಶಿಪ್ ಪಡೆದುಕೊಂಡಿದೆ. ಇದೀಗ ದೆಹಲಿಯ

ವಿವೇಕಾನಂದ ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿಗಳ ಸಾಧನೆ Read More »

ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ನ ದಶಮಾನೋತ್ಸವದ ವತಿಯಿಂದ ನಡೆದ ಮಾದರಿ ದಂಪತಿಗಳ ಸನ್ಮಾನ ಸಮಾರಂಭದ ಸಮಾರೋಪ ಕಾರ್ಯಕ್ರಮ | 50 ವರ್ಷ ದಾಂಪತ್ಯ ಜೀವನ ನಡೆಸಿದ ಹಿರಿಯರನ್ನು ಗೌರವಿಸುವುದು ಇಡೀ ಸಮಾಜಕ್ಕೆ ಮಾದರಿಯಾಗಿದೆ : ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು : ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ (ರಿ) ಪುತ್ತೂರು ಇದರ ದಶಮಾನೋತ್ಸವದ ವತಿಯಿಂದ ಹಿರೇಬಂಡಾಡಿ ಗ್ರಾಮದ ಮಾದರಿ ದಂಪತಿಗಳ ಸನ್ಮಾನ ಸಮಾರಂಭದ ಸಮಾರೋಪ ಕಾರ್ಯಕ್ರಮವು ಮಾಜಿ ಶಾಸಕ ಸಂಜೀವ ಮಠಂದೂರು ಅವರ ಮನೆಯಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, 50 ವರ್ಷ ದಾಂಪತ್ಯ ಜೀವನ ನಡೆಸಿದ ಹಿರಿಯರನ್ನು ಗೌರವಿಸುವುದು ಇಡೀ ಸಮಾಜಕ್ಕೆ ಮಾದರಿಯಾಗಿದೆ. ಹಿರೇಬಂಡಾಡಿ ಗ್ರಾಮದಲ್ಲಿ ಹಲವು ಮಂದಿ ಹಿರಿಯರು, ಗೌಡ ಸಮುದಾಯಕ್ಕೋಸ್ಕರ ಹಾಗೂ ಮಾಗಣೆ ಊರ ಗೌಡರಾಗಿ ಕೆಲಸ ನಿರ್ವಹಿಸಿ,

ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ನ ದಶಮಾನೋತ್ಸವದ ವತಿಯಿಂದ ನಡೆದ ಮಾದರಿ ದಂಪತಿಗಳ ಸನ್ಮಾನ ಸಮಾರಂಭದ ಸಮಾರೋಪ ಕಾರ್ಯಕ್ರಮ | 50 ವರ್ಷ ದಾಂಪತ್ಯ ಜೀವನ ನಡೆಸಿದ ಹಿರಿಯರನ್ನು ಗೌರವಿಸುವುದು ಇಡೀ ಸಮಾಜಕ್ಕೆ ಮಾದರಿಯಾಗಿದೆ : ಮಾಜಿ ಶಾಸಕ ಸಂಜೀವ ಮಠಂದೂರು Read More »

ಗಾಂಜಾ ಮಾರಟಕ್ಕೆ ಪ್ರಯತ್ನಿಸಿದ ಆರೋಪಿಯ ಬಂಧನ

ಕಾರ್ಕಳ : ಮೂಡುಬಿದಿರೆಯ ಮೂಡುಕೊಣಾಜೆ ಗ್ರಾಮದಲ್ಲಿ ಕೈಕಂಜಿ ಪಡ್ಡು ಸೇತುವೆ ಬಳಿ ಮಾದಕ ವಸ್ತು ಗಾಂಜಾವನ್ನು ಮಾರಾಟಕ್ಕೆ ತೆರಳಿದ ವ್ಯಕ್ತಿಯನ್ನು ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ನೇತೃತ್ವದ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕೂವೆಟ್ಟು ಗ್ರಾಮದ ಮದ್ದಡ್ಕ ಚಿಲಿಂಬಿ ನಿವಾಸಿ ಮೊಹಮ್ಮದ್ ರಫೀಕ್( 38) ಎಂದು ಗುರುತಿಸಲಾಗಿದೆ. ಗಾಂಜಾ ವ್ಯಸನಿಗಳಿಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿ ರಫೀಕ್ ನನ್ನು ವಶಕ್ಕೆ ಪಡೆದು ಪತ್ರಾಂಕಿತ ಅಧಿಕಾರಿಯವರು ಅಂಗ ಶೋಧನೆ

ಗಾಂಜಾ ಮಾರಟಕ್ಕೆ ಪ್ರಯತ್ನಿಸಿದ ಆರೋಪಿಯ ಬಂಧನ Read More »

