ಪುತ್ತೂರು

ಮಂಗಳೂರು ಗಣಪತಿ ಹೈಸ್ಕೂಲ್ ಬಳಿಯ ಶ್ರೀ ಅಯ್ಯಪ್ಪ ಮಿತ್ರ ವೃಂದದವರಿಂದ ಮಹಾಪೂಜೆ ಹಾಗೂ ಮಹಾ ಅನ್ನಸಂತರ್ಪಣೆ

ಮಂಗಳೂರು : ಶ್ರೀ ಅಯ್ಯಪ್ಪ ಮಿತ್ರ ವೃಂದದವರಿಂದ ಜ.9 ಗುರುವಾರದಂದು ಮಹಾಪೂಜೆ , ಅನ್ನ ಸಂತರ್ಪಣೆ ಗಣಪತಿ ಹೈಸ್ಕೂಲ್ನಯಲ್ಲಿ ನಡೆಯಲಿದೆ. ಬೆಳಗ್ಗೆ 6 ಗಂಟೆಗೆ ಗಣಹೋಮ , ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಇರುಮುಡಿ ಕಟ್ಟುವುದು, ಮಹಾಪೂಜೆ, ಮಹಾ ಅನ್ನ ಸಂತರ್ಪಣೆ ಜರುಗಲಿದೆ. ರಾತ್ರಿ 7 ಗಂಟೆಯಿಂದ 8 ಗಂಟೆಯ ವರೆಗೆ ಸ್ವಾಮಿ ಭಕ್ತರಿಂದ ಭಜನೆ ನಡೆಯಲಿದ್ದು, ಬಳಿಕ ಪ್ರಸಾದ ವಿತರಿಸಲಾಗುತ್ತದೆ. ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿ ಸರಪಾಡಿ, ಬಂಟ್ವಾಳ ಇವರಿಂದ ಎಸ್.ಎ. ವರ್ಕಾಡಿ […]

ಮಂಗಳೂರು ಗಣಪತಿ ಹೈಸ್ಕೂಲ್ ಬಳಿಯ ಶ್ರೀ ಅಯ್ಯಪ್ಪ ಮಿತ್ರ ವೃಂದದವರಿಂದ ಮಹಾಪೂಜೆ ಹಾಗೂ ಮಹಾ ಅನ್ನಸಂತರ್ಪಣೆ Read More »

ಸರಕಾರಿ ಆಸ್ಪತ್ರೆ ವೈದ್ಯೆಯ ವೀಡಿಯೋ ವೈರಲ್ | ಹಿರಿಯ ವೈದ್ಯಾಧಿಕಾರಿಯಿಂದ ಠಾಣೆಗೆ ದೂರು

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರ ಕರ್ತವ್ಯಕ್ಕೆ ತೊಂದರೆ ನೀಡಿ ವಿಡಿಯೋ ಮಾಡಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಸರಕಾರಿ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಗೆ ಬಂದಿದ್ದ ಮೃತದೇಹ ವನ್ನು ವಿಳಂಭವಾಗಿ ಮರಣೋತ್ತರ ಪರೀಕ್ಷೆಗೆ ವೈದ್ಯರು ಬಂದಿದ್ದಾರೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯೆಯೋರ್ವರನ್ನು ತರಾಟೆಗೆ ತಗೆದು ಅದನ್ನು ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು ಈ ಬಗ್ಗೆ

ಸರಕಾರಿ ಆಸ್ಪತ್ರೆ ವೈದ್ಯೆಯ ವೀಡಿಯೋ ವೈರಲ್ | ಹಿರಿಯ ವೈದ್ಯಾಧಿಕಾರಿಯಿಂದ ಠಾಣೆಗೆ ದೂರು Read More »

ಡಿ.14, 19, 20 : ವಿದ್ಯಾರಶ್ಮಿ ವಿದ್ಯಾಲಯದಲ್ಲಿ “ಕ್ರೀಡಾ ರಶ್ಮಿ”, “ಸಮ್ಮಾನ ರಶ್ಮಿ” ಹಾಗೂ “ಸಂಭ್ರಮ ರಶ್ಮಿ”

