ಪುತ್ತೂರು

ವಿಟ್ಲ ಅಂಬೇಡ್ಕರ್ ಭವನಕ್ಕೆ ಅನುದಾನ ಮಂಜೂರು ಮಾಡಲು ವಿಳಂಬ | ಡಿ.30 ರಂದು ದಲಿತ್ ಸೇವಾ ಸಮಿತಿಯಿಂದ ಕಾಲ್ನಡಿಗೆ ಜಾಥಾ ಮೂಲಕ ಮನವಿ

ಪುತ್ತೂರು: ವಿಟ್ಲದಲ್ಲಿ ಮಂಜೂರುಗೊಂಡಿರುವ ಅಂಬೇಡ್ಕರ್ ಭವನಕ್ಕೆ ಈಗಾಗಲೇ 2 ಕೋಟಿ ಅನುದಾನ ಮಂಜೂರುಗೊಳಿಸಲು ವಿಳಂಬ ಮಾಡಿರುವ ಹಿನ್ನಲೆಯಲ್ಲಿ ಸರಕಾರದ ವಿರುದ್ಧ ಡಿ.30 ರಂದು ಕಬಕ ವೃತ್ತದಿಂದ ಶಾಸಕರ ಕಚೇರಿ ತನಕ ಕಾಲ್ನಡಿಗೆ ಜಾಥಾ ನಡೆಸಿ ಪುತ್ತೂರು ಶಾಸಕರಿಗೆ ಮನವಿ ಸಲ್ಲಿಸಲಾಗುವುದು ಎಂದು ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕ ಅಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರಿಗೆ ಮನವಿ ಸಲ್ಲಿಸಿದ ಬಳಿಕವೂ ನಮ್ಮ ಬೇಡಿಕೆ ಈಡೇರದಿದ್ದಲ್ಲಿ ದಲಿತ ಏಳು ಸಮುದಾಯವನ್ನು ಸೇರಿಸಿಕೊಂಡು ಜನವರಿ […]

ವಿಟ್ಲ ಅಂಬೇಡ್ಕರ್ ಭವನಕ್ಕೆ ಅನುದಾನ ಮಂಜೂರು ಮಾಡಲು ವಿಳಂಬ | ಡಿ.30 ರಂದು ದಲಿತ್ ಸೇವಾ ಸಮಿತಿಯಿಂದ ಕಾಲ್ನಡಿಗೆ ಜಾಥಾ ಮೂಲಕ ಮನವಿ Read More »

ಡಿ.25 : ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ಶ್ರೀ ಆಂಜನೇಯ-56 ಸಂಭ್ರಮ, ಶ್ರೀ ಯಕ್ಷಾಂಜನೇಯ ಪ್ರಶಸ್ತಿ, ಪ್ರದಾನ

ಪುತ್ತೂರು : ಬೊಳ್ವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಹಾಗೂ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ “ಆಂಜನೇಯ-56” ಸಂಭ್ರಮ ಡಿ.25 ಬುಧವಾರ ದಿನಪೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಬೆಳಗ್ಗೆ 9 ಕ್ಕೆ ಶ್ರೀ ಆಂಜನೇಯ-56 ಸಂಭ್ರಮದ ಉದ್ಘಾಟನೆ ನಡೆಯಲಿದ್ದು, ಬಳಿಕ ‘ಯಕ್ಷ ತಾಪಸಿಯರು-ಸಂವಾದ’ ತಾಳಮದ್ದಳೆ ನಡೆಯಲಿದೆ. ಮಧ್ಯಾಹ್ನ

ಡಿ.25 : ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ಶ್ರೀ ಆಂಜನೇಯ-56 ಸಂಭ್ರಮ, ಶ್ರೀ ಯಕ್ಷಾಂಜನೇಯ ಪ್ರಶಸ್ತಿ, ಪ್ರದಾನ Read More »

