ಬಲ್ನಾಡು ಗ್ರಾಮ ಅರಣ್ಯ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆ
ಪುತ್ತೂರು: ಬಲ್ನಾಡು ಗ್ರಾಮ ಅರಣ್ಯ ಸಮಿತಿ ಕಾರ್ಯಕಾರಿಣಿಯ ಮುಂದಿನ 5 ವರ್ಷಕ್ಕೆ ನೂತನ ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆಯಾಗಿದ್ದಾರೆ. ಬಲ್ನಾಡು ಗ್ರಾಮದ ಸಾಜ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಮಿತಿಯಲ್ಲಿ 172 ಮಂದಿ ಸದಸ್ಯರ ಪೈಕಿ ಚಂದಪ್ಪ ಪೂಜಾರಿ ಕೆ, ಸುಂದರ ಎಂ, ಕುಟ್ಟಿ ನಲಿಕೆ, ಕೆ, ಪ್ರವೀಣಚಂದ್ರ ಆಳ್ವ, ಅಣ್ಣಿ ಪೂಜಾರಿ ಸಾರ್ಯ, ಉಷಾ ಸಾಜ, ಕಮಲಾಕ್ಷಿ ಸಾಜ, ವಸಂತಿ ಸಾಜ, ನಳಿನಿ ಕೆ, ಕುಸುಮ ಎಂ. […]










