ಮುರ ಶಿವಸದನದಲ್ಲಿ ದಿವ್ಯಾಂಗಜನ ಸಾಹಿತ್ಯ ಸಂಭ್ರಮ
ಪುತ್ತೂರು: ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ದಿವ್ಯಾಂಗಜನ ಸಾಹಿತ್ಯ ಸಂಭ್ರಮ ಮುರ ಶಿವಸದನ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಜರಗಿತು. ವಿಕಲಚೇತನರ ಸುಪ್ತ ಪ್ರತಿಭೆಯನ್ನು ಹಾಗೂ ಸಾಹಿತ್ಯ ಪ್ರತಿಭೆಯನ್ನು ಹೊರತರುವ ನಿಟ್ಟಿನಲ್ಲಿ ಹಾಗೂ ಸೂಕ್ತ ವೇದಿಕೆಯನ್ನು ನೀಡಿ ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಈ ವಿನೂತನ ಕಾರ್ಯಕ್ರಮ ಜರಗಿತು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ, ರೋಟರಿ ಕ್ಲಬ್ ಪುತ್ತೂರು ಯುವದ ಜಂಟಿ ಆಶ್ರಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು […]
ಮುರ ಶಿವಸದನದಲ್ಲಿ ದಿವ್ಯಾಂಗಜನ ಸಾಹಿತ್ಯ ಸಂಭ್ರಮ Read More »










