ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಹೆತ್ತವರ ಸಭೆ | ವಿದ್ಯಾರ್ಥಿಗಳು ದೇಶದ ಸಾಂಸ್ಕೃತಿಕ ರಾಯಭಾರಿಗಳಾಗಬೇಕು : ಸುಬ್ರಹ್ಮಣ್ಯ ನಟ್ಟೋಜ
ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪದವಿ ಪೂರ್ವ ವಿದ್ಯಾಲಯದಲ್ಲಿ ಭಾನುವಾರ ರಕ್ಷಕ ಶಿಕ್ಷಕ ಸಂಘದ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ವಸತಿ ನಿಲಯದಲ್ಲಿರುವ ಮಕ್ಕಳು ಶೈಕ್ಷಣಿಕ ಕ್ಷೇತ್ರದಲ್ಲಿ ಮಾತ್ರ ಮುಂಚೂಣಿಯಲ್ಲಿರದೆ ದೇಶದ ಸಂಸ್ಕೃತಿಯನ್ನು ಬಿಂಬಿಸುವ ರಾಯಬಾರಿಗಳಾಗಬೇಕು. ಮುಂದಿನ ದಿನಗಳಲ್ಲಿ ಪಠ್ಯ ವಿ?ಯಗಳು ಮಾತ್ರವಲ್ಲದೆ ಧಾರ್ಮಿಕ ವಿಷಯಗಳನ್ನು ಬೋಧಿಸುವ, ನಮ್ಮ ಸಂಸ್ಕೃತಿ ಸಂಸ್ಕಾರಗಳನ್ನು ಮಕ್ಕಳಿಗೆ ತಿಳಿಸುವ ತರಗತಿಗಳನ್ನು ಅಂಬಿಕಾ ಸಂಸ್ಥೆಯಲ್ಲಿ ನಡೆಸಲಾಗುತ್ತದೆ ಎಂದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ […]