ಸಂಸ್ಕೃತಿಯಿಂದ ವಿಮುಖವಾಗದಂತೆ ಅರಿವು ಮೂಡಿಸಬೇಕು : ಎಡನೀರು ಶ್ರೀಗಳು

ಪುತ್ತೂರು : ಸಮಾಜದ ಮುಖ್ಯವಾಹಿನಿಯಾದ ಯುವ ಜನಾಂಗವು ಸಂಸ್ಕೃತಿಯಿಂದ ವಿಮುಖವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಹಿರಿಯರಿಗಿದೆ. ಹಿರಿಯರ ಪ್ರಯತ್ನದಿಂದ ಮರೆಯಾಗುತ್ತಿರುವ ಸಂಸ್ಕಾರಗಳನ್ನು ಮರುಕಳಿಸುವಂತೆ ಮಾಡಲು ಸಾಧ್ಯವೆಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ  ತಿಳಿಸಿದರು. ಪುತ್ತೂರಿನ ಕಲ್ಲೇಗ ಭಾರತ ಮಾತಾ ಸಮುದಾಯ ಭವನದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ. ರಿ ಇದರ ತೃತೀಯ ವಾರ್ಷಿಕೋತ್ಸವವನ್ನು  ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಪ್ರೊ ಎ.ವಿ ನಾರಾಯಣ ಅಧ್ಯಕ್ಷತೆ ವಹಿಸಿದ್ದರು.  ಮುಂಬೈ

ಸಂಸ್ಕೃತಿಯಿಂದ ವಿಮುಖವಾಗದಂತೆ ಅರಿವು ಮೂಡಿಸಬೇಕು : ಎಡನೀರು ಶ್ರೀಗಳು Read More »

ಡಿ.23-26 : ಪ್ರತಿಷ್ಠಿತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ “ಗ್ಲೋ ಫೆಸ್ಟ್”

ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಡಿ.23ರಿಂದ ಜ. 26 ರವರೆಗೆ ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟದ ‘ಗ್ಲೋ ಫೆಸ್ಟ್’ ಅಯೋಜಿಸಲಾಗಿದೆ. ಎಲ್ಲಾ ವಯೋಮಾನದವರಿಗಾಗಿ ಕೈಗೆಟಕುವ ದರದಲ್ಲಿ ನಿಮ್ಮಿಷ್ಟದ ವಜ್ರಾಭರಣಗಳನ್ನು ನಿಮ್ಮದಾಗಿಸಿಕೊಳ್ಳುವ ‘ಡೈಮಂಡ್ ಅಪರ್ಚುನಿಟಿ’ ನಿಮ್ಮ ಪಾಲಿಗಿದೆ. ವಜ್ರದ ಆಭರಣಗಳು ತಮ್ಮ ಅಸಾಧಾರಣ ಸೌಂದರ್ಯ ಹಾಗೂ ದೀರ್ಘಕಾಲ ಬಾಳಿಕೆಯಿಂದ ಬಹಳ ಅಮೂಲ್ಯ ಆಭರಣಗಳು ಎಂದು ಪರಿಗಣಿಸಲ್ಪಟ್ಟಿವೆ. ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸುಮಾರು 3,000ಕ್ಕೂ ಮಿಕ್ಕಿದ ಡಿಸೈನ್‌ಗಳಲ್ಲಿ ಕಣ್ಮನ ಸೆಳೆಯುವ ವಜ್ರಾಭರಣಗಳ ಅಮೋಘ ಸಂಗ್ರಹವಿದ್ದು, ಎಲ್ಲಾ

ಡಿ.23-26 : ಪ್ರತಿಷ್ಠಿತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ “ಗ್ಲೋ ಫೆಸ್ಟ್” Read More »

ವಿ ಬಿ ಸೂರ್ಯನಾರಾಯಣ ಅವರ ‘ಪದ ಪಲ್ಲವಿ’  ಕೃತಿ ಲೋಕಾರ್ಪಣೆ

ಪುತ್ತೂರು: ಶಿಕ್ಷಣ ತಜ್ಞ, ವಾಗ್ಮಿ ಬಿ. ವಿ ಸೂರ್ಯನಾರಾಯಣ ಅವರ ಕವನ ಸಂಕಲನ ‘ಪದ ಪಲ್ಲವಿ’ ಭಾನುವಾರ ಸುದಾನ ವಿದ್ಯಾಸಂಸ್ಥೆಯ ಎಡ್ವರ್ಡ್ ಸಭಾಂಗಣದಲ್ಲಿ ಬಿಡುಗಡೆಗೊಂಡಿತು. ಸಾಹಿತಿ ಡಾ.ನರೇಂದ್ರ ರೈ ದೇರ್ಲ ಕವನ ಸಂಕಲನ ಲೋಕಾರ್ಪಣೆ ಮಾಡಿದರು, ಡಾ ರಾಜೇಶ್ ಬೆಜ್ಜಂಗಳ ಕೃತಿಯ ಕುರಿತು ಮಾತನಾಡಿದರು. ಸುದಾನ ಶಾಲಾ ಸಂಚಾಲಕ ರೇ. ವಿಜಯ ಹಾರ್ವಿನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು, ಕಳೆದ ಮೂರು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಪ್ರಮುಖ ಪಾತ್ರ

