ಪುತ್ತೂರು

ಅಕ್ಷಯ ಕಾಲೇಜಿನಲ್ಲಿ ಪ್ರಿನ್ಸ್ ಆ್ಯಂಡ್‍ ಪ್ರಿನ್ಸಸ್, ಪತ್ತೂರು ಫ್ಯಾಷನ್‍ ಶೋ ಆಡಿಷನ್ ಉದ್ಘಾಟನೆ | 200 ಕ್ಕೂ ಮಿಕ್ಕಿ ಸ್ಪರ್ಧಾಳುಗಳು ಭಾಗಿ

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆ್ಯಂಡ್‍ ಚಾರಿಟೇಬಲ್‍ ಟ್ರಸ್ಟ್‍ ನಡಿ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನಿಂಗ್‍್ ವಿಭಾಗ  ಫಸೇರಾ ಹಾಗೂ ಸಾಂಸ್ಕೃತಿಕ  ಲಲಿತಾ ಕಲಾ ಸಂಘದ ವತಿಯಿಂದ ಪ್ರಿನ್ಸ್ ಆ್ಯಂಡ್‍ ಪ್ರಿನ್ಸಸ್ ಫ್ಯಾಷನ್‍ ಶೋ ಅಡಿಷನ್ ಕಾರ್ಯಕ್ರಮದ ಉದ್ಘಾಟನೆ ಕಾಲೇಜಿನ ಸಭಾಭವನದಲ್ಲಿ  ನಡೆಯಿತು. ರೋಟರಿ ಕ್ಲಬ್ ಪುತ್ತೂರು ಸ್ವರ್ಣದ ಮಾಜಿ ಅಧ್ಯಕ್ಷ, ಬನ್ನೂರು ಎ.ವಿ.ಜಿ ಸ್ಕೂಲ್ ಸಂಚಾಲಕ ವೆಂಕಟ್ರಮಣ ಗೌಡ ಕಳುವಾಜೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕನಸುಕಾಣಬೇಕು. ಆದರೆ ಆ ಕನಸು […]

ಅಕ್ಷಯ ಕಾಲೇಜಿನಲ್ಲಿ ಪ್ರಿನ್ಸ್ ಆ್ಯಂಡ್‍ ಪ್ರಿನ್ಸಸ್, ಪತ್ತೂರು ಫ್ಯಾಷನ್‍ ಶೋ ಆಡಿಷನ್ ಉದ್ಘಾಟನೆ | 200 ಕ್ಕೂ ಮಿಕ್ಕಿ ಸ್ಪರ್ಧಾಳುಗಳು ಭಾಗಿ Read More »

ಸಿಡಿಲು ಬಡಿದು ಕೆಯ್ಯೂರಿನ ನಾರಾಯಣ ಮೃತ್ಯು

ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೆಯ್ಯೂರಿನಲ್ಲಿ ನಡೆದಿದೆ. ಕೆಯೂರು ನಿವಾಸಿ ನಾರಾಯಣ (45) ಮೃತ ವ್ಯಕ್ತಿ. ಮನೆಯ ಮುಂಭಾಗದ ಶೀಟ್ ನಲ್ಲಿ ಬಲ್ಬು ಹೊತ್ತುತ್ತಿಲ್ಲ ಎಂದು ಸರಿ ಪಡಿಸುತ್ತಿದ್ದ ಸಂದರ್ಭ ಸಿಡಿಲು ಬಡಿದು ನೆಲಕ್ಕೆ ಕುಸಿದು ಬಿದ್ದ ನಾರಾಯಣ ಅವರನ್ನು ಕೂಡಲೇ ಆಸ್ಪತ್ರೆಗೆ ಕಕರೆತರಲಾಯಿತಾದರೂ ಅವರು ದಾರಿ ಮಧ್ಯೆ ಮೃತಪಟ್ಟಿದ್ದರು. ಮೃತರು ಕುಟುಂಬಸ್ಥರನ್ನು ಅಗಲಿದ್ದಾರೆ.

