ಮೊಬೈಲ್ ಟವರ್ ಬ್ಯಾಟರಿ ಕಳವು | ಆರೋಪಿ ಬಂಧನ
ಪುತ್ತೂರು : ಪುತ್ತೂರು ತಾಲೂಕು ಬಲ್ನಾಡು ಗ್ರಾಮದ ಬುಲೇರಿಕಟ್ಟೆ ಸಾಜರೋಡ್ ಮಾವಲೆಕೊಚ್ಚಿ ಎಂಬಲ್ಲಿ ಮೊಬೈಲ್ ಟವರ್ ಬ್ಯಾಟರಿಗಳ ಕಳ್ಳತನವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಪತ್ತೆಗಾಗಿ ರವಿ ಬಿ. ಎಸ್ ಪಿಐ ಪುತ್ತೂರು ಗ್ರಾಮಾಂತರ ಠಾಣೆಯ ನೇತೃತ್ವದಲ್ಲಿ ತನಿಖಾ ತಂಡವು ವಿವಿಧ ಆಯಾಮಗಳಲ್ಲಿ ಹಾಗೂ ತಾಂತ್ರಿಕ ಮಾಹಿತಿಯನ್ನಾಧರಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಹರೀಶ್ ನಾಯ್ಕ (30), ಕಾವಳಮುಡೂರು ಗ್ರಾಮ, ಬಂಟ್ವಾಳ ತಾಲೂಕು ಬಂಧಿತ ಅರೋಪಿ ಎಂದು ತಿಳಿದು […]
ಮೊಬೈಲ್ ಟವರ್ ಬ್ಯಾಟರಿ ಕಳವು | ಆರೋಪಿ ಬಂಧನ Read More »










