ಜನಮಂಗಲ ಕಾರ್ಯಕ್ರಮದ ಯೋಜನೆಯಡಿಯಲ್ಲಿ ವ್ಹೀಲ್ ಚೇರ್ ವಿತರಣೆ
ಕೆದಿಲ : ಬಂಟ್ವಾಳ ತಾಲೂಕು,ಕೆದಿಲ ಗ್ರಾಮದ ಆನಡ್ಕ (ಕರಿಮಜಲು) ಗಂಗಾಧರ ಸಪಲ್ಯರು ಅಸೌಖ್ಯವಾಗಿದ್ದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದ ಯೋಜನೆಯಡಿಯಲ್ಲಿ ಡಿ. ರಂದು ಶೌಚಾಲಯಕ್ಕೆ ಅನುಕೂಲಕ್ಕಾಗಿ ಕೊಮೋಡೋ ವೀಲ್ ಚೇರನ್ನು ವಿತರಿಸಲಾಯಿತು. ವಿಟ್ಲ ತಾಲೂಕು ಕೃಷಿ ಅಧಿಕಾರಿಯಾದ ಚಿದಾನಂದ ಮತ್ತು ಪೆರ್ನೆ ವಲಯ ಮೇಲ್ವಿಚಾರಕಿ ಶಾರದಾ ವ್ಹೀಲ್ ಚೇರ್ ನ್ನು ವಿತರಿಸಿದ್ದಾರೆ. ಈ ಸಂದರ್ಭದಲ್ಲಿ ಕೆದಿಲ “A” ಒಕ್ಕೂಟದ ಸೇವಾಪ್ರತಿನಿಧಿ ಶಾರದ, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯ ಜಗದೀಶ ಕೆದಿಲ, […]
ಜನಮಂಗಲ ಕಾರ್ಯಕ್ರಮದ ಯೋಜನೆಯಡಿಯಲ್ಲಿ ವ್ಹೀಲ್ ಚೇರ್ ವಿತರಣೆ Read More »