ವಿ ಬಿ ಸೂರ್ಯನಾರಾಯಣ ಅವರ ‘ಪದ ಪಲ್ಲವಿ’  ಕೃತಿ ಲೋಕಾರ್ಪಣೆ Read More »

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ವತಿಯಿಂದ ತೃತೀಯ ವಾರ್ಷಿಕೋತ್ಸವದ ಸಂಭ್ರಮ

ಪುತ್ತೂರು : ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ತೃತೀಯ ವಾರ್ಷಿಕೋತ್ಸವವು ಪುತ್ತೂರು ಕಲ್ಲೆಗ ಭಾರತ ಮಾತಾ ಸಭಾಭವನದಲ್ಲಿ ಇಂದು ಜರಗಿತು. ಈ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿದರು ಸಮಾರಂಭದ ಅಧ್ಯಕ್ಷತೆ ಪ್ರೊ ಎ. ವಿ. ನಾರಾಯಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಂಬೈ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥ ತಾಳ್ತಜೆ ವಸಂತಕುಮಾರ, ಡಾ ಸುರೇಶ್ ಪುತ್ತೂರಾಯ, ಕೆ.ಕೃಷ್ಣಕುಮಾರ್ ಪೂಂಜ, ಸೇವಾಂಜಲಿ ಪ್ರತಿಷ್ಠಾನ ಪರಂಗಿಪೇಟೆ ಕೈಯೂರು ನಾರಾಯಣ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ವತಿಯಿಂದ ತೃತೀಯ ವಾರ್ಷಿಕೋತ್ಸವದ ಸಂಭ್ರಮ Read More »

ಸುಳ್ಯ : ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು! ಕದ್ದೋಯ್ಯುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆ

ಸುಳ್ಯ :  ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕರೊಬ್ಬರ  ಬ್ಯಾಗ್ ಮತ್ತು ಶೂ ಕಳ್ಳತನ ಮಾಡಿದ ಘಟನೆ ಸುಳ್ಯದಲ್ಲಿ ನಡೆದಿದೆ.  ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದು, ಮಲಗಿದ್ದ ವೇಳೆ ಪ್ರಯಾಣಿಕ ನಿದ್ದೆಯಲ್ಲಿದ್ದಾಗ ಕಳ್ಳ ಶೂ ಮತ್ತು ಬ್ಯಾಗನ್ನು  ಕದ್ದು ತಪ್ಪಿಸಿಕೊಂಡಿದ್ದಾನೆ. ಕದಿಯುತ್ತಿದ್ದ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ ಎನ್ನಲಾಗಿದೆ. ಈ ಘಟನಾನುಸಾರವಾಗಿ ರಾತ್ರಿ ಪಾಳಿಯಲ್ಲಿ ವಾಚ್ ಮ್ಯಾನ್ ಇಲ್ಲದಿರುವುದರಿಂದ ನಿರಂತರವಾಗಿ ಕದಿಯುತ್ತಿದ್ದಾರೆ ಎಂದು ಪ್ರಯಾಣಿಕರು ದೂರಿದ್ದು, ಬಸ್ ನಿಲ್ದಾಣದ ಅಂಗಡಿ ಮಾಲಕರು

ಸುಳ್ಯ : ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು! ಕದ್ದೋಯ್ಯುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆ Read More »

ಅಪ್ರಾಪ್ತೆ ಯುವತಿಯ ಮೇಲೆ ಅತ್ಯಾಚಾರ | ಆರೋಪಿಗೆ ಶರತ್ತುಬದ್ಧ ಜಾಮೀನು

ಕಾಣಿಯೂರು: ಅಪ್ರಾಪ್ತೆ ಯುವತಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯೊಬ್ಬನಿಗೆ ಪುತ್ತೂರು ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಬಿಡುಗಡೆ ಮಾಡುವಂತೆ ಆದೇಶಿಸಿದೆ. ಕಡಬ ಪೋಲೀಸ್ ಠಾಣಾ ವ್ಯಾಪ್ತಿಗೊಳಪಟ್ಟ ಅಪ್ರಾಯಸ್ಥ ಯುವತಿಯೋರ್ವಳ ಮೇಲೆ ಅದೇ ಗ್ರಾಮದ ನಂದನ್ ಎಂ.ಇ ಎಂಬ ಯುವಕ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧಅ. 8ರಂದು ಕಡಬ ಪೋಲೀಸ್ ಠಾಣೆಯಲ್ಲಿ Crime No :79/2024  ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376 (3), 376(2)(n), 506 IPC  ಮತ್ತು POCSO