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ‘ಕ್ರೀಡಾ ಸಂಭ್ರಮ;, ಬಹುಮಾನ ವಿತರಣೆ ‘ಸಮ್ಮಾನ ರಶ್ಮಿ’ ಹಾಗೂ ವಾರ್ಷಿಕೋತ್ಸವ ಸಮಾರಂಭ ‘ಸಂಭ್ರಮ ರಶ್ಮಿ’ ಡಿ.14, 19 ಹಾಗೂ 20 ರಂದು ನಡೆಯಲಿದೆ ಎಂದು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಸ್ತುತ ಸಂಸ್ಥೆಯಲ್ಲಿ ಎಲ್‍ ಕೆಜಿ, ಪಿಯುಸಿ, ಬಿಸಿಎ (ಆರ್ಟಿಫಿಶಿಯಲ್ ಇಂಟೆಲಿಜೆನ್ಸಿ) ವ್ಯಾಸಂಗಗಳು ನಡೆಯುತ್ತಿದ್ದು, ಶಿಕ್ಷಣದಲ್ಲಿ ಹೊಸ ಸಾಧ್ಯತೆಗಳನ್ನು ತೆರೆದಿಡುವ ಪ್ರಯತ್ನವನ್ನು ಸಂಸ್ಥೆ ನಿರಂತರ ಪ್ರಯತ್ನ

ಡಿ.14, 19, 20 : ವಿದ್ಯಾರಶ್ಮಿ ವಿದ್ಯಾಲಯದಲ್ಲಿ “ಕ್ರೀಡಾ ರಶ್ಮಿ”, “ಸಮ್ಮಾನ ರಶ್ಮಿ” ಹಾಗೂ “ಸಂಭ್ರಮ ರಶ್ಮಿ” Read More »

ಸವಣೂರು ಯುವ ಸಭಾಭವನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ.), ಪುತ್ತೂರು ಸಾರಥ್ಯದಲ್ಲಿ 2ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮ ಸಂಗಮ ಕಾರ್ಯಕ್ರಮದ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಸವಣೂರು ಯುವ ಸಭಾಭವನದಲ್ಲಿ ಡಿ 11ರಂದು ಅರುಣ್ ಪುತ್ತಿಲ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಧರ್ಮ ಸಂಗಮ ಕಾರ್ಯಕ್ರಮ ಹಾಗೂ ಶ್ರೀನಿವಾಸ ದೇವರ ಕಾರ್ಯಕ್ರಮದಲ್ಲಿ ಹಿಂದುಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎನ್ನುವ ಉದ್ದೇಶದಿಂದ, ಪ್ರತೀ

ಸವಣೂರು ಯುವ ಸಭಾಭವನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ನಿಯಂತ್ರಣ ತಪ್ಪಿ ಕಾರು ಪಲ್ಟಿ

ಪುತ್ತೂರು: ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ. ಬುಧವಾರ ತಡರಾತ್ರಿ ಘಟನೆ ನಡೆದಿದೆ. ಕಾರು ಸಂಪೂರ್ಣ ಜಖಂ ಗೊಂಡಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ವಿಟ್ಲದಲ್ಲಿ ಅಂಗಡಿಯೊಂದರ ಮುಂದೆ ಯುವಕನ ಮೃತದೇಹ ಪತ್ತೆ

ವಿಟ್ಲ: ಅಂಗಡಿಯೊಂದರ ಮುಂದೆ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ಪಿಲಿಚಾಮುಂಡಿ ಗುಡ್ಡೆ ನಿವಾಸಿ ಸುರೇಶ್ ನಾಯ್ಕ (32) ಮೃತಪಟ್ಟ ವ್ಯಕ್ತಿಯೆಂದು ಹೇಳಲಾಗಿದೆ. ಬುಧವಾರ ಸಂಜೆ ಹೊತ್ತಿನಲ್ಲಿ ಕುಳಿತುಕೊಂಡಿದ್ದ ಯುವಕ ಇದ್ದಕ್ಕಿದ್ದಂತೆ ಮೃತಪಟ್ಟ ವಿಚಾರ ಜನರ ಕುತೂಹಲಕ್ಕೆ ಕಾರಣವಾಗಿದೆ. ವಿಪರೀತ ಕುಡಿತದ ಚಟ ಹೊಂದಿರುವ ಈತ ಅದೇ ಕಾರಣದಿಂದಾಗಿ ಕುಸಿದುಬಿದ್ದು ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ತನಿಖೆಯಿಂದ ತಿಳಿದುಬರಬೇಕಾಗಿದೆ