ಸಿಡಿಲು ಬಡಿದು ಕೆಯ್ಯೂರಿನ ನಾರಾಯಣ ಮೃತ್ಯು Read More »

ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತ ಸಂದೀಪ್ ಹತ್ಯೆ | ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರಗಿಸುವಂತೆ ಸೂಚನೆ : ಕಿಶೋರ್ ಕುಮಾರ್ ಪುತ್ತೂರು

ಕಡಬ: ಠಾಣಾ ವ್ಯಾಪ್ತಿಯ ಬಿಳಿನೆಲೆಯಲ್ಲಿ ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತ ಸಂದೀಪ್ ಎಂಬವರ ಹತ್ಯೆಯಾಗಿದ್ದು, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರಗಿಸುವಂತೆ ಸೂಚನೆ ನೀಡಿದ್ದಾರೆ. ವಿಷಯ ತಿಳಿದು ತುರ್ತಾಗಿ ಕಡಬ ಪೊಲೀಸ್ ಠಾಣೆಗೆ ಭೇಟಿ ನೀಡಿ ಈ ಕುರಿತು ಮಾತನಾಡಿರುವ ಕಿಶೋರ್ ಕುಮಾರ್ ಪುತ್ತೂರು ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಎಸ್.ಪಿ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಕೃತ್ಯದ ಕುರಿತು ತನಿಖೆ ನಡೆಸಿ ನಮ್ಮ ಕಾರ್ಯಕರ್ತನ ಹತ್ಯೆಯ ಹಿಂದಿರುವ

ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತ ಸಂದೀಪ್ ಹತ್ಯೆ | ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರಗಿಸುವಂತೆ ಸೂಚನೆ : ಕಿಶೋರ್ ಕುಮಾರ್ ಪುತ್ತೂರು Read More »

ಕಡಬದಿಂದ ನಾಪತ್ತೆಯಾಗಿದ್ದ ಸಂದೀಪ್ ಗೌಡ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಕಡಬ: ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ನಾಪತ್ತೆಯಾಗಿದ್ದು, ಇದೀಗ ಅವರ ಮೃತದೇಹ ನೆಟ್ಟಣ ರೈಲು ನಿಲ್ದಾಣದ ಸುಮಾರು ಒಂದುವರೆ ಕಿ.ಮೀ ದೂರದ ನಾರಡ್ಕ ಎಂಬಲ್ಲಿ ದಟ್ಟ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂದೀಪ್ ಅವರು ನೆಟ್ಟಣ ನಿವಾಸಿ ಪ್ರತೀಕ್ ಎಂಬಾತನೊಂದಿಗೆ ಕಾರಿನಲ್ಲಿ ಹೋಗಿದ್ದಾನೆ ಎಂಬ ಮಾಹಿತಿ ಮೇರೆಗೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದರು. ಪ್ರತೀಕ್ ಆತನನ್ನು ಕೊಲೆ ಮಾಡಿದ್ದಾನೆ ಎಂಬ ವಿಷಯ ನಿನ್ನ ಎಲ್ಲೆಡೆ ಹರಡಿತ್ತು.

ಕಡಬದಿಂದ ನಾಪತ್ತೆಯಾಗಿದ್ದ ಸಂದೀಪ್ ಗೌಡ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಮಕ್ಕಳ ಮನಸ್ಸಲ್ಲಿ ‘ಸಾತ್ವಿಕ ದೀಪ’ ಹಚ್ಚಿ : ಪೋಷಕರಿಗೆ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಕರೆ | ಪೆರಿಯಡ್ಕ ಬಿಜಿಎಸ್ ಸರ್ವೋದಯ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ-ಸಾಂಸ್ಕೃತಿಕ ಕಾರ್ಯಕ್ರಮ

