ಚೆಲ್ಯಡ್ಕ ಸೇತುವೆ ನಿರ್ಮಾಣದ ಹಿನ್ನಲೆ | ಇಲಾಖೆಯಿಂದ ಬದಲಿ ಮಾರ್ಗ ಸೂಚಿ
ಪುತ್ತೂರು : ದೇವಸ್ಯ-ಪಾಣಾಜೆ ರಸ್ತೆಯ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕದಲ್ಲಿ ಶಿಥಿಲಾವಸ್ಥೆಯಲ್ಲಿರುವ ಚೆಲ್ಯಡ್ಕ ಮುಳುಗು ಸೇತುವೆಯನ್ನು ಕೆಡವಿ ಹೊಸ ಸೇತುವೆ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಬೇಕಾಗಿರುವುದರಿಂದ ಆರ್ಯಾಪು ಗ್ರಾಮದ ಒಳತ್ತಡ್ಕ-ದೇವಸ್ಯದಿಂದ ಬೆಟ್ಟಂಪಾಡಿ -ಪಾಣಾಜೆ ಕಡೆಗೆ ಹೋಗುವ ವಾಹನಗಳ ಸಂಚಾರವನ್ನು ಡಿ.9 ರಿಂದ ಮುಂದಿನ ಮೇ 6 ರ ತನಕ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುವುದು. ಈ ಅವಧಿಯಲ್ಲಿ ಬದಲಿ ರಸ್ತೆಯನ್ನು ಬಳಸಿಕೊಂಡು ಸಾರ್ವಜನಿಕರು ಸಹಕರಿಸಬೇಕೆಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಅವಧಿಯಲ್ಲಿ ವಾಹನ ಸವಾರರು ದೇವಸ್ಯ-ಬೈರೋಡಿ-ಕಾಫಿಕಾಡು […]
ಚೆಲ್ಯಡ್ಕ ಸೇತುವೆ ನಿರ್ಮಾಣದ ಹಿನ್ನಲೆ | ಇಲಾಖೆಯಿಂದ ಬದಲಿ ಮಾರ್ಗ ಸೂಚಿ Read More »