ವಿಟ್ಲದಲ್ಲಿ ಅಂಗಡಿಯೊಂದರ ಮುಂದೆ ಯುವಕನ ಮೃತದೇಹ ಪತ್ತೆ Read More »

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವದ ಅಂಗವಾಗಿ 50 ವರ್ಷ ಪೂರೈಸಿದ ದಂಪತಿಗಳಿಗೆ ಸನ್ಮಾನ | ಮೂರು ದಂಪತಿಗಳಿಗೆ ಸನ್ಮಾನ

ಪುತ್ತೂರು: ಒಕ್ಕಲಿಗ ಸ್ವ ಸಹಾಯ ಟ್ರಸ್ಟ್  ಪುತ್ತೂರು ದಶಮಾನೋತ್ಸವ ಸಮಿತಿ ಮತ್ತು ಬನ್ನೂರು ಅಲುಂಬುಡ ಸೇವಾ ಪ್ರತಿಷ್ಠಾನದ ಸಹಯೋಗದೊಂದಿಗೆ, ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಸರ್ವೆ, ಮಹಿಳಾ ಘಟಕ, ಗ್ರಾಮ ಸಮಿತಿಯ ಸಹಕಾರದೊಂದಿಗೆ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಸ್ವಸಹಾಯ ಸಂಘಗಳಿರುವ ಎಲ್ಲಾ ಗ್ರಾಮಗಳಲ್ಲಿ ದಾಂಪತ್ಯ ಜೀವನದ 50 ವರ್ಷ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮದ ಹಿನ್ನಲೆಯಲ್ಲಿ ಸರ್ವೆ ಗ್ರಾಮದ ತಂಬುತ್ತಡ್ಕ ಈಶ್ವರ ಗೌಡರ ಮನೆಯಲ್ಲಿ ಮೂರು ದಂಪತಿಗಳಿಗೆ ಸನ್ಮಾನ

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವದ ಅಂಗವಾಗಿ 50 ವರ್ಷ ಪೂರೈಸಿದ ದಂಪತಿಗಳಿಗೆ ಸನ್ಮಾನ | ಮೂರು ದಂಪತಿಗಳಿಗೆ ಸನ್ಮಾನ Read More »

ಜನ ಮಾನಸದಲ್ಲಿ ಸಂಪನ್ನಗೊಂಡ ಆಕರ್ಷಣ್ ವರುಷದ ಹರುಷ | ಆಫರ್ ಸೇಲ್ ಸಮಾರೋಪ ಸಮಾರಂಭ | ಬ್ರೀಝ್ ಬ್ಲಾಕ್ ಲೋಕಾರ್ಪಣೆ| ಬಂಪರ್ ಡ್ರಾ | ಸನ್ಮಾನ ಕಾರ್ಯಕ್ರಮ

ಪುತ್ತೂರು: ಪ್ರತಿಷ್ಠಿತ ಕಾಂಕ್ರೀಟ್ ಉತ್ಪನ್ನಗಳ ಉತ್ಪಾದನಾ ಸಂಸ್ಥೆ ಮುಕ್ರಂಪಾಡಿಯ ಆಕರ್ಷಣ್ ಇಂಡಸ್ಟ್ರೀಸ್ ನ 29ನೇ ವರುಷದ ಪಾದಾರ್ಪಣೆ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ 41 ದಿನಗಳ ಕಾಲ ಹಮ್ಮಿಕೊಂಡಿದ್ದ ಮೆಗಾ ಆಫರ್ ಸೇಲ್, ಆಕರ್ಷಕ ಹೀರೋ ಬೈಕ್ ಬಂಪರ್ ಡ್ರಾ ಹಾಗೂ ಸನ್ಮಾನ ಕಾರ್ಯಕ್ರಮ ಆಕರ್ಷಣ್ ಕಚೇರಿಯಲ್ಲಿ ನಡೆಯಿತು. ಪುತ್ತೂರಿನ ಪ್ರಗತಿಪರ ಪ್ರಶಸ್ತಿ ವಿಜೇತ ಕೃಷಿಕ ಸುರೇಶ್ ಭಟ್ ಬಲ್ನಾಡ್ ಹಾಗೂ ಅಜಿತ್ ಪ್ರಸಾದ್ ರೈ ಯವರು ಆಕರ್ಷಣ್ ನ ಹೊಚ್ಚ ಹೊಸ ಉತ್ಪಾದನೆಯಾದ ಕಾಂಕ್ರೀಟ್ ಪೆಪ್ಪರ್

