ಪುತ್ತೂರು

ಕಟ್ಟಡವೊಂದರಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ

ಉಪ್ಪಿನಂಗಡಿ: ಓರ್ವ ವ್ಯಕ್ತಿಯ ಮೃತದೇಹ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪತ್ತೆಯಾಗಿದೆ. ಕಟ್ಟಡಕ್ಕೆ ನೀರು ಬಿಡಲು ಬಂದ ವೇಳೆ ಮೃತದೇಹ ಇರುವ  ಶಂಕೆ ತಿಳಿದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಧಾವಿಸಿ, ತನಿಕೆ ನಡೆಸುತ್ತಿದ್ದಾರೆ.

ಕಟ್ಟಡವೊಂದರಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ Read More »

ಪುತ್ತೂರು ಭಾರತೀಯ ಜನತಾ ಪಾರ್ಟಿ 148ನೇ ಬೂತುನ ನೂತನ ಅಧ್ಯಕ್ಷರಾಗಿ ವಿಮಲಾ ನಾಯಕ್ ಎಳಿಕ, ಕಾರ್ಯದರ್ಶಿಯಾಗಿ ಸಂತೋಷ್ ಮಣಿಯ ಆಯ್ಕೆ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 148ನೇ ಬೂತುನ ನೂತನ ಅಧ್ಯಕ್ಷರಾಗಿ ವಿಮಲಾ ನಾಯಕ್ ಎಳಿಕ, ಕಾರ್ಯದರ್ಶಿಯಾಗಿ ಸಂತೋಷ್ ಮಣಿಯ ಆಯ್ಕೆಯಾಗಿದ್ದಾರೆ.  ಸಿಎ ಬ್ಯಾಂಕ್ ಅಧ್ಯಕ್ಷರಾದ ನವೀನ್ ಡಿ ಅವರ ಮನೆಯಲ್ಲಿ  ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿಯಾಗಿರುವ ನಿತೇಶ್ ಕುಮಾರ್ ಶಾಂತಿವನ  ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ನೂತನ ಸದಸ್ಯರಾಗಿ ಚಂದ್ರ ಮಣಿಯ, ಮಂಜುನಾಥ, ಮಹೇಶ್ ಪ್ರಭು, ಕರುಣಾಕರ ಗೌಡ, ಶಿವಪ್ರಸಾದ್, ಸತೀಶ್ ನಾಯಕ್,

ಪುತ್ತೂರು ಭಾರತೀಯ ಜನತಾ ಪಾರ್ಟಿ 148ನೇ ಬೂತುನ ನೂತನ ಅಧ್ಯಕ್ಷರಾಗಿ ವಿಮಲಾ ನಾಯಕ್ ಎಳಿಕ, ಕಾರ್ಯದರ್ಶಿಯಾಗಿ ಸಂತೋಷ್ ಮಣಿಯ ಆಯ್ಕೆ Read More »

ಕಾಂಗ್ರೆಸ್ ನಿಂದ ಸಂಸ್ಕಾರ ಕಲಿಯಬೇಕಿಲ್ಲ : ಶಿವಕುಮಾರ್ ಪಿ.ಬಿ. | ಅದ್ದು ಪಡೀಲ್‍ ಹೇಳಿಕೆಯನ್ನು ಖಂಡಿಸುವ ಸೌಜನ್ಯ ಕಾಂಗ್ರೆಸ್‍ ಗಿಲ್ಲವೇ : ದಯಾನಂದ ಶೆಟ್ಟಿ ಉಜಿರೆಮಾರು

ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ವರ್ಸಸ್ ಕಾಂಗ್ರೆಸ್ ನಾಯಕರ ವಾಕ್ಸಮರ ಮುಂದುವರೆದಿದೆ. ಅದ್ದು ಪಡೀಲ್ ವಿರುದ್ಧ ಹೇಳಿಕೆ ನೀಡುವ ಸಂದರ್ಭ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, “ಅದ್ದು ಪಡೀಲ್ ಕೈಕಾಲು ಮುರಿಯೋದಕ್ಕೆ ಬಿಜೆಪಿ ಕಾರ್ಯಕರ್ತರಿಗೆ ಗೊತ್ತಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ, ವಿಧಾನ ಪರಿಷತ್ ಸದಸ್ಯರ ಹೊಡಿಬಡಿ ಸಂಸ್ಕಾರವನ್ನು ಒಪ್ಪುವುದಿಲ್ಲ. ಸಾಂವಿಧಾನಿಕ ಸ್ಥಾನದಲ್ಲಿರುವವರ ಇಂತಹ ಹೇಳಿಕೆ ಒಪ್ಪಲಾಗದು ಎಂದಿದ್ದರು. ಇದೀಗ ಕಾಂಗ್ರೆಸ್ ಪಕ್ಷದ