ಉಪ್ಪಿನಂಗಡಿ: ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಳ್ಳುವಲ್ಲಿ ಪೋಷಕರು ಮುಂದಾಗುತ್ತಿಲ್ಲ. ಮಕ್ಕಳ ಮನಸ್ಸನ್ನು ಅಸ್ಥಿರಗೊಳಿಸುವ ಕೆಲಸ ತಂದೆ ತಾಯಿಯಿಂದ ನಡೆಯುತ್ತಿರುವ ಕಾರಣವೇ ಸಮಾಜದಲ್ಲಿ ಶಕ್ತಿವಂತ ಮತ್ತು ಶಕ್ತಿಹೀನ ಮನಸ್ಥಿತಿಗಳು ಹುಟ್ಟಿಕೊಳ್ಳುತ್ತಿವೆ. ಮಕ್ಕಳ ಅಂತ;ಕರಣದ ಶಕ್ತಿಯನ್ನು ಉದ್ದೀಪನ ಮಾಡುವ ಮೂಲಕ ಅವರ ಮನಸ್ಸಲ್ಲಿ ಸಾತ್ವಿಕ ದೀಪ ಹಚ್ಚುವ ಕೆಲಸ ಪೋಷಕರಿಂದ ನಡೆಯಬೇಕಾಗಿರುವುದು ಅತೀ ಅಗತ್ಯವಾಗಿದೆ ಎಂದು ಮಂಗಳೂರು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ನುಡಿದರು. ಪೆರಿಯಡ್ಕ ಬಿಜಿಎಸ್ ಸರ್ವೋದಯ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ-ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನಾ

ಮಕ್ಕಳ ಮನಸ್ಸಲ್ಲಿ ‘ಸಾತ್ವಿಕ ದೀಪ’ ಹಚ್ಚಿ : ಪೋಷಕರಿಗೆ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಕರೆ | ಪೆರಿಯಡ್ಕ ಬಿಜಿಎಸ್ ಸರ್ವೋದಯ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ-ಸಾಂಸ್ಕೃತಿಕ ಕಾರ್ಯಕ್ರಮ Read More »

ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಕಾಮಗಾರಿ ವಿಳಂಬದ ಬಗ್ಗೆ ಬಿಜೆಪಿಯಿಂದ ಪ್ರತಿಭಟನೆ | ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿ ಅಂಚಿನಲ್ಲಿದೆ : ಸಂಜೀವ ಮಠಂದೂರು

ಉಪ್ಪಿನಂಗಡಿ: ಈಗಿನ ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಗುತ್ತಿಗೆದಾರರಿಗೆ 10 ಪೈಸೆ ಹಣವೂ ನೀಡಿಲ್ಲ. ಆದ್ದರಿಂದ ಎಲ್ಲಾ ಕಾಮಗಾರಿಗಳು ಅಪೂರ್ಣವಾಗಿಯೇ ಉಳಿಯುವಂತಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದರು. 34 ನೆಕ್ಕಿಲಾಡಿ – ಬೊಳುವಾರು ರಾಜ್ಯ ಹೆದ್ದಾರಿಯಲ್ಲಿ 34 ನೆಕ್ಕಿಲಾಡಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚತುಷ್ಪಥ ರಾಜ್ಯ ಹೆದ್ದಾರಿ ನಿರ್ಮಾಣ ಕಾಮಗಾರಿ ವಿಳಂಬವಾಗಿದೆ ಎಂದು ಆರೋಪಿಸಿ 34 ನೆಕ್ಕಿಲಾಡಿಯ ಆದರ್ಶನಗರದ ಬಳಿ ಡಿ.2ರಂದು ನಡೆದ ಪ್ರತಿಭಟನೆಯಲ್ಲಿ ರಾಜ್ಯ ಹೆದ್ದಾರಿ ತಡೆ ನಡೆಸಿ ಅವರು ಮಾತನಾಡಿದರು. ನಾನು ಶಾಸಕನಾಗಿದ್ದ

ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಕಾಮಗಾರಿ ವಿಳಂಬದ ಬಗ್ಗೆ ಬಿಜೆಪಿಯಿಂದ ಪ್ರತಿಭಟನೆ | ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿ ಅಂಚಿನಲ್ಲಿದೆ : ಸಂಜೀವ ಮಠಂದೂರು Read More »

ಪ್ರತಿಭಾ ಕಾರಂಜಿ ಲಿಟ್ಲ್ ಫ್ಲವರ್ ಶಾಲಾ ವಿದ್ಯಾರ್ಥಿ ಚಂದನ್ ಕೃಷ್ಣ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ನೇತೃತ್ವದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಲಿಟ್ಲ್ ಫ್ಲವರ್ ಶಾಲಾ ವಿದ್ಯಾರ್ಥಿ ಚಂದನ್ ಕೃಷ್ಣ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಧಾರ್ಮಿಕ ಪಠಣ ಸಂಸ್ಕೃತದಲ್ಲಿ ಪ್ರಥಮ ಸ್ಥಾನ ಪಡೆದು ಹೋಲಿ ರಿಮೆಂಡೀರ್ ಶಾಲೆ, ಬೆಳ್ತಂಗಡಿಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಚಂದನ್ ಕೃಷ್ಣ ಲಿಟ್ಲ್ ಫ್ಲವರ್ ಶಾಲಾ ರಕ್ಷಕ ಶಿಕ್ಷಕ ಸಂಘದ

ಪ್ರತಿಭಾ ಕಾರಂಜಿ ಲಿಟ್ಲ್ ಫ್ಲವರ್ ಶಾಲಾ ವಿದ್ಯಾರ್ಥಿ ಚಂದನ್ ಕೃಷ್ಣ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಪುತ್ತೂರು ಬಿಜೆಪಿಯ 192ನೇ  ಬೂತ್‍ನ ನೂತನ ಪದಾಧಿಕಾರಿಗಳ ನೇಮಕ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ ಸರ್ವೆ ಬೂತ್ ನ 192ರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ರಕ್ತೇಶ್ವರಿ ಕಟ್ಟೆ ಸರ್ವೆಯಲ್ಲಿ ನೆರವೇರಿತು. ನೂತನ  ಬೂತ್ 192ರ ಅಧ್ಯಕ್ಷರಾಗಿ ಜಯಂತ್ ಭಕ್ತಕೋಡಿ, ಕಾರ್ಯದರ್ಶಿಯಾಗಿ ಶಿವಪ್ರಸಾದ್ ಸರ್ವೆ, ಇತರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.       ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ , ಉಮೇಶ್ ಕೋಡಿಬೈಲ್ , ಚಂದ್ರಶೇಖರ ಎನ್.ಎಸ್.ಡಿ , ಅಶೋಕ್ ರೈ ಸೊರಕೆ , ವೀರಪ್ಪ ಗೌಡ ಕರಂಬಾರು, ಗೌತಮ್ ರೈ

ಪುತ್ತೂರು ಬಿಜೆಪಿಯ 192ನೇ  ಬೂತ್‍ನ ನೂತನ ಪದಾಧಿಕಾರಿಗಳ ನೇಮಕ Read More »

ಪುತ್ತೂರಿನ ಸರಕಾರಿ ಇಲಾಖೆಗಳಲ್ಲಿ ತಾಂಡವ ವಾಡುತ್ತಿರುವ ಭ್ರಷ್ಟಾಚಾರ | ನಾನು ಹೊಡೆದಂತೆ ಮಾಡುತ್ತೇನೆ, ನೀವು ಕೂಗಿದಂತೆ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದ್ದಾರೋ ಎಂಬುದು ಅರ್ಥವಾಗುತ್ತಿಲ್ಲ: ಹರೀಶ್‍ ಬಿಜತ್ರೆ