ಅಪ್ರಾಪ್ತೆ ಯುವತಿಯ ಮೇಲೆ ಅತ್ಯಾಚಾರ | ಆರೋಪಿಗೆ ಶರತ್ತುಬದ್ಧ ಜಾಮೀನು Read More »

ನಾಳೆ (ಡಿ.23) : ಅರೇಲ್ತಡಿ ಉಳ್ಳಾಕುಲು ಮತ್ತು ಕೆಡೆಂಜೊಡಿತ್ತಾಯಿ ದೈವಸ್ಥಾನದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

ಕಡಬ: ಕಡಬ ಗ್ರಾಮದ ಸವಣೂರು ಅರೇಲ್ತಡಿ ಉಳ್ಳಾಕುಲು ಮತ್ತು ಕೆಡೆಂಜೊಡಿತ್ತಾಯಿ ದೈವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ಡಿ.23 ಸೋಮವಾರ ಬೆಳಿಗ್ಗೆ 11.30 ಕ್ಕೆ ನಡೆಯಲಿದೆ. ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ನೀಲೇಶ್ವರ ಆರೋತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ

ನಾಳೆ (ಡಿ.23) : ಅರೇಲ್ತಡಿ ಉಳ್ಳಾಕುಲು ಮತ್ತು ಕೆಡೆಂಜೊಡಿತ್ತಾಯಿ ದೈವಸ್ಥಾನದಲ್ಲಿ ಶಿಲಾನ್ಯಾಸ ಕಾರ್ಯಕ್ರಮ Read More »

ಉಪಲೋಕಾಯುಕ್ತ ವೀರಪ್ಪ ಬಿ. ಪುತ್ತೂರಿಗೆ ಭೇಟಿ  | ಹಾರಾಡಿ ವಿದ್ಯಾರ್ಥಿನಿಯರ ನಿಲಯದ ಅವ್ಯವಸ್ಥೆ ಕಂಡು ಗರಂ ಆದ ಉಪಲೋಕಾಯುಕ್ತರು

ಪುತ್ತೂರು: ಉಪಲೋಕಾಯುಕ್ತ ವೀರಪ್ಪ ಬಿ. ಅವರು ಭಾನುವಾರ ಪುತ್ತೂರು ಪುತ್ತೂರು ಸರ್ಕಾರಿ ಆಸ್ಪತ್ರೆ, ಹಾರಾಡಿ ಸಮಾಜ ಕಲ್ಯಾಣ ಇಲಾಖಾ ವಿದ್ಯಾರ್ಥಿನಿ‌ಯರ ನಿಲಯ, ಬೀರಮಲೆಯ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು. ಹಾರಾಡಿ ವಿದ್ಯಾರ್ಥಿನಿಯರ ನಿಲಯಕ್ಕೆ ಭೇಟಿ ನೀಡಿದ ಅವರು, ಸರಿಯಾದ ಸಮಯಕ್ಕೆ ಸಿಗದ ಊಟದ ವ್ಯವಸ್ಥೆ, ಹಾಸ್ಟೆಲ್ ಸುತ್ತ ಸುತ್ತು ಬೇಲಿ ಇಲ್ಲದಿರುವುದು, ಗ್ಯಾಸ್ ಸಿಲಿಂಡರ್ ಇಡಲು ಪ್ರತ್ಯೇಕ ಕೊಠಡಿ ಇಲ್ಲದಿರುವುದು, ವಿದ್ಯಾರ್ಥಿನಿಯರಿಗೆ ಓದಲು ಸರಿಯಾದ ಲೈಬ್ರೇರಿ ವ್ಯವಸ್ಥೆ ಇಲ್ಲದನ್ನು ಕಂಡು ನಿಲಯದ ವಿದ್ಯಾರ್ಥನಿಯರಿಂದ ದೂರು ಪಡೆದುಕೊಂಡು ತಕ್ಷಣ

ಉಪಲೋಕಾಯುಕ್ತ ವೀರಪ್ಪ ಬಿ. ಪುತ್ತೂರಿಗೆ ಭೇಟಿ  | ಹಾರಾಡಿ ವಿದ್ಯಾರ್ಥಿನಿಯರ ನಿಲಯದ ಅವ್ಯವಸ್ಥೆ ಕಂಡು ಗರಂ ಆದ ಉಪಲೋಕಾಯುಕ್ತರು Read More »

error: Content is protected !!
Scroll to Top