ಕಾಂಗ್ರೆಸ್ ನಿಂದ ಸಂಸ್ಕಾರ ಕಲಿಯಬೇಕಿಲ್ಲ : ಶಿವಕುಮಾರ್ ಪಿ.ಬಿ. | ಅದ್ದು ಪಡೀಲ್‍ ಹೇಳಿಕೆಯನ್ನು ಖಂಡಿಸುವ ಸೌಜನ್ಯ ಕಾಂಗ್ರೆಸ್‍ ಗಿಲ್ಲವೇ : ದಯಾನಂದ ಶೆಟ್ಟಿ ಉಜಿರೆಮಾರು Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು ಜ್ಞಾನ ವಿಕಾಸ ಕಾರ್ಯಕ್ರಮದಡಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಮಂಗಳವಾರ ಬೊಳವಾರು ವಿಶ್ವಕರ್ಮ ಸಭಾ ಭನವದಲ್ಲಿ ನಡೆಯಿತು. ವಕೀಲರು, ಜೇಸಿಐಯ ರಾಷ್ಟ್ರೀಯ ಸಂಯೋಜಕಿ  ಸ್ವಾತಿ ಜಗನ್ನಾಥ ರೈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜ್ಞಾನ ವಿಕಾಸದಿಂದಾಗಿ ಮಹಿಳೆಯರ ಜೀವನ ಶೈಲಿಯಲ್ಲಿ ಬಹಳಷ್ಟು ಬದಲಾವಣೆಯಾಗಿದೆ. ಯೋಜನೆಯ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮುಖಾಂತರ ಮಹಿಳೆಯರಲ್ಲಿ ನಂಬಿಕೆ, ಧೈರ್ಯ, ಆತ್ಮಸ್ಥೈರ್ಯ ವೃದ್ಧಿಯಾಗಿದೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ Read More »

ಬಿಜೆಪಿ 147ನೇ ಬೂತ್ ನ ನೂತನ ಅಧ್ಯಕ್ಷರಾಗಿ ಗಣೇಶ್ ದೊಳ, ಕಾರ್ಯದರ್ಶಿಯಾಗಿ ಕೇಶವ ಗೌಡ ಬರೆಮೇಲು  ಆಯ್ಕೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ 147ನೇ ಬೂತ್  ನೂತನ ಅಧ್ಯಕ್ಷರಾಗಿ ಗಣೇಶ್ ದೊಳ, ಕಾರ್ಯದರ್ಶಿಯಾಗಿ ಕೇಶವ ಗೌಡ ಬರೆಮೇಲು  ಆಯ್ಕೆಯಾಗಿದ್ದಾರೆ. ಪರಮಾರ್ಗ ಯೋಗೇಶ್ ಅವರ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿಯಾಗಿರುವ ನಿತೇಶ್ ಕುಮಾರ್ ಶಾಂತಿವನ  ಆಯ್ಕೆ ಪ್ರಕ್ರಿಯೆ ನಡೆಸಿದರು. ನೂತನ ಸದಸ್ಯರಾಗಿ ದಿನೇಶ್ ದೊಳ, ಪವಿತ್ರ ಆನಂದ ಗೌಡ, ರಮೇಶ್ ಕಾಯರ್ ಮುಗೇರು, ರಮೇಶ್ ಗೌಡ, ಸಂಧ್ಯಾ ಗಣೇಶ್ ಸಾಲಿಯಾನ್, ಹರಿಣಾಕ್ಷಿ, ಸಂದೀಪ್,

ಬಿಜೆಪಿ 147ನೇ ಬೂತ್ ನ ನೂತನ ಅಧ್ಯಕ್ಷರಾಗಿ ಗಣೇಶ್ ದೊಳ, ಕಾರ್ಯದರ್ಶಿಯಾಗಿ ಕೇಶವ ಗೌಡ ಬರೆಮೇಲು  ಆಯ್ಕೆ Read More »

ರಾಜ್ಯ ಕಾನೂನು ವಿವಿ ಅಂತರ್ ಕಾಲೇಜು ಮಟ್ಟದ ಚದುರಂಗ ಸ್ಪರ್ಧೆ | ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಮಹಿಳಾ ತಂಡಕ್ಕೆ ದ್ವಿತೀಯ ಸ್ಥಾನ

ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ವಿಶಿಷ್ಟ ಸಾಧನೆಯನ್ನು ಮಾಡುತ್ತಿದ್ದಾರೆ. ಇದೀಗ ಅದಕ್ಕೆ ಉದಾಹರಣೆ ಎಂಬಂತೆ ಚದರಂಗ ಸ್ಪರ್ಧೆಯಲ್ಲಿ ಸಾಧನೆ ಮಾಡುವ ಮೂಲಕ ಗುರುತಿಸಿಕೊಂಡಿದ್ದಾರೆ. ಚಿತ್ರದುರ್ಗದ ಎಸ್ ಜೆ ಎಂ ಕಾನೂನು ಮಹಾವಿದ್ಯಾಲಯ ಮತ್ತು ಕರ್ನಾಟಕ ಕಾನೂನು ವಿಶ್ವ ವಿದ್ಯಾಲಯ ಆಯೋಜಿಸಿದ ಕರ್ನಾಟಕ ಕಾನೂನು ವಿವಿ ಅಂತರ್ ಕಾಲೇಜು ಪುರುಷ ಹಾಗೂ ಮಹಿಳೆಯರ ಚದರಂಗ ಸ್ಪರ್ಧೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಮಹಿಳೆಯರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ರಾಜ್ಯ ಕಾನೂನು ವಿವಿ ಅಂತರ್ ಕಾಲೇಜು ಮಟ್ಟದ ಚದುರಂಗ ಸ್ಪರ್ಧೆ | ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಮಹಿಳಾ ತಂಡಕ್ಕೆ ದ್ವಿತೀಯ ಸ್ಥಾನ Read More »

ಬಾಂಗ್ಲಾದೇಶದಲ್ಲಿ ಹಿಂದೂಗಳಿಗೆ ನ್ಯಾಯ ಒದಗಿಸುವಂತೆ ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ.

ಪುತ್ತೂರು: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮತ್ತು ದೌರ್ಜನ್ಯದಿಂದ ನೊಂದ ಅಲ್ಪಸಂಖ್ಯಾತರಾಗಿರುವ ಹಿಂದೂಗಳಿಗೆ ನ್ಯಾಯ ಒದಗಿಸುವಂತೆ ಪುತ್ತೂರು ಬಿಜೆಪಿ ಮಂಡಲದ ವತಿಯಿಂದ ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲಾಯಿತು. ಇದೇ ಸಂದರ್ಭ ಡಿ.4ರಂದು ಮಂಗಳೂರಿನಲ್ಲಿ ನಡೆಯುವ ಪ್ರತಿಭಟನೆಯ ಯಶಸ್ಸಿಗಾಗಿ ಪ್ರಾರ್ಥನೆ ಮಾಡಲಾಯಿತು. ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷೆ ದಯಾನಂದ ಶೆಟ್ಟಿ ಉಜಿರುಮಾರು, ನಗರ ಮಂಡಲದ ಅಧ್ಯಕ್ಷೆ ಶಿವಕುಮಾ‌ರ್ ಕಲ್ಲಿಮಾ‌ರ್, ಶಶಿಧ‌ರ್ ನಾಯಕ್, ಸಂತೋಷ್ ರೈ ಕೈಕಾರ, ನಾಗೇಶ್ ಟಿ.ಎಸ್, ನಾಗೇಂದ್ರ ಬಾಳಿಗೆ

ಬಾಂಗ್ಲಾದೇಶದಲ್ಲಿ ಹಿಂದೂಗಳಿಗೆ ನ್ಯಾಯ ಒದಗಿಸುವಂತೆ ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ. Read More »

ಅಕ್ಷಯ ಕಾಲೇಜಿನಲ್ಲಿ ಪ್ರಿನ್ಸ್ ಆ್ಯಂಡ್‍ ಪ್ರಿನ್ಸಸ್, ಪತ್ತೂರು ಫ್ಯಾಷನ್‍ ಶೋ ಆಡಿಷನ್ ಉದ್ಘಾಟನೆ | 200 ಕ್ಕೂ ಮಿಕ್ಕಿ ಸ್ಪರ್ಧಾಳುಗಳು ಭಾಗಿ