ಸವಣೂರಿನ ಅಖಿಲ ಪೂಜಾರಿ ಎಸ್.ಐ. ಹುದ್ದೆಗೆ ಆಯ್ಕೆ

ಪುತ್ತೂರು : ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ  ಎಸ್.ಐ.ಹುದ್ದೆಗೆ ಆಯ್ಕೆಯಾಗಿದ್ದಾರೆ.  ಇನ್ನೇನು ಸಧ್ಯದಲ್ಲೇ ಕೆಲಸಕ್ಕೆ ನೇಮಕಾತಿಯಾಗಬೇಕಾಗಿದೆ.   ಅಖಿಲ ಪೂಜಾರಿಯವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಮಂಗಳೂರು ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯಲ್ಲಿ ಪೂರೈಸಿ, ಪ್ರೌಢ ಶಿಕ್ಷಣವನ್ನು ಕುಲಶೇಖರದ ಸಂತ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ಪ್ರೌಢ ಹಂತದ ವಿದ್ಯಾಭ್ಯಾಸವನ್ನು ಮುಗಿಸಿದ್ದಾರೆ. ಉನ್ನತ ಶಿಕ್ಷಣಕ್ಕಾಗಿ ಮಂಗಳೂರು ಸಂತ

ಸವಣೂರಿನ ಅಖಿಲ ಪೂಜಾರಿ ಎಸ್.ಐ. ಹುದ್ದೆಗೆ ಆಯ್ಕೆ Read More »

ನಿಯಂತ್ರಣ ತಪ್ಪಿ ಕಾರು ಗುಂಡಿಗೆ | ಮೂವರು ಮೃತ್ಯು

ಪುತ್ತೂರು: ನಿಯಂತ್ರಣ ತಪ್ಪಿದ ಕಾರೊಂದು ಗುಂಡಿಗೆ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟವರು ಸುಳ್ಯ ಜಟ್ಟಿಪಳ್ಳ ನಿವಾಸಿಗಳೆನ್ನಲಾಗಿದ್ದು, ಅಣ್ಣು ನಾಯ್ಕ, ರಮೇಶ್ ನಾಯ್ಕ್ ಹಾಗೂ ಇನ್ನೊಬ್ಬರ ಹೆಸರು ತಿಳಿದು ಬಂದಿಲ್ಲ. ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತಪಟ್ಟವರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ನಿಯಂತ್ರಣ ತಪ್ಪಿ ಕಾರು ಗುಂಡಿಗೆ | ಮೂವರು ಮೃತ್ಯು Read More »

ಪುತ್ತೂರು: ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ | ನಗರದಲ್ಲಿ ನಡೆಯಿತು ಬೃಹತ್ ಹೊರೆಕಾಣಿಕೆ ಮೆರವಣಿಗೆ | ಉಗ್ರಾಣ ಮುಹೂರ್ತಕ್ಕೆ ಚಾಲನೆ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಟ್ರಸ್ಟ್ ವತಿಯಿಂದ ಡಿ.28 ಹಾಗೂ 29 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಅನ್ನಸಂತರ್ಪಣೆಗಾಗಿ ಬೃಹತ್ ಹೊರೆಕಾಣಿಕೆ ಮೆರವಣಿಗೆ ಶುಕ್ರವಾರ ಸಂಜೆ ದರ್ಬೆ ವೃತ್ತದಿಂದ ದೇವರಮಾರು ಗದ್ದೆ ತನಕ ನಡೆಯಿತು. ದರ್ಬೆ ವೃತ್ತದ ಬಳಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬಳಿಕ ನಗರದ ವರ್ತಕರಿಂದ ಹೊರೆಕಾಣಿಕೆಗೆ ಬೇಕಾದ ಸಾಹಿತ್ಯಗಳನ್ನು ಪಡೆದುಕೊಂಡು ಮೆರವಣಿಗೆ ಮುಖ್ಯರಸ್ತೆಯಲ್ಲಿ ಸಾಗಿ ಬಂದು ದೇವರಮಾರು ಗದ್ದೆಯಲ್ಲಿ ಸಮಾಪನಗೊಂಡಿತು.

ಪುತ್ತೂರು: ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ | ನಗರದಲ್ಲಿ ನಡೆಯಿತು ಬೃಹತ್ ಹೊರೆಕಾಣಿಕೆ ಮೆರವಣಿಗೆ | ಉಗ್ರಾಣ ಮುಹೂರ್ತಕ್ಕೆ ಚಾಲನೆ Read More »

ಶಾರ್ಟ್ ಸರ್ಕ್ಯೂಟ್‍ ನಿಂದ ಬೆಂಕಿಗಾಹುತಿಯಾದ ಸಮತ ಬೇಕರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಬೇಟಿ  

ಉಪ್ಪಿನಂಗಡಿ  : ಶಾರ್ಟ್‍ ಸರ್ಕ್ಯೂಟ್‍ ನಿಂದ ಬೆಂಕಿ ಬಿದ್ದ ಪರಿಣಾಮ ಸಮತ ಸ್ವೀಟ್ಸ್ ಬೇಕರಿ ಸಂಪೂರ್ಣ ಭಸ್ಮವಾದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿ ನಡೆದಿದೆ. ಬೆಂಕಿಗೆ ಆಹುತಿಯಾದ  ಸಮತ ಸ್ವೀಟ್ಸ್ ಬೇಕರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಬೇಟಿ  ನೀಡಿ ಪರಿಶೀಲನೆ ನಡೆಸಿದ್ದಾರೆ.  ಈ ಸಂದರ್ಭದಲ್ಲಿ  ಸ್ಥಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಧನಂಜಯ್ ನಟ್ಟಿಬೈಲ್,    ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಉಮೇಶ್ ಶನೈ ರಾಮನಗರ, ಬಿಜೆಪಿ ಉಪ್ಪಿನಂಗಡಿ  ಶಕ್ತಿ ಕೇಂದ್ರ ಅಧ್ಯಕ್ಷ ಪ್ರಸಾದ್ ಭಂಡಾರಿ, ಹಾಗೂ