ಜನ ಮಾನಸದಲ್ಲಿ ಸಂಪನ್ನಗೊಂಡ ಆಕರ್ಷಣ್ ವರುಷದ ಹರುಷ | ಆಫರ್ ಸೇಲ್ ಸಮಾರೋಪ ಸಮಾರಂಭ | ಬ್ರೀಝ್ ಬ್ಲಾಕ್ ಲೋಕಾರ್ಪಣೆ| ಬಂಪರ್ ಡ್ರಾ | ಸನ್ಮಾನ ಕಾರ್ಯಕ್ರಮ Read More »

ಬಾರದ ಯುವಕನಿಗೆ ಮಾತು ಕೊಟ್ಟ ಮಣಿಕಂಠ|ಮಾಲಾಧಾರನಿಗೆ ಸ್ವಾಮಿ ಶರಣೂ ಅನ್ನೋ ಭಾಗ್ಯ

ಪುತ್ತೂರು: ಅಯ್ಯಪ್ಪ ಸ್ವಾಮಿಯ ಮಹಿಮೆ ಎಂತದ್ದು ಅನ್ನೋದು ಅಯ್ಯಪ್ಪ ಭಕ್ತರಿಗೆ ಅರಿವಾಗಿರುತ್ತದೆ. ಶಬರಿ ಮಲೆಯ ಅಯ್ಯಪ್ಪನ ಲೀಲೆಗಳ ಕಥೆಗಳನ್ನು , ಅಥವಾ ಪವಾಡಗಳನ್ನು ಕೇಳೀರುತ್ತೇವೆ, ಇದೇ ಕಾರಣಕ್ಕಾಗಿಯೇ ಅಯ್ಯಪ್ಪ ಸ್ವಾಮಿಯ ಪ್ರಮುಖ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತೆಲೇ ಇರುತ್ತದೆ. ಅಯ್ಯಪ್ಪನ  ಮಹಿಮೆ  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ.  ಒಂದು ಶಬ್ದ ಮಾತನಾಡಲೂ ಬಾಯಿ ಬಾರದ ಬಾಲಕನೊಬ್ಬ ಒಂದು ವರ್ಷದ ಹಿಂದೆ ಶಬರಿಮಲೆ ಏರಿದ್ದ, ಈ ಬಾರಿ ಮತ್ತೆ

ಬಾರದ ಯುವಕನಿಗೆ ಮಾತು ಕೊಟ್ಟ ಮಣಿಕಂಠ|ಮಾಲಾಧಾರನಿಗೆ ಸ್ವಾಮಿ ಶರಣೂ ಅನ್ನೋ ಭಾಗ್ಯ Read More »

ಡಿ.28-29: ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ : ಕಡಬ ತಾಲೂಕು ಸಮಿತಿ ರಚನೆ

ಪುತ್ತೂರು : ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ಎರಡನೇ ವರ್ಷದ ವೈಭವದ  ಶ್ರೀನಿವಾಸ ಕಲ್ಯಾಣೋತ್ಸವ ಡಿ.28-29ರಂದು  ನಡೆಯಲಿದ್ದು, ಈ ನಿಟ್ಟಿನಲ್ಲಿ ಕಡಬ ತಾಲೂಕು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯಾಧ್ಯಕ್ಷರಾಗಿ ವೆಂಕಟ್ರಮಣ ಕಡಬ, ಅಧ್ಯಕ್ಷರಾಗಿ ಜನಾರ್ದನ ರಾವ್ ಕಡಬ , ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ದಾಸ್ ಪೂಂಜಾ ಕುಂತೂರು ಹಾಗೂ ಕಾರ್ಯದರ್ಶಿಯಾಗಿ ಗಿರೀಶ್ ಕಡಬ ಅವರನ್ನು ಆಯ್ಕೆ ಮಾಡಲಾಯಿತು. ಈ  ಸಂದರ್ಭದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರ

ಡಿ.28-29: ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ : ಕಡಬ ತಾಲೂಕು ಸಮಿತಿ ರಚನೆ Read More »

error: Content is protected !!
Scroll to Top