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆ್ಯಂಡ್‍ ಚಾರಿಟೇಬಲ್‍ ಟ್ರಸ್ಟ್‍ ನಡಿ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನಿಂಗ್‍್ ವಿಭಾಗ  ಫಸೇರಾ ಹಾಗೂ ಸಾಂಸ್ಕೃತಿಕ  ಲಲಿತಾ ಕಲಾ ಸಂಘದ ವತಿಯಿಂದ ಪ್ರಿನ್ಸ್ ಆ್ಯಂಡ್‍ ಪ್ರಿನ್ಸಸ್ ಫ್ಯಾಷನ್‍ ಶೋ ಅಡಿಷನ್ ಕಾರ್ಯಕ್ರಮದ ಉದ್ಘಾಟನೆ ಕಾಲೇಜಿನ ಸಭಾಭವನದಲ್ಲಿ  ನಡೆಯಿತು. ರೋಟರಿ ಕ್ಲಬ್ ಪುತ್ತೂರು ಸ್ವರ್ಣದ ಮಾಜಿ ಅಧ್ಯಕ್ಷ, ಬನ್ನೂರು ಎ.ವಿ.ಜಿ ಸ್ಕೂಲ್ ಸಂಚಾಲಕ ವೆಂಕಟ್ರಮಣ ಗೌಡ ಕಳುವಾಜೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕನಸುಕಾಣಬೇಕು. ಆದರೆ ಆ ಕನಸು

ಅಕ್ಷಯ ಕಾಲೇಜಿನಲ್ಲಿ ಪ್ರಿನ್ಸ್ ಆ್ಯಂಡ್‍ ಪ್ರಿನ್ಸಸ್, ಪತ್ತೂರು ಫ್ಯಾಷನ್‍ ಶೋ ಆಡಿಷನ್ ಉದ್ಘಾಟನೆ | 200 ಕ್ಕೂ ಮಿಕ್ಕಿ ಸ್ಪರ್ಧಾಳುಗಳು ಭಾಗಿ Read More »

ಸಿಡಿಲು ಬಡಿದು ಕೆಯ್ಯೂರಿನ ನಾರಾಯಣ ಮೃತ್ಯು

ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೆಯ್ಯೂರಿನಲ್ಲಿ ನಡೆದಿದೆ. ಕೆಯೂರು ನಿವಾಸಿ ನಾರಾಯಣ (45) ಮೃತ ವ್ಯಕ್ತಿ. ಮನೆಯ ಮುಂಭಾಗದ ಶೀಟ್ ನಲ್ಲಿ ಬಲ್ಬು ಹೊತ್ತುತ್ತಿಲ್ಲ ಎಂದು ಸರಿ ಪಡಿಸುತ್ತಿದ್ದ ಸಂದರ್ಭ ಸಿಡಿಲು ಬಡಿದು ನೆಲಕ್ಕೆ ಕುಸಿದು ಬಿದ್ದ ನಾರಾಯಣ ಅವರನ್ನು ಕೂಡಲೇ ಆಸ್ಪತ್ರೆಗೆ ಕಕರೆತರಲಾಯಿತಾದರೂ ಅವರು ದಾರಿ ಮಧ್ಯೆ ಮೃತಪಟ್ಟಿದ್ದರು. ಮೃತರು ಕುಟುಂಬಸ್ಥರನ್ನು ಅಗಲಿದ್ದಾರೆ.

ಸಿಡಿಲು ಬಡಿದು ಕೆಯ್ಯೂರಿನ ನಾರಾಯಣ ಮೃತ್ಯು Read More »

ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತ ಸಂದೀಪ್ ಹತ್ಯೆ | ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರಗಿಸುವಂತೆ ಸೂಚನೆ : ಕಿಶೋರ್ ಕುಮಾರ್ ಪುತ್ತೂರು

ಕಡಬ: ಠಾಣಾ ವ್ಯಾಪ್ತಿಯ ಬಿಳಿನೆಲೆಯಲ್ಲಿ ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತ ಸಂದೀಪ್ ಎಂಬವರ ಹತ್ಯೆಯಾಗಿದ್ದು, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರಗಿಸುವಂತೆ ಸೂಚನೆ ನೀಡಿದ್ದಾರೆ. ವಿಷಯ ತಿಳಿದು ತುರ್ತಾಗಿ ಕಡಬ ಪೊಲೀಸ್ ಠಾಣೆಗೆ ಭೇಟಿ ನೀಡಿ ಈ ಕುರಿತು ಮಾತನಾಡಿರುವ ಕಿಶೋರ್ ಕುಮಾರ್ ಪುತ್ತೂರು ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಎಸ್.ಪಿ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಕೃತ್ಯದ ಕುರಿತು ತನಿಖೆ ನಡೆಸಿ ನಮ್ಮ ಕಾರ್ಯಕರ್ತನ ಹತ್ಯೆಯ ಹಿಂದಿರುವ

ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತ ಸಂದೀಪ್ ಹತ್ಯೆ | ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರಗಿಸುವಂತೆ ಸೂಚನೆ : ಕಿಶೋರ್ ಕುಮಾರ್ ಪುತ್ತೂರು Read More »

error: Content is protected !!
Scroll to Top