ಶಾರ್ಟ್ ಸರ್ಕ್ಯೂಟ್‍ ನಿಂದ ಬೆಂಕಿಗಾಹುತಿಯಾದ ಸಮತ ಬೇಕರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಬೇಟಿ   Read More »

ಗ್ರಾ.ಪಂ.ಮಾಜಿ ಸದಸ್ಯನಿಗೆ ಪಂಚಾಯತ್ ಅಧ್ಯಕ್ಷರಿಂದ  ಬೆದರಿಕೆ | ಗ್ರಾ.ಪಂ.ಮಾಜಿ ಸದಸ್ಯನಿಂದ ಪಂಚಾಯತ್ ಕಚೇರಿ ಬಳಿ ಧರಣಿ

ಪುತ್ತೂರು : ಪಂಚಾಯತ್ ಕಚೇರಿಗೆ ತೆರಳಿದ್ದ ತನಗೆ ಗ್ರಾಮ ಪಂಚಾಯತ್ ಅಧ್ಯಕ್ಷರು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಗ್ರಾ.ಪಂ.ಮಾಜಿ ಸದಸ್ಯರೋರ್ವರು ಏಕಾಂಗಿಯಾಗಿ ಪಂಚಾಯತ್ ಕಚೇರಿ ಮುಂಭಾಗದಲ್ಲಿ ರಾತ್ರಿ ತನಕ ಧರಣಿ ನಡೆಸಿರುವ ಘಟನೆ ಡಿ.೨೬ರಂದು ಬನ್ನೂರು ಗ್ರಾ.ಪಂನಲ್ಲಿ ನಡೆದಿದೆ.ನನಗೆ ಈ ಬಗ್ಗೆ ಸೂಕ್ತ ಉತ್ತರ ನೀಡಬೇಕು.ಅಧಿಕಾರಿಗಳು ಬಾರದೇ ನಾನು ಇಲ್ಲಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದು ಗ್ರಾ.ಪಂ.ಮಾಜಿ ಸದಸ್ಯ ರತ್ನಾಕರ ಪ್ರಭು ಅವರು ಪಂಚಾಯತ್ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದ್ದಾರೆ. ಎರಡು ದಿನಗಳ ಹಿಂದೆ ತಾನು ಪಂಚಾಯತ್

ಗ್ರಾ.ಪಂ.ಮಾಜಿ ಸದಸ್ಯನಿಗೆ ಪಂಚಾಯತ್ ಅಧ್ಯಕ್ಷರಿಂದ  ಬೆದರಿಕೆ | ಗ್ರಾ.ಪಂ.ಮಾಜಿ ಸದಸ್ಯನಿಂದ ಪಂಚಾಯತ್ ಕಚೇರಿ ಬಳಿ ಧರಣಿ Read More »

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ : ಆಮಂತ್ರಣ ಪತ್ರಿಕೆ ವಿತರಣೆ

ಪುತ್ತೂರು:  ದ್ವಿತೀಯ ಬಾರಿಗೆ ಪುತ್ತೂರ ಒಡೆಯ ಮಹಾಲಿಂಗೇಶ್ವರ ದೇವಸ್ಥಾನ ಎದುರಿನ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಡಿ.28-29 ರಂದು ಜರುಗಲಿದ್ದು  ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಪೇಟೆಯಲ್ಲಿ ಗುರುವಾರ ವಿತರಿಸಲಾಯಿತು. ಉದ್ಯಮಿ ಪದ್ಮನಾಭ ನಾಯ್ಕ್ ಮತ್ತು ಆರ್ಯಾಪು ಗ್ರಾಮ ಪಂಚಾಯಿತಿ ಸದಸ್ಯ ಸುಬ್ರಹ್ಮಣ್ಯ ಬಲ್ಯಾಯ ತೆಂಗಿನಕಾಯಿ ಒಡೆಯುವ ಮೂಲಕ ದರ್ಬೆ ವೃತ್ತದಲ್ಲಿ ಚಾಲನೆ ನೀಡಿದರು. ಬಳಿಕ ಪುತ್ತೂರು ಪೇಟೆಯಾದ್ಯಂತ ಆಮಂತ್ರಣ ಪತ್ರಿಕೆ ವಿತರಿಸಲಾಯಿತು. ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ : ಆಮಂತ್ರಣ ಪತ್ರಿಕೆ ವಿತರಣೆ Read More »

error: Content is protected !!
Scroll to Top