ಪುತ್ತೂರು: ಪುತ್ತೂರಿನ ಸರಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವ ವಾಡುತ್ತಿದ್ದು, ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆ ಎಂದು ಪುತ್ತೂರು ಶಾಸಕ ಹೇಳಿಕೆಗಳು ಕೇವಲ ಗಾಳಿ ಮಾತಿಗೆ ಮೀಸಲಾಗಿದ್ದು, ನಾನು ಹೊಡೆದಂತೆ ಮಾಡುತ್ತೇನೆ, ನೀವು ಕೂಗಿದಂತೆ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದ್ದಾರೋ ಎಂಬುದು ಅರ್ಥವಾಗುತ್ತಿಲ್ಲ ಎಂದು ಜಿಲ್ಲಾ ಎಸ್‍.ಟಿ.ಮೋರ್ಚಾ ಅಧ್ಯಕ್ಷ, ಮಾಜಿ ತಾಪಂ ಅಧ್ಯಕ್ಷ ಹರೀಶ್‍ ಬಿಜತ್ರೆ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಸಂಪುಟದ ಸಚಿವರುಗಳು ಹಗರಣಗಳಲ್ಲಿ ಸಿಲುಕಿ ಕದ್ದ ಮಾಲನ್ನು ಹಿಂತಿರುಗಿಸಿ ನಾವುಗಳು ಸಾಚಾ

ಪುತ್ತೂರಿನ ಸರಕಾರಿ ಇಲಾಖೆಗಳಲ್ಲಿ ತಾಂಡವ ವಾಡುತ್ತಿರುವ ಭ್ರಷ್ಟಾಚಾರ | ನಾನು ಹೊಡೆದಂತೆ ಮಾಡುತ್ತೇನೆ, ನೀವು ಕೂಗಿದಂತೆ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದ್ದಾರೋ ಎಂಬುದು ಅರ್ಥವಾಗುತ್ತಿಲ್ಲ: ಹರೀಶ್‍ ಬಿಜತ್ರೆ Read More »

ಕಡೇಶಿವಾಲಯದ ಅಶೋಕ್‍ ರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ  ವೀಲ್ ಚೇರ್ ವಿತರಣೆ

ಉಪ್ಪಿನಂಗಡಿ : ಕಡೇಶಿವಾಲಯದ  ಅಶೋಕ್‍ ರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬದಲಿ ವೀಲ್ ಚೇರ್ ವಿತರಿಸಲಾಯಿತು. ಅಶೋಕ್ ಎಂಬುವವರು ಕಳೆದ 20 ವರ್ಷಗಳಿಂದ ಪ್ರಗತಿ ಬಂಧು ತಂಡದಲ್ಲಿ ಕರ್ತವ್ಯ ನಿರ್ವೈಸುತ್ತಿದ್ದರು. ಸುಮಾರು 5 ವರ್ಷಗಳಿಂದ  ಅನಾರೋಗ್ಯ, ಅಂಗ ವಿಕಲರಾಗಿದ್ದು, ಪ್ರಸ್ತುತ ಅನಾರೋಗ್ಯ ತೀವ್ರ ತರವಾಗಿದೆ. ಈ ಕಾರಣದಿಂದ  ತುರ್ತಾಗಿ ಕಾಮೋಡು ವೀಲ್ ಚೇರ್ ಅವಶ್ಯಕತೆ ಇದ್ದು, ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಬದಲಿ ವೀಲ್‍ ಚೇರ್‍ ನೀಡಲಾಯಿತು. ಈ ಸಂದರ್ಭದಲ್ಲಿ ಯೋಜನೆಯ ಕೃಷಿ ಅಧಿಕಾರಿ

ಕಡೇಶಿವಾಲಯದ ಅಶೋಕ್‍ ರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ  ವೀಲ್ ಚೇರ್ ವಿತರಣೆ Read More »

error: Content is protected !!
Scroll to Top